AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ಲಬ್​ನಲ್ಲಿ ಸೆಲ್ಫಿ ನಿರಾಕರಿಸಿದ್ದಕ್ಕೆ ಕ್ರಿಕೆಟಿಗ ಪೃಥ್ವಿ ಶಾ ಮೇಲೆ ದಾಳಿ; 8 ಜನರ ವಿರುದ್ಧ ಪ್ರಕರಣ ದಾಖಲು

Prithvi Shaw: ಜೋಗೇಶ್ವರಿ ಲಿಂಕ್ ರೋಡ್ ಲೋಟಸ್ ಗ್ಯಾಸ್ ಸ್ಟೇಷನ್ ಬಳಿ ಶಾ ಹಾಗೂ ಅವರ ಸ್ನೇಹಿತ ಕಾರಿನಲ್ಲಿ ಹೊಗುತ್ತಿದ್ದಾರೆ ಎಂಬ ಊಹೆಯ ಮೇರೆಗೆ ಕಾರನ್ನು ಹಿಂಬಾಲಿಸಿಕೊಂಡು ಬಂದು ಬೇಸ್ ಬಾಲ್ ಬ್ಯಾಟ್​ನಿಂದ ಕಾರಿನ ಗಾಜು ಒಡೆದಿದ್ದಾರೆ.

TV9 Web
| Edited By: |

Updated on: Feb 16, 2023 | 2:35 PM

Share
ಟೀಂ ಇಂಡಿಯಾದ ಆರಂಭಿಕ ಆಟಗಾರ ಪೃಥ್ವಿ ಶಾ ಪ್ರಯಾಣಿಸುತ್ತಿದ್ದ ಕಾರಿನ ಮೇಲೆ ಕೆಲವು ಕಿಡಿಗೇಡಿಗಳು ದಾಳಿ ಮಾಡಿದ್ದು, ಈ ದಾಳಿಯಲ್ಲಿ ಪೃಥ್ವಿಗೆ ಯಾವುದೇ ಹಾನಿಯಾಗಿಲ್ಲ ಎಂಬುದು ತಿಳಿದುಬಂದಿದೆ.

ಟೀಂ ಇಂಡಿಯಾದ ಆರಂಭಿಕ ಆಟಗಾರ ಪೃಥ್ವಿ ಶಾ ಪ್ರಯಾಣಿಸುತ್ತಿದ್ದ ಕಾರಿನ ಮೇಲೆ ಕೆಲವು ಕಿಡಿಗೇಡಿಗಳು ದಾಳಿ ಮಾಡಿದ್ದು, ಈ ದಾಳಿಯಲ್ಲಿ ಪೃಥ್ವಿಗೆ ಯಾವುದೇ ಹಾನಿಯಾಗಿಲ್ಲ ಎಂಬುದು ತಿಳಿದುಬಂದಿದೆ.

1 / 6
ವಾಸ್ತವವಾಗಿ ಮುಂಬೈನ ಸಹಾರಾ ಸ್ಟಾರ್ ಹೋಟೆಲ್‌ನ ಮ್ಯಾನ್ಷನ್ ಕ್ಲಬ್‌ನಲ್ಲಿ ಬುಧವಾರ ರಾತ್ರಿ ಈ ಘಟನೆ ನಡೆದಿದೆ ಎಂದು ಎಬಿಪಿ ನ್ಯೂಸ್ ವರದಿ ಮಾಡಿದೆ.

ವಾಸ್ತವವಾಗಿ ಮುಂಬೈನ ಸಹಾರಾ ಸ್ಟಾರ್ ಹೋಟೆಲ್‌ನ ಮ್ಯಾನ್ಷನ್ ಕ್ಲಬ್‌ನಲ್ಲಿ ಬುಧವಾರ ರಾತ್ರಿ ಈ ಘಟನೆ ನಡೆದಿದೆ ಎಂದು ಎಬಿಪಿ ನ್ಯೂಸ್ ವರದಿ ಮಾಡಿದೆ.

