AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Team India: ಭರ್ಜರಿ ಜಯದೊಂದಿಗೆ ಪಾಕಿಸ್ತಾನದ ವಿಶ್ವದಾಖಲೆ ಮುರಿದ ಟೀಮ್ ಇಂಡಿಯಾ

India vs New Zealand: ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಪರ ಬ್ಯಾಟಿಂಗ್​ನಲ್ಲಿ ಶುಭ್​ಮನ್ ಗಿಲ್ 63 ಎಸೆತಗಳಲ್ಲಿ 7 ಸಿಕ್ಸ್ ಹಾಗೂ 12 ಫೋರ್​ನೊಂದಿಗೆ ಅಜೇಯ 126 ರನ್​ ಬಾರಿಸಿದರೆ, ಬೌಲಿಂಗ್​ನಲ್ಲಿ ಹಾರ್ದಿಕ್ ಪಾಂಡ್ಯ 4 ಓವರ್​ಗಳಲ್ಲಿ ಕೇವಲ 16 ರನ್ ನೀಡಿ 4 ವಿಕೆಟ್ ಕಬಳಿಸಿ ಮಿಂಚಿದರು.

TV9 Web
| Updated By: ಝಾಹಿರ್ ಯೂಸುಫ್

Updated on: Feb 01, 2023 | 11:02 PM

India vs New Zealand, 3rd T20I: ಅಹಮದಾಬಾದ್​ನ ನರೇಂದ್ರ ಮೋದಿ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ನ್ಯೂಜಿಲೆಂಡ್ ವಿರುದ್ಧದ 3ನೇ ಟಿ20 ಪಂದ್ಯದಲ್ಲಿ ಟೀಮ್ ಇಂಡಿಯಾ 168 ರನ್​ಗಳ ಭರ್ಜರಿ ಜಯ ಸಾಧಿಸಿತು. ಈ ಗೆಲುವಿನೊಂದಿಗೆ ಟಿ20 ಕ್ರಿಕೆಟ್​ನಲ್ಲಿ ಭಾರತ ತಂಡ ಹೊಸ ದಾಖಲೆಯನ್ನೂ ಕೂಡ ನಿರ್ಮಿಸಿದೆ.

India vs New Zealand, 3rd T20I: ಅಹಮದಾಬಾದ್​ನ ನರೇಂದ್ರ ಮೋದಿ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ನ್ಯೂಜಿಲೆಂಡ್ ವಿರುದ್ಧದ 3ನೇ ಟಿ20 ಪಂದ್ಯದಲ್ಲಿ ಟೀಮ್ ಇಂಡಿಯಾ 168 ರನ್​ಗಳ ಭರ್ಜರಿ ಜಯ ಸಾಧಿಸಿತು. ಈ ಗೆಲುವಿನೊಂದಿಗೆ ಟಿ20 ಕ್ರಿಕೆಟ್​ನಲ್ಲಿ ಭಾರತ ತಂಡ ಹೊಸ ದಾಖಲೆಯನ್ನೂ ಕೂಡ ನಿರ್ಮಿಸಿದೆ.

1 / 6
ಹೌದು, ಇದು ಟೀಮ್ ಇಂಡಿಯಾ ಪಾಲಿನ ಸರ್ವಶ್ರೇಷ್ಠ ಗೆಲುವಾಗಿದೆ. ಈ ಹಿಂದೆ ಐರ್ಲೆಂಡ್ ವಿರುದ್ಧ 143 ರನ್​ಗಳಿಂದ ಜಯ ಸಾಧಿಸಿದ್ದು ಇದುವೆರೆಗಿನ ಭಾರತದ ಭಾರೀ ಅಂತರದ ಗೆಲುವಾಗಿತ್ತು. ಇದೀಗ ಈ ದಾಖಲೆಯನ್ನು ಮುರಿದು ಟೀಮ್ ಇಂಡಿಯಾ 168 ರನ್​ಗಳ ಗೆಲುವಿನ ಹೊಸ ಇತಿಹಾಸ ನಿರ್ಮಿಸಿದೆ.

