AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ಲಬ್​ನಲ್ಲಿ ಸೆಲ್ಫಿ ನಿರಾಕರಿಸಿದ್ದಕ್ಕೆ ಕ್ರಿಕೆಟಿಗ ಪೃಥ್ವಿ ಶಾ ಮೇಲೆ ದಾಳಿ; 8 ಜನರ ವಿರುದ್ಧ ಪ್ರಕರಣ ದಾಖಲು

Prithvi Shaw: ಜೋಗೇಶ್ವರಿ ಲಿಂಕ್ ರೋಡ್ ಲೋಟಸ್ ಗ್ಯಾಸ್ ಸ್ಟೇಷನ್ ಬಳಿ ಶಾ ಹಾಗೂ ಅವರ ಸ್ನೇಹಿತ ಕಾರಿನಲ್ಲಿ ಹೊಗುತ್ತಿದ್ದಾರೆ ಎಂಬ ಊಹೆಯ ಮೇರೆಗೆ ಕಾರನ್ನು ಹಿಂಬಾಲಿಸಿಕೊಂಡು ಬಂದು ಬೇಸ್ ಬಾಲ್ ಬ್ಯಾಟ್​ನಿಂದ ಕಾರಿನ ಗಾಜು ಒಡೆದಿದ್ದಾರೆ.

TV9 Web
| Edited By: |

Updated on: Feb 16, 2023 | 2:35 PM

Share
ಟೀಂ ಇಂಡಿಯಾದ ಆರಂಭಿಕ ಆಟಗಾರ ಪೃಥ್ವಿ ಶಾ ಪ್ರಯಾಣಿಸುತ್ತಿದ್ದ ಕಾರಿನ ಮೇಲೆ ಕೆಲವು ಕಿಡಿಗೇಡಿಗಳು ದಾಳಿ ಮಾಡಿದ್ದು, ಈ ದಾಳಿಯಲ್ಲಿ ಪೃಥ್ವಿಗೆ ಯಾವುದೇ ಹಾನಿಯಾಗಿಲ್ಲ ಎಂಬುದು ತಿಳಿದುಬಂದಿದೆ.

ಟೀಂ ಇಂಡಿಯಾದ ಆರಂಭಿಕ ಆಟಗಾರ ಪೃಥ್ವಿ ಶಾ ಪ್ರಯಾಣಿಸುತ್ತಿದ್ದ ಕಾರಿನ ಮೇಲೆ ಕೆಲವು ಕಿಡಿಗೇಡಿಗಳು ದಾಳಿ ಮಾಡಿದ್ದು, ಈ ದಾಳಿಯಲ್ಲಿ ಪೃಥ್ವಿಗೆ ಯಾವುದೇ ಹಾನಿಯಾಗಿಲ್ಲ ಎಂಬುದು ತಿಳಿದುಬಂದಿದೆ.

1 / 6
ವಾಸ್ತವವಾಗಿ ಮುಂಬೈನ ಸಹಾರಾ ಸ್ಟಾರ್ ಹೋಟೆಲ್‌ನ ಮ್ಯಾನ್ಷನ್ ಕ್ಲಬ್‌ನಲ್ಲಿ ಬುಧವಾರ ರಾತ್ರಿ ಈ ಘಟನೆ ನಡೆದಿದೆ ಎಂದು ಎಬಿಪಿ ನ್ಯೂಸ್ ವರದಿ ಮಾಡಿದೆ.

ವಾಸ್ತವವಾಗಿ ಮುಂಬೈನ ಸಹಾರಾ ಸ್ಟಾರ್ ಹೋಟೆಲ್‌ನ ಮ್ಯಾನ್ಷನ್ ಕ್ಲಬ್‌ನಲ್ಲಿ ಬುಧವಾರ ರಾತ್ರಿ ಈ ಘಟನೆ ನಡೆದಿದೆ ಎಂದು ಎಬಿಪಿ ನ್ಯೂಸ್ ವರದಿ ಮಾಡಿದೆ.

