AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs BAN: ಭಾರತಕ್ಕೆ ಗೆಲ್ಲಲೇ ಬೇಕಾದ ದ್ವಿತೀಯ ಏಕದಿನ ಪಂದ್ಯ ಯಾವಾಗ ನಡೆಯಲಿದೆ?

India vs Bangladesh 2nd ODI: ಭಾರತ ಹಾಗೂ ಬಾಂಗ್ಲಾದೇಶ ನಡುವಣ ದ್ವಿತೀಯ ಏಕದಿನ ಪಂದ್ಯ ಡಿಸೆಂಬರ್ 7 ಬುಧವಾರದಂದು ಢಾಕಾದ ಶೇರೆ ಬಾಂಗ್ಲಾ ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆಯಲಿದೆ. ಈ ಪಂದ್ಯ ಬೆಳಗ್ಗೆ 11:30ಕ್ಕೆ ಆರಂಭವಾಗಲಿದ್ದು, ಟಾಸ್ 11 ಗಂಟೆಗೆ ನಡೆಯಲಿದೆ.

TV9 Web
| Edited By: |

Updated on:Dec 05, 2022 | 9:30 AM

Share
ಢಾಕಾದ ಶೇರೆ ಬಾಂಗ್ಲಾ ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆದ ಬಾಂಗ್ಲಾದೇಶ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತ ಕಳಪೆ ಪ್ರದರ್ಶನ ತೋರಿತು. ಬಲಿಷ್ಠ ಬ್ಯಾಟಿಂಗ್ ಪಡೆ ಎಂದು ಹೇಳಿಕೊಳ್ಳುವ ಟೀಮ್ ಇಂಡಿಯಾ ಏಕದಿನ ಪಂದ್ಯದಲ್ಲಿ 200+ ರನ್ ಹೊಡೆಯಲು ಸಾಧ್ಯವಾಗಲಿಲ್ಲ.

ಢಾಕಾದ ಶೇರೆ ಬಾಂಗ್ಲಾ ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆದ ಬಾಂಗ್ಲಾದೇಶ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತ ಕಳಪೆ ಪ್ರದರ್ಶನ ತೋರಿತು. ಬಲಿಷ್ಠ ಬ್ಯಾಟಿಂಗ್ ಪಡೆ ಎಂದು ಹೇಳಿಕೊಳ್ಳುವ ಟೀಮ್ ಇಂಡಿಯಾ ಏಕದಿನ ಪಂದ್ಯದಲ್ಲಿ 200+ ರನ್ ಹೊಡೆಯಲು ಸಾಧ್ಯವಾಗಲಿಲ್ಲ.

1 / 8
ಬೌಲರ್​ಗಳ ಒಂದು ಹಂತದ ವರೆಗೆ ಮಾರಕ ದಾಳಿ ಸಂಘಟಿಸಿದರೂ ಅಂತಿಮ ಹಂತದಲ್ಲಿ ಫೀಲ್ಡಿಂಗ್​ನಲ್ಲಿ ಮಾಡಿದ ಕೆಲ ಎಡವಿಟ್ಟು ತಂಡದ ಸೋಲಿನಲ್ಲಿ ಮುಖ್ಯ ಪಾತ್ರವಹಿಸಿತು. ಈ ಮೂಲಕ ಬಾಂಗ್ಲಾ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ 1-0 ಮುನ್ನಡೆ ಪಡೆದುಕೊಂಡಿದೆ.

ಬೌಲರ್​ಗಳ ಒಂದು ಹಂತದ ವರೆಗೆ ಮಾರಕ ದಾಳಿ ಸಂಘಟಿಸಿದರೂ ಅಂತಿಮ ಹಂತದಲ್ಲಿ ಫೀಲ್ಡಿಂಗ್​ನಲ್ಲಿ ಮಾಡಿದ ಕೆಲ ಎಡವಿಟ್ಟು ತಂಡದ ಸೋಲಿನಲ್ಲಿ ಮುಖ್ಯ ಪಾತ್ರವಹಿಸಿತು. ಈ ಮೂಲಕ ಬಾಂಗ್ಲಾ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ 1-0 ಮುನ್ನಡೆ ಪಡೆದುಕೊಂಡಿದೆ.

