AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ಲಬ್​ನಲ್ಲಿ ಸೆಲ್ಫಿ ನಿರಾಕರಿಸಿದ್ದಕ್ಕೆ ಕ್ರಿಕೆಟಿಗ ಪೃಥ್ವಿ ಶಾ ಮೇಲೆ ದಾಳಿ; 8 ಜನರ ವಿರುದ್ಧ ಪ್ರಕರಣ ದಾಖಲು

Prithvi Shaw: ಜೋಗೇಶ್ವರಿ ಲಿಂಕ್ ರೋಡ್ ಲೋಟಸ್ ಗ್ಯಾಸ್ ಸ್ಟೇಷನ್ ಬಳಿ ಶಾ ಹಾಗೂ ಅವರ ಸ್ನೇಹಿತ ಕಾರಿನಲ್ಲಿ ಹೊಗುತ್ತಿದ್ದಾರೆ ಎಂಬ ಊಹೆಯ ಮೇರೆಗೆ ಕಾರನ್ನು ಹಿಂಬಾಲಿಸಿಕೊಂಡು ಬಂದು ಬೇಸ್ ಬಾಲ್ ಬ್ಯಾಟ್​ನಿಂದ ಕಾರಿನ ಗಾಜು ಒಡೆದಿದ್ದಾರೆ.

TV9 Web
| Updated By: ಪೃಥ್ವಿಶಂಕರ|

Updated on: Feb 16, 2023 | 2:35 PM

Share
ಟೀಂ ಇಂಡಿಯಾದ ಆರಂಭಿಕ ಆಟಗಾರ ಪೃಥ್ವಿ ಶಾ ಪ್ರಯಾಣಿಸುತ್ತಿದ್ದ ಕಾರಿನ ಮೇಲೆ ಕೆಲವು ಕಿಡಿಗೇಡಿಗಳು ದಾಳಿ ಮಾಡಿದ್ದು, ಈ ದಾಳಿಯಲ್ಲಿ ಪೃಥ್ವಿಗೆ ಯಾವುದೇ ಹಾನಿಯಾಗಿಲ್ಲ ಎಂಬುದು ತಿಳಿದುಬಂದಿದೆ.

ಟೀಂ ಇಂಡಿಯಾದ ಆರಂಭಿಕ ಆಟಗಾರ ಪೃಥ್ವಿ ಶಾ ಪ್ರಯಾಣಿಸುತ್ತಿದ್ದ ಕಾರಿನ ಮೇಲೆ ಕೆಲವು ಕಿಡಿಗೇಡಿಗಳು ದಾಳಿ ಮಾಡಿದ್ದು, ಈ ದಾಳಿಯಲ್ಲಿ ಪೃಥ್ವಿಗೆ ಯಾವುದೇ ಹಾನಿಯಾಗಿಲ್ಲ ಎಂಬುದು ತಿಳಿದುಬಂದಿದೆ.

1 / 6
ವಾಸ್ತವವಾಗಿ ಮುಂಬೈನ ಸಹಾರಾ ಸ್ಟಾರ್ ಹೋಟೆಲ್‌ನ ಮ್ಯಾನ್ಷನ್ ಕ್ಲಬ್‌ನಲ್ಲಿ ಬುಧವಾರ ರಾತ್ರಿ ಈ ಘಟನೆ ನಡೆದಿದೆ ಎಂದು ಎಬಿಪಿ ನ್ಯೂಸ್ ವರದಿ ಮಾಡಿದೆ.

ವಾಸ್ತವವಾಗಿ ಮುಂಬೈನ ಸಹಾರಾ ಸ್ಟಾರ್ ಹೋಟೆಲ್‌ನ ಮ್ಯಾನ್ಷನ್ ಕ್ಲಬ್‌ನಲ್ಲಿ ಬುಧವಾರ ರಾತ್ರಿ ಈ ಘಟನೆ ನಡೆದಿದೆ ಎಂದು ಎಬಿಪಿ ನ್ಯೂಸ್ ವರದಿ ಮಾಡಿದೆ.

