AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ENG 2nd Test: ಟೀಮ್ ಇಂಡಿಯಾದ ನಾಲ್ವರು ಸ್ಟಾರ್ ಆಟಗಾರರು ಅಲಭ್ಯ

India vs England 2nd Test: ಭಾರತ ಮತ್ತು ಇಂಗ್ಲೆಂಡ್ ನಡುವಣ ಐದು ಪಂದ್ಯಗಳ ಟೆಸ್ಟ್ ಸರಣಿಯ ದ್ವಿತೀಯ ಮ್ಯಾಚ್ ಫೆಬ್ರವರಿ 2 ರಿಂದ ಶುರುವಾಗಲಿದೆ. ವಿಶಾಖಪಟ್ಟಣದಲ್ಲಿ ನಡೆಯಲಿರುವ ಈ ಪಂದ್ಯಕ್ಕೆ ಭಾರತ ತಂಡದ ನಾಲ್ವರು ಸ್ಟಾರ್ ಆಟಗಾರರು ಅಲಭ್ಯರಾಗಿದ್ದಾರೆ.

TV9 Web
| Updated By: ಝಾಹಿರ್ ಯೂಸುಫ್|

Updated on:Jan 30, 2024 | 11:06 AM

Share
ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಸೋತಿರುವ ಟೀಮ್ ಇಂಡಿಯಾ ಇದೀಗ ದ್ವಿತೀಯ ಪಂದ್ಯಕ್ಕೆ ಸಜ್ಜಾಗುತ್ತಿದೆ. ಶುಕ್ರವಾರದಿಂದ ಶುರುವಾಗಲಿರುವ ಈ ಪಂದ್ಯಕ್ಕೆ ವಿಶಾಖಪಟ್ಟಣದ ವೈಸ್​ಎಸ್ ರಾಜಶೇಖರ ರೆಡ್ಡಿ ಕ್ರಿಕೆಟ್ ಸ್ಟೇಡಿಯಂ ಆತಿಥ್ಯವಹಿಸಲಿದೆ. ಆದರೆ ಈ ಪಂದ್ಯಕ್ಕೆ ಟೀಮ್ ಇಂಡಿಯಾದ ನಾಲ್ವರು ಆಟಗಾರರು ಅಲಭ್ಯರಾಗಿದ್ದಾರೆ. ಆ ಆಟಗಾರರು ಯಾರೆಂದರೆ....

ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಸೋತಿರುವ ಟೀಮ್ ಇಂಡಿಯಾ ಇದೀಗ ದ್ವಿತೀಯ ಪಂದ್ಯಕ್ಕೆ ಸಜ್ಜಾಗುತ್ತಿದೆ. ಶುಕ್ರವಾರದಿಂದ ಶುರುವಾಗಲಿರುವ ಈ ಪಂದ್ಯಕ್ಕೆ ವಿಶಾಖಪಟ್ಟಣದ ವೈಸ್​ಎಸ್ ರಾಜಶೇಖರ ರೆಡ್ಡಿ ಕ್ರಿಕೆಟ್ ಸ್ಟೇಡಿಯಂ ಆತಿಥ್ಯವಹಿಸಲಿದೆ. ಆದರೆ ಈ ಪಂದ್ಯಕ್ಕೆ ಟೀಮ್ ಇಂಡಿಯಾದ ನಾಲ್ವರು ಆಟಗಾರರು ಅಲಭ್ಯರಾಗಿದ್ದಾರೆ. ಆ ಆಟಗಾರರು ಯಾರೆಂದರೆ....

