Sign In

By signing in or creating an account, you agree with Associated Broadcasting Company's Terms & Conditions and Privacy Policy.

Team India: ಭರ್ಜರಿ ಜಯದೊಂದಿಗೆ ಪಾಕಿಸ್ತಾನದ ವಿಶ್ವದಾಖಲೆ ಮುರಿದ ಟೀಮ್ ಇಂಡಿಯಾ

India vs New Zealand: ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಪರ ಬ್ಯಾಟಿಂಗ್​ನಲ್ಲಿ ಶುಭ್​ಮನ್ ಗಿಲ್ 63 ಎಸೆತಗಳಲ್ಲಿ 7 ಸಿಕ್ಸ್ ಹಾಗೂ 12 ಫೋರ್​ನೊಂದಿಗೆ ಅಜೇಯ 126 ರನ್​ ಬಾರಿಸಿದರೆ, ಬೌಲಿಂಗ್​ನಲ್ಲಿ ಹಾರ್ದಿಕ್ ಪಾಂಡ್ಯ 4 ಓವರ್​ಗಳಲ್ಲಿ ಕೇವಲ 16 ರನ್ ನೀಡಿ 4 ವಿಕೆಟ್ ಕಬಳಿಸಿ ಮಿಂಚಿದರು.

TV9 Web
| Updated By: ಝಾಹಿರ್ ಯೂಸುಫ್

Updated on: Feb 01, 2023 | 11:02 PM

India vs New Zealand, 3rd T20I: ಅಹಮದಾಬಾದ್​ನ ನರೇಂದ್ರ ಮೋದಿ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ನ್ಯೂಜಿಲೆಂಡ್ ವಿರುದ್ಧದ 3ನೇ ಟಿ20 ಪಂದ್ಯದಲ್ಲಿ ಟೀಮ್ ಇಂಡಿಯಾ 168 ರನ್​ಗಳ ಭರ್ಜರಿ ಜಯ ಸಾಧಿಸಿತು. ಈ ಗೆಲುವಿನೊಂದಿಗೆ ಟಿ20 ಕ್ರಿಕೆಟ್​ನಲ್ಲಿ ಭಾರತ ತಂಡ ಹೊಸ ದಾಖಲೆಯನ್ನೂ ಕೂಡ ನಿರ್ಮಿಸಿದೆ.

India vs New Zealand, 3rd T20I: ಅಹಮದಾಬಾದ್​ನ ನರೇಂದ್ರ ಮೋದಿ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ನ್ಯೂಜಿಲೆಂಡ್ ವಿರುದ್ಧದ 3ನೇ ಟಿ20 ಪಂದ್ಯದಲ್ಲಿ ಟೀಮ್ ಇಂಡಿಯಾ 168 ರನ್​ಗಳ ಭರ್ಜರಿ ಜಯ ಸಾಧಿಸಿತು. ಈ ಗೆಲುವಿನೊಂದಿಗೆ ಟಿ20 ಕ್ರಿಕೆಟ್​ನಲ್ಲಿ ಭಾರತ ತಂಡ ಹೊಸ ದಾಖಲೆಯನ್ನೂ ಕೂಡ ನಿರ್ಮಿಸಿದೆ.

1 / 6
ಹೌದು, ಇದು ಟೀಮ್ ಇಂಡಿಯಾ ಪಾಲಿನ ಸರ್ವಶ್ರೇಷ್ಠ ಗೆಲುವಾಗಿದೆ. ಈ ಹಿಂದೆ ಐರ್ಲೆಂಡ್ ವಿರುದ್ಧ 143 ರನ್​ಗಳಿಂದ ಜಯ ಸಾಧಿಸಿದ್ದು ಇದುವೆರೆಗಿನ ಭಾರತದ ಭಾರೀ ಅಂತರದ ಗೆಲುವಾಗಿತ್ತು. ಇದೀಗ ಈ ದಾಖಲೆಯನ್ನು ಮುರಿದು ಟೀಮ್ ಇಂಡಿಯಾ 168 ರನ್​ಗಳ ಗೆಲುವಿನ ಹೊಸ ಇತಿಹಾಸ ನಿರ್ಮಿಸಿದೆ.

ಹೌದು, ಇದು ಟೀಮ್ ಇಂಡಿಯಾ ಪಾಲಿನ ಸರ್ವಶ್ರೇಷ್ಠ ಗೆಲುವಾಗಿದೆ. ಈ ಹಿಂದೆ ಐರ್ಲೆಂಡ್ ವಿರುದ್ಧ 143 ರನ್​ಗಳಿಂದ ಜಯ ಸಾಧಿಸಿದ್ದು ಇದುವೆರೆಗಿನ ಭಾರತದ ಭಾರೀ ಅಂತರದ ಗೆಲುವಾಗಿತ್ತು. ಇದೀಗ ಈ ದಾಖಲೆಯನ್ನು ಮುರಿದು ಟೀಮ್ ಇಂಡಿಯಾ 168 ರನ್​ಗಳ ಗೆಲುವಿನ ಹೊಸ ಇತಿಹಾಸ ನಿರ್ಮಿಸಿದೆ.

