AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕ ರಣಜಿ ಕ್ರಿಕೆಟರ್ ಜೊತೆ ನಿಶ್ಚಿತಾರ್ಥ ಮಾಡಿಕೊಂಡ ವೇದಾ ಕೃಷ್ಣಮೂರ್ತಿ; ಫೋಟೋ ನೋಡಿ

Veda Krishnamurthy-Arjun Hoysala: ಪ್ರಕೃತಿ ಸೌಂದರ್ಯದ ಮಡಿಲಲ್ಲಿ ಪ್ರೇಮ ನಿವೇದನಾ ಪರ್ವ ಮುಗಿಸಿದ ವೇದ-ಅರ್ಜುನ್ ಈಗ ನಿಶ್ಚಿತಾರ್ಥವನ್ನು ಕುಟುಂಬ ಸದಸ್ಯರ ಸಮ್ಮುಖದಲ್ಲಿ ನೆರವೇರಿಸಿಕೊಂಡಿದ್ದಾರೆ.

TV9 Web
| Updated By: ಪೃಥ್ವಿಶಂಕರ

Updated on: Sep 25, 2022 | 3:46 PM

ಕೆಲ ದಿನಗಳ ಹಿಂದೆ ಕರ್ನಾಟಕದ ರಣಜಿ ತಂಡದ ಆಟಗಾರ ಅರ್ಜುನ್ ಹೊಯ್ಸಳ ಜೊತೆಗೆ ವೈವಾಹಿಕ ಜೀವನಕ್ಕೆ ಕಾಲಿರಿಸುತ್ತಿರುವುದಾಗಿ ಟೀಂ ಇಂಡಿಯಾ ಮಹಿಳಾ ಕ್ರಿಕೆಟರ್ ವೇದಾ ಕೃಷ್ಣಮೂರ್ತಿ ಹೇಳಿಕೊಂಡಿದ್ದರು.  ಈ ಹಿಂದೆ ವೇದಾ ಅವರು ತಮ್ಮ ಗೆಳೆಯ ಮತ್ತು ಈಗ ನಿಶ್ಚಿತ ವರ ಅರ್ಜುನ್ ಹೊಯ್ಸಳ ಅವರೊಂದಿಗೆ ಕಾಣಿಸಿಕೊಂಡಿರುವ ಕೆಲವು ಚಿತ್ರಗಳನ್ನು ಹಂಚಿಕೊಂಡಿದ್ದರು. ಈ ಫೋಟೋಗಳಲ್ಲಿ ಅರ್ಜುನ್ ಮೊಣಕಾಲಿನ ಮೇಲೆ ಕುಳಿತು ತುಂಬಾ ರೋಮ್ಯಾಂಟಿಕ್ ಆಗಿ ವೇದಾಗೆ ಪ್ರಪೋಸ್ ಮಾಡುತ್ತಿರುವುದು ಕಂಡುಬಂದಿತ್ತು.

ಕೆಲ ದಿನಗಳ ಹಿಂದೆ ಕರ್ನಾಟಕದ ರಣಜಿ ತಂಡದ ಆಟಗಾರ ಅರ್ಜುನ್ ಹೊಯ್ಸಳ ಜೊತೆಗೆ ವೈವಾಹಿಕ ಜೀವನಕ್ಕೆ ಕಾಲಿರಿಸುತ್ತಿರುವುದಾಗಿ ಟೀಂ ಇಂಡಿಯಾ ಮಹಿಳಾ ಕ್ರಿಕೆಟರ್ ವೇದಾ ಕೃಷ್ಣಮೂರ್ತಿ ಹೇಳಿಕೊಂಡಿದ್ದರು. ಈ ಹಿಂದೆ ವೇದಾ ಅವರು ತಮ್ಮ ಗೆಳೆಯ ಮತ್ತು ಈಗ ನಿಶ್ಚಿತ ವರ ಅರ್ಜುನ್ ಹೊಯ್ಸಳ ಅವರೊಂದಿಗೆ ಕಾಣಿಸಿಕೊಂಡಿರುವ ಕೆಲವು ಚಿತ್ರಗಳನ್ನು ಹಂಚಿಕೊಂಡಿದ್ದರು. ಈ ಫೋಟೋಗಳಲ್ಲಿ ಅರ್ಜುನ್ ಮೊಣಕಾಲಿನ ಮೇಲೆ ಕುಳಿತು ತುಂಬಾ ರೋಮ್ಯಾಂಟಿಕ್ ಆಗಿ ವೇದಾಗೆ ಪ್ರಪೋಸ್ ಮಾಡುತ್ತಿರುವುದು ಕಂಡುಬಂದಿತ್ತು.