2 / 6
ವರದಿಯ ಪ್ರಕಾರ ಸನಾ ಗಿಲ್ ಮತ್ತು ಶೋಬಿತ್ ಠಾಕೂರ್ ಎಂಬ ಇಬ್ಬರು ಯುವಕರು ಪೃಥ್ವಿ ಶಾ ಬಳಿ ಸೆಲ್ಫಿಗೆ ಮನವಿ ಮಾಡಿದ್ದಾರೆ. ಅದಕ್ಕೆ ಒಪ್ಪಿದ ಪೃಥ್ವಿ ಸೆಲ್ಫಿಗೆ ಪೋಸ್ ನೀಡಿದ್ದಾರೆ. ಆದರೆ ಇಷ್ಟಕ್ಕೆ ಸುಮ್ಮನಾಗದ ಅವರು ಮತ್ತೊಮ್ಮೆ ಸೆಲ್ಫಿ ತೆಗೆದುಕೊಳ್ಳಲು ಮುಂದಾಗಿದ್ದಾರೆ. ಇದಕ್ಕೆ ಪೃಥ್ವಿ ನಿರಾಕರಿಸಿದ್ದಾರೆ.

ವರದಿಯ ಪ್ರಕಾರ ಸನಾ ಗಿಲ್ ಮತ್ತು ಶೋಬಿತ್ ಠಾಕೂರ್ ಎಂಬ ಇಬ್ಬರು ಯುವಕರು ಪೃಥ್ವಿ ಶಾ ಬಳಿ ಸೆಲ್ಫಿಗೆ ಮನವಿ ಮಾಡಿದ್ದಾರೆ. ಅದಕ್ಕೆ ಒಪ್ಪಿದ ಪೃಥ್ವಿ ಸೆಲ್ಫಿಗೆ ಪೋಸ್ ನೀಡಿದ್ದಾರೆ. ಆದರೆ ಇಷ್ಟಕ್ಕೆ ಸುಮ್ಮನಾಗದ ಅವರು ಮತ್ತೊಮ್ಮೆ ಸೆಲ್ಫಿ ತೆಗೆದುಕೊಳ್ಳಲು ಮುಂದಾಗಿದ್ದಾರೆ. ಇದಕ್ಕೆ ಪೃಥ್ವಿ ನಿರಾಕರಿಸಿದ್ದಾರೆ.

3 / 6
ಬಳಿಕ ಸ್ಥಳಕ್ಕೆ ಬಂದ ಹೋಟೆಲ್ ಮ್ಯಾನೇಜರ್ ಈ ಇಬ್ಬರನ್ನು ಹೋಟೆಲ್​ನಿಂದ ಹೊರಗೆ ಕಳುಹಿಸಿದ್ದಾರೆ. ಇದರಿಂದ ಕೋಪಗೊಂಡ ಈ ಇಬ್ಬರು, ಶಾ ಮತ್ತು ಅವರ ಸ್ನೇಹಿತ ಕ್ಲಬ್‌ನಿಂದ ಹೊರಬರಲು ಕಾಯುತ್ತಿದ್ದರು. ಬಳಿಕ ಜೋಗೇಶ್ವರಿ ಲಿಂಕ್ ರೋಡ್ ಲೋಟಸ್ ಗ್ಯಾಸ್ ಸ್ಟೇಷನ್ ಬಳಿ ಶಾ ಹಾಗೂ ಅವರ ಸ್ನೇಹಿತ ಕಾರಿನಲ್ಲಿ ಹೊಗುತ್ತಿದ್ದಾರೆ ಎಂಬ ಊಹೆಯ ಮೇರೆಗೆ ಕಾರನ್ನು ಹಿಂಬಾಲಿಸಿಕೊಂಡು ಬಂದು ಬೇಸ್ ಬಾಲ್ ಬ್ಯಾಟ್​ನಿಂದ ಕಾರಿನ ಗಾಜು ಒಡೆದಿದ್ದಾರೆ.

