AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತೀಯ ಬ್ಯಾಟರ್​ಗಳ ಸಿಡಿಲಬ್ಬರಕ್ಕೆ ಪಾಕಿಸ್ತಾನ್ ವಿಶ್ವ ದಾಖಲೆ ಧೂಳೀಪಟ

India vs New Zealand 2nd T20: ನ್ಯೂಝಿಲೆಂಡ್ ವಿರುದ್ಧದ 2ನೇ ಟಿ20 ಪಂದ್ಯದಲ್ಲೂ ಟೀಮ್ ಇಂಡಿಯಾ ಅಮೋಘ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಕಿವೀಸ್ ಪಡೆ 20 ಓವರ್​ಗಳಲ್ಲಿ 208 ರನ್ ಕಲೆಹಾಕಿತು. ಈ ಗುರಿಯನ್ನು ಟೀಮ್ ಇಂಡಿಯಾ 15.2 ಓವರ್​ಗಳಲ್ಲಿ ಚೇಸ್ ಮಾಡಿ ಹೊಸ ವಿಶ್ವ ದಾಖಲೆ ಬರೆದಿದೆ.

ಝಾಹಿರ್ ಯೂಸುಫ್
|

Updated on: Jan 24, 2026 | 7:32 AM

Share
ಟಿ20 ಕ್ರಿಕೆಟ್​ನಲ್ಲಿ ಹೊಸ ವಿಶ್ವ ದಾಖಲೆ ನಿರ್ಮಾಣವಾಗಿದೆ. ಈ ವರ್ಲ್ಡ್​ ರೆಕಾರ್ಡ್ ನಿರ್ಮಿಸಿರುವುದು ಟೀಮ್ ಇಂಡಿಯಾ (Team India). ಅದು ಕೂಡ ಪಾಕಿಸ್ತಾನ್ (Pakistan) ತಂಡದ ವಿಶ್ವ ದಾಖಲೆಯನ್ನು ಧೂಳೀಪಟ ಮಾಡುವ ಮೂಲಕ ಎಂಬುದು ವಿಶೇಷ. 

ಟಿ20 ಕ್ರಿಕೆಟ್​ನಲ್ಲಿ ಹೊಸ ವಿಶ್ವ ದಾಖಲೆ ನಿರ್ಮಾಣವಾಗಿದೆ. ಈ ವರ್ಲ್ಡ್​ ರೆಕಾರ್ಡ್ ನಿರ್ಮಿಸಿರುವುದು ಟೀಮ್ ಇಂಡಿಯಾ (Team India). ಅದು ಕೂಡ ಪಾಕಿಸ್ತಾನ್ (Pakistan) ತಂಡದ ವಿಶ್ವ ದಾಖಲೆಯನ್ನು ಧೂಳೀಪಟ ಮಾಡುವ ಮೂಲಕ ಎಂಬುದು ವಿಶೇಷ. 

1 / 6
ರಾಯ್​ಪುರ್​ನಲ್ಲಿ ನಡೆದ ಭಾರತದ ವಿರುದ್ಧದ 2ನೇ ಟಿ20 ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ನ್ಯೂಝಿಲೆಂಡ್ ತಂಡವು 20 ಓವರ್​ಗಳಲ್ಲಿ ಕಲೆಹಾಕಿದ್ದು ಬರೋಬ್ಬರಿ 208 ರನ್​​ಗಳನ್ನು. ಈ ಕಠಿಣ ಗುರಿ ಬೆನ್ನತ್ತಿದ ಟೀಮ್ ಇಂಡಿಯಾ ಉತ್ತಮ ಆರಂಭ ಪಡೆದಿರಲಿಲ್ಲ.

ರಾಯ್​ಪುರ್​ನಲ್ಲಿ ನಡೆದ ಭಾರತದ ವಿರುದ್ಧದ 2ನೇ ಟಿ20 ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ನ್ಯೂಝಿಲೆಂಡ್ ತಂಡವು 20 ಓವರ್​ಗಳಲ್ಲಿ ಕಲೆಹಾಕಿದ್ದು ಬರೋಬ್ಬರಿ 208 ರನ್​​ಗಳನ್ನು. ಈ ಕಠಿಣ ಗುರಿ ಬೆನ್ನತ್ತಿದ ಟೀಮ್ ಇಂಡಿಯಾ ಉತ್ತಮ ಆರಂಭ ಪಡೆದಿರಲಿಲ್ಲ.

