AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs AUS: ಏಕದಿನ ವಿಶ್ವಕಪ್​ಗೂ ಮುನ್ನ ಟೀಮ್ ಇಂಡಿಯಾದ ಮಾಸ್ಟರ್​ ಪ್ಲ್ಯಾನ್..!

ODI World Cup 2023: ಏಕದಿನ ವಿಶ್ವಕಪ್ ಆರಂಭಕ್ಕೂ ಮುನ್ನ ಸೆಪ್ಟೆಂಬರ್​ನಲ್ಲಿ ಆಸ್ಟ್ರೇಲಿಯಾ ತಂಡ 3 ಪಂದ್ಯಗಳ ಏಕದಿನ ಸರಣಿ ಆಡಲು ಭಾರತಕ್ಕೆ ಬರಲಿದೆ.

TV9 Web
| Updated By: ಝಾಹಿರ್ ಯೂಸುಫ್|

Updated on: Jun 28, 2023 | 11:17 PM

Share
ODI World Cup 2023: ಏಕದಿನ ವಿಶ್ವಕಪ್​​ನ ತನ್ನ ಮೊದಲ ಪಂದ್ಯದಲ್ಲಿ ಟೀಮ್ ಇಂಡಿಯಾ ಆಸ್ಟ್ರೇಲಿಯಾ ತಂಡವನ್ನು ಎದುರಿಸಲಿದೆ. ಅಕ್ಟೋಬರ್ 8 ರಂದು ನಡೆಯಲಿರುವ ಈ ಪಂದ್ಯಕ್ಕೂ ಮುನ್ನ ಟೀಮ್ ಇಂಡಿಯಾ 3 ಏಕದಿನ ಪಂದ್ಯಗಳನ್ನಾಡಲು ನಿರ್ಧರಿಸಿದೆ. ಅದು ಕೂಡ ಭಾರತದಲ್ಲೇ ಎಂಬುದು ವಿಶೇಷ.

ODI World Cup 2023: ಏಕದಿನ ವಿಶ್ವಕಪ್​​ನ ತನ್ನ ಮೊದಲ ಪಂದ್ಯದಲ್ಲಿ ಟೀಮ್ ಇಂಡಿಯಾ ಆಸ್ಟ್ರೇಲಿಯಾ ತಂಡವನ್ನು ಎದುರಿಸಲಿದೆ. ಅಕ್ಟೋಬರ್ 8 ರಂದು ನಡೆಯಲಿರುವ ಈ ಪಂದ್ಯಕ್ಕೂ ಮುನ್ನ ಟೀಮ್ ಇಂಡಿಯಾ 3 ಏಕದಿನ ಪಂದ್ಯಗಳನ್ನಾಡಲು ನಿರ್ಧರಿಸಿದೆ. ಅದು ಕೂಡ ಭಾರತದಲ್ಲೇ ಎಂಬುದು ವಿಶೇಷ.

1 / 5
ಹೌದು, ಏಕದಿನ ವಿಶ್ವಕಪ್ ಆರಂಭಕ್ಕೂ ಮುನ್ನ ಸೆಪ್ಟೆಂಬರ್​ನಲ್ಲಿ ಆಸ್ಟ್ರೇಲಿಯಾ ತಂಡ 3 ಪಂದ್ಯಗಳ ಏಕದಿನ ಸರಣಿ ಆಡಲು ಭಾರತಕ್ಕೆ ಬರಲಿದೆ. ಈ ಸರಣಿಯು ಉಭಯ ತಂಡಗಳಿಗೂ ವಿಶ್ವಕಪ್ ಪೂರ್ವಭಾವಿ ಅಭ್ಯಾಸ ಎಂದರೆ ತಪ್ಪಾಗಲಾರದು.

ಹೌದು, ಏಕದಿನ ವಿಶ್ವಕಪ್ ಆರಂಭಕ್ಕೂ ಮುನ್ನ ಸೆಪ್ಟೆಂಬರ್​ನಲ್ಲಿ ಆಸ್ಟ್ರೇಲಿಯಾ ತಂಡ 3 ಪಂದ್ಯಗಳ ಏಕದಿನ ಸರಣಿ ಆಡಲು ಭಾರತಕ್ಕೆ ಬರಲಿದೆ. ಈ ಸರಣಿಯು ಉಭಯ ತಂಡಗಳಿಗೂ ವಿಶ್ವಕಪ್ ಪೂರ್ವಭಾವಿ ಅಭ್ಯಾಸ ಎಂದರೆ ತಪ್ಪಾಗಲಾರದು.

2 / 5
ಆದರೆ ಮತ್ತೊಂದೆಡೆ ತನ್ನ ಮೊದಲ ಎದುರಾಳಿ ಆಸ್ಟ್ರೇಲಿಯಾ ವಿರುದ್ಧವೇ ಸೆಪ್ಟೆಂಬರ್​ನಲ್ಲಿ ಬಿಸಿಸಿಐ ಸರಣಿ ಆಯೋಜಿಸುತ್ತಿರುವುದು ಅಚ್ಚರಿಗೆ ಕಾರಣವಾಗಿದೆ. ಏಕೆಂದರೆ ಇಲ್ಲಿ ಈ ಸರಣಿಯಲ್ಲಿ ಟೀಮ್ ಇಂಡಿಯಾ ಮೇಲುಗೈ ಸಾಧಿಸುವುದಕ್ಕಿಂತಲೂ ಹೆಚ್ಚಾಗಿ ಆಸ್ಟ್ರೇಲಿಯಾ ತಂಡವು ಭಾರತದ ಪರಿಸ್ಥಿತಿಗೆ ಹೆಚ್ಚು ಹೊಂದಿಕೊಳ್ಳಲಿದೆ.

