AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs BAN: ಭಾರತಕ್ಕೆ ಗೆಲ್ಲಲೇ ಬೇಕಾದ ದ್ವಿತೀಯ ಏಕದಿನ ಪಂದ್ಯ ಯಾವಾಗ ನಡೆಯಲಿದೆ?

India vs Bangladesh 2nd ODI: ಭಾರತ ಹಾಗೂ ಬಾಂಗ್ಲಾದೇಶ ನಡುವಣ ದ್ವಿತೀಯ ಏಕದಿನ ಪಂದ್ಯ ಡಿಸೆಂಬರ್ 7 ಬುಧವಾರದಂದು ಢಾಕಾದ ಶೇರೆ ಬಾಂಗ್ಲಾ ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆಯಲಿದೆ. ಈ ಪಂದ್ಯ ಬೆಳಗ್ಗೆ 11:30ಕ್ಕೆ ಆರಂಭವಾಗಲಿದ್ದು, ಟಾಸ್ 11 ಗಂಟೆಗೆ ನಡೆಯಲಿದೆ.

TV9 Web
| Edited By: |

Updated on:Dec 05, 2022 | 9:30 AM

Share
ಢಾಕಾದ ಶೇರೆ ಬಾಂಗ್ಲಾ ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆದ ಬಾಂಗ್ಲಾದೇಶ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತ ಕಳಪೆ ಪ್ರದರ್ಶನ ತೋರಿತು. ಬಲಿಷ್ಠ ಬ್ಯಾಟಿಂಗ್ ಪಡೆ ಎಂದು ಹೇಳಿಕೊಳ್ಳುವ ಟೀಮ್ ಇಂಡಿಯಾ ಏಕದಿನ ಪಂದ್ಯದಲ್ಲಿ 200+ ರನ್ ಹೊಡೆಯಲು ಸಾಧ್ಯವಾಗಲಿಲ್ಲ.

ಢಾಕಾದ ಶೇರೆ ಬಾಂಗ್ಲಾ ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆದ ಬಾಂಗ್ಲಾದೇಶ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತ ಕಳಪೆ ಪ್ರದರ್ಶನ ತೋರಿತು. ಬಲಿಷ್ಠ ಬ್ಯಾಟಿಂಗ್ ಪಡೆ ಎಂದು ಹೇಳಿಕೊಳ್ಳುವ ಟೀಮ್ ಇಂಡಿಯಾ ಏಕದಿನ ಪಂದ್ಯದಲ್ಲಿ 200+ ರನ್ ಹೊಡೆಯಲು ಸಾಧ್ಯವಾಗಲಿಲ್ಲ.

1 / 8
ಬೌಲರ್​ಗಳ ಒಂದು ಹಂತದ ವರೆಗೆ ಮಾರಕ ದಾಳಿ ಸಂಘಟಿಸಿದರೂ ಅಂತಿಮ ಹಂತದಲ್ಲಿ ಫೀಲ್ಡಿಂಗ್​ನಲ್ಲಿ ಮಾಡಿದ ಕೆಲ ಎಡವಿಟ್ಟು ತಂಡದ ಸೋಲಿನಲ್ಲಿ ಮುಖ್ಯ ಪಾತ್ರವಹಿಸಿತು. ಈ ಮೂಲಕ ಬಾಂಗ್ಲಾ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ 1-0 ಮುನ್ನಡೆ ಪಡೆದುಕೊಂಡಿದೆ.

ಬೌಲರ್​ಗಳ ಒಂದು ಹಂತದ ವರೆಗೆ ಮಾರಕ ದಾಳಿ ಸಂಘಟಿಸಿದರೂ ಅಂತಿಮ ಹಂತದಲ್ಲಿ ಫೀಲ್ಡಿಂಗ್​ನಲ್ಲಿ ಮಾಡಿದ ಕೆಲ ಎಡವಿಟ್ಟು ತಂಡದ ಸೋಲಿನಲ್ಲಿ ಮುಖ್ಯ ಪಾತ್ರವಹಿಸಿತು. ಈ ಮೂಲಕ ಬಾಂಗ್ಲಾ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ 1-0 ಮುನ್ನಡೆ ಪಡೆದುಕೊಂಡಿದೆ.