2 / 6
ಆದರೆ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಇಶಾನ್ ಕಿಶನ್ 32 ಎಸೆತಗಳಲ್ಲಿ 11 ಫೋರ್ ಹಾಗೂ 4 ಸಿಕ್ಸರ್​ಗಳೊಂದಿಗೆ 76 ರನ್ ಚಚ್ಚಿದರು. ಇನ್ನು ನಾಯಕ ಸೂರ್ಯಕುಮಾರ್ ಯಾದವ್ 37 ಎಸೆತಗಳಲ್ಲಿ 4 ಸಿಕ್ಸ್ ಹಾಗೂ 9 ಫೋರ್​ಗಳೊಂದಿಗೆ ಅಜೇಯ 82 ರನ್ ಬಾರಿಸಿದರು.

ಆದರೆ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಇಶಾನ್ ಕಿಶನ್ 32 ಎಸೆತಗಳಲ್ಲಿ 11 ಫೋರ್ ಹಾಗೂ 4 ಸಿಕ್ಸರ್​ಗಳೊಂದಿಗೆ 76 ರನ್ ಚಚ್ಚಿದರು. ಇನ್ನು ನಾಯಕ ಸೂರ್ಯಕುಮಾರ್ ಯಾದವ್ 37 ಎಸೆತಗಳಲ್ಲಿ 4 ಸಿಕ್ಸ್ ಹಾಗೂ 9 ಫೋರ್​ಗಳೊಂದಿಗೆ ಅಜೇಯ 82 ರನ್ ಬಾರಿಸಿದರು.

3 / 6
ಈ ಸ್ಫೋಟಕ ಅರ್ಧಶತಕಗಳ ನೆರವಿನೊಂದಿಗೆ ಟೀಮ್ ಇಂಡಿಯಾ 15.2 ಓವರ್​ಗಳಲ್ಲಿ 209 ರನ್​ಗಳಿಸಿ 7 ವಿಕೆಟ್​ಗಳ ಅಮೋಘ ಗೆಲುವು ದಾಖಲಿಸಿತು. ಈ ಗೆಲುವಿನೊಂದಿಗೆ ಭಾರತ ತಂಡವು ಹೊಸ ವಿಶ್ವ ದಾಖಲೆಯನ್ನು ಬರೆಯಿತು. ಅದು ಸಹ ಅತ್ಯಧಿಕ ಎಸೆತಗಳನ್ನು ಬಾಕಿಯಿರಿಸುವ ಮೂಲಕ ಎಂಬುದು ವಿಶೇಷ.

ಈ ಸ್ಫೋಟಕ ಅರ್ಧಶತಕಗಳ ನೆರವಿನೊಂದಿಗೆ ಟೀಮ್ ಇಂಡಿಯಾ 15.2 ಓವರ್​ಗಳಲ್ಲಿ 209 ರನ್​ಗಳಿಸಿ 7 ವಿಕೆಟ್​ಗಳ ಅಮೋಘ ಗೆಲುವು ದಾಖಲಿಸಿತು. ಈ ಗೆಲುವಿನೊಂದಿಗೆ ಭಾರತ ತಂಡವು ಹೊಸ ವಿಶ್ವ ದಾಖಲೆಯನ್ನು ಬರೆಯಿತು. ಅದು ಸಹ ಅತ್ಯಧಿಕ ಎಸೆತಗಳನ್ನು ಬಾಕಿಯಿರಿಸುವ ಮೂಲಕ ಎಂಬುದು ವಿಶೇಷ.

4 / 6
ಅಂದರೆ ಟಿ20 ಕ್ರಿಕೆಟ್​ ಇತಿಹಾಸದಲ್ಲೇ ಅತೀ ಹೆಚ್ಚು ಎಸೆತಗಳನ್ನು ಬಾಕಿಯಿರಿಸಿ 200+ ರನ್ ಚೇಸ್ ಮಾಡಿದ ವಿಶ್ವ ದಾಖಲೆ ಪಾಕಿಸ್ತಾನ್ ತಂಡದ ಹೆಸರಿನಲ್ಲಿತ್ತು. 2025 ರಲ್ಲಿ ನ್ಯೂಝಿಲೆಂಡ್ ವಿರುದ್ಧ ಪಾಕ್ ತಂಡ 24 ಎಸೆತಗಳನ್ನು ಬಾಕಿಯಿಸಿ 205 ರನ್​ಗಳನ್ನು ಚೇಸ್ ಮಾಡಿ ವಿಶ್ವ ದಾಖಲೆ ಬರೆದಿದ್ದರು.

