AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs AUS: ಏಕದಿನ ವಿಶ್ವಕಪ್​ಗೂ ಮುನ್ನ ಟೀಮ್ ಇಂಡಿಯಾದ ಮಾಸ್ಟರ್​ ಪ್ಲ್ಯಾನ್..!

ODI World Cup 2023: ಏಕದಿನ ವಿಶ್ವಕಪ್ ಆರಂಭಕ್ಕೂ ಮುನ್ನ ಸೆಪ್ಟೆಂಬರ್​ನಲ್ಲಿ ಆಸ್ಟ್ರೇಲಿಯಾ ತಂಡ 3 ಪಂದ್ಯಗಳ ಏಕದಿನ ಸರಣಿ ಆಡಲು ಭಾರತಕ್ಕೆ ಬರಲಿದೆ.

TV9 Web
| Edited By: |

Updated on: Jun 28, 2023 | 11:17 PM

Share
ODI World Cup 2023: ಏಕದಿನ ವಿಶ್ವಕಪ್​​ನ ತನ್ನ ಮೊದಲ ಪಂದ್ಯದಲ್ಲಿ ಟೀಮ್ ಇಂಡಿಯಾ ಆಸ್ಟ್ರೇಲಿಯಾ ತಂಡವನ್ನು ಎದುರಿಸಲಿದೆ. ಅಕ್ಟೋಬರ್ 8 ರಂದು ನಡೆಯಲಿರುವ ಈ ಪಂದ್ಯಕ್ಕೂ ಮುನ್ನ ಟೀಮ್ ಇಂಡಿಯಾ 3 ಏಕದಿನ ಪಂದ್ಯಗಳನ್ನಾಡಲು ನಿರ್ಧರಿಸಿದೆ. ಅದು ಕೂಡ ಭಾರತದಲ್ಲೇ ಎಂಬುದು ವಿಶೇಷ.

ODI World Cup 2023: ಏಕದಿನ ವಿಶ್ವಕಪ್​​ನ ತನ್ನ ಮೊದಲ ಪಂದ್ಯದಲ್ಲಿ ಟೀಮ್ ಇಂಡಿಯಾ ಆಸ್ಟ್ರೇಲಿಯಾ ತಂಡವನ್ನು ಎದುರಿಸಲಿದೆ. ಅಕ್ಟೋಬರ್ 8 ರಂದು ನಡೆಯಲಿರುವ ಈ ಪಂದ್ಯಕ್ಕೂ ಮುನ್ನ ಟೀಮ್ ಇಂಡಿಯಾ 3 ಏಕದಿನ ಪಂದ್ಯಗಳನ್ನಾಡಲು ನಿರ್ಧರಿಸಿದೆ. ಅದು ಕೂಡ ಭಾರತದಲ್ಲೇ ಎಂಬುದು ವಿಶೇಷ.

1 / 5
ಹೌದು, ಏಕದಿನ ವಿಶ್ವಕಪ್ ಆರಂಭಕ್ಕೂ ಮುನ್ನ ಸೆಪ್ಟೆಂಬರ್​ನಲ್ಲಿ ಆಸ್ಟ್ರೇಲಿಯಾ ತಂಡ 3 ಪಂದ್ಯಗಳ ಏಕದಿನ ಸರಣಿ ಆಡಲು ಭಾರತಕ್ಕೆ ಬರಲಿದೆ. ಈ ಸರಣಿಯು ಉಭಯ ತಂಡಗಳಿಗೂ ವಿಶ್ವಕಪ್ ಪೂರ್ವಭಾವಿ ಅಭ್ಯಾಸ ಎಂದರೆ ತಪ್ಪಾಗಲಾರದು.

ಹೌದು, ಏಕದಿನ ವಿಶ್ವಕಪ್ ಆರಂಭಕ್ಕೂ ಮುನ್ನ ಸೆಪ್ಟೆಂಬರ್​ನಲ್ಲಿ ಆಸ್ಟ್ರೇಲಿಯಾ ತಂಡ 3 ಪಂದ್ಯಗಳ ಏಕದಿನ ಸರಣಿ ಆಡಲು ಭಾರತಕ್ಕೆ ಬರಲಿದೆ. ಈ ಸರಣಿಯು ಉಭಯ ತಂಡಗಳಿಗೂ ವಿಶ್ವಕಪ್ ಪೂರ್ವಭಾವಿ ಅಭ್ಯಾಸ ಎಂದರೆ ತಪ್ಪಾಗಲಾರದು.

2 / 5
ಆದರೆ ಮತ್ತೊಂದೆಡೆ ತನ್ನ ಮೊದಲ ಎದುರಾಳಿ ಆಸ್ಟ್ರೇಲಿಯಾ ವಿರುದ್ಧವೇ ಸೆಪ್ಟೆಂಬರ್​ನಲ್ಲಿ ಬಿಸಿಸಿಐ ಸರಣಿ ಆಯೋಜಿಸುತ್ತಿರುವುದು ಅಚ್ಚರಿಗೆ ಕಾರಣವಾಗಿದೆ. ಏಕೆಂದರೆ ಇಲ್ಲಿ ಈ ಸರಣಿಯಲ್ಲಿ ಟೀಮ್ ಇಂಡಿಯಾ ಮೇಲುಗೈ ಸಾಧಿಸುವುದಕ್ಕಿಂತಲೂ ಹೆಚ್ಚಾಗಿ ಆಸ್ಟ್ರೇಲಿಯಾ ತಂಡವು ಭಾರತದ ಪರಿಸ್ಥಿತಿಗೆ ಹೆಚ್ಚು ಹೊಂದಿಕೊಳ್ಳಲಿದೆ.

