AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs SA: ದ. ಆಫ್ರಿಕಾ ವಿರುದ್ಧದ ಟಿ20 ಸರಣಿಗೆ ಇಂದು ಭಾರತ ತಂಡ ಪ್ರಕಟ: ಈ ಪ್ಲೇಯರ್​ಗೆ ಚಾನ್ಸ್ ಖಚಿತ

India Squad for Aouth Africa T20I Series: ಭಾರತ ಪ್ರವಾಸ ಕೈಗೊಳ್ಳುತ್ತಿರುವ ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಗೆ ಇಂದು ಟೀಮ್ ಇಂಡಿಯಾ ಪ್ರಕಟವಾಗಲಿದೆ. ಒಂದೆಡೆ ಹಿರಿಯ ಆಟಗಾರರಿಗೆ ವಿಶ್ರಾಂತಿ ನೀಡಬೇಕು ಎಂದು ಆಯ್ಕೆ ಸಮಿತಿ ಈಗ ಯುವಕರಿಗೆ ಮಣೆ ಹಾಕೋದಕ್ಕೆ ಚಿಂತನೆ ನಡೆಸಿದೆ. ಇದರಲ್ಲಿ ಪ್ರಮುಖವಾಗಿ ತಿಲಕ್ ವರ್ಮಾ.

Vinay Bhat
|

Updated on: May 22, 2022 | 6:36 AM

Share
ಭಾರತ ಪ್ರವಾಸ ಕೈಗೊಳ್ಳುತ್ತಿರುವ ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಗೆ ಇಂದು  ಟೀಮ್ ಇಂಡಿಯಾ ಪ್ರಕಟವಾಗಲಿದೆ. ಒಂದೆಡೆ ಹಿರಿಯ ಆಟಗಾರರಿಗೆ ವಿಶ್ರಾಂತಿ ನೀಡಬೇಕು ಎಂದು ಆಯ್ಕೆ ಸಮಿತಿ ಈಗ ಯುವಕರಿಗೆ ಮಣೆ ಹಾಕೋದಕ್ಕೆ ಚಿಂತನೆ ನಡೆಸಿದೆ. ಇದರಲ್ಲಿ ಪ್ರಮುಖವಾಗಿ ತಿಲಕ್ ವರ್ಮಾ.

1 / 6
ಇಂಡಿಯನ್ ಪ್ರೀಮಿಯರ್ ಲೀಗ್ 15ನೇ ಸೀಸನ್ ನಲ್ಲಿ ಉತ್ತಮ ಪ್ರದರ್ಶನ ನೀಡುತ್ತಿರುವ ಮುಂಬೈ ಇಂಡಿಯನ್ಸ್ ತಂಡದ ಮಿಡಲ್ ಆರ್ಡರ್ ಬ್ಯಾಟರ್ ತಿಲಕ್ ವರ್ಮಾ ಟೀಮ್ ಇಂಡಿಯಾಗೆ ಆಯ್ಕೆಯಾಗುವ ಸಾಧ್ಯತೆ ಹೆಚ್ಚಾಗಿದೆ.

2 / 6
ಮುಂಬೈ ಇಂಡಿಯನ್ಸ್ನ ಯುವ ಆಟಗಾರ ತಿಲಕ್ ವರ್ಮಾ ಮುಂಬೈ ಪರ ಸ್ಥಿರ ಪ್ರದರ್ಶನ ನೀಡುತ್ತಾ ಗಮನ ಸೆಳೆದಿದ್ದಾರೆ. 14 ಪಂದ್ಯಗಳನ್ನು ಆಡಿದ್ದು ಎರಡು ಅರ್ಧಶತಕ ಸಿಡಿಸಿ 350ಕ್ಕೂ ಅಧಿಕ ರನ್ ಕಲೆಹಾಕಿದ್ದಾರೆ.

ಮುಂಬೈ ಇಂಡಿಯನ್ಸ್ನ ಯುವ ಆಟಗಾರ ತಿಲಕ್ ವರ್ಮಾ ಮುಂಬೈ ಪರ ಸ್ಥಿರ ಪ್ರದರ್ಶನ ನೀಡುತ್ತಾ ಗಮನ ಸೆಳೆದಿದ್ದಾರೆ. 14 ಪಂದ್ಯಗಳನ್ನು ಆಡಿದ್ದು ಎರಡು ಅರ್ಧಶತಕ ಸಿಡಿಸಿ 350ಕ್ಕೂ ಅಧಿಕ ರನ್ ಕಲೆಹಾಕಿದ್ದಾರೆ.

3 / 6
ಮುಂಬೈ ಇಂಡಿಯನ್ಸ್ ತಂಡದ ನಾಯಕ ರೋಹಿತ್ ಶರ್ಮಾ ತಿಲಕ್ ವರ್ಮಾ ಸದ್ಯದಲ್ಲೇ ಟೀಮ್ ಇಂಡಿಯಾ ಪರ ಮೂರು ಫಾರ್ಮೆಟ್ನಲ್ಲಿ ಆಡಬಲ್ಲರು ಎಂದು ಭವಿಷ್ಯ ನುಡಿದಿದ್ದರು. ಇದರ ಬೆನ್ನಲ್ಲೇ ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಯಲ್ಲಿ ರೋಹಿತ್ , ಕೊಹ್ಲಿ, ಬುಮ್ರಾ ಸೇರಿದಂತೆ ಹಿರಿಯ ಆಟಗಾರರಿಗೆ ವಿಶ್ರಾಂತಿ ನೀಡುತ್ತಿರುವುದು ತಿಲಕ್ ವರ್ಮಾ ಗೆ ವರದಾನವಾಗಲಿದೆ.