2 / 8
ಭಾರತ ಸರಣಿ ವಶಪಡಿಸಿಕೊಳ್ಳ ಬೇಕಾದರೆ, ಮಾನ ಉಳಿಸಿಕೊಳ್ಳಬೇಕಾದರೆ ಉಳಿದಿರುವ ಎರಡೂ ಪಂದ್ಯವನ್ನು ಗೆಲ್ಲಲೇ ಬೇಕಾದ ಒತ್ತಡಕ್ಕೆ ಸಿಲುಕಿದೆ. ಹಾಗಾದರೆ, ಭಾರತ- ಬಾಂಗ್ಲಾದೇಶ ದ್ವಿತೀಯ ಏಕದಿನ ಪಂದ್ಯ ಯಾವಾಗ?, ಎಲ್ಲಿ ನಡೆಯಲಿದೆ ಎಂಬುದನ್ನು ನೋಡೋಣ.

ಭಾರತ ಸರಣಿ ವಶಪಡಿಸಿಕೊಳ್ಳ ಬೇಕಾದರೆ, ಮಾನ ಉಳಿಸಿಕೊಳ್ಳಬೇಕಾದರೆ ಉಳಿದಿರುವ ಎರಡೂ ಪಂದ್ಯವನ್ನು ಗೆಲ್ಲಲೇ ಬೇಕಾದ ಒತ್ತಡಕ್ಕೆ ಸಿಲುಕಿದೆ. ಹಾಗಾದರೆ, ಭಾರತ- ಬಾಂಗ್ಲಾದೇಶ ದ್ವಿತೀಯ ಏಕದಿನ ಪಂದ್ಯ ಯಾವಾಗ?, ಎಲ್ಲಿ ನಡೆಯಲಿದೆ ಎಂಬುದನ್ನು ನೋಡೋಣ.

3 / 8
ಭಾರತ ಹಾಗೂ ಬಾಂಗ್ಲಾದೇಶ ನಡುವಣ ದ್ವಿತೀಯ ಏಕದಿನ ಪಂದ್ಯ ಡಿಸೆಂಬರ್ 7 ಬುಧವಾರದಂದು ಢಾಕಾದ ಶೇರೆ ಬಾಂಗ್ಲಾ ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆಯಲಿದೆ. ಮೊದಲ ಏಕದಿನ ಕೂಡ ಇಲ್ಲೇ ನಡೆದಿತ್ತು. ಈ ಪಂದ್ಯ ಬೆಳಗ್ಗೆ 11:30ಕ್ಕೆ ಆರಂಭವಾಗಲಿದ್ದು, ಟಾಸ್ 11 ಗಂಟೆಗೆ ನಡೆಯಲಿದೆ.

ಭಾರತ ಹಾಗೂ ಬಾಂಗ್ಲಾದೇಶ ನಡುವಣ ದ್ವಿತೀಯ ಏಕದಿನ ಪಂದ್ಯ ಡಿಸೆಂಬರ್ 7 ಬುಧವಾರದಂದು ಢಾಕಾದ ಶೇರೆ ಬಾಂಗ್ಲಾ ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆಯಲಿದೆ. ಮೊದಲ ಏಕದಿನ ಕೂಡ ಇಲ್ಲೇ ನಡೆದಿತ್ತು. ಈ ಪಂದ್ಯ ಬೆಳಗ್ಗೆ 11:30ಕ್ಕೆ ಆರಂಭವಾಗಲಿದ್ದು, ಟಾಸ್ 11 ಗಂಟೆಗೆ ನಡೆಯಲಿದೆ.

