IND vs AUS: ಏಕದಿನ ವಿಶ್ವಕಪ್​ಗೂ ಮುನ್ನ ಟೀಮ್ ಇಂಡಿಯಾದ ಮಾಸ್ಟರ್​ ಪ್ಲ್ಯಾನ್..!

ODI World Cup 2023: ಏಕದಿನ ವಿಶ್ವಕಪ್ ಆರಂಭಕ್ಕೂ ಮುನ್ನ ಸೆಪ್ಟೆಂಬರ್​ನಲ್ಲಿ ಆಸ್ಟ್ರೇಲಿಯಾ ತಂಡ 3 ಪಂದ್ಯಗಳ ಏಕದಿನ ಸರಣಿ ಆಡಲು ಭಾರತಕ್ಕೆ ಬರಲಿದೆ.

| Updated By: ಝಾಹಿರ್ ಯೂಸುಫ್

Updated on: Jun 28, 2023 | 11:17 PM

ODI World Cup 2023: ಏಕದಿನ ವಿಶ್ವಕಪ್​​ನ ತನ್ನ ಮೊದಲ ಪಂದ್ಯದಲ್ಲಿ ಟೀಮ್ ಇಂಡಿಯಾ ಆಸ್ಟ್ರೇಲಿಯಾ ತಂಡವನ್ನು ಎದುರಿಸಲಿದೆ. ಅಕ್ಟೋಬರ್ 8 ರಂದು ನಡೆಯಲಿರುವ ಈ ಪಂದ್ಯಕ್ಕೂ ಮುನ್ನ ಟೀಮ್ ಇಂಡಿಯಾ 3 ಏಕದಿನ ಪಂದ್ಯಗಳನ್ನಾಡಲು ನಿರ್ಧರಿಸಿದೆ. ಅದು ಕೂಡ ಭಾರತದಲ್ಲೇ ಎಂಬುದು ವಿಶೇಷ.

ODI World Cup 2023: ಏಕದಿನ ವಿಶ್ವಕಪ್​​ನ ತನ್ನ ಮೊದಲ ಪಂದ್ಯದಲ್ಲಿ ಟೀಮ್ ಇಂಡಿಯಾ ಆಸ್ಟ್ರೇಲಿಯಾ ತಂಡವನ್ನು ಎದುರಿಸಲಿದೆ. ಅಕ್ಟೋಬರ್ 8 ರಂದು ನಡೆಯಲಿರುವ ಈ ಪಂದ್ಯಕ್ಕೂ ಮುನ್ನ ಟೀಮ್ ಇಂಡಿಯಾ 3 ಏಕದಿನ ಪಂದ್ಯಗಳನ್ನಾಡಲು ನಿರ್ಧರಿಸಿದೆ. ಅದು ಕೂಡ ಭಾರತದಲ್ಲೇ ಎಂಬುದು ವಿಶೇಷ.

1 / 5
ಹೌದು, ಏಕದಿನ ವಿಶ್ವಕಪ್ ಆರಂಭಕ್ಕೂ ಮುನ್ನ ಸೆಪ್ಟೆಂಬರ್​ನಲ್ಲಿ ಆಸ್ಟ್ರೇಲಿಯಾ ತಂಡ 3 ಪಂದ್ಯಗಳ ಏಕದಿನ ಸರಣಿ ಆಡಲು ಭಾರತಕ್ಕೆ ಬರಲಿದೆ. ಈ ಸರಣಿಯು ಉಭಯ ತಂಡಗಳಿಗೂ ವಿಶ್ವಕಪ್ ಪೂರ್ವಭಾವಿ ಅಭ್ಯಾಸ ಎಂದರೆ ತಪ್ಪಾಗಲಾರದು.

