AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ಲಬ್​ನಲ್ಲಿ ಸೆಲ್ಫಿ ನಿರಾಕರಿಸಿದ್ದಕ್ಕೆ ಕ್ರಿಕೆಟಿಗ ಪೃಥ್ವಿ ಶಾ ಮೇಲೆ ದಾಳಿ; 8 ಜನರ ವಿರುದ್ಧ ಪ್ರಕರಣ ದಾಖಲು

Prithvi Shaw: ಜೋಗೇಶ್ವರಿ ಲಿಂಕ್ ರೋಡ್ ಲೋಟಸ್ ಗ್ಯಾಸ್ ಸ್ಟೇಷನ್ ಬಳಿ ಶಾ ಹಾಗೂ ಅವರ ಸ್ನೇಹಿತ ಕಾರಿನಲ್ಲಿ ಹೊಗುತ್ತಿದ್ದಾರೆ ಎಂಬ ಊಹೆಯ ಮೇರೆಗೆ ಕಾರನ್ನು ಹಿಂಬಾಲಿಸಿಕೊಂಡು ಬಂದು ಬೇಸ್ ಬಾಲ್ ಬ್ಯಾಟ್​ನಿಂದ ಕಾರಿನ ಗಾಜು ಒಡೆದಿದ್ದಾರೆ.

TV9 Web
| Edited By: |

Updated on: Feb 16, 2023 | 2:35 PM

Share
ಟೀಂ ಇಂಡಿಯಾದ ಆರಂಭಿಕ ಆಟಗಾರ ಪೃಥ್ವಿ ಶಾ ಪ್ರಯಾಣಿಸುತ್ತಿದ್ದ ಕಾರಿನ ಮೇಲೆ ಕೆಲವು ಕಿಡಿಗೇಡಿಗಳು ದಾಳಿ ಮಾಡಿದ್ದು, ಈ ದಾಳಿಯಲ್ಲಿ ಪೃಥ್ವಿಗೆ ಯಾವುದೇ ಹಾನಿಯಾಗಿಲ್ಲ ಎಂಬುದು ತಿಳಿದುಬಂದಿದೆ.

ಟೀಂ ಇಂಡಿಯಾದ ಆರಂಭಿಕ ಆಟಗಾರ ಪೃಥ್ವಿ ಶಾ ಪ್ರಯಾಣಿಸುತ್ತಿದ್ದ ಕಾರಿನ ಮೇಲೆ ಕೆಲವು ಕಿಡಿಗೇಡಿಗಳು ದಾಳಿ ಮಾಡಿದ್ದು, ಈ ದಾಳಿಯಲ್ಲಿ ಪೃಥ್ವಿಗೆ ಯಾವುದೇ ಹಾನಿಯಾಗಿಲ್ಲ ಎಂಬುದು ತಿಳಿದುಬಂದಿದೆ.

1 / 6
ವಾಸ್ತವವಾಗಿ ಮುಂಬೈನ ಸಹಾರಾ ಸ್ಟಾರ್ ಹೋಟೆಲ್‌ನ ಮ್ಯಾನ್ಷನ್ ಕ್ಲಬ್‌ನಲ್ಲಿ ಬುಧವಾರ ರಾತ್ರಿ ಈ ಘಟನೆ ನಡೆದಿದೆ ಎಂದು ಎಬಿಪಿ ನ್ಯೂಸ್ ವರದಿ ಮಾಡಿದೆ.

ವಾಸ್ತವವಾಗಿ ಮುಂಬೈನ ಸಹಾರಾ ಸ್ಟಾರ್ ಹೋಟೆಲ್‌ನ ಮ್ಯಾನ್ಷನ್ ಕ್ಲಬ್‌ನಲ್ಲಿ ಬುಧವಾರ ರಾತ್ರಿ ಈ ಘಟನೆ ನಡೆದಿದೆ ಎಂದು ಎಬಿಪಿ ನ್ಯೂಸ್ ವರದಿ ಮಾಡಿದೆ.