4 / 8
ಸೋನಿ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ನೇರ ಪ್ರಸಾರವಾಗಲಿದೆ. ಪಂದ್ಯದ ಲೈವ್ ಸ್ಟ್ರೀಮಿಂಗ್ ಅನ್ನು ಸೋನಿ ಲೈವ್ ಅಪ್ಲಿಕೇಶನ್‌ನಲ್ಲಿ ನೋಡಬಹುದು. ಜಿಯೋ ಟಿವಿ ಆ್ಯಪ್ ಇದ್ದವೂ ಇದರ ಮೂಲಕ ಕೂಡ ಸೋನಿ ಸ್ಪೋರ್ಟ್ಸ್ ಚಾನೆಲ್​ನಲ್ಲಿ ವೀಕ್ಷಿಸಬಹುದು.v

ಸೋನಿ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ನೇರ ಪ್ರಸಾರವಾಗಲಿದೆ. ಪಂದ್ಯದ ಲೈವ್ ಸ್ಟ್ರೀಮಿಂಗ್ ಅನ್ನು ಸೋನಿ ಲೈವ್ ಅಪ್ಲಿಕೇಶನ್‌ನಲ್ಲಿ ನೋಡಬಹುದು. ಜಿಯೋ ಟಿವಿ ಆ್ಯಪ್ ಇದ್ದವೂ ಇದರ ಮೂಲಕ ಕೂಡ ಸೋನಿ ಸ್ಪೋರ್ಟ್ಸ್ ಚಾನೆಲ್​ನಲ್ಲಿ ವೀಕ್ಷಿಸಬಹುದು.v

5 / 8
ಮೊದಲ ಏಕದಿನ ಪಂದ್ಯದಲ್ಲಿ ತಂಡದ ಸೋಲಿಗೆ ಕಳಪೆ ಬ್ಯಾಟಿಂಗ್ ಪ್ರದರ್ಶನವೇ ಕಾರಣ ಎಂದು ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಹೇಳಿದ್ದಾರೆ. ಈ ಪಂದ್ಯ ತುಂಬಾ ರೋಚಕತೆಯಿಂದ ಕೂಡಿತ್ತು. ನಾವು ಒಂದು ಸಂದರ್ಭದಲ್ಲಿ ಅತ್ಯುತ್ತಮ ಕಮ್​ಬ್ಯಾಕ್ ಮಾಡಿದೆವು. ಆದರೆ, ಬ್ಯಾಟಿಂಗ್​ನಲ್ಲಿ ಉತ್ತಮ ಪ್ರದರ್ಶನ ನೀಡಲಿಲ್ಲ ಎಂದು ತಿಳಿಸಿದ್ದಾರೆ.

ಮೊದಲ ಏಕದಿನ ಪಂದ್ಯದಲ್ಲಿ ತಂಡದ ಸೋಲಿಗೆ ಕಳಪೆ ಬ್ಯಾಟಿಂಗ್ ಪ್ರದರ್ಶನವೇ ಕಾರಣ ಎಂದು ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಹೇಳಿದ್ದಾರೆ. ಈ ಪಂದ್ಯ ತುಂಬಾ ರೋಚಕತೆಯಿಂದ ಕೂಡಿತ್ತು. ನಾವು ಒಂದು ಸಂದರ್ಭದಲ್ಲಿ ಅತ್ಯುತ್ತಮ ಕಮ್​ಬ್ಯಾಕ್ ಮಾಡಿದೆವು. ಆದರೆ, ಬ್ಯಾಟಿಂಗ್​ನಲ್ಲಿ ಉತ್ತಮ ಪ್ರದರ್ಶನ ನೀಡಲಿಲ್ಲ ಎಂದು ತಿಳಿಸಿದ್ದಾರೆ.

6 / 8
ನಾವು 184 ರನ್ ಗಳಿಸಿದ್ದು ಎಲ್ಲಿಗೂ ಸಾಲದು. ಬ್ಯಾಟರ್​ಗಳು ವೈಫಲ್ಯ ಅನುಭವಿಸಿದರು. ಆದರೆ, ಬೌಲರ್​ಗಳಿಂದ ಉತ್ತಮ ಪ್ರದರ್ಶನ ಮೂಡಿಬಂತು. ನಮ್ಮ ಬತ್ತಳಿಕೆಯಿಂದ ರನ್ ಬರಲಿಲ್ಲ. ಇನ್ನೂ 25 ರಿಂದ 30 ರನ್ ಹೊಡೆದಿದ್ದರೆ ನಮಗೆ ಸಹಾಯ ಆಗುತ್ತಿತ್ತು. 25 ಓವರ್ ಆಗುವ ಹೊತ್ತಿಗೆ ನಾವು 240-250 ರನ್ ಗಳಿಸುವ ಬಗ್ಗೆ ಎದುರು ನೋಡುತ್ತಿದ್ದೆವು. ಸತತವಾಗಿ ವಿಕೆಟ್ ಕಳೆದುಕೊಂಡು ಸಾಗಿದಾಗ ಇದು ಸಾಧ್ಯವಿಲ್ಲ - ರೋಹಿತ್ ಶರ್ಮಾ.