ಆದರೆ ಮತ್ತೊಂದೆಡೆ ತನ್ನ ಮೊದಲ ಎದುರಾಳಿ ಆಸ್ಟ್ರೇಲಿಯಾ ವಿರುದ್ಧವೇ ಸೆಪ್ಟೆಂಬರ್​ನಲ್ಲಿ ಬಿಸಿಸಿಐ ಸರಣಿ ಆಯೋಜಿಸುತ್ತಿರುವುದು ಅಚ್ಚರಿಗೆ ಕಾರಣವಾಗಿದೆ. ಏಕೆಂದರೆ ಇಲ್ಲಿ ಈ ಸರಣಿಯಲ್ಲಿ ಟೀಮ್ ಇಂಡಿಯಾ ಮೇಲುಗೈ ಸಾಧಿಸುವುದಕ್ಕಿಂತಲೂ ಹೆಚ್ಚಾಗಿ ಆಸ್ಟ್ರೇಲಿಯಾ ತಂಡವು ಭಾರತದ ಪರಿಸ್ಥಿತಿಗೆ ಹೆಚ್ಚು ಹೊಂದಿಕೊಳ್ಳಲಿದೆ.

3 / 5
ಅದರಲ್ಲೂ ಮಾರ್ಚ್​ನಲ್ಲಿ ಭಾರತದಲ್ಲಿ ನಡೆದ 3 ಪಂದ್ಯಗಳ ಸರಣಿಯನ್ನು ಆಸ್ಟ್ರೇಲಿಯಾ ತಂಡವು 2-1 ಅಂತರದಿಂದ ಗೆದ್ದುಕೊಂಡಿತು. ಇದೀಗ ಏಕದಿನ ವಿಶ್ವಕಪ್​ ಆರಂಭಕ್ಕೆ ಕೆಲವೇ ದಿನಗಳಿರುವಾಗ ಸೆಪ್ಟೆಂಬರ್​ನಲ್ಲಿ ಮತ್ತೆ 3 ಪಂದ್ಯಗಳ ಸರಣಿ ಆಯೋಜಿಸಲು ಬಿಸಿಸಿಐ ಮುಂದಾಗಿರುವುದು ಅಚ್ಚರಿಗೆ ಕಾರಣವಾಗಿದೆ.

ಅದರಲ್ಲೂ ಮಾರ್ಚ್​ನಲ್ಲಿ ಭಾರತದಲ್ಲಿ ನಡೆದ 3 ಪಂದ್ಯಗಳ ಸರಣಿಯನ್ನು ಆಸ್ಟ್ರೇಲಿಯಾ ತಂಡವು 2-1 ಅಂತರದಿಂದ ಗೆದ್ದುಕೊಂಡಿತು. ಇದೀಗ ಏಕದಿನ ವಿಶ್ವಕಪ್​ ಆರಂಭಕ್ಕೆ ಕೆಲವೇ ದಿನಗಳಿರುವಾಗ ಸೆಪ್ಟೆಂಬರ್​ನಲ್ಲಿ ಮತ್ತೆ 3 ಪಂದ್ಯಗಳ ಸರಣಿ ಆಯೋಜಿಸಲು ಬಿಸಿಸಿಐ ಮುಂದಾಗಿರುವುದು ಅಚ್ಚರಿಗೆ ಕಾರಣವಾಗಿದೆ.

4 / 5
ಒಟ್ಟಿನಲ್ಲಿ ವಿಶ್ವಕಪ್​ಗೂ ಮುನ್ನ ಬಲಿಷ್ಠ ತಂಡದ ವಿರುದ್ಧ ಕಣಕ್ಕಿಳಿದು ಆತ್ಮ ವಿಶ್ವಾಸ ಹೆಚ್ಚಿಸಿಕೊಳ್ಳಲು ಹೊರಟಿರುವ ಟೀಮ್ ಇಂಡಿಯಾದ ಈ ಮಾಸ್ಟರ್​ ಪ್ಲ್ಯಾನ್ ತಿರುಗುಬಾಣವಾಗಲಿದೆಯಾ ಕಾದು ನೋಡಬೇಕಿದೆ.

ಒಟ್ಟಿನಲ್ಲಿ ವಿಶ್ವಕಪ್​ಗೂ ಮುನ್ನ ಬಲಿಷ್ಠ ತಂಡದ ವಿರುದ್ಧ ಕಣಕ್ಕಿಳಿದು ಆತ್ಮ ವಿಶ್ವಾಸ ಹೆಚ್ಚಿಸಿಕೊಳ್ಳಲು ಹೊರಟಿರುವ ಟೀಮ್ ಇಂಡಿಯಾದ ಈ ಮಾಸ್ಟರ್​ ಪ್ಲ್ಯಾನ್ ತಿರುಗುಬಾಣವಾಗಲಿದೆಯಾ ಕಾದು ನೋಡಬೇಕಿದೆ.

5 / 5
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