Sign In

By signing in or creating an account, you agree with Associated Broadcasting Company's Terms & Conditions and Privacy Policy.

Team India New Jersey: ಟೀಮ್ ಇಂಡಿಯಾದ ಹೊಸ ಜೆರ್ಸಿ ಅನಾವರಣ

Team India New Jersey 2023: ಟೆಸ್ಟ್ ಕ್ರಿಕೆಟ್​ನಲ್ಲಿ ಭಾರತ ತಂಡದ ಜೆರ್ಸಿ ಮೇಲೆ ಇನ್ಮುಂದೆ ನೀಲಿ ಬಣ್ಣದಲ್ಲಿ ಇಂಡಿಯಾ ಎಂಬ ಬರಹ ಕಾಣಿಸಿಕೊಳ್ಳಲಿದೆ.

TV9 Web
| Updated By: ಝಾಹಿರ್ ಯೂಸುಫ್

Updated on:Jun 01, 2023 | 10:48 PM

ಟೀಮ್ ಇಂಡಿಯಾದ ಹೊಸ ಜೆರ್ಸಿಯನ್ನು ಅಡಿಡಾಸ್ ಕಂಪೆನಿ ಅನಾವರಣಗೊಳಿಸಿದೆ. ಭಾರತದ ತಂಡದ ಹೊಸ ಕಿಟ್ ಪ್ರಾಯೋಜಕರಾಗಿರುವ ಅಡಿಡಾಸ್ ಕಂಪೆನಿಯು ಟೆಸ್ಟ್, ಏಕದಿನ ಹಾಗೂ ಟಿ20 ಕ್ರಿಕೆಟ್​ಗೆ ವಿಭಿನ್ನ ಜೆರ್ಸಿಯನ್ನು ವಿನ್ಯಾಸಗೊಳಿಸಿರುವುದು ವಿಶೇಷ.

ಟೀಮ್ ಇಂಡಿಯಾದ ಹೊಸ ಜೆರ್ಸಿಯನ್ನು ಅಡಿಡಾಸ್ ಕಂಪೆನಿ ಅನಾವರಣಗೊಳಿಸಿದೆ. ಭಾರತದ ತಂಡದ ಹೊಸ ಕಿಟ್ ಪ್ರಾಯೋಜಕರಾಗಿರುವ ಅಡಿಡಾಸ್ ಕಂಪೆನಿಯು ಟೆಸ್ಟ್, ಏಕದಿನ ಹಾಗೂ ಟಿ20 ಕ್ರಿಕೆಟ್​ಗೆ ವಿಭಿನ್ನ ಜೆರ್ಸಿಯನ್ನು ವಿನ್ಯಾಸಗೊಳಿಸಿರುವುದು ವಿಶೇಷ.

1 / 7
ಅದರಂತೆ ಟೆಸ್ಟ್ ಕ್ರಿಕೆಟ್​ನಲ್ಲಿ ಭಾರತ ತಂಡದ ಜೆರ್ಸಿ ಮೇಲೆ ಇನ್ಮುಂದೆ ನೀಲಿ ಬಣ್ಣದಲ್ಲಿ ಇಂಡಿಯಾ ಎಂಬ ಬರಹ ಕಾಣಿಸಿಕೊಳ್ಳಲಿದೆ. ಅಲ್ಲದೆ ಭುಜ ಭಾಗದಲ್ಲಿ ಅಡಿಡಾಸ್ ಕಂಪೆನಿಯ ಲೋಗೋವನ್ನು ಪ್ರತಿನಿಧಿಸುವ ಪಟ್ಟಿಗಳನ್ನು ನೀಡಲಾಗಿದೆ.

ಅದರಂತೆ ಟೆಸ್ಟ್ ಕ್ರಿಕೆಟ್​ನಲ್ಲಿ ಭಾರತ ತಂಡದ ಜೆರ್ಸಿ ಮೇಲೆ ಇನ್ಮುಂದೆ ನೀಲಿ ಬಣ್ಣದಲ್ಲಿ ಇಂಡಿಯಾ ಎಂಬ ಬರಹ ಕಾಣಿಸಿಕೊಳ್ಳಲಿದೆ. ಅಲ್ಲದೆ ಭುಜ ಭಾಗದಲ್ಲಿ ಅಡಿಡಾಸ್ ಕಂಪೆನಿಯ ಲೋಗೋವನ್ನು ಪ್ರತಿನಿಧಿಸುವ ಪಟ್ಟಿಗಳನ್ನು ನೀಡಲಾಗಿದೆ.