ಮುಂಬೈ ಇಂಡಿಯನ್ಸ್ ತಂಡದ ನಾಯಕ ರೋಹಿತ್ ಶರ್ಮಾ ತಿಲಕ್ ವರ್ಮಾ ಸದ್ಯದಲ್ಲೇ ಟೀಮ್ ಇಂಡಿಯಾ ಪರ ಮೂರು ಫಾರ್ಮೆಟ್ನಲ್ಲಿ ಆಡಬಲ್ಲರು ಎಂದು ಭವಿಷ್ಯ ನುಡಿದಿದ್ದರು. ಇದರ ಬೆನ್ನಲ್ಲೇ ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಯಲ್ಲಿ ರೋಹಿತ್ , ಕೊಹ್ಲಿ, ಬುಮ್ರಾ ಸೇರಿದಂತೆ ಹಿರಿಯ ಆಟಗಾರರಿಗೆ ವಿಶ್ರಾಂತಿ ನೀಡುತ್ತಿರುವುದು ತಿಲಕ್ ವರ್ಮಾ ಗೆ ವರದಾನವಾಗಲಿದೆ.

4 / 6
ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವಿನ ಈ ಸರಣಿ ಜೂನ್ 9ರಿಂದ ಆರಂಭವಾಗಲಿದೆ. ಐದು ಪಂದ್ಯಗಳ ಟಿ20 ಸರಣಿ ಇದಾಗಿದ್ದು ಐದು ಭಿನ್ನ ತಾಣಗಳಲ್ಲಿ ಈ ಸರಣೀ ಆಯೋಜನೆಯಾಗಲಿದೆ. ಮೊದಲ ಪಂದ್ಯ ಜೂನ್ 9ರಂದು ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆಯಲಿದೆ.

ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವಿನ ಈ ಸರಣಿ ಜೂನ್ 9ರಿಂದ ಆರಂಭವಾಗಲಿದೆ. ಐದು ಪಂದ್ಯಗಳ ಟಿ20 ಸರಣಿ ಇದಾಗಿದ್ದು ಐದು ಭಿನ್ನ ತಾಣಗಳಲ್ಲಿ ಈ ಸರಣೀ ಆಯೋಜನೆಯಾಗಲಿದೆ. ಮೊದಲ ಪಂದ್ಯ ಜೂನ್ 9ರಂದು ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆಯಲಿದೆ.

5 / 6
ಇನ್ನು ಆರ್ ಸಿಬಿಯ ದಿನೇಶ್ ಕಾರ್ತಿಕ್ ಕೂಡ ಟೀಮ್ ಇಂಡಿಯಾಕ್ಕೆ ಕಮ್ ಬ್ಯಾಕ್ ಮಾಡಲಿದ್ದಾರೆ. ಆರ್ ಸಿಬಿ ಪರ ಇಡೀ ಸೀಸನ್ನಲ್ಲಿ ಉತ್ತಮ ಫಿನಿಷರ್ ಆಗಿ ಮಿಂಚುತ್ತಿರುವ ಹಿರಿಯ ವಿಕೆಟ್ ಕೀಪರ್ ಬ್ಯಾಟರ್ ದಿನೇಶ್ ಕಾರ್ತಿಕ್ ಆಯ್ಕೆ ಬಹುತೇಕ ಖಚಿತ ಎಂದು ಹೇಳಲಾಗಿದೆ. ಇವರ ಜೊತೆಗೆ ಹಾರ್ದಿಕ್ ಪಾಂಡ್ಯ, ಶಿಖರ್ ಧವನ್ ಕೂಡ ತಂಡ ಸೇರಿಕೊಳ್ಳಲಿದ್ದಾರೆ.

ಇನ್ನು ಆರ್ ಸಿಬಿಯ ದಿನೇಶ್ ಕಾರ್ತಿಕ್ ಕೂಡ ಟೀಮ್ ಇಂಡಿಯಾಕ್ಕೆ ಕಮ್ ಬ್ಯಾಕ್ ಮಾಡಲಿದ್ದಾರೆ. ಆರ್ ಸಿಬಿ ಪರ ಇಡೀ ಸೀಸನ್ನಲ್ಲಿ ಉತ್ತಮ ಫಿನಿಷರ್ ಆಗಿ ಮಿಂಚುತ್ತಿರುವ ಹಿರಿಯ ವಿಕೆಟ್ ಕೀಪರ್ ಬ್ಯಾಟರ್ ದಿನೇಶ್ ಕಾರ್ತಿಕ್ ಆಯ್ಕೆ ಬಹುತೇಕ ಖಚಿತ ಎಂದು ಹೇಳಲಾಗಿದೆ. ಇವರ ಜೊತೆಗೆ ಹಾರ್ದಿಕ್ ಪಾಂಡ್ಯ, ಶಿಖರ್ ಧವನ್ ಕೂಡ ತಂಡ ಸೇರಿಕೊಳ್ಳಲಿದ್ದಾರೆ.

6 / 6
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