IND vs SA: ದ. ಆಫ್ರಿಕಾ ವಿರುದ್ಧದ ಟಿ20 ಸರಣಿಗೆ ಇಂದು ಭಾರತ ತಂಡ ಪ್ರಕಟ: ಈ ಪ್ಲೇಯರ್​ಗೆ ಚಾನ್ಸ್ ಖಚಿತ

India Squad for Aouth Africa T20I Series: ಭಾರತ ಪ್ರವಾಸ ಕೈಗೊಳ್ಳುತ್ತಿರುವ ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಗೆ ಇಂದು ಟೀಮ್ ಇಂಡಿಯಾ ಪ್ರಕಟವಾಗಲಿದೆ. ಒಂದೆಡೆ ಹಿರಿಯ ಆಟಗಾರರಿಗೆ ವಿಶ್ರಾಂತಿ ನೀಡಬೇಕು ಎಂದು ಆಯ್ಕೆ ಸಮಿತಿ ಈಗ ಯುವಕರಿಗೆ ಮಣೆ ಹಾಕೋದಕ್ಕೆ ಚಿಂತನೆ ನಡೆಸಿದೆ. ಇದರಲ್ಲಿ ಪ್ರಮುಖವಾಗಿ ತಿಲಕ್ ವರ್ಮಾ.

|

Updated on: May 22, 2022 | 6:36 AM

ಭಾರತ ಪ್ರವಾಸ ಕೈಗೊಳ್ಳುತ್ತಿರುವ ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಗೆ ಇಂದು  ಟೀಮ್ ಇಂಡಿಯಾ ಪ್ರಕಟವಾಗಲಿದೆ. ಒಂದೆಡೆ ಹಿರಿಯ ಆಟಗಾರರಿಗೆ ವಿಶ್ರಾಂತಿ ನೀಡಬೇಕು ಎಂದು ಆಯ್ಕೆ ಸಮಿತಿ ಈಗ ಯುವಕರಿಗೆ ಮಣೆ ಹಾಕೋದಕ್ಕೆ ಚಿಂತನೆ ನಡೆಸಿದೆ. ಇದರಲ್ಲಿ ಪ್ರಮುಖವಾಗಿ ತಿಲಕ್ ವರ್ಮಾ.

1 / 6
ಇಂಡಿಯನ್ ಪ್ರೀಮಿಯರ್ ಲೀಗ್ 15ನೇ ಸೀಸನ್ ನಲ್ಲಿ ಉತ್ತಮ ಪ್ರದರ್ಶನ ನೀಡುತ್ತಿರುವ ಮುಂಬೈ ಇಂಡಿಯನ್ಸ್ ತಂಡದ ಮಿಡಲ್ ಆರ್ಡರ್ ಬ್ಯಾಟರ್ ತಿಲಕ್ ವರ್ಮಾ ಟೀಮ್ ಇಂಡಿಯಾಗೆ ಆಯ್ಕೆಯಾಗುವ ಸಾಧ್ಯತೆ ಹೆಚ್ಚಾಗಿದೆ.

2 / 6
ಮುಂಬೈ ಇಂಡಿಯನ್ಸ್ನ ಯುವ ಆಟಗಾರ ತಿಲಕ್ ವರ್ಮಾ ಮುಂಬೈ ಪರ ಸ್ಥಿರ ಪ್ರದರ್ಶನ ನೀಡುತ್ತಾ ಗಮನ ಸೆಳೆದಿದ್ದಾರೆ. 14 ಪಂದ್ಯಗಳನ್ನು ಆಡಿದ್ದು ಎರಡು ಅರ್ಧಶತಕ ಸಿಡಿಸಿ 350ಕ್ಕೂ ಅಧಿಕ ರನ್ ಕಲೆಹಾಕಿದ್ದಾರೆ.

ಮುಂಬೈ ಇಂಡಿಯನ್ಸ್ನ ಯುವ ಆಟಗಾರ ತಿಲಕ್ ವರ್ಮಾ ಮುಂಬೈ ಪರ ಸ್ಥಿರ ಪ್ರದರ್ಶನ ನೀಡುತ್ತಾ ಗಮನ ಸೆಳೆದಿದ್ದಾರೆ. 14 ಪಂದ್ಯಗಳನ್ನು ಆಡಿದ್ದು ಎರಡು ಅರ್ಧಶತಕ ಸಿಡಿಸಿ 350ಕ್ಕೂ ಅಧಿಕ ರನ್ ಕಲೆಹಾಕಿದ್ದಾರೆ.

3 / 6
ಮುಂಬೈ ಇಂಡಿಯನ್ಸ್ ತಂಡದ ನಾಯಕ ರೋಹಿತ್ ಶರ್ಮಾ ತಿಲಕ್ ವರ್ಮಾ ಸದ್ಯದಲ್ಲೇ ಟೀಮ್ ಇಂಡಿಯಾ ಪರ ಮೂರು ಫಾರ್ಮೆಟ್ನಲ್ಲಿ ಆಡಬಲ್ಲರು ಎಂದು ಭವಿಷ್ಯ ನುಡಿದಿದ್ದರು. ಇದರ ಬೆನ್ನಲ್ಲೇ ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಯಲ್ಲಿ ರೋಹಿತ್ , ಕೊಹ್ಲಿ, ಬುಮ್ರಾ ಸೇರಿದಂತೆ ಹಿರಿಯ ಆಟಗಾರರಿಗೆ ವಿಶ್ರಾಂತಿ ನೀಡುತ್ತಿರುವುದು ತಿಲಕ್ ವರ್ಮಾ ಗೆ ವರದಾನವಾಗಲಿದೆ.