ಹೌದು, ಇದು ಟೀಮ್ ಇಂಡಿಯಾ ಪಾಲಿನ ಸರ್ವಶ್ರೇಷ್ಠ ಗೆಲುವಾಗಿದೆ. ಈ ಹಿಂದೆ ಐರ್ಲೆಂಡ್ ವಿರುದ್ಧ 143 ರನ್​ಗಳಿಂದ ಜಯ ಸಾಧಿಸಿದ್ದು ಇದುವೆರೆಗಿನ ಭಾರತದ ಭಾರೀ ಅಂತರದ ಗೆಲುವಾಗಿತ್ತು. ಇದೀಗ ಈ ದಾಖಲೆಯನ್ನು ಮುರಿದು ಟೀಮ್ ಇಂಡಿಯಾ 168 ರನ್​ಗಳ ಗೆಲುವಿನ ಹೊಸ ಇತಿಹಾಸ ನಿರ್ಮಿಸಿದೆ.

2 / 6
ಅಷ್ಟೇ ಅಲ್ಲದೆ ಐಸಿಸಿ ಪೂರ್ಣ ಪ್ರಮಾಣದ ಸದಸ್ಯತ್ವ ಹೊಂದಿರುವ ತಂಡವೊಂದರ ವಿರುದ್ಧ ಅತ್ಯಧಿಕ ರನ್​ಗಳ ಅಂತರದಿಂದ ಗೆದ್ದ ತಂಡ ಎಂಬ ಹೆಗ್ಗಳಿಕೆ ಭಾರತ ತಂಡದ ಪಾಲಾಗಿದೆ. ಇದಕ್ಕೂ ಮುನ್ನ ಈ ದಾಖಲೆ ಪಾಕ್ ತಂಡದ ಹೆಸರಿನಲ್ಲಿತ್ತು.

ಅಷ್ಟೇ ಅಲ್ಲದೆ ಐಸಿಸಿ ಪೂರ್ಣ ಪ್ರಮಾಣದ ಸದಸ್ಯತ್ವ ಹೊಂದಿರುವ ತಂಡವೊಂದರ ವಿರುದ್ಧ ಅತ್ಯಧಿಕ ರನ್​ಗಳ ಅಂತರದಿಂದ ಗೆದ್ದ ತಂಡ ಎಂಬ ಹೆಗ್ಗಳಿಕೆ ಭಾರತ ತಂಡದ ಪಾಲಾಗಿದೆ. ಇದಕ್ಕೂ ಮುನ್ನ ಈ ದಾಖಲೆ ಪಾಕ್ ತಂಡದ ಹೆಸರಿನಲ್ಲಿತ್ತು.

3 / 6
ಐಸಿಸಿ ಪೂರ್ಣ ಸದಸ್ಯತ್ವ ಹೊಂದಿರುವ ವೆಸ್ಟ್ ಇಂಡೀಸ್​ ವಿರುದ್ಧ ಪಾಕಿಸ್ತಾನ್ ತಂಡವು 143 ರನ್​ಗಳಿಂದ ಜಯ ಸಾಧಿಸಿದ್ದು ವಿಶ್ವ ದಾಖಲೆಯಾಗಿತ್ತು. ಇದೀಗ ಪಾಕ್ ತಂಡದ ಈ ದಾಖಲೆಯನ್ನು ಟೀಮ್ ಇಂಡಿಯಾ ಮುರಿದಿದೆ.

ಐಸಿಸಿ ಪೂರ್ಣ ಸದಸ್ಯತ್ವ ಹೊಂದಿರುವ ವೆಸ್ಟ್ ಇಂಡೀಸ್​ ವಿರುದ್ಧ ಪಾಕಿಸ್ತಾನ್ ತಂಡವು 143 ರನ್​ಗಳಿಂದ ಜಯ ಸಾಧಿಸಿದ್ದು ವಿಶ್ವ ದಾಖಲೆಯಾಗಿತ್ತು. ಇದೀಗ ಪಾಕ್ ತಂಡದ ಈ ದಾಖಲೆಯನ್ನು ಟೀಮ್ ಇಂಡಿಯಾ ಮುರಿದಿದೆ.