1 / 5
ಪ್ರಕೃತಿ ಸೌಂದರ್ಯದ ಮಡಿಲಲ್ಲಿ ಪ್ರೇಮ ನಿವೇದನಾ ಪರ್ವ ಮುಗಿಸಿದ ವೇದ-ಅರ್ಜುನ್ ಈಗ ನಿಶ್ಚಿತಾರ್ಥವನ್ನು ಕುಟುಂಬ ಸದಸ್ಯರ ಸಮ್ಮುಖದಲ್ಲಿ ನೆರವೇರಿಸಿಕೊಂಡಿದ್ದಾರೆ. ಈ ಪ್ರೇಮ ಪಕ್ಷಿಗಳು ಎಂಗೇಜ್​ಮೆಂಟ್ ಮಾಡಿಕೊಂಡಿರುವ ಕೆಲವು ಫೋಟೋಗಳನ್ನು ಅರ್ಜುನ್ ತಮ್ಮ ಇನ್‌ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡಿದ್ದಾರೆ.

ಪ್ರಕೃತಿ ಸೌಂದರ್ಯದ ಮಡಿಲಲ್ಲಿ ಪ್ರೇಮ ನಿವೇದನಾ ಪರ್ವ ಮುಗಿಸಿದ ವೇದ-ಅರ್ಜುನ್ ಈಗ ನಿಶ್ಚಿತಾರ್ಥವನ್ನು ಕುಟುಂಬ ಸದಸ್ಯರ ಸಮ್ಮುಖದಲ್ಲಿ ನೆರವೇರಿಸಿಕೊಂಡಿದ್ದಾರೆ. ಈ ಪ್ರೇಮ ಪಕ್ಷಿಗಳು ಎಂಗೇಜ್​ಮೆಂಟ್ ಮಾಡಿಕೊಂಡಿರುವ ಕೆಲವು ಫೋಟೋಗಳನ್ನು ಅರ್ಜುನ್ ತಮ್ಮ ಇನ್‌ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡಿದ್ದಾರೆ.

2 / 5
ಇನ್‌ಸ್ಟಾಗ್ರಾಮ್‌ನಲ್ಲಿ ವೇದಾ ಕೃಷ್ಣಮೂರ್ತಿ ಅವರೊಂದಿಗಿನ ನಿಶ್ಚಿತಾರ್ಥ ಕ್ಷಣಗಳ ಫೋಟೋಗಳನ್ನು ಹಂಚಿಕೊಂಡ ಅರ್ಜುನ್, ಈ ಶುಭಾ ಸಮಾರಂಭಕ್ಕೆ ಶುಭಾಶಯ ಮತ್ತು ಆಶೀರ್ವಾದಿಸಿದ ಎಲ್ಲರಿಗೂ ಧನ್ಯವಾದಗಳು ಎಂದು ಬರೆದುಕೊಂಡಿದ್ದಾರೆ.

ಇನ್‌ಸ್ಟಾಗ್ರಾಮ್‌ನಲ್ಲಿ ವೇದಾ ಕೃಷ್ಣಮೂರ್ತಿ ಅವರೊಂದಿಗಿನ ನಿಶ್ಚಿತಾರ್ಥ ಕ್ಷಣಗಳ ಫೋಟೋಗಳನ್ನು ಹಂಚಿಕೊಂಡ ಅರ್ಜುನ್, ಈ ಶುಭಾ ಸಮಾರಂಭಕ್ಕೆ ಶುಭಾಶಯ ಮತ್ತು ಆಶೀರ್ವಾದಿಸಿದ ಎಲ್ಲರಿಗೂ ಧನ್ಯವಾದಗಳು ಎಂದು ಬರೆದುಕೊಂಡಿದ್ದಾರೆ.

3 / 5
ಸೆಪ್ಟೆಂಬರ್ 18 ರಂದು (ಕಳೆದ ಭಾನುವಾರ) ವೇದಾ- ಅರ್ಜುನ್ ಅವರ ನಿಶ್ಚಿತಾರ್ಥ ಸಮಾರಂಭ ನಡೆದಿದ್ದು, ಈ ಕಾರ್ಯಕ್ರಮದಲ್ಲಿ ಕುಟುಂಬದ ಸಂಬಂಧಿಕರು ಮತ್ತು ಆಪ್ತರು ಭಾಗವಹಿಸಿದ್ದರು.