2 / 6
ವರದಿಯ ಪ್ರಕಾರ ಸನಾ ಗಿಲ್ ಮತ್ತು ಶೋಬಿತ್ ಠಾಕೂರ್ ಎಂಬ ಇಬ್ಬರು ಯುವಕರು ಪೃಥ್ವಿ ಶಾ ಬಳಿ ಸೆಲ್ಫಿಗೆ ಮನವಿ ಮಾಡಿದ್ದಾರೆ. ಅದಕ್ಕೆ ಒಪ್ಪಿದ ಪೃಥ್ವಿ ಸೆಲ್ಫಿಗೆ ಪೋಸ್ ನೀಡಿದ್ದಾರೆ. ಆದರೆ ಇಷ್ಟಕ್ಕೆ ಸುಮ್ಮನಾಗದ ಅವರು ಮತ್ತೊಮ್ಮೆ ಸೆಲ್ಫಿ ತೆಗೆದುಕೊಳ್ಳಲು ಮುಂದಾಗಿದ್ದಾರೆ. ಇದಕ್ಕೆ ಪೃಥ್ವಿ ನಿರಾಕರಿಸಿದ್ದಾರೆ.

ವರದಿಯ ಪ್ರಕಾರ ಸನಾ ಗಿಲ್ ಮತ್ತು ಶೋಬಿತ್ ಠಾಕೂರ್ ಎಂಬ ಇಬ್ಬರು ಯುವಕರು ಪೃಥ್ವಿ ಶಾ ಬಳಿ ಸೆಲ್ಫಿಗೆ ಮನವಿ ಮಾಡಿದ್ದಾರೆ. ಅದಕ್ಕೆ ಒಪ್ಪಿದ ಪೃಥ್ವಿ ಸೆಲ್ಫಿಗೆ ಪೋಸ್ ನೀಡಿದ್ದಾರೆ. ಆದರೆ ಇಷ್ಟಕ್ಕೆ ಸುಮ್ಮನಾಗದ ಅವರು ಮತ್ತೊಮ್ಮೆ ಸೆಲ್ಫಿ ತೆಗೆದುಕೊಳ್ಳಲು ಮುಂದಾಗಿದ್ದಾರೆ. ಇದಕ್ಕೆ ಪೃಥ್ವಿ ನಿರಾಕರಿಸಿದ್ದಾರೆ.

3 / 6
ಬಳಿಕ ಸ್ಥಳಕ್ಕೆ ಬಂದ ಹೋಟೆಲ್ ಮ್ಯಾನೇಜರ್ ಈ ಇಬ್ಬರನ್ನು ಹೋಟೆಲ್​ನಿಂದ ಹೊರಗೆ ಕಳುಹಿಸಿದ್ದಾರೆ. ಇದರಿಂದ ಕೋಪಗೊಂಡ ಈ ಇಬ್ಬರು, ಶಾ ಮತ್ತು ಅವರ ಸ್ನೇಹಿತ ಕ್ಲಬ್‌ನಿಂದ ಹೊರಬರಲು ಕಾಯುತ್ತಿದ್ದರು. ಬಳಿಕ ಜೋಗೇಶ್ವರಿ ಲಿಂಕ್ ರೋಡ್ ಲೋಟಸ್ ಗ್ಯಾಸ್ ಸ್ಟೇಷನ್ ಬಳಿ ಶಾ ಹಾಗೂ ಅವರ ಸ್ನೇಹಿತ ಕಾರಿನಲ್ಲಿ ಹೊಗುತ್ತಿದ್ದಾರೆ ಎಂಬ ಊಹೆಯ ಮೇರೆಗೆ ಕಾರನ್ನು ಹಿಂಬಾಲಿಸಿಕೊಂಡು ಬಂದು ಬೇಸ್ ಬಾಲ್ ಬ್ಯಾಟ್​ನಿಂದ ಕಾರಿನ ಗಾಜು ಒಡೆದಿದ್ದಾರೆ.