2 / 6
ವರದಿಯ ಪ್ರಕಾರ ಸನಾ ಗಿಲ್ ಮತ್ತು ಶೋಬಿತ್ ಠಾಕೂರ್ ಎಂಬ ಇಬ್ಬರು ಯುವಕರು ಪೃಥ್ವಿ ಶಾ ಬಳಿ ಸೆಲ್ಫಿಗೆ ಮನವಿ ಮಾಡಿದ್ದಾರೆ. ಅದಕ್ಕೆ ಒಪ್ಪಿದ ಪೃಥ್ವಿ ಸೆಲ್ಫಿಗೆ ಪೋಸ್ ನೀಡಿದ್ದಾರೆ. ಆದರೆ ಇಷ್ಟಕ್ಕೆ ಸುಮ್ಮನಾಗದ ಅವರು ಮತ್ತೊಮ್ಮೆ ಸೆಲ್ಫಿ ತೆಗೆದುಕೊಳ್ಳಲು ಮುಂದಾಗಿದ್ದಾರೆ. ಇದಕ್ಕೆ ಪೃಥ್ವಿ ನಿರಾಕರಿಸಿದ್ದಾರೆ.

ವರದಿಯ ಪ್ರಕಾರ ಸನಾ ಗಿಲ್ ಮತ್ತು ಶೋಬಿತ್ ಠಾಕೂರ್ ಎಂಬ ಇಬ್ಬರು ಯುವಕರು ಪೃಥ್ವಿ ಶಾ ಬಳಿ ಸೆಲ್ಫಿಗೆ ಮನವಿ ಮಾಡಿದ್ದಾರೆ. ಅದಕ್ಕೆ ಒಪ್ಪಿದ ಪೃಥ್ವಿ ಸೆಲ್ಫಿಗೆ ಪೋಸ್ ನೀಡಿದ್ದಾರೆ. ಆದರೆ ಇಷ್ಟಕ್ಕೆ ಸುಮ್ಮನಾಗದ ಅವರು ಮತ್ತೊಮ್ಮೆ ಸೆಲ್ಫಿ ತೆಗೆದುಕೊಳ್ಳಲು ಮುಂದಾಗಿದ್ದಾರೆ. ಇದಕ್ಕೆ ಪೃಥ್ವಿ ನಿರಾಕರಿಸಿದ್ದಾರೆ.

3 / 6
ಬಳಿಕ ಸ್ಥಳಕ್ಕೆ ಬಂದ ಹೋಟೆಲ್ ಮ್ಯಾನೇಜರ್ ಈ ಇಬ್ಬರನ್ನು ಹೋಟೆಲ್​ನಿಂದ ಹೊರಗೆ ಕಳುಹಿಸಿದ್ದಾರೆ. ಇದರಿಂದ ಕೋಪಗೊಂಡ ಈ ಇಬ್ಬರು, ಶಾ ಮತ್ತು ಅವರ ಸ್ನೇಹಿತ ಕ್ಲಬ್‌ನಿಂದ ಹೊರಬರಲು ಕಾಯುತ್ತಿದ್ದರು. ಬಳಿಕ ಜೋಗೇಶ್ವರಿ ಲಿಂಕ್ ರೋಡ್ ಲೋಟಸ್ ಗ್ಯಾಸ್ ಸ್ಟೇಷನ್ ಬಳಿ ಶಾ ಹಾಗೂ ಅವರ ಸ್ನೇಹಿತ ಕಾರಿನಲ್ಲಿ ಹೊಗುತ್ತಿದ್ದಾರೆ ಎಂಬ ಊಹೆಯ ಮೇರೆಗೆ ಕಾರನ್ನು ಹಿಂಬಾಲಿಸಿಕೊಂಡು ಬಂದು ಬೇಸ್ ಬಾಲ್ ಬ್ಯಾಟ್​ನಿಂದ ಕಾರಿನ ಗಾಜು ಒಡೆದಿದ್ದಾರೆ.

