AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

T20 World Cup: 0,0,0,0.. 5 ಪಂದ್ಯಗಳಲ್ಲಿ 4 ಸೊನ್ನೆ ಸುತ್ತಿದ ಭಾರತದ ಆರಂಭಿಕರು

India's T20 World Cup 2026 Opener Crisis: 2026ರ ಟಿ20 ವಿಶ್ವಕಪ್‌ನಲ್ಲಿ ಟೀಂ ಇಂಡಿಯಾ ಗುಂಪು ಹಂತದಲ್ಲಿ ಅಜೇಯವಾಗಿ ಸೂಪರ್ 8 ತಲುಪಿದ್ದರೂ, ಆರಂಭಿಕರ ವೈಫಲ್ಯದ ಸಮಸ್ಯೆಗೆ ಪರಿಹಾರ ಸಿಕ್ಕಿಲ್ಲ. ಲೀಗ್ ಹಂತದಲ್ಲಿ ಅಭಿಷೇಕ್ ಶರ್ಮಾ ಪದೇ ಪದೇ ಶೂನ್ಯಕ್ಕೆ ಔಟಾದರೆ, ಸೂಪರ್ 8ರಲ್ಲಿ ಇಶಾನ್ ಕಿಶನ್ ಕೂಡ ಶೂನ್ಯಕ್ಕೆ ವಿಕೆಟ್ ಒಪ್ಪಿಸಿ ಆತಂಕ ಸೃಷ್ಟಿಸಿದ್ದಾರೆ. ಆರಂಭಿಕರ ಈ ಕಳಪೆ ಫಾರ್ಮ್ ತಂಡಕ್ಕೆ ಸವಾಲಾಗಿದೆ.

ಪೃಥ್ವಿಶಂಕರ
|

Updated on: Feb 22, 2026 | 9:34 PM

Share
2026 ರ ಟಿ20 ವಿಶ್ವಕಪ್​ನ ಗುಂಪು ಹಂತದಲ್ಲಿ ಆಡಿದ ಎಲ್ಲಾ ಪಂದ್ಯಗಳನ್ನು ಗೆದ್ದಿದ್ದ ಟೀಂ ಇಂಡಿಯಾ ಅಜೇಯ ತಂಡವಾಗಿ ಸೂಪರ್ 8 ಸುತ್ತಿಗೆ ಅರ್ಹತೆ ಪಡೆದುಕೊಂಡಿದೆ. ಆದರೆ ಲೀಗ್ ಹಂತದಲ್ಲಿ ಆರಂಭವಾದ ಭಾರತದ ಆರಂಭಿಕರ ಸೊನ್ನೆ ಸುತ್ತುವ ಸಮಸ್ಯೆಗೆ ಸೂಪರ್ 8 ಸುತ್ತಿನಲ್ಲೂ ಪರಿಹಾರ ಸಿಕ್ಕಿಲ್ಲ. ಈ ಸುತ್ತಿನಲ್ಲೂ ಭಾರತದ ಆರಂಭಿಕ ಸೊನ್ನೆ ಸುತ್ತಿದ್ದಾನೆ.

2026 ರ ಟಿ20 ವಿಶ್ವಕಪ್​ನ ಗುಂಪು ಹಂತದಲ್ಲಿ ಆಡಿದ ಎಲ್ಲಾ ಪಂದ್ಯಗಳನ್ನು ಗೆದ್ದಿದ್ದ ಟೀಂ ಇಂಡಿಯಾ ಅಜೇಯ ತಂಡವಾಗಿ ಸೂಪರ್ 8 ಸುತ್ತಿಗೆ ಅರ್ಹತೆ ಪಡೆದುಕೊಂಡಿದೆ. ಆದರೆ ಲೀಗ್ ಹಂತದಲ್ಲಿ ಆರಂಭವಾದ ಭಾರತದ ಆರಂಭಿಕರ ಸೊನ್ನೆ ಸುತ್ತುವ ಸಮಸ್ಯೆಗೆ ಸೂಪರ್ 8 ಸುತ್ತಿನಲ್ಲೂ ಪರಿಹಾರ ಸಿಕ್ಕಿಲ್ಲ. ಈ ಸುತ್ತಿನಲ್ಲೂ ಭಾರತದ ಆರಂಭಿಕ ಸೊನ್ನೆ ಸುತ್ತಿದ್ದಾನೆ.