ಬಳಿಕ ಸ್ಥಳಕ್ಕೆ ಬಂದ ಹೋಟೆಲ್ ಮ್ಯಾನೇಜರ್ ಈ ಇಬ್ಬರನ್ನು ಹೋಟೆಲ್​ನಿಂದ ಹೊರಗೆ ಕಳುಹಿಸಿದ್ದಾರೆ. ಇದರಿಂದ ಕೋಪಗೊಂಡ ಈ ಇಬ್ಬರು, ಶಾ ಮತ್ತು ಅವರ ಸ್ನೇಹಿತ ಕ್ಲಬ್‌ನಿಂದ ಹೊರಬರಲು ಕಾಯುತ್ತಿದ್ದರು. ಬಳಿಕ ಜೋಗೇಶ್ವರಿ ಲಿಂಕ್ ರೋಡ್ ಲೋಟಸ್ ಗ್ಯಾಸ್ ಸ್ಟೇಷನ್ ಬಳಿ ಶಾ ಹಾಗೂ ಅವರ ಸ್ನೇಹಿತ ಕಾರಿನಲ್ಲಿ ಹೊಗುತ್ತಿದ್ದಾರೆ ಎಂಬ ಊಹೆಯ ಮೇರೆಗೆ ಕಾರನ್ನು ಹಿಂಬಾಲಿಸಿಕೊಂಡು ಬಂದು ಬೇಸ್ ಬಾಲ್ ಬ್ಯಾಟ್​ನಿಂದ ಕಾರಿನ ಗಾಜು ಒಡೆದಿದ್ದಾರೆ.

4 / 6
ಆದರೆ, ಆರೋಪಿಗಳು ದಾಳಿ ನಡೆಸಿದ ಕಾರಿನಲ್ಲಿ ಪೃಥ್ವಿ ಶಾ ಇರಲಿಲ್ಲ ಎಂಬುದು ತಿಳಿದು ಬಂದಿದೆ. ಈ ಘಟನೆಯ ಬಗ್ಗೆ ಮುಂಚೆಯೇ ಮುಂಜಾಗೃತೆವಹಿಸಿದ್ದ ಪೃಥ್ವಿ ಶಾ, ಆಗಲೇ ಬೇರೆ ಕಾರಿನಲ್ಲಿ ಮನೆಗೆ ತೆರಳಿದ್ದರು.

ಆದರೆ, ಆರೋಪಿಗಳು ದಾಳಿ ನಡೆಸಿದ ಕಾರಿನಲ್ಲಿ ಪೃಥ್ವಿ ಶಾ ಇರಲಿಲ್ಲ ಎಂಬುದು ತಿಳಿದು ಬಂದಿದೆ. ಈ ಘಟನೆಯ ಬಗ್ಗೆ ಮುಂಚೆಯೇ ಮುಂಜಾಗೃತೆವಹಿಸಿದ್ದ ಪೃಥ್ವಿ ಶಾ, ಆಗಲೇ ಬೇರೆ ಕಾರಿನಲ್ಲಿ ಮನೆಗೆ ತೆರಳಿದ್ದರು.

5 / 6
ಸದ್ಯ ಪೃಥ್ವಿ ಶಾ ಹಾಗೂ ಅವರ ಸ್ನೇಹಿತನ ಕಾರಿನ ಮೇಲೆ ದಾಳಿ ನಡೆಸಿದ 8 ಜನರ ವಿರುದ್ಧ ಮುಂಬೈ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ವರದಿಯಾಗಿದೆ.

ಸದ್ಯ ಪೃಥ್ವಿ ಶಾ ಹಾಗೂ ಅವರ ಸ್ನೇಹಿತನ ಕಾರಿನ ಮೇಲೆ ದಾಳಿ ನಡೆಸಿದ 8 ಜನರ ವಿರುದ್ಧ ಮುಂಬೈ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ವರದಿಯಾಗಿದೆ.

6 / 6
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!