ಮುಂಬೈ ಇಂಡಿಯನ್ಸ್ ತಂಡದ ನಾಯಕ ರೋಹಿತ್ ಶರ್ಮಾ ತಿಲಕ್ ವರ್ಮಾ ಸದ್ಯದಲ್ಲೇ ಟೀಮ್ ಇಂಡಿಯಾ ಪರ ಮೂರು ಫಾರ್ಮೆಟ್ನಲ್ಲಿ ಆಡಬಲ್ಲರು ಎಂದು ಭವಿಷ್ಯ ನುಡಿದಿದ್ದರು. ಇದರ ಬೆನ್ನಲ್ಲೇ ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಯಲ್ಲಿ ರೋಹಿತ್ , ಕೊಹ್ಲಿ, ಬುಮ್ರಾ ಸೇರಿದಂತೆ ಹಿರಿಯ ಆಟಗಾರರಿಗೆ ವಿಶ್ರಾಂತಿ ನೀಡುತ್ತಿರುವುದು ತಿಲಕ್ ವರ್ಮಾ ಗೆ ವರದಾನವಾಗಲಿದೆ.

4 / 6
ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವಿನ ಈ ಸರಣಿ ಜೂನ್ 9ರಿಂದ ಆರಂಭವಾಗಲಿದೆ. ಐದು ಪಂದ್ಯಗಳ ಟಿ20 ಸರಣಿ ಇದಾಗಿದ್ದು ಐದು ಭಿನ್ನ ತಾಣಗಳಲ್ಲಿ ಈ ಸರಣೀ ಆಯೋಜನೆಯಾಗಲಿದೆ. ಮೊದಲ ಪಂದ್ಯ ಜೂನ್ 9ರಂದು ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆಯಲಿದೆ.

ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವಿನ ಈ ಸರಣಿ ಜೂನ್ 9ರಿಂದ ಆರಂಭವಾಗಲಿದೆ. ಐದು ಪಂದ್ಯಗಳ ಟಿ20 ಸರಣಿ ಇದಾಗಿದ್ದು ಐದು ಭಿನ್ನ ತಾಣಗಳಲ್ಲಿ ಈ ಸರಣೀ ಆಯೋಜನೆಯಾಗಲಿದೆ. ಮೊದಲ ಪಂದ್ಯ ಜೂನ್ 9ರಂದು ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆಯಲಿದೆ.

5 / 6
ಇನ್ನು ಆರ್ ಸಿಬಿಯ ದಿನೇಶ್ ಕಾರ್ತಿಕ್ ಕೂಡ ಟೀಮ್ ಇಂಡಿಯಾಕ್ಕೆ ಕಮ್ ಬ್ಯಾಕ್ ಮಾಡಲಿದ್ದಾರೆ. ಆರ್ ಸಿಬಿ ಪರ ಇಡೀ ಸೀಸನ್ನಲ್ಲಿ ಉತ್ತಮ ಫಿನಿಷರ್ ಆಗಿ ಮಿಂಚುತ್ತಿರುವ ಹಿರಿಯ ವಿಕೆಟ್ ಕೀಪರ್ ಬ್ಯಾಟರ್ ದಿನೇಶ್ ಕಾರ್ತಿಕ್ ಆಯ್ಕೆ ಬಹುತೇಕ ಖಚಿತ ಎಂದು ಹೇಳಲಾಗಿದೆ. ಇವರ ಜೊತೆಗೆ ಹಾರ್ದಿಕ್ ಪಾಂಡ್ಯ, ಶಿಖರ್ ಧವನ್ ಕೂಡ ತಂಡ ಸೇರಿಕೊಳ್ಳಲಿದ್ದಾರೆ.

ಇನ್ನು ಆರ್ ಸಿಬಿಯ ದಿನೇಶ್ ಕಾರ್ತಿಕ್ ಕೂಡ ಟೀಮ್ ಇಂಡಿಯಾಕ್ಕೆ ಕಮ್ ಬ್ಯಾಕ್ ಮಾಡಲಿದ್ದಾರೆ. ಆರ್ ಸಿಬಿ ಪರ ಇಡೀ ಸೀಸನ್ನಲ್ಲಿ ಉತ್ತಮ ಫಿನಿಷರ್ ಆಗಿ ಮಿಂಚುತ್ತಿರುವ ಹಿರಿಯ ವಿಕೆಟ್ ಕೀಪರ್ ಬ್ಯಾಟರ್ ದಿನೇಶ್ ಕಾರ್ತಿಕ್ ಆಯ್ಕೆ ಬಹುತೇಕ ಖಚಿತ ಎಂದು ಹೇಳಲಾಗಿದೆ. ಇವರ ಜೊತೆಗೆ ಹಾರ್ದಿಕ್ ಪಾಂಡ್ಯ, ಶಿಖರ್ ಧವನ್ ಕೂಡ ತಂಡ ಸೇರಿಕೊಳ್ಳಲಿದ್ದಾರೆ.

6 / 6
Follow us
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