2 / 7
ಹಾಗೆಯೇ ಟಿ20 ಕ್ರಿಕೆಟ್​ನಲ್ಲಿ ಟೀಮ್ ಇಂಡಿಯಾ ವಿತ್​ ಔಟ್ ಕಾಲರ್​ ಜೆರ್ಸಿಯಲ್ಲಿ ಕಣಕ್ಕಿಳಿಯಲಿದೆ. ಈ ಜೆರ್ಸಿಯನ್ನು ಕಡು ನೀಲಿ ಬಣ್ಣದಲ್ಲಿ ವಿನ್ಯಾಸಗೊಳಿಸಿರುವುದು ವಿಶೇಷ.

ಹಾಗೆಯೇ ಟಿ20 ಕ್ರಿಕೆಟ್​ನಲ್ಲಿ ಟೀಮ್ ಇಂಡಿಯಾ ವಿತ್​ ಔಟ್ ಕಾಲರ್​ ಜೆರ್ಸಿಯಲ್ಲಿ ಕಣಕ್ಕಿಳಿಯಲಿದೆ. ಈ ಜೆರ್ಸಿಯನ್ನು ಕಡು ನೀಲಿ ಬಣ್ಣದಲ್ಲಿ ವಿನ್ಯಾಸಗೊಳಿಸಿರುವುದು ವಿಶೇಷ.

3 / 7
ಇನ್ನು ಏಕದಿನ ಕ್ರಿಕೆಟ್​ನಲ್ಲಿ ಭಾರತ ತಂಡವು ತಿಳಿ ನೀಲಿ ಜೆರ್ಸಿಯನ್ನು ಧರಿಸಲಿದೆ. ಈ ಜೆರ್ಸಿಯ ಭುಜ ಭಾಗದಲ್ಲಿ ಅಡಿಡಾಸ್ ಕಂಪೆನಿಯ ಲೋಗೋವನ್ನು ಪ್ರತಿನಿಧಿಸುವ ಬಿಳಿ ಪಟ್ಟಿಗಳನ್ನು ನೀಡಲಾಗಿದೆ.

ಇನ್ನು ಏಕದಿನ ಕ್ರಿಕೆಟ್​ನಲ್ಲಿ ಭಾರತ ತಂಡವು ತಿಳಿ ನೀಲಿ ಜೆರ್ಸಿಯನ್ನು ಧರಿಸಲಿದೆ. ಈ ಜೆರ್ಸಿಯ ಭುಜ ಭಾಗದಲ್ಲಿ ಅಡಿಡಾಸ್ ಕಂಪೆನಿಯ ಲೋಗೋವನ್ನು ಪ್ರತಿನಿಧಿಸುವ ಬಿಳಿ ಪಟ್ಟಿಗಳನ್ನು ನೀಡಲಾಗಿದೆ.

4 / 7
ಅದರಂತೆ ಮುಂಬರುವ ದಿನಗಳಲ್ಲಿ ಟೀಮ್ ಇಂಡಿಯಾ ಈ 3 ಬಣ್ಣದ ಜೆರ್ಸಿಗಳಲ್ಲಿ ಕಣಕ್ಕಿಳಿಯಲಿದೆ. ಇದಾಗ್ಯೂ ಏಕದಿನ ವಿಶ್ವಕಪ್​ಗೆ ಭಾರತ ತಂಡದ ಜೆರ್ಸಿ ವಿನ್ಯಾಸ ಮತ್ತೊಮ್ಮೆ ಬದಲಾಗಲಿದೆ.

ಅದರಂತೆ ಮುಂಬರುವ ದಿನಗಳಲ್ಲಿ ಟೀಮ್ ಇಂಡಿಯಾ ಈ 3 ಬಣ್ಣದ ಜೆರ್ಸಿಗಳಲ್ಲಿ ಕಣಕ್ಕಿಳಿಯಲಿದೆ. ಇದಾಗ್ಯೂ ಏಕದಿನ ವಿಶ್ವಕಪ್​ಗೆ ಭಾರತ ತಂಡದ ಜೆರ್ಸಿ ವಿನ್ಯಾಸ ಮತ್ತೊಮ್ಮೆ ಬದಲಾಗಲಿದೆ.