1 / 7
1- ವಿರಾಟ್ ಕೊಹ್ಲಿ: ಟೀಮ್ ಇಂಡಿಯಾದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಇಂಗ್ಲೆಂಡ್ ವಿರುದ್ಧದ ಮೊದಲೆರಡು ಟೆಸ್ಟ್ ಪಂದ್ಯಗಳಿಂದ ಹೊರಗುಳಿದಿದ್ದಾರೆ. ವೈಯುಕ್ತಿಕ ಕಾರಣಗಳಿಂದಾಗಿ ಕಿಂಗ್ ಕೊಹ್ಲಿ ದ್ವಿತೀಯ ಟೆಸ್ಟ್ ಪಂದ್ಯಕ್ಕೂ ಅಲಭ್ಯರಾಗಿದ್ದಾರೆ.

1- ವಿರಾಟ್ ಕೊಹ್ಲಿ: ಟೀಮ್ ಇಂಡಿಯಾದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಇಂಗ್ಲೆಂಡ್ ವಿರುದ್ಧದ ಮೊದಲೆರಡು ಟೆಸ್ಟ್ ಪಂದ್ಯಗಳಿಂದ ಹೊರಗುಳಿದಿದ್ದಾರೆ. ವೈಯುಕ್ತಿಕ ಕಾರಣಗಳಿಂದಾಗಿ ಕಿಂಗ್ ಕೊಹ್ಲಿ ದ್ವಿತೀಯ ಟೆಸ್ಟ್ ಪಂದ್ಯಕ್ಕೂ ಅಲಭ್ಯರಾಗಿದ್ದಾರೆ.

2 / 7
2- ಮೊಹಮ್ಮದ್ ಶಮಿ: ಪಾದದ ನೋವಿನ ಸಮಸ್ಯೆಯಿಂದ ಬಳಲುತ್ತಿರುವ ಮೊಹಮ್ಮದ್ ಶಮಿ ದ್ವಿತೀಯ ಟೆಸ್ಟ್ ಪಂದ್ಯದಲ್ಲೂ ಕಾಣಿಸಿಕೊಳ್ಳುವುದಿಲ್ಲ. ಸದ್ಯ ಚಿಕಿತ್ಸೆ ಪಡೆಯುತ್ತಿರುವ ಶಮಿ 3ನೇ ಅಥವಾ 4ನೇ ಟೆಸ್ಟ್ ಪಂದ್ಯದ ವೇಳೆ ಟೀಮ್ ಇಂಡಿಯಾವನ್ನು ಕೂಡಿಕೊಳ್ಳಬಹುದು.

2- ಮೊಹಮ್ಮದ್ ಶಮಿ: ಪಾದದ ನೋವಿನ ಸಮಸ್ಯೆಯಿಂದ ಬಳಲುತ್ತಿರುವ ಮೊಹಮ್ಮದ್ ಶಮಿ ದ್ವಿತೀಯ ಟೆಸ್ಟ್ ಪಂದ್ಯದಲ್ಲೂ ಕಾಣಿಸಿಕೊಳ್ಳುವುದಿಲ್ಲ. ಸದ್ಯ ಚಿಕಿತ್ಸೆ ಪಡೆಯುತ್ತಿರುವ ಶಮಿ 3ನೇ ಅಥವಾ 4ನೇ ಟೆಸ್ಟ್ ಪಂದ್ಯದ ವೇಳೆ ಟೀಮ್ ಇಂಡಿಯಾವನ್ನು ಕೂಡಿಕೊಳ್ಳಬಹುದು.

3 / 7
3- ರವೀಂದ್ರ ಜಡೇಜಾ: ಮೊದಲ ಟೆಸ್ಟ್ ಪಂದ್ಯದ ವೇಳೆ ಮಂಡಿರಜ್ಜು ಗಾಯದ ಸಮಸ್ಯೆಗೆ ಒಳಗಾಗಿರುವ ರವೀಂದ್ರ ಜಡೇಜಾ ಇದೀಗ ದ್ವಿತೀಯ ಟೆಸ್ಟ್ ಪಂದ್ಯದಿಂದ ಹೊರಗುಳಿದಿದ್ದಾರೆ. ಹೀಗಾಗಿ ಅವರು ಕೂಡ ಫೆಬ್ರವರಿ 2 ರಿಂದ ಶುರುವಾಗುವ 2ನೇ ಪಂದ್ಯಕ್ಕೆ ಅಲಭ್ಯರಾಗಿದ್ದಾರೆ.

