AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs AUS: ಏಕದಿನ ವಿಶ್ವಕಪ್​ಗೂ ಮುನ್ನ ಟೀಮ್ ಇಂಡಿಯಾದ ಮಾಸ್ಟರ್​ ಪ್ಲ್ಯಾನ್..!

ODI World Cup 2023: ಏಕದಿನ ವಿಶ್ವಕಪ್ ಆರಂಭಕ್ಕೂ ಮುನ್ನ ಸೆಪ್ಟೆಂಬರ್​ನಲ್ಲಿ ಆಸ್ಟ್ರೇಲಿಯಾ ತಂಡ 3 ಪಂದ್ಯಗಳ ಏಕದಿನ ಸರಣಿ ಆಡಲು ಭಾರತಕ್ಕೆ ಬರಲಿದೆ.

TV9 Web
| Edited By: |

Updated on: Jun 28, 2023 | 11:17 PM

Share
ODI World Cup 2023: ಏಕದಿನ ವಿಶ್ವಕಪ್​​ನ ತನ್ನ ಮೊದಲ ಪಂದ್ಯದಲ್ಲಿ ಟೀಮ್ ಇಂಡಿಯಾ ಆಸ್ಟ್ರೇಲಿಯಾ ತಂಡವನ್ನು ಎದುರಿಸಲಿದೆ. ಅಕ್ಟೋಬರ್ 8 ರಂದು ನಡೆಯಲಿರುವ ಈ ಪಂದ್ಯಕ್ಕೂ ಮುನ್ನ ಟೀಮ್ ಇಂಡಿಯಾ 3 ಏಕದಿನ ಪಂದ್ಯಗಳನ್ನಾಡಲು ನಿರ್ಧರಿಸಿದೆ. ಅದು ಕೂಡ ಭಾರತದಲ್ಲೇ ಎಂಬುದು ವಿಶೇಷ.

ODI World Cup 2023: ಏಕದಿನ ವಿಶ್ವಕಪ್​​ನ ತನ್ನ ಮೊದಲ ಪಂದ್ಯದಲ್ಲಿ ಟೀಮ್ ಇಂಡಿಯಾ ಆಸ್ಟ್ರೇಲಿಯಾ ತಂಡವನ್ನು ಎದುರಿಸಲಿದೆ. ಅಕ್ಟೋಬರ್ 8 ರಂದು ನಡೆಯಲಿರುವ ಈ ಪಂದ್ಯಕ್ಕೂ ಮುನ್ನ ಟೀಮ್ ಇಂಡಿಯಾ 3 ಏಕದಿನ ಪಂದ್ಯಗಳನ್ನಾಡಲು ನಿರ್ಧರಿಸಿದೆ. ಅದು ಕೂಡ ಭಾರತದಲ್ಲೇ ಎಂಬುದು ವಿಶೇಷ.

1 / 5
ಹೌದು, ಏಕದಿನ ವಿಶ್ವಕಪ್ ಆರಂಭಕ್ಕೂ ಮುನ್ನ ಸೆಪ್ಟೆಂಬರ್​ನಲ್ಲಿ ಆಸ್ಟ್ರೇಲಿಯಾ ತಂಡ 3 ಪಂದ್ಯಗಳ ಏಕದಿನ ಸರಣಿ ಆಡಲು ಭಾರತಕ್ಕೆ ಬರಲಿದೆ. ಈ ಸರಣಿಯು ಉಭಯ ತಂಡಗಳಿಗೂ ವಿಶ್ವಕಪ್ ಪೂರ್ವಭಾವಿ ಅಭ್ಯಾಸ ಎಂದರೆ ತಪ್ಪಾಗಲಾರದು.

ಹೌದು, ಏಕದಿನ ವಿಶ್ವಕಪ್ ಆರಂಭಕ್ಕೂ ಮುನ್ನ ಸೆಪ್ಟೆಂಬರ್​ನಲ್ಲಿ ಆಸ್ಟ್ರೇಲಿಯಾ ತಂಡ 3 ಪಂದ್ಯಗಳ ಏಕದಿನ ಸರಣಿ ಆಡಲು ಭಾರತಕ್ಕೆ ಬರಲಿದೆ. ಈ ಸರಣಿಯು ಉಭಯ ತಂಡಗಳಿಗೂ ವಿಶ್ವಕಪ್ ಪೂರ್ವಭಾವಿ ಅಭ್ಯಾಸ ಎಂದರೆ ತಪ್ಪಾಗಲಾರದು.

2 / 5
ಆದರೆ ಮತ್ತೊಂದೆಡೆ ತನ್ನ ಮೊದಲ ಎದುರಾಳಿ ಆಸ್ಟ್ರೇಲಿಯಾ ವಿರುದ್ಧವೇ ಸೆಪ್ಟೆಂಬರ್​ನಲ್ಲಿ ಬಿಸಿಸಿಐ ಸರಣಿ ಆಯೋಜಿಸುತ್ತಿರುವುದು ಅಚ್ಚರಿಗೆ ಕಾರಣವಾಗಿದೆ. ಏಕೆಂದರೆ ಇಲ್ಲಿ ಈ ಸರಣಿಯಲ್ಲಿ ಟೀಮ್ ಇಂಡಿಯಾ ಮೇಲುಗೈ ಸಾಧಿಸುವುದಕ್ಕಿಂತಲೂ ಹೆಚ್ಚಾಗಿ ಆಸ್ಟ್ರೇಲಿಯಾ ತಂಡವು ಭಾರತದ ಪರಿಸ್ಥಿತಿಗೆ ಹೆಚ್ಚು ಹೊಂದಿಕೊಳ್ಳಲಿದೆ.