2 / 6
ವರದಿಯ ಪ್ರಕಾರ ಸನಾ ಗಿಲ್ ಮತ್ತು ಶೋಬಿತ್ ಠಾಕೂರ್ ಎಂಬ ಇಬ್ಬರು ಯುವಕರು ಪೃಥ್ವಿ ಶಾ ಬಳಿ ಸೆಲ್ಫಿಗೆ ಮನವಿ ಮಾಡಿದ್ದಾರೆ. ಅದಕ್ಕೆ ಒಪ್ಪಿದ ಪೃಥ್ವಿ ಸೆಲ್ಫಿಗೆ ಪೋಸ್ ನೀಡಿದ್ದಾರೆ. ಆದರೆ ಇಷ್ಟಕ್ಕೆ ಸುಮ್ಮನಾಗದ ಅವರು ಮತ್ತೊಮ್ಮೆ ಸೆಲ್ಫಿ ತೆಗೆದುಕೊಳ್ಳಲು ಮುಂದಾಗಿದ್ದಾರೆ. ಇದಕ್ಕೆ ಪೃಥ್ವಿ ನಿರಾಕರಿಸಿದ್ದಾರೆ.

ವರದಿಯ ಪ್ರಕಾರ ಸನಾ ಗಿಲ್ ಮತ್ತು ಶೋಬಿತ್ ಠಾಕೂರ್ ಎಂಬ ಇಬ್ಬರು ಯುವಕರು ಪೃಥ್ವಿ ಶಾ ಬಳಿ ಸೆಲ್ಫಿಗೆ ಮನವಿ ಮಾಡಿದ್ದಾರೆ. ಅದಕ್ಕೆ ಒಪ್ಪಿದ ಪೃಥ್ವಿ ಸೆಲ್ಫಿಗೆ ಪೋಸ್ ನೀಡಿದ್ದಾರೆ. ಆದರೆ ಇಷ್ಟಕ್ಕೆ ಸುಮ್ಮನಾಗದ ಅವರು ಮತ್ತೊಮ್ಮೆ ಸೆಲ್ಫಿ ತೆಗೆದುಕೊಳ್ಳಲು ಮುಂದಾಗಿದ್ದಾರೆ. ಇದಕ್ಕೆ ಪೃಥ್ವಿ ನಿರಾಕರಿಸಿದ್ದಾರೆ.

3 / 6
ಬಳಿಕ ಸ್ಥಳಕ್ಕೆ ಬಂದ ಹೋಟೆಲ್ ಮ್ಯಾನೇಜರ್ ಈ ಇಬ್ಬರನ್ನು ಹೋಟೆಲ್​ನಿಂದ ಹೊರಗೆ ಕಳುಹಿಸಿದ್ದಾರೆ. ಇದರಿಂದ ಕೋಪಗೊಂಡ ಈ ಇಬ್ಬರು, ಶಾ ಮತ್ತು ಅವರ ಸ್ನೇಹಿತ ಕ್ಲಬ್‌ನಿಂದ ಹೊರಬರಲು ಕಾಯುತ್ತಿದ್ದರು. ಬಳಿಕ ಜೋಗೇಶ್ವರಿ ಲಿಂಕ್ ರೋಡ್ ಲೋಟಸ್ ಗ್ಯಾಸ್ ಸ್ಟೇಷನ್ ಬಳಿ ಶಾ ಹಾಗೂ ಅವರ ಸ್ನೇಹಿತ ಕಾರಿನಲ್ಲಿ ಹೊಗುತ್ತಿದ್ದಾರೆ ಎಂಬ ಊಹೆಯ ಮೇರೆಗೆ ಕಾರನ್ನು ಹಿಂಬಾಲಿಸಿಕೊಂಡು ಬಂದು ಬೇಸ್ ಬಾಲ್ ಬ್ಯಾಟ್​ನಿಂದ ಕಾರಿನ ಗಾಜು ಒಡೆದಿದ್ದಾರೆ.