3- ರವೀಂದ್ರ ಜಡೇಜಾ: ಮೊದಲ ಟೆಸ್ಟ್ ಪಂದ್ಯದ ವೇಳೆ ಮಂಡಿರಜ್ಜು ಗಾಯದ ಸಮಸ್ಯೆಗೆ ಒಳಗಾಗಿರುವ ರವೀಂದ್ರ ಜಡೇಜಾ ಇದೀಗ ದ್ವಿತೀಯ ಟೆಸ್ಟ್ ಪಂದ್ಯದಿಂದ ಹೊರಗುಳಿದಿದ್ದಾರೆ. ಹೀಗಾಗಿ ಅವರು ಕೂಡ ಫೆಬ್ರವರಿ 2 ರಿಂದ ಶುರುವಾಗುವ 2ನೇ ಪಂದ್ಯಕ್ಕೆ ಅಲಭ್ಯರಾಗಿದ್ದಾರೆ.

4 / 7
4- ಕೆಎಲ್ ರಾಹುಲ್: ತೊಡೆಸಂಧು ನೋವಿನ ಸಮಸ್ಯೆಯಿಂದ ಬಳಲುತ್ತಿರುವ ಕೆಎಲ್ ರಾಹುಲ್ ಕೂಡ ದ್ವಿತೀಯ ಟೆಸ್ಟ್ ಪಂದ್ಯದಿಂದ ಹಿಂದೆ ಸರಿದಿದ್ದಾರೆ. ಹೀಗಾಗಿ ವಿಶಾಖಪಟ್ಟಣ ಟೆಸ್ಟ್​ನಲ್ಲಿ ಟೀಮ್ ಇಂಡಿಯಾ ಪರ ಹೊಸ ಆಟಗಾರ ಕಣಕ್ಕಿಳಿಯಲಿದ್ದಾರೆ.

4- ಕೆಎಲ್ ರಾಹುಲ್: ತೊಡೆಸಂಧು ನೋವಿನ ಸಮಸ್ಯೆಯಿಂದ ಬಳಲುತ್ತಿರುವ ಕೆಎಲ್ ರಾಹುಲ್ ಕೂಡ ದ್ವಿತೀಯ ಟೆಸ್ಟ್ ಪಂದ್ಯದಿಂದ ಹಿಂದೆ ಸರಿದಿದ್ದಾರೆ. ಹೀಗಾಗಿ ವಿಶಾಖಪಟ್ಟಣ ಟೆಸ್ಟ್​ನಲ್ಲಿ ಟೀಮ್ ಇಂಡಿಯಾ ಪರ ಹೊಸ ಆಟಗಾರ ಕಣಕ್ಕಿಳಿಯಲಿದ್ದಾರೆ.

5 / 7
ಇಲ್ಲಿ ವಿರಾಟ್ ಕೊಹ್ಲಿ ಬದಲಿಗೆ ರಜತ್ ಪಾಟಿದಾರ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಹಾಗೆಯೇ ಮೊಹಮ್ಮದ್ ಶಮಿ ಸ್ಥಾನದಲ್ಲಿ ಅವೇಶ್ ಖಾನ್ ತಂಡದಲ್ಲಿದ್ದಾರೆ. ಹಾಗೆಯೇ ಕೆಎಲ್ ರಾಹುಲ್ ಹಾಗೂ ರವೀಂದ್ರ ಜಡೇಜಾ ಸ್ಥಾನಗಳಲ್ಲಿ ಸರ್ಫರಾಝ್ ಖಾನ್ ಮತ್ತು ವಾಷಿಂಗ್ಟನ್ ಸುಂದರ್ ಟೀಮ್ ಇಂಡಿಯಾಗೆ ಆಯ್ಕೆಯಾಗಿದ್ದಾರೆ. ಇವರ ಜೊತೆಗೆ ಹೆಚ್ಚುವರಿ ಸ್ಪಿನ್ನರ್ ಆಗಿ ಸೌರಭ್ ಕುಮಾರ್ ಕೂಡ ದ್ವಿತೀಯ ಟೆಸ್ಟ್​ಗೂ ಮುನ್ನ ಟೀಮ್ ಇಂಡಿಯಾವನ್ನು ಕೂಡಿಕೊಳ್ಳಲಿದ್ದಾರೆ.