ನಾವು 184 ರನ್ ಗಳಿಸಿದ್ದು ಎಲ್ಲಿಗೂ ಸಾಲದು. ಬ್ಯಾಟರ್​ಗಳು ವೈಫಲ್ಯ ಅನುಭವಿಸಿದರು. ಆದರೆ, ಬೌಲರ್​ಗಳಿಂದ ಉತ್ತಮ ಪ್ರದರ್ಶನ ಮೂಡಿಬಂತು. ನಮ್ಮ ಬತ್ತಳಿಕೆಯಿಂದ ರನ್ ಬರಲಿಲ್ಲ. ಇನ್ನೂ 25 ರಿಂದ 30 ರನ್ ಹೊಡೆದಿದ್ದರೆ ನಮಗೆ ಸಹಾಯ ಆಗುತ್ತಿತ್ತು. 25 ಓವರ್ ಆಗುವ ಹೊತ್ತಿಗೆ ನಾವು 240-250 ರನ್ ಗಳಿಸುವ ಬಗ್ಗೆ ಎದುರು ನೋಡುತ್ತಿದ್ದೆವು. ಸತತವಾಗಿ ವಿಕೆಟ್ ಕಳೆದುಕೊಂಡು ಸಾಗಿದಾಗ ಇದು ಸಾಧ್ಯವಿಲ್ಲ - ರೋಹಿತ್ ಶರ್ಮಾ.

7 / 8
ಇಂಥಹ ವಿಕೆಟ್​ನಲ್ಲಿ ಯಾವರೀತಿ ಬ್ಯಾಟಿಂಗ್ ಮಾಡಬೇಕೆಂದು ಕಲಿಯಬೇಕಿದೆ. ಈ ವಿಕೆಟ್ ಬಗ್ಗೆ ನಮಗೆ ತಿಳಿದಿದ್ದರೂ ಈರೀತಿ ಆಡಿದ್ದಕ್ಕೆ ಕ್ಷಮೆಯಿಲ್ಲ. ಈ ಸೋಲಿನಿಂದ ನಮ್ಮವರು ಪಾಠ ಕಲಿಯುತ್ತಾರೆ ಹಾಗೂ ಮುಂದಿನ ಪಂದ್ಯದಲ್ಲಿ ಚೆನ್ನಾಗಿ ಆಡುತ್ತಾರೆ ಎಂಬ ನಂಬಿಕೆಯಿದೆ ಎಂಬುದು ರೋಹಿತ್ ಮಾತು.

ಇಂಥಹ ವಿಕೆಟ್​ನಲ್ಲಿ ಯಾವರೀತಿ ಬ್ಯಾಟಿಂಗ್ ಮಾಡಬೇಕೆಂದು ಕಲಿಯಬೇಕಿದೆ. ಈ ವಿಕೆಟ್ ಬಗ್ಗೆ ನಮಗೆ ತಿಳಿದಿದ್ದರೂ ಈರೀತಿ ಆಡಿದ್ದಕ್ಕೆ ಕ್ಷಮೆಯಿಲ್ಲ. ಈ ಸೋಲಿನಿಂದ ನಮ್ಮವರು ಪಾಠ ಕಲಿಯುತ್ತಾರೆ ಹಾಗೂ ಮುಂದಿನ ಪಂದ್ಯದಲ್ಲಿ ಚೆನ್ನಾಗಿ ಆಡುತ್ತಾರೆ ಎಂಬ ನಂಬಿಕೆಯಿದೆ ಎಂಬುದು ರೋಹಿತ್ ಮಾತು.

8 / 8

Published On - 9:30 am, Mon, 5 December 22

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