ಬಳಿಕ ಸ್ಥಳಕ್ಕೆ ಬಂದ ಹೋಟೆಲ್ ಮ್ಯಾನೇಜರ್ ಈ ಇಬ್ಬರನ್ನು ಹೋಟೆಲ್​ನಿಂದ ಹೊರಗೆ ಕಳುಹಿಸಿದ್ದಾರೆ. ಇದರಿಂದ ಕೋಪಗೊಂಡ ಈ ಇಬ್ಬರು, ಶಾ ಮತ್ತು ಅವರ ಸ್ನೇಹಿತ ಕ್ಲಬ್‌ನಿಂದ ಹೊರಬರಲು ಕಾಯುತ್ತಿದ್ದರು. ಬಳಿಕ ಜೋಗೇಶ್ವರಿ ಲಿಂಕ್ ರೋಡ್ ಲೋಟಸ್ ಗ್ಯಾಸ್ ಸ್ಟೇಷನ್ ಬಳಿ ಶಾ ಹಾಗೂ ಅವರ ಸ್ನೇಹಿತ ಕಾರಿನಲ್ಲಿ ಹೊಗುತ್ತಿದ್ದಾರೆ ಎಂಬ ಊಹೆಯ ಮೇರೆಗೆ ಕಾರನ್ನು ಹಿಂಬಾಲಿಸಿಕೊಂಡು ಬಂದು ಬೇಸ್ ಬಾಲ್ ಬ್ಯಾಟ್​ನಿಂದ ಕಾರಿನ ಗಾಜು ಒಡೆದಿದ್ದಾರೆ.

4 / 6
ಆದರೆ, ಆರೋಪಿಗಳು ದಾಳಿ ನಡೆಸಿದ ಕಾರಿನಲ್ಲಿ ಪೃಥ್ವಿ ಶಾ ಇರಲಿಲ್ಲ ಎಂಬುದು ತಿಳಿದು ಬಂದಿದೆ. ಈ ಘಟನೆಯ ಬಗ್ಗೆ ಮುಂಚೆಯೇ ಮುಂಜಾಗೃತೆವಹಿಸಿದ್ದ ಪೃಥ್ವಿ ಶಾ, ಆಗಲೇ ಬೇರೆ ಕಾರಿನಲ್ಲಿ ಮನೆಗೆ ತೆರಳಿದ್ದರು.

ಆದರೆ, ಆರೋಪಿಗಳು ದಾಳಿ ನಡೆಸಿದ ಕಾರಿನಲ್ಲಿ ಪೃಥ್ವಿ ಶಾ ಇರಲಿಲ್ಲ ಎಂಬುದು ತಿಳಿದು ಬಂದಿದೆ. ಈ ಘಟನೆಯ ಬಗ್ಗೆ ಮುಂಚೆಯೇ ಮುಂಜಾಗೃತೆವಹಿಸಿದ್ದ ಪೃಥ್ವಿ ಶಾ, ಆಗಲೇ ಬೇರೆ ಕಾರಿನಲ್ಲಿ ಮನೆಗೆ ತೆರಳಿದ್ದರು.

5 / 6
ಸದ್ಯ ಪೃಥ್ವಿ ಶಾ ಹಾಗೂ ಅವರ ಸ್ನೇಹಿತನ ಕಾರಿನ ಮೇಲೆ ದಾಳಿ ನಡೆಸಿದ 8 ಜನರ ವಿರುದ್ಧ ಮುಂಬೈ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ವರದಿಯಾಗಿದೆ.

ಸದ್ಯ ಪೃಥ್ವಿ ಶಾ ಹಾಗೂ ಅವರ ಸ್ನೇಹಿತನ ಕಾರಿನ ಮೇಲೆ ದಾಳಿ ನಡೆಸಿದ 8 ಜನರ ವಿರುದ್ಧ ಮುಂಬೈ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ವರದಿಯಾಗಿದೆ.

6 / 6
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​​​: ಪೊಲೀಸ್ ಇಲಾಖೆಯಿಂದ ತರಬೇತಿ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​​​: ಪೊಲೀಸ್ ಇಲಾಖೆಯಿಂದ ತರಬೇತಿ
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..