ಇಲ್ಲಿ ವಿರಾಟ್ ಕೊಹ್ಲಿ ಬದಲಿಗೆ ರಜತ್ ಪಾಟಿದಾರ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಹಾಗೆಯೇ ಮೊಹಮ್ಮದ್ ಶಮಿ ಸ್ಥಾನದಲ್ಲಿ ಅವೇಶ್ ಖಾನ್ ತಂಡದಲ್ಲಿದ್ದಾರೆ. ಹಾಗೆಯೇ ಕೆಎಲ್ ರಾಹುಲ್ ಹಾಗೂ ರವೀಂದ್ರ ಜಡೇಜಾ ಸ್ಥಾನಗಳಲ್ಲಿ ಸರ್ಫರಾಝ್ ಖಾನ್ ಮತ್ತು ವಾಷಿಂಗ್ಟನ್ ಸುಂದರ್ ಟೀಮ್ ಇಂಡಿಯಾಗೆ ಆಯ್ಕೆಯಾಗಿದ್ದಾರೆ. ಇವರ ಜೊತೆಗೆ ಹೆಚ್ಚುವರಿ ಸ್ಪಿನ್ನರ್ ಆಗಿ ಸೌರಭ್ ಕುಮಾರ್ ಕೂಡ ದ್ವಿತೀಯ ಟೆಸ್ಟ್​ಗೂ ಮುನ್ನ ಟೀಮ್ ಇಂಡಿಯಾವನ್ನು ಕೂಡಿಕೊಳ್ಳಲಿದ್ದಾರೆ.

6 / 7
ಭಾರತ ಟೆಸ್ಟ್ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್​ಮನ್ ಗಿಲ್, ಯಶಸ್ವಿ ಜೈಸ್ವಾಲ್, ಶ್ರೇಯಸ್ ಅಯ್ಯರ್, ಕೆಎಸ್ ಭರತ್ (ವಿಕೆಟ್ ಕೀಪರ್), ಧ್ರುವ್ ಜುರೆಲ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ಅಕ್ಷರ್ ಪಟೇಲ್, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ಮುಕೇಶ್ ಕುಮಾರ್, ಜಸ್ಪ್ರೀತ್ ಬುಮ್ರಾ, ಸರ್ಫರಾಝ್ ಖಾನ್, ವಾಷಿಂಗ್ಟನ್ ಸುಂದರ್, ಸೌರಭ್ ಕುಮಾರ್.

ಭಾರತ ಟೆಸ್ಟ್ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್​ಮನ್ ಗಿಲ್, ಯಶಸ್ವಿ ಜೈಸ್ವಾಲ್, ಶ್ರೇಯಸ್ ಅಯ್ಯರ್, ಕೆಎಸ್ ಭರತ್ (ವಿಕೆಟ್ ಕೀಪರ್), ಧ್ರುವ್ ಜುರೆಲ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ಅಕ್ಷರ್ ಪಟೇಲ್, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ಮುಕೇಶ್ ಕುಮಾರ್, ಜಸ್ಪ್ರೀತ್ ಬುಮ್ರಾ, ಸರ್ಫರಾಝ್ ಖಾನ್, ವಾಷಿಂಗ್ಟನ್ ಸುಂದರ್, ಸೌರಭ್ ಕುಮಾರ್.

7 / 7

Published On - 7:33 am, Tue, 30 January 24

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