4 / 6
ನ್ಯೂಜಿಲೆಂಡ್ ತಂಡವನ್ನು ಕೇವಲ 66 ರನ್​ಗಳಿಗೆ ಆಲೌಟ್ ಮಾಡುವ ಮೂಲಕ ಟೀಮ್ ಇಂಡಿಯಾ ಐತಿಹಾಸಿಕ ಗೆಲುವು ದಾಖಲಿಸಿದೆ. ಈ ಮೂಲಕ 168 ರನ್​ಗಳ ಭರ್ಜರಿ ಜಯ ಸಾಧಿಸಿ ಹೊಸ ವಿಶ್ವ ದಾಖಲೆಯನ್ನು ನಿರ್ಮಿಸಿದೆ.

ನ್ಯೂಜಿಲೆಂಡ್ ತಂಡವನ್ನು ಕೇವಲ 66 ರನ್​ಗಳಿಗೆ ಆಲೌಟ್ ಮಾಡುವ ಮೂಲಕ ಟೀಮ್ ಇಂಡಿಯಾ ಐತಿಹಾಸಿಕ ಗೆಲುವು ದಾಖಲಿಸಿದೆ. ಈ ಮೂಲಕ 168 ರನ್​ಗಳ ಭರ್ಜರಿ ಜಯ ಸಾಧಿಸಿ ಹೊಸ ವಿಶ್ವ ದಾಖಲೆಯನ್ನು ನಿರ್ಮಿಸಿದೆ.

5 / 6
ಇನ್ನು ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಪರ ಬ್ಯಾಟಿಂಗ್​ನಲ್ಲಿ ಶುಭ್​ಮನ್ ಗಿಲ್ 63 ಎಸೆತಗಳಲ್ಲಿ 7 ಸಿಕ್ಸ್ ಹಾಗೂ 12 ಫೋರ್​ನೊಂದಿಗೆ ಅಜೇಯ 126 ರನ್​ ಬಾರಿಸಿದರೆ, ಬೌಲಿಂಗ್​ನಲ್ಲಿ ಹಾರ್ದಿಕ್ ಪಾಂಡ್ಯ 4 ಓವರ್​ಗಳಲ್ಲಿ ಕೇವಲ 16 ರನ್ ನೀಡಿ 4 ವಿಕೆಟ್ ಕಬಳಿಸಿ ಮಿಂಚಿದರು.

ಇನ್ನು ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಪರ ಬ್ಯಾಟಿಂಗ್​ನಲ್ಲಿ ಶುಭ್​ಮನ್ ಗಿಲ್ 63 ಎಸೆತಗಳಲ್ಲಿ 7 ಸಿಕ್ಸ್ ಹಾಗೂ 12 ಫೋರ್​ನೊಂದಿಗೆ ಅಜೇಯ 126 ರನ್​ ಬಾರಿಸಿದರೆ, ಬೌಲಿಂಗ್​ನಲ್ಲಿ ಹಾರ್ದಿಕ್ ಪಾಂಡ್ಯ 4 ಓವರ್​ಗಳಲ್ಲಿ ಕೇವಲ 16 ರನ್ ನೀಡಿ 4 ವಿಕೆಟ್ ಕಬಳಿಸಿ ಮಿಂಚಿದರು.