ಸೆಪ್ಟೆಂಬರ್ 18 ರಂದು (ಕಳೆದ ಭಾನುವಾರ) ವೇದಾ- ಅರ್ಜುನ್ ಅವರ ನಿಶ್ಚಿತಾರ್ಥ ಸಮಾರಂಭ ನಡೆದಿದ್ದು, ಈ ಕಾರ್ಯಕ್ರಮದಲ್ಲಿ ಕುಟುಂಬದ ಸಂಬಂಧಿಕರು ಮತ್ತು ಆಪ್ತರು ಭಾಗವಹಿಸಿದ್ದರು.

4 / 5
ವೇದಾ ಕೃಷ್ಣಮೂರ್ತಿಯವರಿಗೆ 2021ನೇ ಇಸವಿ ವೃತ್ತಿಜೀವನ ವಿಚಾರದಲ್ಲಿ ಅಷ್ಟಾಗಿ ಉತ್ತಮವಾಗಿರಲಿಲ್ಲ. ಕಳೆದ ವರ್ಷ ಕೇವಲ 2 ವಾರಗಳ ಅಂತರದಲ್ಲಿ ಕೊರೊನಾದಿಂದ ತಾಯಿ ಮತ್ತು ಸಹೋದರಿಯನ್ನು ಕಳೆದುಕೊಂಡರು. ಕೇವಲ 18 ನೇ ವಯಸ್ಸಿನಲ್ಲಿ ಅಂತರಾಷ್ಟ್ರೀಯ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದ ವೇದಾ, ಭಾರತದ ಪರ 48 ODI ಮತ್ತು 76 T20 ಪಂದ್ಯಗಳನ್ನು ಆಡಿದ್ದಾರೆ. ಇದುವರೆಗೆ 10 ಅರ್ಧಶತಕಗಳನ್ನು ಬಾರಿಸಿರುವ ವೇದಾ ಒಂದೇ ಒಂದು ಶತಕವನ್ನು ಗಳಿಸಲು ಸಾಧ್ಯವಾಗಿಲ್ಲ.

ವೇದಾ ಕೃಷ್ಣಮೂರ್ತಿಯವರಿಗೆ 2021ನೇ ಇಸವಿ ವೃತ್ತಿಜೀವನ ವಿಚಾರದಲ್ಲಿ ಅಷ್ಟಾಗಿ ಉತ್ತಮವಾಗಿರಲಿಲ್ಲ. ಕಳೆದ ವರ್ಷ ಕೇವಲ 2 ವಾರಗಳ ಅಂತರದಲ್ಲಿ ಕೊರೊನಾದಿಂದ ತಾಯಿ ಮತ್ತು ಸಹೋದರಿಯನ್ನು ಕಳೆದುಕೊಂಡರು. ಕೇವಲ 18 ನೇ ವಯಸ್ಸಿನಲ್ಲಿ ಅಂತರಾಷ್ಟ್ರೀಯ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದ ವೇದಾ, ಭಾರತದ ಪರ 48 ODI ಮತ್ತು 76 T20 ಪಂದ್ಯಗಳನ್ನು ಆಡಿದ್ದಾರೆ. ಇದುವರೆಗೆ 10 ಅರ್ಧಶತಕಗಳನ್ನು ಬಾರಿಸಿರುವ ವೇದಾ ಒಂದೇ ಒಂದು ಶತಕವನ್ನು ಗಳಿಸಲು ಸಾಧ್ಯವಾಗಿಲ್ಲ.