ಬಳಿಕ ಸ್ಥಳಕ್ಕೆ ಬಂದ ಹೋಟೆಲ್ ಮ್ಯಾನೇಜರ್ ಈ ಇಬ್ಬರನ್ನು ಹೋಟೆಲ್​ನಿಂದ ಹೊರಗೆ ಕಳುಹಿಸಿದ್ದಾರೆ. ಇದರಿಂದ ಕೋಪಗೊಂಡ ಈ ಇಬ್ಬರು, ಶಾ ಮತ್ತು ಅವರ ಸ್ನೇಹಿತ ಕ್ಲಬ್‌ನಿಂದ ಹೊರಬರಲು ಕಾಯುತ್ತಿದ್ದರು. ಬಳಿಕ ಜೋಗೇಶ್ವರಿ ಲಿಂಕ್ ರೋಡ್ ಲೋಟಸ್ ಗ್ಯಾಸ್ ಸ್ಟೇಷನ್ ಬಳಿ ಶಾ ಹಾಗೂ ಅವರ ಸ್ನೇಹಿತ ಕಾರಿನಲ್ಲಿ ಹೊಗುತ್ತಿದ್ದಾರೆ ಎಂಬ ಊಹೆಯ ಮೇರೆಗೆ ಕಾರನ್ನು ಹಿಂಬಾಲಿಸಿಕೊಂಡು ಬಂದು ಬೇಸ್ ಬಾಲ್ ಬ್ಯಾಟ್​ನಿಂದ ಕಾರಿನ ಗಾಜು ಒಡೆದಿದ್ದಾರೆ.

4 / 6
ಆದರೆ, ಆರೋಪಿಗಳು ದಾಳಿ ನಡೆಸಿದ ಕಾರಿನಲ್ಲಿ ಪೃಥ್ವಿ ಶಾ ಇರಲಿಲ್ಲ ಎಂಬುದು ತಿಳಿದು ಬಂದಿದೆ. ಈ ಘಟನೆಯ ಬಗ್ಗೆ ಮುಂಚೆಯೇ ಮುಂಜಾಗೃತೆವಹಿಸಿದ್ದ ಪೃಥ್ವಿ ಶಾ, ಆಗಲೇ ಬೇರೆ ಕಾರಿನಲ್ಲಿ ಮನೆಗೆ ತೆರಳಿದ್ದರು.

ಆದರೆ, ಆರೋಪಿಗಳು ದಾಳಿ ನಡೆಸಿದ ಕಾರಿನಲ್ಲಿ ಪೃಥ್ವಿ ಶಾ ಇರಲಿಲ್ಲ ಎಂಬುದು ತಿಳಿದು ಬಂದಿದೆ. ಈ ಘಟನೆಯ ಬಗ್ಗೆ ಮುಂಚೆಯೇ ಮುಂಜಾಗೃತೆವಹಿಸಿದ್ದ ಪೃಥ್ವಿ ಶಾ, ಆಗಲೇ ಬೇರೆ ಕಾರಿನಲ್ಲಿ ಮನೆಗೆ ತೆರಳಿದ್ದರು.

5 / 6
ಸದ್ಯ ಪೃಥ್ವಿ ಶಾ ಹಾಗೂ ಅವರ ಸ್ನೇಹಿತನ ಕಾರಿನ ಮೇಲೆ ದಾಳಿ ನಡೆಸಿದ 8 ಜನರ ವಿರುದ್ಧ ಮುಂಬೈ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ವರದಿಯಾಗಿದೆ.

ಸದ್ಯ ಪೃಥ್ವಿ ಶಾ ಹಾಗೂ ಅವರ ಸ್ನೇಹಿತನ ಕಾರಿನ ಮೇಲೆ ದಾಳಿ ನಡೆಸಿದ 8 ಜನರ ವಿರುದ್ಧ ಮುಂಬೈ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ವರದಿಯಾಗಿದೆ.

6 / 6
Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