1 / 5
ಲೀಗ್ ಹಂತದಲ್ಲಿ ಭಾರತ ಆಡಿದ 4 ಪಂದ್ಯಗಳಲ್ಲಿ ಆರಂಭಿಕ ಅಭಿಷೇಕ್ ಶರ್ಮಾ ತಂಡದ ಪರ ಮೂರು ಪಂದ್ಯಗಳಲ್ಲಿ ಇನ್ನಿಂಗ್ಸ್ ಆರಂಭಿಸಿದರು. ಆದರೆ ಈ ಮೂರು ಪಂದ್ಯಗಳಲ್ಲೂ ಅಭಿಷೇಕ್​ಗೆ ಖಾತೆ ತೆರೆಯಲು ಸಾಧ್ಯವಾಗಿರಲಿಲ್ಲ. ಆದರೆ ಅಭಿಷೇಕ್ ಕಳಪೆ ಫಾರ್ಮ್​ ಅನ್ನು ಇಶಾನ್ ಕಿಶನ್ ಅದ್ಭುತ ಬ್ಯಾಟಿಂಗ್‌ ಮಾಡುವ ಮೂಲಕ ಸರಿದೂಗಿಸುತ್ತಿದ್ದರು.

ಲೀಗ್ ಹಂತದಲ್ಲಿ ಭಾರತ ಆಡಿದ 4 ಪಂದ್ಯಗಳಲ್ಲಿ ಆರಂಭಿಕ ಅಭಿಷೇಕ್ ಶರ್ಮಾ ತಂಡದ ಪರ ಮೂರು ಪಂದ್ಯಗಳಲ್ಲಿ ಇನ್ನಿಂಗ್ಸ್ ಆರಂಭಿಸಿದರು. ಆದರೆ ಈ ಮೂರು ಪಂದ್ಯಗಳಲ್ಲೂ ಅಭಿಷೇಕ್​ಗೆ ಖಾತೆ ತೆರೆಯಲು ಸಾಧ್ಯವಾಗಿರಲಿಲ್ಲ. ಆದರೆ ಅಭಿಷೇಕ್ ಕಳಪೆ ಫಾರ್ಮ್​ ಅನ್ನು ಇಶಾನ್ ಕಿಶನ್ ಅದ್ಭುತ ಬ್ಯಾಟಿಂಗ್‌ ಮಾಡುವ ಮೂಲಕ ಸರಿದೂಗಿಸುತ್ತಿದ್ದರು.

2 / 5
ಆದರೆ ಲೀಗ್ ಹಂತ ಮುಗಿದ ಬಳಿಕ ಸೂಪರ್ 8 ಹಂತ ಆರಂಭವಾಗಿದ್ದು, ಈ ಸುತ್ತಿನಲ್ಲಿ ಅಭಿಷೇಕ್ ಕೊನೆಗೂ ಖಾತೆ ತೆರೆದಿದ್ದಾರೆ. ಆದರೆ ಇಷ್ಟು ದಿನ ಅಭಿಷೇಕ್ ಬೆನ್ನು ಬಿತ್ತಿದ್ದ ಸೊನ್ನೆ ಸುತ್ತುವ ಪ್ರವೃತ್ತಿ ಇದೀಗ ಇಶಾನ್ ಕಿಶನ್ ಹೆಗಲೇರಿದೆ. ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಸೂಪರ್ 8 ಪಂದ್ಯದಲ್ಲಿ ಇಶಾನ್ ಕಿಶನ್ ಶೂನ್ಯಕ್ಕೆ ಔಟಾದರು.