5 / 7
ಸದ್ಯ ಟೀಮ್ ಇಂಡಿಯಾ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಪಂದ್ಯಕ್ಕಾಗಿ ಸಜ್ಜಾಗುತ್ತಿದೆ. ಓವಲ್ ಮೈದಾನದಲ್ಲಿ ಬುಧವಾರದಿಂದ ಶುರುವಾಗಲಿರುವ ಈ ಪಂದ್ಯದಲ್ಲಿ ಗೆಲ್ಲುವ ತಂಡವು ಚಾಂಪಿಯನ್​ ಪಟ್ಟ ಅಲಂಕರಿಸಲಿದೆ. ಹೀಗಾಗಿ 2013 ರ ಬಳಿಕ ಐಸಿಸಿ ಟ್ರೋಫಿ ಗೆಲ್ಲುವ ಉತ್ತಮ ಅವಕಾಶ ಟೀಮ್ ಇಂಡಿಯಾ ಮುಂದಿದೆ.

ಸದ್ಯ ಟೀಮ್ ಇಂಡಿಯಾ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಪಂದ್ಯಕ್ಕಾಗಿ ಸಜ್ಜಾಗುತ್ತಿದೆ. ಓವಲ್ ಮೈದಾನದಲ್ಲಿ ಬುಧವಾರದಿಂದ ಶುರುವಾಗಲಿರುವ ಈ ಪಂದ್ಯದಲ್ಲಿ ಗೆಲ್ಲುವ ತಂಡವು ಚಾಂಪಿಯನ್​ ಪಟ್ಟ ಅಲಂಕರಿಸಲಿದೆ. ಹೀಗಾಗಿ 2013 ರ ಬಳಿಕ ಐಸಿಸಿ ಟ್ರೋಫಿ ಗೆಲ್ಲುವ ಉತ್ತಮ ಅವಕಾಶ ಟೀಮ್ ಇಂಡಿಯಾ ಮುಂದಿದೆ.

6 / 7
ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ಗೆ ಭಾರತ ತಂಡ ಹೀಗಿದೆ: ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ, ಅಜಿಂಕ್ಯ ರಹಾನೆ, ಕೆಎಸ್ ಭರತ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್, ಜಯದೇವ್ ಉನಾದ್ಕಟ್, ಇಶಾನ್ ಕಿಶನ್ (ವಿಕೆಟ್ ಕೀಪರ್).

ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ಗೆ ಭಾರತ ತಂಡ ಹೀಗಿದೆ: ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ, ಅಜಿಂಕ್ಯ ರಹಾನೆ, ಕೆಎಸ್ ಭರತ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್, ಜಯದೇವ್ ಉನಾದ್ಕಟ್, ಇಶಾನ್ ಕಿಶನ್ (ವಿಕೆಟ್ ಕೀಪರ್).

