AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐಸಿಸಿ ರ‍್ಯಾಂಕಿಂಗ್​ನಲ್ಲಿ ಅಗ್ರಸ್ಥಾನ ಅಲಂಕರಿಸಿದ ಭಾರತದ 6 ಬೌಲರ್​ಗಳ ಪಟ್ಟಿ ಇಲ್ಲಿದೆ

ICC ODI Rankings: ಮೊಹಮ್ಮದ್ ಸಿರಾಜ್​ಗೂ ಮೊದಲು ಭಾರತದ 5 ಬೌಲರ್​ಗಳು ಏಕದಿನ ರ‍್ಯಾಂಕಿಂಗ್​ನಲ್ಲಿ ಅಗ್ರಸ್ಥಾನ ಅಲಂಕರಿಸಿದ್ದರು. ಆ ಬೌಲರ್​ಗಳು ಯಾರೆಲ್ಲಾ ಎಂಬುದರ ಕಿರು ಪರಿಚಯ ಇಲ್ಲಿದೆ...

TV9 Web
| Edited By: |

Updated on:Sep 20, 2023 | 8:30 PM

Share
ಐಸಿಸಿ ಪ್ರಕಟಿಸಿರುವ ನೂತನ ಏಕದಿನ ಬೌಲರ್​ಗಳ ಶ್ರೇಯಾಂಕ ಪಟ್ಟಿಯಲ್ಲಿ ಟೀಮ್ ಇಂಡಿಯಾ ವೇಗಿ ಮೊಹಮ್ಮದ್ ಸಿರಾಜ್ ಅಗ್ರಸ್ಥಾನ ಅಲಂಕರಿಸಿದ್ದಾರೆ. ಇದರೊಂದಿಗೆ ಈ ಸಾಧನೆ ಮಾಡಿದ ಭಾರತದ 6ನೇ ಬೌಲರ್ ಎಂಬ ಹಿರಿಮೆಗೆ ಪಾತ್ರರಾಗಿದ್ದಾರೆ.

ಐಸಿಸಿ ಪ್ರಕಟಿಸಿರುವ ನೂತನ ಏಕದಿನ ಬೌಲರ್​ಗಳ ಶ್ರೇಯಾಂಕ ಪಟ್ಟಿಯಲ್ಲಿ ಟೀಮ್ ಇಂಡಿಯಾ ವೇಗಿ ಮೊಹಮ್ಮದ್ ಸಿರಾಜ್ ಅಗ್ರಸ್ಥಾನ ಅಲಂಕರಿಸಿದ್ದಾರೆ. ಇದರೊಂದಿಗೆ ಈ ಸಾಧನೆ ಮಾಡಿದ ಭಾರತದ 6ನೇ ಬೌಲರ್ ಎಂಬ ಹಿರಿಮೆಗೆ ಪಾತ್ರರಾಗಿದ್ದಾರೆ.

1 / 8
ಅಂದರೆ ಮೊಹಮ್ಮದ್ ಸಿರಾಜ್​ಗೂ ಮೊದಲು ಭಾರತದ 5 ಬೌಲರ್​ಗಳು ಏಕದಿನ ರ‍್ಯಾಂಕಿಂಗ್​ನಲ್ಲಿ ಅಗ್ರಸ್ಥಾನ ಅಲಂಕರಿಸಿದ್ದರು. ಆ ಬೌಲರ್​ಗಳು ಯಾರೆಲ್ಲಾ ಎಂಬುದರ ಕಿರು ಪರಿಚಯ ಇಲ್ಲಿದೆ...

ಅಂದರೆ ಮೊಹಮ್ಮದ್ ಸಿರಾಜ್​ಗೂ ಮೊದಲು ಭಾರತದ 5 ಬೌಲರ್​ಗಳು ಏಕದಿನ ರ‍್ಯಾಂಕಿಂಗ್​ನಲ್ಲಿ ಅಗ್ರಸ್ಥಾನ ಅಲಂಕರಿಸಿದ್ದರು. ಆ ಬೌಲರ್​ಗಳು ಯಾರೆಲ್ಲಾ ಎಂಬುದರ ಕಿರು ಪರಿಚಯ ಇಲ್ಲಿದೆ...