ಅಂದರೆ ಟಿ20 ಕ್ರಿಕೆಟ್​ ಇತಿಹಾಸದಲ್ಲೇ ಅತೀ ಹೆಚ್ಚು ಎಸೆತಗಳನ್ನು ಬಾಕಿಯಿರಿಸಿ 200+ ರನ್ ಚೇಸ್ ಮಾಡಿದ ವಿಶ್ವ ದಾಖಲೆ ಪಾಕಿಸ್ತಾನ್ ತಂಡದ ಹೆಸರಿನಲ್ಲಿತ್ತು. 2025 ರಲ್ಲಿ ನ್ಯೂಝಿಲೆಂಡ್ ವಿರುದ್ಧ ಪಾಕ್ ತಂಡ 24 ಎಸೆತಗಳನ್ನು ಬಾಕಿಯಿಸಿ 205 ರನ್​ಗಳನ್ನು ಚೇಸ್ ಮಾಡಿ ವಿಶ್ವ ದಾಖಲೆ ಬರೆದಿದ್ದರು.

5 / 6
ಇದೀಗ ಪಾಕಿಸ್ತಾನ್ ತಂಡದ ಈ ವಿಶ್ವ ದಾಖಲೆಯನ್ನು ಭಾರತೀಯ ಬ್ಯಾಟರ್​ಗಳು ಧೂಳೀಪಟ ಮಾಡಿದ್ದಾರೆ. ನ್ಯೂಝಿಲೆಂಡ್ ನೀಡಿದ 209 ರನ್​ಗಳ ಗುರಿಯನ್ನು 28 ಎಸೆತಗಳನ್ನು ಬಾಕಿಯಿರಿಸಿ ಚೇಸ್ ಮಾಡಿ ಗೆದ್ದಿದೆ. ಈ ಮೂಲಕ ಟಿ20 ಕ್ರಿಕೆಟ್​ ಇತಿಹಾಸದಲ್ಲೇ ಅತ್ಯಧಿಕ ಎಸೆತಗಳನ್ನು ಬಾಕಿಯಿರಿಸಿ 200+ ಸ್ಕೋರ್​ ಬೆನ್ನತ್ತಿದ ಗೆದ್ದ ತಂಡ ಎಂಬ ವಿಶ್ವ ದಾಖಲೆಯನ್ನು ಟೀಮ್ ಇಂಡಿಯಾ ತನ್ನದಾಗಿಸಿಕೊಂಡಿದೆ.

ಇದೀಗ ಪಾಕಿಸ್ತಾನ್ ತಂಡದ ಈ ವಿಶ್ವ ದಾಖಲೆಯನ್ನು ಭಾರತೀಯ ಬ್ಯಾಟರ್​ಗಳು ಧೂಳೀಪಟ ಮಾಡಿದ್ದಾರೆ. ನ್ಯೂಝಿಲೆಂಡ್ ನೀಡಿದ 209 ರನ್​ಗಳ ಗುರಿಯನ್ನು 28 ಎಸೆತಗಳನ್ನು ಬಾಕಿಯಿರಿಸಿ ಚೇಸ್ ಮಾಡಿ ಗೆದ್ದಿದೆ. ಈ ಮೂಲಕ ಟಿ20 ಕ್ರಿಕೆಟ್​ ಇತಿಹಾಸದಲ್ಲೇ ಅತ್ಯಧಿಕ ಎಸೆತಗಳನ್ನು ಬಾಕಿಯಿರಿಸಿ 200+ ಸ್ಕೋರ್​ ಬೆನ್ನತ್ತಿದ ಗೆದ್ದ ತಂಡ ಎಂಬ ವಿಶ್ವ ದಾಖಲೆಯನ್ನು ಟೀಮ್ ಇಂಡಿಯಾ ತನ್ನದಾಗಿಸಿಕೊಂಡಿದೆ.