ಆದರೆ ಮತ್ತೊಂದೆಡೆ ತನ್ನ ಮೊದಲ ಎದುರಾಳಿ ಆಸ್ಟ್ರೇಲಿಯಾ ವಿರುದ್ಧವೇ ಸೆಪ್ಟೆಂಬರ್​ನಲ್ಲಿ ಬಿಸಿಸಿಐ ಸರಣಿ ಆಯೋಜಿಸುತ್ತಿರುವುದು ಅಚ್ಚರಿಗೆ ಕಾರಣವಾಗಿದೆ. ಏಕೆಂದರೆ ಇಲ್ಲಿ ಈ ಸರಣಿಯಲ್ಲಿ ಟೀಮ್ ಇಂಡಿಯಾ ಮೇಲುಗೈ ಸಾಧಿಸುವುದಕ್ಕಿಂತಲೂ ಹೆಚ್ಚಾಗಿ ಆಸ್ಟ್ರೇಲಿಯಾ ತಂಡವು ಭಾರತದ ಪರಿಸ್ಥಿತಿಗೆ ಹೆಚ್ಚು ಹೊಂದಿಕೊಳ್ಳಲಿದೆ.

3 / 5
ಅದರಲ್ಲೂ ಮಾರ್ಚ್​ನಲ್ಲಿ ಭಾರತದಲ್ಲಿ ನಡೆದ 3 ಪಂದ್ಯಗಳ ಸರಣಿಯನ್ನು ಆಸ್ಟ್ರೇಲಿಯಾ ತಂಡವು 2-1 ಅಂತರದಿಂದ ಗೆದ್ದುಕೊಂಡಿತು. ಇದೀಗ ಏಕದಿನ ವಿಶ್ವಕಪ್​ ಆರಂಭಕ್ಕೆ ಕೆಲವೇ ದಿನಗಳಿರುವಾಗ ಸೆಪ್ಟೆಂಬರ್​ನಲ್ಲಿ ಮತ್ತೆ 3 ಪಂದ್ಯಗಳ ಸರಣಿ ಆಯೋಜಿಸಲು ಬಿಸಿಸಿಐ ಮುಂದಾಗಿರುವುದು ಅಚ್ಚರಿಗೆ ಕಾರಣವಾಗಿದೆ.

ಅದರಲ್ಲೂ ಮಾರ್ಚ್​ನಲ್ಲಿ ಭಾರತದಲ್ಲಿ ನಡೆದ 3 ಪಂದ್ಯಗಳ ಸರಣಿಯನ್ನು ಆಸ್ಟ್ರೇಲಿಯಾ ತಂಡವು 2-1 ಅಂತರದಿಂದ ಗೆದ್ದುಕೊಂಡಿತು. ಇದೀಗ ಏಕದಿನ ವಿಶ್ವಕಪ್​ ಆರಂಭಕ್ಕೆ ಕೆಲವೇ ದಿನಗಳಿರುವಾಗ ಸೆಪ್ಟೆಂಬರ್​ನಲ್ಲಿ ಮತ್ತೆ 3 ಪಂದ್ಯಗಳ ಸರಣಿ ಆಯೋಜಿಸಲು ಬಿಸಿಸಿಐ ಮುಂದಾಗಿರುವುದು ಅಚ್ಚರಿಗೆ ಕಾರಣವಾಗಿದೆ.

4 / 5
ಒಟ್ಟಿನಲ್ಲಿ ವಿಶ್ವಕಪ್​ಗೂ ಮುನ್ನ ಬಲಿಷ್ಠ ತಂಡದ ವಿರುದ್ಧ ಕಣಕ್ಕಿಳಿದು ಆತ್ಮ ವಿಶ್ವಾಸ ಹೆಚ್ಚಿಸಿಕೊಳ್ಳಲು ಹೊರಟಿರುವ ಟೀಮ್ ಇಂಡಿಯಾದ ಈ ಮಾಸ್ಟರ್​ ಪ್ಲ್ಯಾನ್ ತಿರುಗುಬಾಣವಾಗಲಿದೆಯಾ ಕಾದು ನೋಡಬೇಕಿದೆ.

ಒಟ್ಟಿನಲ್ಲಿ ವಿಶ್ವಕಪ್​ಗೂ ಮುನ್ನ ಬಲಿಷ್ಠ ತಂಡದ ವಿರುದ್ಧ ಕಣಕ್ಕಿಳಿದು ಆತ್ಮ ವಿಶ್ವಾಸ ಹೆಚ್ಚಿಸಿಕೊಳ್ಳಲು ಹೊರಟಿರುವ ಟೀಮ್ ಇಂಡಿಯಾದ ಈ ಮಾಸ್ಟರ್​ ಪ್ಲ್ಯಾನ್ ತಿರುಗುಬಾಣವಾಗಲಿದೆಯಾ ಕಾದು ನೋಡಬೇಕಿದೆ.

5 / 5
Web contact
Web contact

TV9 Kannada

Read More
Follow Us
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?