2 / 8
1- ಮಣಿಂದರ್ ಸಿಂಗ್: ಟೀಮ್ ಇಂಡಿಯಾ ಪರ ಐಸಿಸಿ ರ್ಯಾಂಕಿಂಗ್​ನಲ್ಲಿ ಅಗ್ರಸ್ಥಾನ ಅಲಂಕರಿಸಿದ ಮೊದಲ ಬೌಲರ್​ ಮಣಿಂದರ್ ಸಿಂಗ್. 80 ರ ದಶಕದಲ್ಲಿ ಭಾರತದ ಪರ ಆಡಿದ್ದ ಮಣಿಂದರ್ ಅವರು 1987 ರಲ್ಲಿ ಅಗ್ರಸ್ಥಾನ ಅಲಂಕರಿಸಿದ್ದರು. ಟೀಮ್ ಇಂಡಿಯಾ ಪರ 59 ಏಕದಿನ ಪಂದ್ಯವಾಡಿದ್ದ ಎಡಗೈ ಸ್ಪಿನ್ನರ್ ಮಣಿಂದರ್ ಸಿಂಗ್ ಒಟ್ಟು 66 ವಿಕೆಟ್ ಪಡೆದ ಸಾಧನೆ ಮಾಡಿದ್ದಾರೆ.

1- ಮಣಿಂದರ್ ಸಿಂಗ್: ಟೀಮ್ ಇಂಡಿಯಾ ಪರ ಐಸಿಸಿ ರ್ಯಾಂಕಿಂಗ್​ನಲ್ಲಿ ಅಗ್ರಸ್ಥಾನ ಅಲಂಕರಿಸಿದ ಮೊದಲ ಬೌಲರ್​ ಮಣಿಂದರ್ ಸಿಂಗ್. 80 ರ ದಶಕದಲ್ಲಿ ಭಾರತದ ಪರ ಆಡಿದ್ದ ಮಣಿಂದರ್ ಅವರು 1987 ರಲ್ಲಿ ಅಗ್ರಸ್ಥಾನ ಅಲಂಕರಿಸಿದ್ದರು. ಟೀಮ್ ಇಂಡಿಯಾ ಪರ 59 ಏಕದಿನ ಪಂದ್ಯವಾಡಿದ್ದ ಎಡಗೈ ಸ್ಪಿನ್ನರ್ ಮಣಿಂದರ್ ಸಿಂಗ್ ಒಟ್ಟು 66 ವಿಕೆಟ್ ಪಡೆದ ಸಾಧನೆ ಮಾಡಿದ್ದಾರೆ.

3 / 8
2- ಕಪಿಲ್ ದೇವ್: ಮಣಿಂದರ್ ಸಿಂಗ್ ಬಳಿಕ ಈ ಸಾಧನೆ ಮಾಡಿದ ಭಾರತದ ಎರಡನೇ ಬೌಲರ್ ಕಪಿಲ್ ದೇವ್. ಟೀಮ್ ಇಂಡಿಯಾ ಪರ 225 ಏಕದಿನ ಪಂದ್ಯವಾಡಿರುವ ಕಪಿಲ್ ಪಾಜಿ ಒಟ್ಟು 253 ವಿಕೆಟ್ ಪಡೆದಿದ್ದಾರೆ. ಇದರ ನಡುವೆ 1989 ರಲ್ಲಿ ಏಕದಿನ ರ‍್ಯಾಂಕಿಂಗ್​​ನಲ್ಲಿ ನಂಬರ್ 1 ಬೌಲರ್ ಆಗಿ ಹೊರಹೊಮ್ಮಿದ್ದರು.