ಹೌದು, ಏಕದಿನ ವಿಶ್ವಕಪ್ ಆರಂಭಕ್ಕೂ ಮುನ್ನ ಸೆಪ್ಟೆಂಬರ್​ನಲ್ಲಿ ಆಸ್ಟ್ರೇಲಿಯಾ ತಂಡ 3 ಪಂದ್ಯಗಳ ಏಕದಿನ ಸರಣಿ ಆಡಲು ಭಾರತಕ್ಕೆ ಬರಲಿದೆ. ಈ ಸರಣಿಯು ಉಭಯ ತಂಡಗಳಿಗೂ ವಿಶ್ವಕಪ್ ಪೂರ್ವಭಾವಿ ಅಭ್ಯಾಸ ಎಂದರೆ ತಪ್ಪಾಗಲಾರದು.

2 / 5
ಆದರೆ ಮತ್ತೊಂದೆಡೆ ತನ್ನ ಮೊದಲ ಎದುರಾಳಿ ಆಸ್ಟ್ರೇಲಿಯಾ ವಿರುದ್ಧವೇ ಸೆಪ್ಟೆಂಬರ್​ನಲ್ಲಿ ಬಿಸಿಸಿಐ ಸರಣಿ ಆಯೋಜಿಸುತ್ತಿರುವುದು ಅಚ್ಚರಿಗೆ ಕಾರಣವಾಗಿದೆ. ಏಕೆಂದರೆ ಇಲ್ಲಿ ಈ ಸರಣಿಯಲ್ಲಿ ಟೀಮ್ ಇಂಡಿಯಾ ಮೇಲುಗೈ ಸಾಧಿಸುವುದಕ್ಕಿಂತಲೂ ಹೆಚ್ಚಾಗಿ ಆಸ್ಟ್ರೇಲಿಯಾ ತಂಡವು ಭಾರತದ ಪರಿಸ್ಥಿತಿಗೆ ಹೆಚ್ಚು ಹೊಂದಿಕೊಳ್ಳಲಿದೆ.

ಆದರೆ ಮತ್ತೊಂದೆಡೆ ತನ್ನ ಮೊದಲ ಎದುರಾಳಿ ಆಸ್ಟ್ರೇಲಿಯಾ ವಿರುದ್ಧವೇ ಸೆಪ್ಟೆಂಬರ್​ನಲ್ಲಿ ಬಿಸಿಸಿಐ ಸರಣಿ ಆಯೋಜಿಸುತ್ತಿರುವುದು ಅಚ್ಚರಿಗೆ ಕಾರಣವಾಗಿದೆ. ಏಕೆಂದರೆ ಇಲ್ಲಿ ಈ ಸರಣಿಯಲ್ಲಿ ಟೀಮ್ ಇಂಡಿಯಾ ಮೇಲುಗೈ ಸಾಧಿಸುವುದಕ್ಕಿಂತಲೂ ಹೆಚ್ಚಾಗಿ ಆಸ್ಟ್ರೇಲಿಯಾ ತಂಡವು ಭಾರತದ ಪರಿಸ್ಥಿತಿಗೆ ಹೆಚ್ಚು ಹೊಂದಿಕೊಳ್ಳಲಿದೆ.

3 / 5
ಅದರಲ್ಲೂ ಮಾರ್ಚ್​ನಲ್ಲಿ ಭಾರತದಲ್ಲಿ ನಡೆದ 3 ಪಂದ್ಯಗಳ ಸರಣಿಯನ್ನು ಆಸ್ಟ್ರೇಲಿಯಾ ತಂಡವು 2-1 ಅಂತರದಿಂದ ಗೆದ್ದುಕೊಂಡಿತು. ಇದೀಗ ಏಕದಿನ ವಿಶ್ವಕಪ್​ ಆರಂಭಕ್ಕೆ ಕೆಲವೇ ದಿನಗಳಿರುವಾಗ ಸೆಪ್ಟೆಂಬರ್​ನಲ್ಲಿ ಮತ್ತೆ 3 ಪಂದ್ಯಗಳ ಸರಣಿ ಆಯೋಜಿಸಲು ಬಿಸಿಸಿಐ ಮುಂದಾಗಿರುವುದು ಅಚ್ಚರಿಗೆ ಕಾರಣವಾಗಿದೆ.