5 / 5
Follow us
ಇರಾನ್​ ನಿಂದ ಇದೇ ಮೊದಲ ಬಾರಿಗೆ ಸೆಜ್ಜಿಲ್ ಮಿಸೈಲ್ ಬಳಕೆ, ಇಸ್ರೇಲ್ ತತ್ತರ!
ಇರಾನ್​ ನಿಂದ ಇದೇ ಮೊದಲ ಬಾರಿಗೆ ಸೆಜ್ಜಿಲ್ ಮಿಸೈಲ್ ಬಳಕೆ, ಇಸ್ರೇಲ್ ತತ್ತರ!
ಇಸ್ರೇಲ್​​ ನಲ್ಲಿ ಸಿಲುಕಿದ್ದ 18 ಕನ್ನಡಿಗರು ತಾಯ್ನಾಡಿಗೆ ವಾಪಸ್
ಇಸ್ರೇಲ್​​ ನಲ್ಲಿ ಸಿಲುಕಿದ್ದ 18 ಕನ್ನಡಿಗರು ತಾಯ್ನಾಡಿಗೆ ವಾಪಸ್
ಜಯಂತಿ ಬಸುರಿ ಮತ್ತು ಸೀಮಂತದ ದಿನಾಂಕ ಫಿಕ್ಸ್ ಆಗಿತ್ತು: ನೆರೆಮನೆ ಮಹಿಳೆ
ಜಯಂತಿ ಬಸುರಿ ಮತ್ತು ಸೀಮಂತದ ದಿನಾಂಕ ಫಿಕ್ಸ್ ಆಗಿತ್ತು: ನೆರೆಮನೆ ಮಹಿಳೆ
ಅಸಿಮ್ ಮುನೀರ್​​ಗೆ ಔತಣ ನೀಡಿದ ಟ್ರಂಪ್ ವಿರುದ್ಧ ಶಶಿ ತರೂರ್ ಲೇವಡಿ
ಅಸಿಮ್ ಮುನೀರ್​​ಗೆ ಔತಣ ನೀಡಿದ ಟ್ರಂಪ್ ವಿರುದ್ಧ ಶಶಿ ತರೂರ್ ಲೇವಡಿ
ಒನ್​ ವೇನಲ್ಲಿ ಬಂದು ಡಿಸಿಗೆ ಅವಾಜ್ ಹಾಕಿದ ಬೈಕ್ ಸವಾರ: ಮುಂದೇನಾಯ್ತು?
ಒನ್​ ವೇನಲ್ಲಿ ಬಂದು ಡಿಸಿಗೆ ಅವಾಜ್ ಹಾಕಿದ ಬೈಕ್ ಸವಾರ: ಮುಂದೇನಾಯ್ತು?
ಪಕ್ಷ ಅಧಿಕಾರಕ್ಕೆ ಬರಬೇಕಾದರೆ ಸಾಮೂಹಿಕ ನಾಯಕತ್ವ ಬೇಕಾಗುತ್ತದೆ: ರಾಜಣ್ಣ
ಪಕ್ಷ ಅಧಿಕಾರಕ್ಕೆ ಬರಬೇಕಾದರೆ ಸಾಮೂಹಿಕ ನಾಯಕತ್ವ ಬೇಕಾಗುತ್ತದೆ: ರಾಜಣ್ಣ
ಜನಪ್ರಿಯ ಗೆಟ್ಟೋ ಕಿಡ್ಸ್​ಗೆ ಪ್ರೀತಿಯ ವಿದಾಯ ಹೇಳಿದ ಅರ್ಜುನ್ ಜನ್ಯ
ಜನಪ್ರಿಯ ಗೆಟ್ಟೋ ಕಿಡ್ಸ್​ಗೆ ಪ್ರೀತಿಯ ವಿದಾಯ ಹೇಳಿದ ಅರ್ಜುನ್ ಜನ್ಯ
ಕಚೇರಿಗೆ ಗೈರುಹಾಜರಾದರೂ ಸಿಬ್ಬಂದಿಯಿಂದ ಸಿಎಲ್ ಅರ್ಜಿ ಇಲ್ಲ!
ಕಚೇರಿಗೆ ಗೈರುಹಾಜರಾದರೂ ಸಿಬ್ಬಂದಿಯಿಂದ ಸಿಎಲ್ ಅರ್ಜಿ ಇಲ್ಲ!
‘ಎಕ್ಕ’ ಸಿನಿಮಾ ಸುದ್ದಿಗೋಷ್ಠಿಯಲ್ಲಿ ಅಶ್ವಿನಿ ಪುನೀತ್​ ರಾಜ್​​ಕುಮಾರ್
‘ಎಕ್ಕ’ ಸಿನಿಮಾ ಸುದ್ದಿಗೋಷ್ಠಿಯಲ್ಲಿ ಅಶ್ವಿನಿ ಪುನೀತ್​ ರಾಜ್​​ಕುಮಾರ್
ತಾಲೂಕು ಕಚೇರಿಯ ಗ್ರೇಡ್ 2 ತಹಸೀಲ್ದಾರ್​ಗೆ ನೀರಿಳಿಸಿದ ಸಚಿವ ಭೈರೇಗೌಡ
ತಾಲೂಕು ಕಚೇರಿಯ ಗ್ರೇಡ್ 2 ತಹಸೀಲ್ದಾರ್​ಗೆ ನೀರಿಳಿಸಿದ ಸಚಿವ ಭೈರೇಗೌಡ