2- ಕಪಿಲ್ ದೇವ್: ಮಣಿಂದರ್ ಸಿಂಗ್ ಬಳಿಕ ಈ ಸಾಧನೆ ಮಾಡಿದ ಭಾರತದ ಎರಡನೇ ಬೌಲರ್ ಕಪಿಲ್ ದೇವ್. ಟೀಮ್ ಇಂಡಿಯಾ ಪರ 225 ಏಕದಿನ ಪಂದ್ಯವಾಡಿರುವ ಕಪಿಲ್ ಪಾಜಿ ಒಟ್ಟು 253 ವಿಕೆಟ್ ಪಡೆದಿದ್ದಾರೆ. ಇದರ ನಡುವೆ 1989 ರಲ್ಲಿ ಏಕದಿನ ರ‍್ಯಾಂಕಿಂಗ್​​ನಲ್ಲಿ ನಂಬರ್ 1 ಬೌಲರ್ ಆಗಿ ಹೊರಹೊಮ್ಮಿದ್ದರು.

4 / 8
3- ಅನಿಲ್ ಕುಂಬ್ಳೆ: ಕನ್ನಡಿಗ ಅನಿಲ್ ಕುಂಬ್ಳೆ ಕೂಡ ಈ ಪಟ್ಟಿಯಲ್ಲಿದ್ದಾರೆ. 271 ಪಂದ್ಯಗಳಿಂದ 337 ವಿಕೆಟ್ ಪಡೆದಿರುವ ಅನಿಲ್ ಕುಂಬ್ಳೆ ಭಾರತದ ಪರ ಅತಿ ಹೆಚ್ಚು ಏಕದಿನ ವಿಕೆಟ್ ಪಡೆದ ದಾಖಲೆ ಹೊಂದಿದ್ದಾರೆ. ವಿಶೇಷ ಎಂದರೆ 1996 ರಲ್ಲಿ ಅನಿಲ್ ಕುಂಬ್ಳೆ ಐಸಿಸಿ ರ‍್ಯಾಂಕಿಂಗ್​ನಲ್ಲಿ ಅಗ್ರಸ್ಥಾನ ಅಲಂಕರಿಸಿ ಮಿಂಚಿದ್ದರು.

3- ಅನಿಲ್ ಕುಂಬ್ಳೆ: ಕನ್ನಡಿಗ ಅನಿಲ್ ಕುಂಬ್ಳೆ ಕೂಡ ಈ ಪಟ್ಟಿಯಲ್ಲಿದ್ದಾರೆ. 271 ಪಂದ್ಯಗಳಿಂದ 337 ವಿಕೆಟ್ ಪಡೆದಿರುವ ಅನಿಲ್ ಕುಂಬ್ಳೆ ಭಾರತದ ಪರ ಅತಿ ಹೆಚ್ಚು ಏಕದಿನ ವಿಕೆಟ್ ಪಡೆದ ದಾಖಲೆ ಹೊಂದಿದ್ದಾರೆ. ವಿಶೇಷ ಎಂದರೆ 1996 ರಲ್ಲಿ ಅನಿಲ್ ಕುಂಬ್ಳೆ ಐಸಿಸಿ ರ‍್ಯಾಂಕಿಂಗ್​ನಲ್ಲಿ ಅಗ್ರಸ್ಥಾನ ಅಲಂಕರಿಸಿ ಮಿಂಚಿದ್ದರು.

5 / 8
4- ರವೀಂದ್ರ ಜಡೇಜಾ: ಟೀಮ್ ಇಂಡಿಯಾ ಆಲ್​ರೌಂಡರ್ ರವೀಂದ್ರ ಜಡೇಜಾ 2013 ರಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ್ದರು. ಈ ಮೂಲಕ ಐಸಿಸಿ ಬೌಲರ್​ಗಳ ಶ್ರೇಯಾಂಕ ಪಟ್ಟಿಯಲ್ಲಿ ನಂಬರ್ 1 ಸ್ಥಾನದಲ್ಲಿ ಕಾಣಿಸಿಕೊಂಡಿದ್ದರು.

4- ರವೀಂದ್ರ ಜಡೇಜಾ: ಟೀಮ್ ಇಂಡಿಯಾ ಆಲ್​ರೌಂಡರ್ ರವೀಂದ್ರ ಜಡೇಜಾ 2013 ರಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ್ದರು. ಈ ಮೂಲಕ ಐಸಿಸಿ ಬೌಲರ್​ಗಳ ಶ್ರೇಯಾಂಕ ಪಟ್ಟಿಯಲ್ಲಿ ನಂಬರ್ 1 ಸ್ಥಾನದಲ್ಲಿ ಕಾಣಿಸಿಕೊಂಡಿದ್ದರು.