ಆದರೆ ಲೀಗ್ ಹಂತ ಮುಗಿದ ಬಳಿಕ ಸೂಪರ್ 8 ಹಂತ ಆರಂಭವಾಗಿದ್ದು, ಈ ಸುತ್ತಿನಲ್ಲಿ ಅಭಿಷೇಕ್ ಕೊನೆಗೂ ಖಾತೆ ತೆರೆದಿದ್ದಾರೆ. ಆದರೆ ಇಷ್ಟು ದಿನ ಅಭಿಷೇಕ್ ಬೆನ್ನು ಬಿತ್ತಿದ್ದ ಸೊನ್ನೆ ಸುತ್ತುವ ಪ್ರವೃತ್ತಿ ಇದೀಗ ಇಶಾನ್ ಕಿಶನ್ ಹೆಗಲೇರಿದೆ. ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಸೂಪರ್ 8 ಪಂದ್ಯದಲ್ಲಿ ಇಶಾನ್ ಕಿಶನ್ ಶೂನ್ಯಕ್ಕೆ ಔಟಾದರು.

3 / 5
ಅಮೆರಿಕ ವಿರುದ್ಧದ ಮೊದಲ ಲೀಗ್ ಪಂದ್ಯದಲ್ಲಿ ಅಭಿಷೇಕ್ ಶರ್ಮಾ ಎದುರಿಸಿದ ಮೊದಲ ಎಸೆತದಲ್ಲೇ ವಿಕೆಟ್ ಒಪ್ಪಿಸಿದ್ದರು. ಆ ನಂತರ ನಡೆದಿದ್ದ ನಮೀಬಿಯಾ ವಿರುದ್ಧದ ಪಂದ್ಯದಲ್ಲಿ ಅಭಿಷೇಕ್ ಆಡಿರಲಿಲ್ಲ. ಪಾಕಿಸ್ತಾನ ವಿರುದ್ಧದ ಮೂರನೇ ಪಂದ್ಯದಲ್ಲಿ ಮತ್ತೆ ಕಣಕ್ಕಿಳಿದಿದ್ದ ಅಭಿಷೇಕ್ 4 ಎಸೆತಗಳನ್ನು ಎದುರಿಸಿ ಸೊನ್ನೆ ಸುತ್ತಿದ್ದರು. ಆ ಬಳಿಕ ಕೊನೆಯ ಲೀಗ್ ಪಂದ್ಯದಲ್ಲಿ ನೆದರ್ಲ್ಯಾಂಡ್ಸ್ ವಿರುದ್ಧವೂ ಅಭಿಷೇಕ್ 3 ಎಸೆತಗಳನ್ನು ಎದುರಿಸಿ ಶೂನ್ಯಕ್ಕೆ ಔಟಾಗಿದ್ದರು.

ಅಮೆರಿಕ ವಿರುದ್ಧದ ಮೊದಲ ಲೀಗ್ ಪಂದ್ಯದಲ್ಲಿ ಅಭಿಷೇಕ್ ಶರ್ಮಾ ಎದುರಿಸಿದ ಮೊದಲ ಎಸೆತದಲ್ಲೇ ವಿಕೆಟ್ ಒಪ್ಪಿಸಿದ್ದರು. ಆ ನಂತರ ನಡೆದಿದ್ದ ನಮೀಬಿಯಾ ವಿರುದ್ಧದ ಪಂದ್ಯದಲ್ಲಿ ಅಭಿಷೇಕ್ ಆಡಿರಲಿಲ್ಲ. ಪಾಕಿಸ್ತಾನ ವಿರುದ್ಧದ ಮೂರನೇ ಪಂದ್ಯದಲ್ಲಿ ಮತ್ತೆ ಕಣಕ್ಕಿಳಿದಿದ್ದ ಅಭಿಷೇಕ್ 4 ಎಸೆತಗಳನ್ನು ಎದುರಿಸಿ ಸೊನ್ನೆ ಸುತ್ತಿದ್ದರು. ಆ ಬಳಿಕ ಕೊನೆಯ ಲೀಗ್ ಪಂದ್ಯದಲ್ಲಿ ನೆದರ್ಲ್ಯಾಂಡ್ಸ್ ವಿರುದ್ಧವೂ ಅಭಿಷೇಕ್ 3 ಎಸೆತಗಳನ್ನು ಎದುರಿಸಿ ಶೂನ್ಯಕ್ಕೆ ಔಟಾಗಿದ್ದರು.

