Team India New Jersey: ಟೀಮ್ ಇಂಡಿಯಾದ ಹೊಸ ಜೆರ್ಸಿ ಅನಾವರಣ

Team India New Jersey 2023: ಟೆಸ್ಟ್ ಕ್ರಿಕೆಟ್​ನಲ್ಲಿ ಭಾರತ ತಂಡದ ಜೆರ್ಸಿ ಮೇಲೆ ಇನ್ಮುಂದೆ ನೀಲಿ ಬಣ್ಣದಲ್ಲಿ ಇಂಡಿಯಾ ಎಂಬ ಬರಹ ಕಾಣಿಸಿಕೊಳ್ಳಲಿದೆ.

| Updated By: ಝಾಹಿರ್ ಯೂಸುಫ್

Updated on:Jun 01, 2023 | 10:48 PM

ಟೀಮ್ ಇಂಡಿಯಾದ ಹೊಸ ಜೆರ್ಸಿಯನ್ನು ಅಡಿಡಾಸ್ ಕಂಪೆನಿ ಅನಾವರಣಗೊಳಿಸಿದೆ. ಭಾರತದ ತಂಡದ ಹೊಸ ಕಿಟ್ ಪ್ರಾಯೋಜಕರಾಗಿರುವ ಅಡಿಡಾಸ್ ಕಂಪೆನಿಯು ಟೆಸ್ಟ್, ಏಕದಿನ ಹಾಗೂ ಟಿ20 ಕ್ರಿಕೆಟ್​ಗೆ ವಿಭಿನ್ನ ಜೆರ್ಸಿಯನ್ನು ವಿನ್ಯಾಸಗೊಳಿಸಿರುವುದು ವಿಶೇಷ.

ಟೀಮ್ ಇಂಡಿಯಾದ ಹೊಸ ಜೆರ್ಸಿಯನ್ನು ಅಡಿಡಾಸ್ ಕಂಪೆನಿ ಅನಾವರಣಗೊಳಿಸಿದೆ. ಭಾರತದ ತಂಡದ ಹೊಸ ಕಿಟ್ ಪ್ರಾಯೋಜಕರಾಗಿರುವ ಅಡಿಡಾಸ್ ಕಂಪೆನಿಯು ಟೆಸ್ಟ್, ಏಕದಿನ ಹಾಗೂ ಟಿ20 ಕ್ರಿಕೆಟ್​ಗೆ ವಿಭಿನ್ನ ಜೆರ್ಸಿಯನ್ನು ವಿನ್ಯಾಸಗೊಳಿಸಿರುವುದು ವಿಶೇಷ.

1 / 7
ಅದರಂತೆ ಟೆಸ್ಟ್ ಕ್ರಿಕೆಟ್​ನಲ್ಲಿ ಭಾರತ ತಂಡದ ಜೆರ್ಸಿ ಮೇಲೆ ಇನ್ಮುಂದೆ ನೀಲಿ ಬಣ್ಣದಲ್ಲಿ ಇಂಡಿಯಾ ಎಂಬ ಬರಹ ಕಾಣಿಸಿಕೊಳ್ಳಲಿದೆ. ಅಲ್ಲದೆ ಭುಜ ಭಾಗದಲ್ಲಿ ಅಡಿಡಾಸ್ ಕಂಪೆನಿಯ ಲೋಗೋವನ್ನು ಪ್ರತಿನಿಧಿಸುವ ಪಟ್ಟಿಗಳನ್ನು ನೀಡಲಾಗಿದೆ.

ಅದರಂತೆ ಟೆಸ್ಟ್ ಕ್ರಿಕೆಟ್​ನಲ್ಲಿ ಭಾರತ ತಂಡದ ಜೆರ್ಸಿ ಮೇಲೆ ಇನ್ಮುಂದೆ ನೀಲಿ ಬಣ್ಣದಲ್ಲಿ ಇಂಡಿಯಾ ಎಂಬ ಬರಹ ಕಾಣಿಸಿಕೊಳ್ಳಲಿದೆ. ಅಲ್ಲದೆ ಭುಜ ಭಾಗದಲ್ಲಿ ಅಡಿಡಾಸ್ ಕಂಪೆನಿಯ ಲೋಗೋವನ್ನು ಪ್ರತಿನಿಧಿಸುವ ಪಟ್ಟಿಗಳನ್ನು ನೀಡಲಾಗಿದೆ.

2 / 7
ಹಾಗೆಯೇ ಟಿ20 ಕ್ರಿಕೆಟ್​ನಲ್ಲಿ ಟೀಮ್ ಇಂಡಿಯಾ ವಿತ್​ ಔಟ್ ಕಾಲರ್​ ಜೆರ್ಸಿಯಲ್ಲಿ ಕಣಕ್ಕಿಳಿಯಲಿದೆ. ಈ ಜೆರ್ಸಿಯನ್ನು ಕಡು ನೀಲಿ ಬಣ್ಣದಲ್ಲಿ ವಿನ್ಯಾಸಗೊಳಿಸಿರುವುದು ವಿಶೇಷ.

ಹಾಗೆಯೇ ಟಿ20 ಕ್ರಿಕೆಟ್​ನಲ್ಲಿ ಟೀಮ್ ಇಂಡಿಯಾ ವಿತ್​ ಔಟ್ ಕಾಲರ್​ ಜೆರ್ಸಿಯಲ್ಲಿ ಕಣಕ್ಕಿಳಿಯಲಿದೆ. ಈ ಜೆರ್ಸಿಯನ್ನು ಕಡು ನೀಲಿ ಬಣ್ಣದಲ್ಲಿ ವಿನ್ಯಾಸಗೊಳಿಸಿರುವುದು ವಿಶೇಷ.