7 / 7

Published On - 7:20 pm, Thu, 1 June 23

Follow us
ಭಾರತದ ಲೇಸರ್ ವೆಪನ್ ಸಿಸ್ಟಂ ಪ್ರಯೋಗದ ವಿಡಿಯೋ
ಭಾರತದ ಲೇಸರ್ ವೆಪನ್ ಸಿಸ್ಟಂ ಪ್ರಯೋಗದ ವಿಡಿಯೋ
ಕುಮಾರಸ್ವಾಮಿ ಮನೆಗೆ ಲೇಟಾಗಿ ಹೋಗಿದ್ದರೆ ಅವರೇ ಅದಕ್ಕೆ ಜಬಾಬ್ದಾರರು: ಸಚಿವ
ಕುಮಾರಸ್ವಾಮಿ ಮನೆಗೆ ಲೇಟಾಗಿ ಹೋಗಿದ್ದರೆ ಅವರೇ ಅದಕ್ಕೆ ಜಬಾಬ್ದಾರರು: ಸಚಿವ
ಪಬ್ಲಿಕ್​ನಲ್ಲಿ ಮುಸ್ಲಿಂ ಮಹಿಳೆಯ ಹಿಜಾಬ್ ಕಳಚಿದ ಪುರುಷರು
ಪಬ್ಲಿಕ್​ನಲ್ಲಿ ಮುಸ್ಲಿಂ ಮಹಿಳೆಯ ಹಿಜಾಬ್ ಕಳಚಿದ ಪುರುಷರು
ಭಯಾನಕ ವಿಡಿಯೋ: ಜೀಪ್ ರ‍್ಯಾಲಿ ನಡೆಯುವ ವೇಳೆ‌ ಕಾಡಾನೆ ಡೆಡ್ಲಿ ಅಟ್ಯಾಕ್
ಭಯಾನಕ ವಿಡಿಯೋ: ಜೀಪ್ ರ‍್ಯಾಲಿ ನಡೆಯುವ ವೇಳೆ‌ ಕಾಡಾನೆ ಡೆಡ್ಲಿ ಅಟ್ಯಾಕ್
4 ವರ್ಷದ ಪ್ರೀತಿಗೆ ಸಾಕ್ಷಿಯಾದ ಅಂಬೇಡ್ಕರ್ ಜಯಂತಿ: ಪ್ರತಿಮೆ ಎದುರೇ ವಿವಾಹ
4 ವರ್ಷದ ಪ್ರೀತಿಗೆ ಸಾಕ್ಷಿಯಾದ ಅಂಬೇಡ್ಕರ್ ಜಯಂತಿ: ಪ್ರತಿಮೆ ಎದುರೇ ವಿವಾಹ
ಜಾತಿಗಣತಿ ವರದಿ ಬಗ್ಗೆ ಕೇಳಿದರೆ ಸಿಡಿಮಿಡಿಗೊಳ್ಳುವ ಸಿಎಂ ಸಿದ್ದರಾಮಯ್ಯ
ಜಾತಿಗಣತಿ ವರದಿ ಬಗ್ಗೆ ಕೇಳಿದರೆ ಸಿಡಿಮಿಡಿಗೊಳ್ಳುವ ಸಿಎಂ ಸಿದ್ದರಾಮಯ್ಯ
ನಿರ್ಜನ ಪ್ರದೇಶದಲ್ಲಿ ತಪ್ಪಿಸಿಕೊಳ್ಳುವ ವ್ಯರ್ಥ ಪ್ರಯತ್ನ ನಡೆಸಿದ್ದ ಆರೋಪಿ
ನಿರ್ಜನ ಪ್ರದೇಶದಲ್ಲಿ ತಪ್ಪಿಸಿಕೊಳ್ಳುವ ವ್ಯರ್ಥ ಪ್ರಯತ್ನ ನಡೆಸಿದ್ದ ಆರೋಪಿ
ತಾಯಿಯನ್ನು ಬೇಗ ಕಳೆದುಕೊಂಡ ನಮಗೆ ಅಮ್ಮನ ಕೊರತೆ ಕಾಡದಂತೆ ಬೆಳೆಸಿದರು:ಜ್ಯೋತಿ
ತಾಯಿಯನ್ನು ಬೇಗ ಕಳೆದುಕೊಂಡ ನಮಗೆ ಅಮ್ಮನ ಕೊರತೆ ಕಾಡದಂತೆ ಬೆಳೆಸಿದರು:ಜ್ಯೋತಿ
ಮೋಸದಾಟದ ಡೌಟ್... ಹಾರ್ದಿಕ್ ಪಾಂಡ್ಯ ಬ್ಯಾಟ್ ಪರಿಶೀಲಿಸಿದ ಅಂಪೈರ್
ಮೋಸದಾಟದ ಡೌಟ್... ಹಾರ್ದಿಕ್ ಪಾಂಡ್ಯ ಬ್ಯಾಟ್ ಪರಿಶೀಲಿಸಿದ ಅಂಪೈರ್
ಪ್ರತಿಭಟನೆ ಹೆಸರಲ್ಲಿ ಕುಟುಂಬವೊಂದರ ವೈಭವೀಕರಣ ನಡೆಯಬಾರದು: ಯತ್ನಾಳ್
ಪ್ರತಿಭಟನೆ ಹೆಸರಲ್ಲಿ ಕುಟುಂಬವೊಂದರ ವೈಭವೀಕರಣ ನಡೆಯಬಾರದು: ಯತ್ನಾಳ್