4 / 5
ಆದರೆ ಲೀಗ್ ಹಂತದಲ್ಲಿ ಆಡಿದ್ದ ಎಲ್ಲಾ 4 ಪಂದ್ಯಗಳಲ್ಲಿ ಖಾತೆ ತೆರೆಯುವುದರ ಜೊತೆಗೆ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದ ಇಶಾನ್ ಕಿಶನ್ ಭರ್ಜರಿ ಫಾರ್ಮ್​ನಲ್ಲಿದ್ದರು. ಹೀಗಾಗಿ ಸೂಪರ್ 8 ಸುತ್ತಿನಲ್ಲೂ ಅವರಿಂದ ಈ ಪ್ರದರ್ಶನವನ್ನು ನಿರೀಕ್ಷಿಸಲಾಗಿತ್ತು. ಆದರೆ ಕಿಶನ್ ಮೊದಲ ಸೂಪರ್ 8 ಪಂದ್ಯದಲ್ಲಿ 4 ಎಸೆತಗಳನ್ನು ಎದುರಿಸಿ ಶೂನ್ಯಕ್ಕೆ ಔಟಾದರು.

ಆದರೆ ಲೀಗ್ ಹಂತದಲ್ಲಿ ಆಡಿದ್ದ ಎಲ್ಲಾ 4 ಪಂದ್ಯಗಳಲ್ಲಿ ಖಾತೆ ತೆರೆಯುವುದರ ಜೊತೆಗೆ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದ ಇಶಾನ್ ಕಿಶನ್ ಭರ್ಜರಿ ಫಾರ್ಮ್​ನಲ್ಲಿದ್ದರು. ಹೀಗಾಗಿ ಸೂಪರ್ 8 ಸುತ್ತಿನಲ್ಲೂ ಅವರಿಂದ ಈ ಪ್ರದರ್ಶನವನ್ನು ನಿರೀಕ್ಷಿಸಲಾಗಿತ್ತು. ಆದರೆ ಕಿಶನ್ ಮೊದಲ ಸೂಪರ್ 8 ಪಂದ್ಯದಲ್ಲಿ 4 ಎಸೆತಗಳನ್ನು ಎದುರಿಸಿ ಶೂನ್ಯಕ್ಕೆ ಔಟಾದರು.

5 / 5
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us
ರೋಗಿ ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸ್ ಕ್ಯಾಂಟರ್​​ಗೆ ಡಿಕ್ಕಿ
ರೋಗಿ ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸ್ ಕ್ಯಾಂಟರ್​​ಗೆ ಡಿಕ್ಕಿ
ಪೆದ್ದಿ ರಿಲೀಸ್​​ಗೂ ಮೊದಲು ಕಾಲ್ನಡಿಗೆಯಲ್ಲಿ ತಿರುಪತಿಗೆ ಬಂದ ಜಾನ್ವಿ
ಪೆದ್ದಿ ರಿಲೀಸ್​​ಗೂ ಮೊದಲು ಕಾಲ್ನಡಿಗೆಯಲ್ಲಿ ತಿರುಪತಿಗೆ ಬಂದ ಜಾನ್ವಿ
ವಿದ್ಯಾರ್ಥಿ ಜೀವನದಲ್ಲಿ ಇವುಗಳಿದ್ದರೆ ಉದ್ಧಾರ ಗ್ಯಾರಂಟಿ
ವಿದ್ಯಾರ್ಥಿ ಜೀವನದಲ್ಲಿ ಇವುಗಳಿದ್ದರೆ ಉದ್ಧಾರ ಗ್ಯಾರಂಟಿ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್