2 / 8
ಭಾರತ ಸರಣಿ ವಶಪಡಿಸಿಕೊಳ್ಳ ಬೇಕಾದರೆ, ಮಾನ ಉಳಿಸಿಕೊಳ್ಳಬೇಕಾದರೆ ಉಳಿದಿರುವ ಎರಡೂ ಪಂದ್ಯವನ್ನು ಗೆಲ್ಲಲೇ ಬೇಕಾದ ಒತ್ತಡಕ್ಕೆ ಸಿಲುಕಿದೆ. ಹಾಗಾದರೆ, ಭಾರತ- ಬಾಂಗ್ಲಾದೇಶ ದ್ವಿತೀಯ ಏಕದಿನ ಪಂದ್ಯ ಯಾವಾಗ?, ಎಲ್ಲಿ ನಡೆಯಲಿದೆ ಎಂಬುದನ್ನು ನೋಡೋಣ.

ಭಾರತ ಸರಣಿ ವಶಪಡಿಸಿಕೊಳ್ಳ ಬೇಕಾದರೆ, ಮಾನ ಉಳಿಸಿಕೊಳ್ಳಬೇಕಾದರೆ ಉಳಿದಿರುವ ಎರಡೂ ಪಂದ್ಯವನ್ನು ಗೆಲ್ಲಲೇ ಬೇಕಾದ ಒತ್ತಡಕ್ಕೆ ಸಿಲುಕಿದೆ. ಹಾಗಾದರೆ, ಭಾರತ- ಬಾಂಗ್ಲಾದೇಶ ದ್ವಿತೀಯ ಏಕದಿನ ಪಂದ್ಯ ಯಾವಾಗ?, ಎಲ್ಲಿ ನಡೆಯಲಿದೆ ಎಂಬುದನ್ನು ನೋಡೋಣ.

3 / 8
ಭಾರತ ಹಾಗೂ ಬಾಂಗ್ಲಾದೇಶ ನಡುವಣ ದ್ವಿತೀಯ ಏಕದಿನ ಪಂದ್ಯ ಡಿಸೆಂಬರ್ 7 ಬುಧವಾರದಂದು ಢಾಕಾದ ಶೇರೆ ಬಾಂಗ್ಲಾ ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆಯಲಿದೆ. ಮೊದಲ ಏಕದಿನ ಕೂಡ ಇಲ್ಲೇ ನಡೆದಿತ್ತು. ಈ ಪಂದ್ಯ ಬೆಳಗ್ಗೆ 11:30ಕ್ಕೆ ಆರಂಭವಾಗಲಿದ್ದು, ಟಾಸ್ 11 ಗಂಟೆಗೆ ನಡೆಯಲಿದೆ.

ಭಾರತ ಹಾಗೂ ಬಾಂಗ್ಲಾದೇಶ ನಡುವಣ ದ್ವಿತೀಯ ಏಕದಿನ ಪಂದ್ಯ ಡಿಸೆಂಬರ್ 7 ಬುಧವಾರದಂದು ಢಾಕಾದ ಶೇರೆ ಬಾಂಗ್ಲಾ ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆಯಲಿದೆ. ಮೊದಲ ಏಕದಿನ ಕೂಡ ಇಲ್ಲೇ ನಡೆದಿತ್ತು. ಈ ಪಂದ್ಯ ಬೆಳಗ್ಗೆ 11:30ಕ್ಕೆ ಆರಂಭವಾಗಲಿದ್ದು, ಟಾಸ್ 11 ಗಂಟೆಗೆ ನಡೆಯಲಿದೆ.

4 / 8
ಸೋನಿ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ನೇರ ಪ್ರಸಾರವಾಗಲಿದೆ. ಪಂದ್ಯದ ಲೈವ್ ಸ್ಟ್ರೀಮಿಂಗ್ ಅನ್ನು ಸೋನಿ ಲೈವ್ ಅಪ್ಲಿಕೇಶನ್‌ನಲ್ಲಿ ನೋಡಬಹುದು. ಜಿಯೋ ಟಿವಿ ಆ್ಯಪ್ ಇದ್ದವೂ ಇದರ ಮೂಲಕ ಕೂಡ ಸೋನಿ ಸ್ಪೋರ್ಟ್ಸ್ ಚಾನೆಲ್​ನಲ್ಲಿ ವೀಕ್ಷಿಸಬಹುದು.v