ಆದರೆ ಮತ್ತೊಂದೆಡೆ ತನ್ನ ಮೊದಲ ಎದುರಾಳಿ ಆಸ್ಟ್ರೇಲಿಯಾ ವಿರುದ್ಧವೇ ಸೆಪ್ಟೆಂಬರ್​ನಲ್ಲಿ ಬಿಸಿಸಿಐ ಸರಣಿ ಆಯೋಜಿಸುತ್ತಿರುವುದು ಅಚ್ಚರಿಗೆ ಕಾರಣವಾಗಿದೆ. ಏಕೆಂದರೆ ಇಲ್ಲಿ ಈ ಸರಣಿಯಲ್ಲಿ ಟೀಮ್ ಇಂಡಿಯಾ ಮೇಲುಗೈ ಸಾಧಿಸುವುದಕ್ಕಿಂತಲೂ ಹೆಚ್ಚಾಗಿ ಆಸ್ಟ್ರೇಲಿಯಾ ತಂಡವು ಭಾರತದ ಪರಿಸ್ಥಿತಿಗೆ ಹೆಚ್ಚು ಹೊಂದಿಕೊಳ್ಳಲಿದೆ.

3 / 5
ಅದರಲ್ಲೂ ಮಾರ್ಚ್​ನಲ್ಲಿ ಭಾರತದಲ್ಲಿ ನಡೆದ 3 ಪಂದ್ಯಗಳ ಸರಣಿಯನ್ನು ಆಸ್ಟ್ರೇಲಿಯಾ ತಂಡವು 2-1 ಅಂತರದಿಂದ ಗೆದ್ದುಕೊಂಡಿತು. ಇದೀಗ ಏಕದಿನ ವಿಶ್ವಕಪ್​ ಆರಂಭಕ್ಕೆ ಕೆಲವೇ ದಿನಗಳಿರುವಾಗ ಸೆಪ್ಟೆಂಬರ್​ನಲ್ಲಿ ಮತ್ತೆ 3 ಪಂದ್ಯಗಳ ಸರಣಿ ಆಯೋಜಿಸಲು ಬಿಸಿಸಿಐ ಮುಂದಾಗಿರುವುದು ಅಚ್ಚರಿಗೆ ಕಾರಣವಾಗಿದೆ.

ಅದರಲ್ಲೂ ಮಾರ್ಚ್​ನಲ್ಲಿ ಭಾರತದಲ್ಲಿ ನಡೆದ 3 ಪಂದ್ಯಗಳ ಸರಣಿಯನ್ನು ಆಸ್ಟ್ರೇಲಿಯಾ ತಂಡವು 2-1 ಅಂತರದಿಂದ ಗೆದ್ದುಕೊಂಡಿತು. ಇದೀಗ ಏಕದಿನ ವಿಶ್ವಕಪ್​ ಆರಂಭಕ್ಕೆ ಕೆಲವೇ ದಿನಗಳಿರುವಾಗ ಸೆಪ್ಟೆಂಬರ್​ನಲ್ಲಿ ಮತ್ತೆ 3 ಪಂದ್ಯಗಳ ಸರಣಿ ಆಯೋಜಿಸಲು ಬಿಸಿಸಿಐ ಮುಂದಾಗಿರುವುದು ಅಚ್ಚರಿಗೆ ಕಾರಣವಾಗಿದೆ.

4 / 5
ಒಟ್ಟಿನಲ್ಲಿ ವಿಶ್ವಕಪ್​ಗೂ ಮುನ್ನ ಬಲಿಷ್ಠ ತಂಡದ ವಿರುದ್ಧ ಕಣಕ್ಕಿಳಿದು ಆತ್ಮ ವಿಶ್ವಾಸ ಹೆಚ್ಚಿಸಿಕೊಳ್ಳಲು ಹೊರಟಿರುವ ಟೀಮ್ ಇಂಡಿಯಾದ ಈ ಮಾಸ್ಟರ್​ ಪ್ಲ್ಯಾನ್ ತಿರುಗುಬಾಣವಾಗಲಿದೆಯಾ ಕಾದು ನೋಡಬೇಕಿದೆ.

ಒಟ್ಟಿನಲ್ಲಿ ವಿಶ್ವಕಪ್​ಗೂ ಮುನ್ನ ಬಲಿಷ್ಠ ತಂಡದ ವಿರುದ್ಧ ಕಣಕ್ಕಿಳಿದು ಆತ್ಮ ವಿಶ್ವಾಸ ಹೆಚ್ಚಿಸಿಕೊಳ್ಳಲು ಹೊರಟಿರುವ ಟೀಮ್ ಇಂಡಿಯಾದ ಈ ಮಾಸ್ಟರ್​ ಪ್ಲ್ಯಾನ್ ತಿರುಗುಬಾಣವಾಗಲಿದೆಯಾ ಕಾದು ನೋಡಬೇಕಿದೆ.

5 / 5
Follow Us
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