ಅದರಲ್ಲೂ ಮಾರ್ಚ್​ನಲ್ಲಿ ಭಾರತದಲ್ಲಿ ನಡೆದ 3 ಪಂದ್ಯಗಳ ಸರಣಿಯನ್ನು ಆಸ್ಟ್ರೇಲಿಯಾ ತಂಡವು 2-1 ಅಂತರದಿಂದ ಗೆದ್ದುಕೊಂಡಿತು. ಇದೀಗ ಏಕದಿನ ವಿಶ್ವಕಪ್​ ಆರಂಭಕ್ಕೆ ಕೆಲವೇ ದಿನಗಳಿರುವಾಗ ಸೆಪ್ಟೆಂಬರ್​ನಲ್ಲಿ ಮತ್ತೆ 3 ಪಂದ್ಯಗಳ ಸರಣಿ ಆಯೋಜಿಸಲು ಬಿಸಿಸಿಐ ಮುಂದಾಗಿರುವುದು ಅಚ್ಚರಿಗೆ ಕಾರಣವಾಗಿದೆ.

4 / 5
ಒಟ್ಟಿನಲ್ಲಿ ವಿಶ್ವಕಪ್​ಗೂ ಮುನ್ನ ಬಲಿಷ್ಠ ತಂಡದ ವಿರುದ್ಧ ಕಣಕ್ಕಿಳಿದು ಆತ್ಮ ವಿಶ್ವಾಸ ಹೆಚ್ಚಿಸಿಕೊಳ್ಳಲು ಹೊರಟಿರುವ ಟೀಮ್ ಇಂಡಿಯಾದ ಈ ಮಾಸ್ಟರ್​ ಪ್ಲ್ಯಾನ್ ತಿರುಗುಬಾಣವಾಗಲಿದೆಯಾ ಕಾದು ನೋಡಬೇಕಿದೆ.

ಒಟ್ಟಿನಲ್ಲಿ ವಿಶ್ವಕಪ್​ಗೂ ಮುನ್ನ ಬಲಿಷ್ಠ ತಂಡದ ವಿರುದ್ಧ ಕಣಕ್ಕಿಳಿದು ಆತ್ಮ ವಿಶ್ವಾಸ ಹೆಚ್ಚಿಸಿಕೊಳ್ಳಲು ಹೊರಟಿರುವ ಟೀಮ್ ಇಂಡಿಯಾದ ಈ ಮಾಸ್ಟರ್​ ಪ್ಲ್ಯಾನ್ ತಿರುಗುಬಾಣವಾಗಲಿದೆಯಾ ಕಾದು ನೋಡಬೇಕಿದೆ.