3 / 7
ಇನ್ನು ಏಕದಿನ ಕ್ರಿಕೆಟ್​ನಲ್ಲಿ ಭಾರತ ತಂಡವು ತಿಳಿ ನೀಲಿ ಜೆರ್ಸಿಯನ್ನು ಧರಿಸಲಿದೆ. ಈ ಜೆರ್ಸಿಯ ಭುಜ ಭಾಗದಲ್ಲಿ ಅಡಿಡಾಸ್ ಕಂಪೆನಿಯ ಲೋಗೋವನ್ನು ಪ್ರತಿನಿಧಿಸುವ ಬಿಳಿ ಪಟ್ಟಿಗಳನ್ನು ನೀಡಲಾಗಿದೆ.

ಇನ್ನು ಏಕದಿನ ಕ್ರಿಕೆಟ್​ನಲ್ಲಿ ಭಾರತ ತಂಡವು ತಿಳಿ ನೀಲಿ ಜೆರ್ಸಿಯನ್ನು ಧರಿಸಲಿದೆ. ಈ ಜೆರ್ಸಿಯ ಭುಜ ಭಾಗದಲ್ಲಿ ಅಡಿಡಾಸ್ ಕಂಪೆನಿಯ ಲೋಗೋವನ್ನು ಪ್ರತಿನಿಧಿಸುವ ಬಿಳಿ ಪಟ್ಟಿಗಳನ್ನು ನೀಡಲಾಗಿದೆ.

4 / 7
ಅದರಂತೆ ಮುಂಬರುವ ದಿನಗಳಲ್ಲಿ ಟೀಮ್ ಇಂಡಿಯಾ ಈ 3 ಬಣ್ಣದ ಜೆರ್ಸಿಗಳಲ್ಲಿ ಕಣಕ್ಕಿಳಿಯಲಿದೆ. ಇದಾಗ್ಯೂ ಏಕದಿನ ವಿಶ್ವಕಪ್​ಗೆ ಭಾರತ ತಂಡದ ಜೆರ್ಸಿ ವಿನ್ಯಾಸ ಮತ್ತೊಮ್ಮೆ ಬದಲಾಗಲಿದೆ.

ಅದರಂತೆ ಮುಂಬರುವ ದಿನಗಳಲ್ಲಿ ಟೀಮ್ ಇಂಡಿಯಾ ಈ 3 ಬಣ್ಣದ ಜೆರ್ಸಿಗಳಲ್ಲಿ ಕಣಕ್ಕಿಳಿಯಲಿದೆ. ಇದಾಗ್ಯೂ ಏಕದಿನ ವಿಶ್ವಕಪ್​ಗೆ ಭಾರತ ತಂಡದ ಜೆರ್ಸಿ ವಿನ್ಯಾಸ ಮತ್ತೊಮ್ಮೆ ಬದಲಾಗಲಿದೆ.

5 / 7
ಸದ್ಯ ಟೀಮ್ ಇಂಡಿಯಾ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಪಂದ್ಯಕ್ಕಾಗಿ ಸಜ್ಜಾಗುತ್ತಿದೆ. ಓವಲ್ ಮೈದಾನದಲ್ಲಿ ಬುಧವಾರದಿಂದ ಶುರುವಾಗಲಿರುವ ಈ ಪಂದ್ಯದಲ್ಲಿ ಗೆಲ್ಲುವ ತಂಡವು ಚಾಂಪಿಯನ್​ ಪಟ್ಟ ಅಲಂಕರಿಸಲಿದೆ. ಹೀಗಾಗಿ 2013 ರ ಬಳಿಕ ಐಸಿಸಿ ಟ್ರೋಫಿ ಗೆಲ್ಲುವ ಉತ್ತಮ ಅವಕಾಶ ಟೀಮ್ ಇಂಡಿಯಾ ಮುಂದಿದೆ.

ಸದ್ಯ ಟೀಮ್ ಇಂಡಿಯಾ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಪಂದ್ಯಕ್ಕಾಗಿ ಸಜ್ಜಾಗುತ್ತಿದೆ. ಓವಲ್ ಮೈದಾನದಲ್ಲಿ ಬುಧವಾರದಿಂದ ಶುರುವಾಗಲಿರುವ ಈ ಪಂದ್ಯದಲ್ಲಿ ಗೆಲ್ಲುವ ತಂಡವು ಚಾಂಪಿಯನ್​ ಪಟ್ಟ ಅಲಂಕರಿಸಲಿದೆ. ಹೀಗಾಗಿ 2013 ರ ಬಳಿಕ ಐಸಿಸಿ ಟ್ರೋಫಿ ಗೆಲ್ಲುವ ಉತ್ತಮ ಅವಕಾಶ ಟೀಮ್ ಇಂಡಿಯಾ ಮುಂದಿದೆ.

6 / 7
ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ಗೆ ಭಾರತ ತಂಡ ಹೀಗಿದೆ: ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ, ಅಜಿಂಕ್ಯ ರಹಾನೆ, ಕೆಎಸ್ ಭರತ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್, ಜಯದೇವ್ ಉನಾದ್ಕಟ್, ಇಶಾನ್ ಕಿಶನ್ (ವಿಕೆಟ್ ಕೀಪರ್).

ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ಗೆ ಭಾರತ ತಂಡ ಹೀಗಿದೆ: ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ, ಅಜಿಂಕ್ಯ ರಹಾನೆ, ಕೆಎಸ್ ಭರತ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್, ಜಯದೇವ್ ಉನಾದ್ಕಟ್, ಇಶಾನ್ ಕಿಶನ್ (ವಿಕೆಟ್ ಕೀಪರ್).

7 / 7

Published On - 7:20 pm, Thu, 1 June 23

Follow us
Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ
Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ
Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!