6 / 6
Follow us
ಮದ್ವೆಯಲ್ಲಿ ಡಾನ್ಸ್ ಮಾಡುತ್ತಿರುವಾಗಲೇ ಕುಸಿದುಬಿದ್ದು ಯುವಕ ಸಾವು
ಮದ್ವೆಯಲ್ಲಿ ಡಾನ್ಸ್ ಮಾಡುತ್ತಿರುವಾಗಲೇ ಕುಸಿದುಬಿದ್ದು ಯುವಕ ಸಾವು
ಮುಡಾವನ್ನು ಎಂಡಿಎ ಆಗಿ ಪರಿವರ್ತಿಸಿದ್ದಕ್ಕೆ ಸಿಂಎಂರನ್ನು ಶ್ವಾಘಿಸಿದ ಜಿಟಿಡಿ
ಮುಡಾವನ್ನು ಎಂಡಿಎ ಆಗಿ ಪರಿವರ್ತಿಸಿದ್ದಕ್ಕೆ ಸಿಂಎಂರನ್ನು ಶ್ವಾಘಿಸಿದ ಜಿಟಿಡಿ
ಸಿಂಧೂ ಜಲ ಒಪ್ಪಂದ ರದ್ದತಿಯ ಬಗ್ಗೆ ಕಳವಳ ವ್ಯಕ್ತಪಡಿಸಿದ ಪಾಕಿಸ್ತಾನಿ ರೈತರು
ಸಿಂಧೂ ಜಲ ಒಪ್ಪಂದ ರದ್ದತಿಯ ಬಗ್ಗೆ ಕಳವಳ ವ್ಯಕ್ತಪಡಿಸಿದ ಪಾಕಿಸ್ತಾನಿ ರೈತರು
16 ವರ್ಷದ ಬಳಿಕ ವಾಡಿಕೆಗಿಂತ ಮೊದಲೇ ಮುಂಗಾರು ಮಳೆ..ಏನು ನಿನ್ನ ಲೀಲೆ...!
16 ವರ್ಷದ ಬಳಿಕ ವಾಡಿಕೆಗಿಂತ ಮೊದಲೇ ಮುಂಗಾರು ಮಳೆ..ಏನು ನಿನ್ನ ಲೀಲೆ...!
ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ: ಹವಾಮಾನ ಇಲಾಖೆ
ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ: ಹವಾಮಾನ ಇಲಾಖೆ
ಸಚಿವ ಡಾ ಎಂಸಿ ಸುಧಾಕರ್ ನನ್ನ ರಾಜಕೀಯ ಗುರು: ಪ್ರದೀಪ್ ಈಶ್ವರ್
ಸಚಿವ ಡಾ ಎಂಸಿ ಸುಧಾಕರ್ ನನ್ನ ರಾಜಕೀಯ ಗುರು: ಪ್ರದೀಪ್ ಈಶ್ವರ್
ನಾವು ಸಂಸ್ಕಾರವಂತರು, ಸಚಿವೆ ಜೊತೆ ಕೆಟ್ಟದ್ದಾಗಿ ವರ್ತಿಸಲ್ಲ: ಕಾರ್ಯಕರ್ತೆ
ನಾವು ಸಂಸ್ಕಾರವಂತರು, ಸಚಿವೆ ಜೊತೆ ಕೆಟ್ಟದ್ದಾಗಿ ವರ್ತಿಸಲ್ಲ: ಕಾರ್ಯಕರ್ತೆ
KCET Result 2025: ಕರ್ನಾಟಕ ಸಿಇಟಿ ಫಲಿತಾಂಶ ಪ್ರಕಟ, ನೇರ ಪ್ರಸಾರ
KCET Result 2025: ಕರ್ನಾಟಕ ಸಿಇಟಿ ಫಲಿತಾಂಶ ಪ್ರಕಟ, ನೇರ ಪ್ರಸಾರ
ಸಿನಿಮಾ ರಿಲೀಸ್ ಎಂದು ಕನಸು ಕಂಡಿದ್ದರು, ಆದರೆ, ಮೊದಲ ದಿನ ಅವರೇ ಇಲ್ಲ
ಸಿನಿಮಾ ರಿಲೀಸ್ ಎಂದು ಕನಸು ಕಂಡಿದ್ದರು, ಆದರೆ, ಮೊದಲ ದಿನ ಅವರೇ ಇಲ್ಲ
ಆತಂಕಕ್ಕೊಳಗಾಗುವ ಅಗತ್ಯವಿಲ್ಲ, ಅದರೆ ಜನ ಎಚ್ಚರವಹಿಸುವ ಜರೂರತ್ತಿದೆ
ಆತಂಕಕ್ಕೊಳಗಾಗುವ ಅಗತ್ಯವಿಲ್ಲ, ಅದರೆ ಜನ ಎಚ್ಚರವಹಿಸುವ ಜರೂರತ್ತಿದೆ