5 / 5
Follow us
ಕರುವನ್ನು ಇಡಿಯಾಗಿ ನುಂಗಿದ ಹೆಬ್ಬಾವು; ಶಾಕಿಂಗ್ ವಿಡಿಯೋ ವೈರಲ್
ಕರುವನ್ನು ಇಡಿಯಾಗಿ ನುಂಗಿದ ಹೆಬ್ಬಾವು; ಶಾಕಿಂಗ್ ವಿಡಿಯೋ ವೈರಲ್
ಬಿಗ್ ಬಾಸ್​ನಲ್ಲಿ ಹನುಮಂತ ಸ್ಪರ್ಧಿಯೇ ಅಲ್ಲ? ಹಾಗಾದ್ರೆ ಮತ್ತಿನ್ನೇನು?
ಬಿಗ್ ಬಾಸ್​ನಲ್ಲಿ ಹನುಮಂತ ಸ್ಪರ್ಧಿಯೇ ಅಲ್ಲ? ಹಾಗಾದ್ರೆ ಮತ್ತಿನ್ನೇನು?
ಹರಿದ್ವಾರದ ಬೆಟ್ಟದಲ್ಲಿ ರೀಲ್ಸ್ ಮಾಡುವಾಗ ಆಳದ ಕಂದಕಕ್ಕೆ ಬಿದ್ದ ಮಹಿಳೆ
ಹರಿದ್ವಾರದ ಬೆಟ್ಟದಲ್ಲಿ ರೀಲ್ಸ್ ಮಾಡುವಾಗ ಆಳದ ಕಂದಕಕ್ಕೆ ಬಿದ್ದ ಮಹಿಳೆ
ಹನುಮಂತನ ಕಂಡ್ರೆ ಯೋಗರಾಜ್​ ಭಟ್​ಗೆ ವಿಶೇಷ ಪ್ರೀತಿ
ಹನುಮಂತನ ಕಂಡ್ರೆ ಯೋಗರಾಜ್​ ಭಟ್​ಗೆ ವಿಶೇಷ ಪ್ರೀತಿ
ಸಮನ್ವಯ ಸಭೆಯಲ್ಲಿ ಕಾಮರಾಡರೀ ಪ್ರದರ್ಶಿಸಿದ ವಿಜಯೇಂದ್ರ ಮತ್ತು ನಿಖಿಲ್
ಸಮನ್ವಯ ಸಭೆಯಲ್ಲಿ ಕಾಮರಾಡರೀ ಪ್ರದರ್ಶಿಸಿದ ವಿಜಯೇಂದ್ರ ಮತ್ತು ನಿಖಿಲ್
ಬಿಜೆಪಿ ಕಚೇರಿಗೆ ಬಂದ ನಿಖಿಲ್ ಕುಮಾರಸ್ವಾಮಿಗೆ ಸಿಕ್ಕಿತು ಅದ್ದೂರಿ ಸ್ವಾಗತ
ಬಿಜೆಪಿ ಕಚೇರಿಗೆ ಬಂದ ನಿಖಿಲ್ ಕುಮಾರಸ್ವಾಮಿಗೆ ಸಿಕ್ಕಿತು ಅದ್ದೂರಿ ಸ್ವಾಗತ
ಶಿಗ್ಗಾವಿ ಚುನಾವಣೆಯಲ್ಲಿ ಲಿಂಗಾಯತರು ಕಾಂಗ್ರೆಸ್​ಗೆ​ ಮತ ನೀಡುತ್ತಾರೆ: ಸಚಿವ
ಶಿಗ್ಗಾವಿ ಚುನಾವಣೆಯಲ್ಲಿ ಲಿಂಗಾಯತರು ಕಾಂಗ್ರೆಸ್​ಗೆ​ ಮತ ನೀಡುತ್ತಾರೆ: ಸಚಿವ
ಯೋಗೇಶ್ವರ್ ಸ್ಪರ್ಧಿಯಾದರೂ ಶಿವಕುಮಾರ್ ಹೆಸರಲ್ಲಿ ಮತಯಾಚನೆ: ಸುರೇಶ್
ಯೋಗೇಶ್ವರ್ ಸ್ಪರ್ಧಿಯಾದರೂ ಶಿವಕುಮಾರ್ ಹೆಸರಲ್ಲಿ ಮತಯಾಚನೆ: ಸುರೇಶ್
ಯೋಗರಾಜ್ ಭಟ್ ಎದುರು ಅನಾವರಣವಾಯಿತು ಹನುಮಂತನ ನಿಜವಾದ ಬಣ್ಣ
ಯೋಗರಾಜ್ ಭಟ್ ಎದುರು ಅನಾವರಣವಾಯಿತು ಹನುಮಂತನ ನಿಜವಾದ ಬಣ್ಣ
ಬಿಜೆಪಿ ಜೊತೆ ಮೈತ್ರಿ ಬೆಳಸುವಂತೆ ಕುಮಾರಸ್ವಾಮಿಗೆ ಹೇಳಿದ್ದೇ ನಾನು: ಸಿಪಿವೈ
ಬಿಜೆಪಿ ಜೊತೆ ಮೈತ್ರಿ ಬೆಳಸುವಂತೆ ಕುಮಾರಸ್ವಾಮಿಗೆ ಹೇಳಿದ್ದೇ ನಾನು: ಸಿಪಿವೈ