6 / 6
Follow Us
ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಪದಕ ಗೆದ್ದ ಕನ್ನಡತಿ; ಭಾರತೀಯ ವನಿತೆಯರ ಕಮಾಲ್
ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಪದಕ ಗೆದ್ದ ಕನ್ನಡತಿ; ಭಾರತೀಯ ವನಿತೆಯರ ಕಮಾಲ್
ಚಾಮರಾಜೇಶ್ವರಸ್ವಾಮಿ ಆಷಾಢ ಮಾಸದ ರಥೋತ್ಸವಕ್ಕೆ ಕ್ಷಣಗಣನೆ ಆರಂಭ
ಚಾಮರಾಜೇಶ್ವರಸ್ವಾಮಿ ಆಷಾಢ ಮಾಸದ ರಥೋತ್ಸವಕ್ಕೆ ಕ್ಷಣಗಣನೆ ಆರಂಭ
‘ಟಾಕ್ಸಿಕ್ ನೋಡಿದವರು ವಾಟ್​ ದಿ ಹೆಲ್​ ವಾಸ್ ದ್ಯಾಟ್ ಅಂತ ಹೊರಗೆ ಬರ್ತಾರೆ’
‘ಟಾಕ್ಸಿಕ್ ನೋಡಿದವರು ವಾಟ್​ ದಿ ಹೆಲ್​ ವಾಸ್ ದ್ಯಾಟ್ ಅಂತ ಹೊರಗೆ ಬರ್ತಾರೆ’
ಸಿಟಿ ರವಿ ಚಿಕ್ಕಮಗಳೂರಿಗೆ ಬರದಂತೆ ತಡೀತೇವೆ, ಮುಸ್ಲಿಂ ಮುಖಂಡರ ಎಚ್ಚರಿಕೆ
ಸಿಟಿ ರವಿ ಚಿಕ್ಕಮಗಳೂರಿಗೆ ಬರದಂತೆ ತಡೀತೇವೆ, ಮುಸ್ಲಿಂ ಮುಖಂಡರ ಎಚ್ಚರಿಕೆ
ಭೀಕರ ಬರಕ್ಕೆ ತುತ್ತಾದ ರಾಯಚೂರು, ಲಿಂಗಸೂರಿನಲ್ಲಿ ಗುಳೆ ಹೊರಟ 40 ಸಾವಿರ ಜನ
ಭೀಕರ ಬರಕ್ಕೆ ತುತ್ತಾದ ರಾಯಚೂರು, ಲಿಂಗಸೂರಿನಲ್ಲಿ ಗುಳೆ ಹೊರಟ 40 ಸಾವಿರ ಜನ
ಬೆಂಗಳೂರು: ಕ್ಯಾಬ್ಗೆ ಕಾಯುತ್ತಿದ್ದ ಯುವತಿ ಜೊತೆ ವ್ಯಕ್ತಿ ಅಸಭ್ಯ ವರ್ತನೆ
ಬೆಂಗಳೂರು: ಕ್ಯಾಬ್ಗೆ ಕಾಯುತ್ತಿದ್ದ ಯುವತಿ ಜೊತೆ ವ್ಯಕ್ತಿ ಅಸಭ್ಯ ವರ್ತನೆ
ಸುಬ್ರಹ್ಮಣ್ಯ, ಹನುಮನ ಲಹರಿ ಇರುವ ಪರ್ವ ದಿನ: 12 ರಾಶಿಗಳ ದಿನ ಭವಿಷ್ಯ
ಸುಬ್ರಹ್ಮಣ್ಯ, ಹನುಮನ ಲಹರಿ ಇರುವ ಪರ್ವ ದಿನ: 12 ರಾಶಿಗಳ ದಿನ ಭವಿಷ್ಯ
ಸರ್ಕಾರದ ಜೊತೆ ಇರುತ್ತೇವೆ: ಡಿಕೆಶಿಗೆ ತೇಜಸ್ವಿ ಸೂರ್ಯ ಭರವಸೆ
ಸರ್ಕಾರದ ಜೊತೆ ಇರುತ್ತೇವೆ: ಡಿಕೆಶಿಗೆ ತೇಜಸ್ವಿ ಸೂರ್ಯ ಭರವಸೆ
ಪಶುವೈದ್ಯ ನೇಮಕಾತಿ ಹಗರಣ: CBI ತನಿಖೆಗೆ ಒಪ್ಪಿಸಿ ಎಂದ ಸುರೇಶ್ ಕುಮಾರ್
ಪಶುವೈದ್ಯ ನೇಮಕಾತಿ ಹಗರಣ: CBI ತನಿಖೆಗೆ ಒಪ್ಪಿಸಿ ಎಂದ ಸುರೇಶ್ ಕುಮಾರ್
ಪ್ರತಿಭಟನಾಕಾರರ ಮೇಲಿನ ಲಾಠಿಚಾರ್ಜ್​ಗೆ ಸದನದಲ್ಲಿ ಖರ್ಗೆ ಖಂಡನೆ
ಪ್ರತಿಭಟನಾಕಾರರ ಮೇಲಿನ ಲಾಠಿಚಾರ್ಜ್​ಗೆ ಸದನದಲ್ಲಿ ಖರ್ಗೆ ಖಂಡನೆ