AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs IRE: ಮೊದಲ ಟಿ20ಗೆ ಭಾರತ ರೆಡಿ: ಡಬ್ಲಿನ್ ತಲುಪಿದ ಟೀಮ್ ಇಂಡಿಯಾ ಆಟಗಾರರು

IND vs IRE 1st T20: ಐರ್ಲೆಂಡ್ ವಿರುದ್ಧದ ಟಿ20 ಸರಣಿಗಾಗಿ ಟೀಮ್ ಇಂಡಿಯಾದ ಆಟಗಾರರು ಡಬ್ಲಿನ್ ತಲುಪಿದ್ದಾರೆ. ಈ ಚಿತ್ರವನ್ನು ದಿನೇಶ್ ಕಾರ್ತಿಕ್ ಟ್ವಿಟರ್ ನಲ್ಲಿ ಹಂಚಿಕೊಂಡಿದ್ದಾರೆ. 'ಟಚ್ಡೌನ್ ಡಬ್ಲಿನ್' ಎಂಬ ಶೀರ್ಷಿಕೆ ಬರೆದು ಫೋಟೋ ಶೇರ್ ಮಾಡಿದ್ದಾರೆ.

TV9 Web
| Edited By: |

Updated on: Jun 25, 2022 | 10:53 AM

Share
ಐರ್ಲೆಂಡ್ ವಿರುದ್ಧದ ಟಿ20 ಸರಣಿಗಾಗಿ ಟೀಮ್ ಇಂಡಿಯಾದ ಆಟಗಾರರು ಡಬ್ಲಿನ್ ತಲುಪಿದ್ದಾರೆ. ಈ ಚಿತ್ರವನ್ನು ದಿನೇಶ್ ಕಾರ್ತಿಕ್ ಟ್ವಿಟರ್ ನಲ್ಲಿ ಹಂಚಿಕೊಂಡಿದ್ದಾರೆ. 'ಟಚ್ಡೌನ್ ಡಬ್ಲಿನ್' ಎಂಬ ಶೀರ್ಷಿಕೆ ಬರೆದು ಫೋಟೋ ಶೇರ್ ಮಾಡಿದ್ದಾರೆ.

ಐರ್ಲೆಂಡ್ ವಿರುದ್ಧದ ಟಿ20 ಸರಣಿಗಾಗಿ ಟೀಮ್ ಇಂಡಿಯಾದ ಆಟಗಾರರು ಡಬ್ಲಿನ್ ತಲುಪಿದ್ದಾರೆ. ಈ ಚಿತ್ರವನ್ನು ದಿನೇಶ್ ಕಾರ್ತಿಕ್ ಟ್ವಿಟರ್ ನಲ್ಲಿ ಹಂಚಿಕೊಂಡಿದ್ದಾರೆ. 'ಟಚ್ಡೌನ್ ಡಬ್ಲಿನ್' ಎಂಬ ಶೀರ್ಷಿಕೆ ಬರೆದು ಫೋಟೋ ಶೇರ್ ಮಾಡಿದ್ದಾರೆ.

1 / 4
ಸೂರ್ಯಕುಮಾರ್ ಯಾದವ್ ಕೂಡ ಮಿಷನ್ ಐರ್ಲೆಂಡ್ ಗಾಗಿ ವಿಮಾನದಲ್ಲಿ ಡಬ್ಲಿನ್ ಗೆ ಬಂದಿಳಿದಿದ್ದಾರೆ. ಸೂರ್ಯ ಅವರು ವಿಮಾನದ ಒಳಗಿರುವ ಚಿತ್ರವನ್ನು ಟ್ವಿಟರ್ ನಲ್ಲಿ ಪೋಸ್ಟ್ ಮಾಡಿದ್ದಾರೆ.

ಸೂರ್ಯಕುಮಾರ್ ಯಾದವ್ ಕೂಡ ಮಿಷನ್ ಐರ್ಲೆಂಡ್ ಗಾಗಿ ವಿಮಾನದಲ್ಲಿ ಡಬ್ಲಿನ್ ಗೆ ಬಂದಿಳಿದಿದ್ದಾರೆ. ಸೂರ್ಯ ಅವರು ವಿಮಾನದ ಒಳಗಿರುವ ಚಿತ್ರವನ್ನು ಟ್ವಿಟರ್ ನಲ್ಲಿ ಪೋಸ್ಟ್ ಮಾಡಿದ್ದಾರೆ.

2 / 4
ಡಬ್ಲಿನ್ ಗೆ ತೆರಳುವ ಮುನ್ನ ಅವೇಶ್ ಖಾನ್, ರಾಹುಲ್ ತ್ರಿಪಾಠಿ, ಉಮ್ರಾನ್ ಮಲಿಕ್ ಮತ್ತು ವೆಂಕಟೇಶ್ ಅಯ್ಯರ್ ಅವರು ಭಾರತದ ಸ್ಟಾರ್ ಕ್ರಿಕೆಟಿಗ ಸೂರ್ಯಕುಮಾರ್ ಯಾದವ್ ಅವರೊಂದಿಗೆ ಪೋಸ್ ನೀಡಿದರು.

ಡಬ್ಲಿನ್ ಗೆ ತೆರಳುವ ಮುನ್ನ ಅವೇಶ್ ಖಾನ್, ರಾಹುಲ್ ತ್ರಿಪಾಠಿ, ಉಮ್ರಾನ್ ಮಲಿಕ್ ಮತ್ತು ವೆಂಕಟೇಶ್ ಅಯ್ಯರ್ ಅವರು ಭಾರತದ ಸ್ಟಾರ್ ಕ್ರಿಕೆಟಿಗ ಸೂರ್ಯಕುಮಾರ್ ಯಾದವ್ ಅವರೊಂದಿಗೆ ಪೋಸ್ ನೀಡಿದರು.

3 / 4
ಭಾರತದ ಅನುಭವಿ ಆಟಗಾರರ ತಂಡ ಇಂಗ್ಲೆಂಡ್ ಗೆ ತೆರಳಿದರೆ ಹಾರ್ದಿಕ್ ಪಾಂಡ್ಯ ಸಾರಥ್ಯದಲ್ಲಿ ಭಾರತದ ಯುವ ತಂಡ ನಾಳೆ (ಜೂ. 26) ಮೊದಲ ಟಿ20 ಪಂದ್ಯ ಆಡಲಿದೆ.

ಭಾರತದ ಅನುಭವಿ ಆಟಗಾರರ ತಂಡ ಇಂಗ್ಲೆಂಡ್ ಗೆ ತೆರಳಿದರೆ ಹಾರ್ದಿಕ್ ಪಾಂಡ್ಯ ಸಾರಥ್ಯದಲ್ಲಿ ಭಾರತದ ಯುವ ತಂಡ ನಾಳೆ (ಜೂ. 26) ಮೊದಲ ಟಿ20 ಪಂದ್ಯ ಆಡಲಿದೆ.

4 / 4
Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