ಸೋನಿ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ನೇರ ಪ್ರಸಾರವಾಗಲಿದೆ. ಪಂದ್ಯದ ಲೈವ್ ಸ್ಟ್ರೀಮಿಂಗ್ ಅನ್ನು ಸೋನಿ ಲೈವ್ ಅಪ್ಲಿಕೇಶನ್‌ನಲ್ಲಿ ನೋಡಬಹುದು. ಜಿಯೋ ಟಿವಿ ಆ್ಯಪ್ ಇದ್ದವೂ ಇದರ ಮೂಲಕ ಕೂಡ ಸೋನಿ ಸ್ಪೋರ್ಟ್ಸ್ ಚಾನೆಲ್​ನಲ್ಲಿ ವೀಕ್ಷಿಸಬಹುದು.v

5 / 8
ಮೊದಲ ಏಕದಿನ ಪಂದ್ಯದಲ್ಲಿ ತಂಡದ ಸೋಲಿಗೆ ಕಳಪೆ ಬ್ಯಾಟಿಂಗ್ ಪ್ರದರ್ಶನವೇ ಕಾರಣ ಎಂದು ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಹೇಳಿದ್ದಾರೆ. ಈ ಪಂದ್ಯ ತುಂಬಾ ರೋಚಕತೆಯಿಂದ ಕೂಡಿತ್ತು. ನಾವು ಒಂದು ಸಂದರ್ಭದಲ್ಲಿ ಅತ್ಯುತ್ತಮ ಕಮ್​ಬ್ಯಾಕ್ ಮಾಡಿದೆವು. ಆದರೆ, ಬ್ಯಾಟಿಂಗ್​ನಲ್ಲಿ ಉತ್ತಮ ಪ್ರದರ್ಶನ ನೀಡಲಿಲ್ಲ ಎಂದು ತಿಳಿಸಿದ್ದಾರೆ.

ಮೊದಲ ಏಕದಿನ ಪಂದ್ಯದಲ್ಲಿ ತಂಡದ ಸೋಲಿಗೆ ಕಳಪೆ ಬ್ಯಾಟಿಂಗ್ ಪ್ರದರ್ಶನವೇ ಕಾರಣ ಎಂದು ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಹೇಳಿದ್ದಾರೆ. ಈ ಪಂದ್ಯ ತುಂಬಾ ರೋಚಕತೆಯಿಂದ ಕೂಡಿತ್ತು. ನಾವು ಒಂದು ಸಂದರ್ಭದಲ್ಲಿ ಅತ್ಯುತ್ತಮ ಕಮ್​ಬ್ಯಾಕ್ ಮಾಡಿದೆವು. ಆದರೆ, ಬ್ಯಾಟಿಂಗ್​ನಲ್ಲಿ ಉತ್ತಮ ಪ್ರದರ್ಶನ ನೀಡಲಿಲ್ಲ ಎಂದು ತಿಳಿಸಿದ್ದಾರೆ.

6 / 8
ನಾವು 184 ರನ್ ಗಳಿಸಿದ್ದು ಎಲ್ಲಿಗೂ ಸಾಲದು. ಬ್ಯಾಟರ್​ಗಳು ವೈಫಲ್ಯ ಅನುಭವಿಸಿದರು. ಆದರೆ, ಬೌಲರ್​ಗಳಿಂದ ಉತ್ತಮ ಪ್ರದರ್ಶನ ಮೂಡಿಬಂತು. ನಮ್ಮ ಬತ್ತಳಿಕೆಯಿಂದ ರನ್ ಬರಲಿಲ್ಲ. ಇನ್ನೂ 25 ರಿಂದ 30 ರನ್ ಹೊಡೆದಿದ್ದರೆ ನಮಗೆ ಸಹಾಯ ಆಗುತ್ತಿತ್ತು. 25 ಓವರ್ ಆಗುವ ಹೊತ್ತಿಗೆ ನಾವು 240-250 ರನ್ ಗಳಿಸುವ ಬಗ್ಗೆ ಎದುರು ನೋಡುತ್ತಿದ್ದೆವು. ಸತತವಾಗಿ ವಿಕೆಟ್ ಕಳೆದುಕೊಂಡು ಸಾಗಿದಾಗ ಇದು ಸಾಧ್ಯವಿಲ್ಲ - ರೋಹಿತ್ ಶರ್ಮಾ.