ಬಳಿಕ ಸ್ಥಳಕ್ಕೆ ಬಂದ ಹೋಟೆಲ್ ಮ್ಯಾನೇಜರ್ ಈ ಇಬ್ಬರನ್ನು ಹೋಟೆಲ್​ನಿಂದ ಹೊರಗೆ ಕಳುಹಿಸಿದ್ದಾರೆ. ಇದರಿಂದ ಕೋಪಗೊಂಡ ಈ ಇಬ್ಬರು, ಶಾ ಮತ್ತು ಅವರ ಸ್ನೇಹಿತ ಕ್ಲಬ್‌ನಿಂದ ಹೊರಬರಲು ಕಾಯುತ್ತಿದ್ದರು. ಬಳಿಕ ಜೋಗೇಶ್ವರಿ ಲಿಂಕ್ ರೋಡ್ ಲೋಟಸ್ ಗ್ಯಾಸ್ ಸ್ಟೇಷನ್ ಬಳಿ ಶಾ ಹಾಗೂ ಅವರ ಸ್ನೇಹಿತ ಕಾರಿನಲ್ಲಿ ಹೊಗುತ್ತಿದ್ದಾರೆ ಎಂಬ ಊಹೆಯ ಮೇರೆಗೆ ಕಾರನ್ನು ಹಿಂಬಾಲಿಸಿಕೊಂಡು ಬಂದು ಬೇಸ್ ಬಾಲ್ ಬ್ಯಾಟ್​ನಿಂದ ಕಾರಿನ ಗಾಜು ಒಡೆದಿದ್ದಾರೆ.

4 / 6
ಆದರೆ, ಆರೋಪಿಗಳು ದಾಳಿ ನಡೆಸಿದ ಕಾರಿನಲ್ಲಿ ಪೃಥ್ವಿ ಶಾ ಇರಲಿಲ್ಲ ಎಂಬುದು ತಿಳಿದು ಬಂದಿದೆ. ಈ ಘಟನೆಯ ಬಗ್ಗೆ ಮುಂಚೆಯೇ ಮುಂಜಾಗೃತೆವಹಿಸಿದ್ದ ಪೃಥ್ವಿ ಶಾ, ಆಗಲೇ ಬೇರೆ ಕಾರಿನಲ್ಲಿ ಮನೆಗೆ ತೆರಳಿದ್ದರು.

ಆದರೆ, ಆರೋಪಿಗಳು ದಾಳಿ ನಡೆಸಿದ ಕಾರಿನಲ್ಲಿ ಪೃಥ್ವಿ ಶಾ ಇರಲಿಲ್ಲ ಎಂಬುದು ತಿಳಿದು ಬಂದಿದೆ. ಈ ಘಟನೆಯ ಬಗ್ಗೆ ಮುಂಚೆಯೇ ಮುಂಜಾಗೃತೆವಹಿಸಿದ್ದ ಪೃಥ್ವಿ ಶಾ, ಆಗಲೇ ಬೇರೆ ಕಾರಿನಲ್ಲಿ ಮನೆಗೆ ತೆರಳಿದ್ದರು.

5 / 6
ಸದ್ಯ ಪೃಥ್ವಿ ಶಾ ಹಾಗೂ ಅವರ ಸ್ನೇಹಿತನ ಕಾರಿನ ಮೇಲೆ ದಾಳಿ ನಡೆಸಿದ 8 ಜನರ ವಿರುದ್ಧ ಮುಂಬೈ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ವರದಿಯಾಗಿದೆ.

ಸದ್ಯ ಪೃಥ್ವಿ ಶಾ ಹಾಗೂ ಅವರ ಸ್ನೇಹಿತನ ಕಾರಿನ ಮೇಲೆ ದಾಳಿ ನಡೆಸಿದ 8 ಜನರ ವಿರುದ್ಧ ಮುಂಬೈ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ವರದಿಯಾಗಿದೆ.

6 / 6
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