6 / 8
5- ಜಸ್​ಪ್ರೀತ್ ಬುಮ್ರಾ: ಟೀಮ್ ಇಂಡಿಯಾ ಯಾರ್ಕರ್ ಸ್ಪೆಷಲಿಸ್ಟ್ ಜಸ್​ಪ್ರೀತ್ ಬುಮ್ರಾ 2018 ರಲ್ಲಿ ಅದ್ಭುತ ಪ್ರದರ್ಶನ ನೀಡುವ ಮೂಲಕ ಐಸಿಸಿ ರ‍್ಯಾಂಕಿಂಗ್​ನಲ್ಲಿ ನಂಬರ್​ 1 ಬೌಲರ್ ಎನಿಸಿಕೊಂಡಿದ್ದರು.

5- ಜಸ್​ಪ್ರೀತ್ ಬುಮ್ರಾ: ಟೀಮ್ ಇಂಡಿಯಾ ಯಾರ್ಕರ್ ಸ್ಪೆಷಲಿಸ್ಟ್ ಜಸ್​ಪ್ರೀತ್ ಬುಮ್ರಾ 2018 ರಲ್ಲಿ ಅದ್ಭುತ ಪ್ರದರ್ಶನ ನೀಡುವ ಮೂಲಕ ಐಸಿಸಿ ರ‍್ಯಾಂಕಿಂಗ್​ನಲ್ಲಿ ನಂಬರ್​ 1 ಬೌಲರ್ ಎನಿಸಿಕೊಂಡಿದ್ದರು.

7 / 8
6- ಮೊಹಮ್ಮದ್ ಸಿರಾಜ್: ಟೀಮ್ ಇಂಡಿಯಾ ವೇಗಿ ಮೊಹಮ್ಮದ್ ಸಿರಾಜ್ ಇದೀಗ ಅದ್ಭುತ ಲಯದಲ್ಲಿದ್ದಾರೆ. ಏಷ್ಯಾಕಪ್​ನಲ್ಲಿ ಒಟ್ಟು 10 ವಿಕೆಟ್ ಕಬಳಿಸುವ ಮೂಲಕ ಇದೀಗ ಐಸಿಸಿ ಶ್ರೇಯಾಂಕ ಪಟ್ಟಿಯಲ್ಲಿ ಅಗ್ರಸ್ಥಾನ ಅಲಂಕರಿಸಿದ್ದಾರೆ. ಈ ಮೂಲಕ ಈ ಸಾಧನೆ ಮಾಡಿದ ಭಾರತದ 6ನೇ ಬೌಲರ್ ಹಾಗೂ 3ನೇ ವೇಗಿ​ ಎನಿಸಿಕೊಂಡಿದ್ದಾರೆ.

6- ಮೊಹಮ್ಮದ್ ಸಿರಾಜ್: ಟೀಮ್ ಇಂಡಿಯಾ ವೇಗಿ ಮೊಹಮ್ಮದ್ ಸಿರಾಜ್ ಇದೀಗ ಅದ್ಭುತ ಲಯದಲ್ಲಿದ್ದಾರೆ. ಏಷ್ಯಾಕಪ್​ನಲ್ಲಿ ಒಟ್ಟು 10 ವಿಕೆಟ್ ಕಬಳಿಸುವ ಮೂಲಕ ಇದೀಗ ಐಸಿಸಿ ಶ್ರೇಯಾಂಕ ಪಟ್ಟಿಯಲ್ಲಿ ಅಗ್ರಸ್ಥಾನ ಅಲಂಕರಿಸಿದ್ದಾರೆ. ಈ ಮೂಲಕ ಈ ಸಾಧನೆ ಮಾಡಿದ ಭಾರತದ 6ನೇ ಬೌಲರ್ ಹಾಗೂ 3ನೇ ವೇಗಿ​ ಎನಿಸಿಕೊಂಡಿದ್ದಾರೆ.

8 / 8

Published On - 8:30 pm, Wed, 20 September 23

VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್