ನಾವು 184 ರನ್ ಗಳಿಸಿದ್ದು ಎಲ್ಲಿಗೂ ಸಾಲದು. ಬ್ಯಾಟರ್​ಗಳು ವೈಫಲ್ಯ ಅನುಭವಿಸಿದರು. ಆದರೆ, ಬೌಲರ್​ಗಳಿಂದ ಉತ್ತಮ ಪ್ರದರ್ಶನ ಮೂಡಿಬಂತು. ನಮ್ಮ ಬತ್ತಳಿಕೆಯಿಂದ ರನ್ ಬರಲಿಲ್ಲ. ಇನ್ನೂ 25 ರಿಂದ 30 ರನ್ ಹೊಡೆದಿದ್ದರೆ ನಮಗೆ ಸಹಾಯ ಆಗುತ್ತಿತ್ತು. 25 ಓವರ್ ಆಗುವ ಹೊತ್ತಿಗೆ ನಾವು 240-250 ರನ್ ಗಳಿಸುವ ಬಗ್ಗೆ ಎದುರು ನೋಡುತ್ತಿದ್ದೆವು. ಸತತವಾಗಿ ವಿಕೆಟ್ ಕಳೆದುಕೊಂಡು ಸಾಗಿದಾಗ ಇದು ಸಾಧ್ಯವಿಲ್ಲ - ರೋಹಿತ್ ಶರ್ಮಾ.

7 / 8
ಇಂಥಹ ವಿಕೆಟ್​ನಲ್ಲಿ ಯಾವರೀತಿ ಬ್ಯಾಟಿಂಗ್ ಮಾಡಬೇಕೆಂದು ಕಲಿಯಬೇಕಿದೆ. ಈ ವಿಕೆಟ್ ಬಗ್ಗೆ ನಮಗೆ ತಿಳಿದಿದ್ದರೂ ಈರೀತಿ ಆಡಿದ್ದಕ್ಕೆ ಕ್ಷಮೆಯಿಲ್ಲ. ಈ ಸೋಲಿನಿಂದ ನಮ್ಮವರು ಪಾಠ ಕಲಿಯುತ್ತಾರೆ ಹಾಗೂ ಮುಂದಿನ ಪಂದ್ಯದಲ್ಲಿ ಚೆನ್ನಾಗಿ ಆಡುತ್ತಾರೆ ಎಂಬ ನಂಬಿಕೆಯಿದೆ ಎಂಬುದು ರೋಹಿತ್ ಮಾತು.

ಇಂಥಹ ವಿಕೆಟ್​ನಲ್ಲಿ ಯಾವರೀತಿ ಬ್ಯಾಟಿಂಗ್ ಮಾಡಬೇಕೆಂದು ಕಲಿಯಬೇಕಿದೆ. ಈ ವಿಕೆಟ್ ಬಗ್ಗೆ ನಮಗೆ ತಿಳಿದಿದ್ದರೂ ಈರೀತಿ ಆಡಿದ್ದಕ್ಕೆ ಕ್ಷಮೆಯಿಲ್ಲ. ಈ ಸೋಲಿನಿಂದ ನಮ್ಮವರು ಪಾಠ ಕಲಿಯುತ್ತಾರೆ ಹಾಗೂ ಮುಂದಿನ ಪಂದ್ಯದಲ್ಲಿ ಚೆನ್ನಾಗಿ ಆಡುತ್ತಾರೆ ಎಂಬ ನಂಬಿಕೆಯಿದೆ ಎಂಬುದು ರೋಹಿತ್ ಮಾತು.

8 / 8

Published On - 9:30 am, Mon, 5 December 22

ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ
ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್​ನಲ್ಲಿ ಸಿಎಂ-ಡಿಸಿಎಂ ಪ್ರಯಾಣ
ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್​ನಲ್ಲಿ ಸಿಎಂ-ಡಿಸಿಎಂ ಪ್ರಯಾಣ