2 / 6
ಅಷ್ಟೇ ಅಲ್ಲದೆ ಐಸಿಸಿ ಪೂರ್ಣ ಪ್ರಮಾಣದ ಸದಸ್ಯತ್ವ ಹೊಂದಿರುವ ತಂಡವೊಂದರ ವಿರುದ್ಧ ಅತ್ಯಧಿಕ ರನ್​ಗಳ ಅಂತರದಿಂದ ಗೆದ್ದ ತಂಡ ಎಂಬ ಹೆಗ್ಗಳಿಕೆ ಭಾರತ ತಂಡದ ಪಾಲಾಗಿದೆ. ಇದಕ್ಕೂ ಮುನ್ನ ಈ ದಾಖಲೆ ಪಾಕ್ ತಂಡದ ಹೆಸರಿನಲ್ಲಿತ್ತು.

ಅಷ್ಟೇ ಅಲ್ಲದೆ ಐಸಿಸಿ ಪೂರ್ಣ ಪ್ರಮಾಣದ ಸದಸ್ಯತ್ವ ಹೊಂದಿರುವ ತಂಡವೊಂದರ ವಿರುದ್ಧ ಅತ್ಯಧಿಕ ರನ್​ಗಳ ಅಂತರದಿಂದ ಗೆದ್ದ ತಂಡ ಎಂಬ ಹೆಗ್ಗಳಿಕೆ ಭಾರತ ತಂಡದ ಪಾಲಾಗಿದೆ. ಇದಕ್ಕೂ ಮುನ್ನ ಈ ದಾಖಲೆ ಪಾಕ್ ತಂಡದ ಹೆಸರಿನಲ್ಲಿತ್ತು.

3 / 6
ಐಸಿಸಿ ಪೂರ್ಣ ಸದಸ್ಯತ್ವ ಹೊಂದಿರುವ ವೆಸ್ಟ್ ಇಂಡೀಸ್​ ವಿರುದ್ಧ ಪಾಕಿಸ್ತಾನ್ ತಂಡವು 143 ರನ್​ಗಳಿಂದ ಜಯ ಸಾಧಿಸಿದ್ದು ವಿಶ್ವ ದಾಖಲೆಯಾಗಿತ್ತು. ಇದೀಗ ಪಾಕ್ ತಂಡದ ಈ ದಾಖಲೆಯನ್ನು ಟೀಮ್ ಇಂಡಿಯಾ ಮುರಿದಿದೆ.

ಐಸಿಸಿ ಪೂರ್ಣ ಸದಸ್ಯತ್ವ ಹೊಂದಿರುವ ವೆಸ್ಟ್ ಇಂಡೀಸ್​ ವಿರುದ್ಧ ಪಾಕಿಸ್ತಾನ್ ತಂಡವು 143 ರನ್​ಗಳಿಂದ ಜಯ ಸಾಧಿಸಿದ್ದು ವಿಶ್ವ ದಾಖಲೆಯಾಗಿತ್ತು. ಇದೀಗ ಪಾಕ್ ತಂಡದ ಈ ದಾಖಲೆಯನ್ನು ಟೀಮ್ ಇಂಡಿಯಾ ಮುರಿದಿದೆ.

4 / 6
ನ್ಯೂಜಿಲೆಂಡ್ ತಂಡವನ್ನು ಕೇವಲ 66 ರನ್​ಗಳಿಗೆ ಆಲೌಟ್ ಮಾಡುವ ಮೂಲಕ ಟೀಮ್ ಇಂಡಿಯಾ ಐತಿಹಾಸಿಕ ಗೆಲುವು ದಾಖಲಿಸಿದೆ. ಈ ಮೂಲಕ 168 ರನ್​ಗಳ ಭರ್ಜರಿ ಜಯ ಸಾಧಿಸಿ ಹೊಸ ವಿಶ್ವ ದಾಖಲೆಯನ್ನು ನಿರ್ಮಿಸಿದೆ.

ನ್ಯೂಜಿಲೆಂಡ್ ತಂಡವನ್ನು ಕೇವಲ 66 ರನ್​ಗಳಿಗೆ ಆಲೌಟ್ ಮಾಡುವ ಮೂಲಕ ಟೀಮ್ ಇಂಡಿಯಾ ಐತಿಹಾಸಿಕ ಗೆಲುವು ದಾಖಲಿಸಿದೆ. ಈ ಮೂಲಕ 168 ರನ್​ಗಳ ಭರ್ಜರಿ ಜಯ ಸಾಧಿಸಿ ಹೊಸ ವಿಶ್ವ ದಾಖಲೆಯನ್ನು ನಿರ್ಮಿಸಿದೆ.

5 / 6
ಇನ್ನು ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಪರ ಬ್ಯಾಟಿಂಗ್​ನಲ್ಲಿ ಶುಭ್​ಮನ್ ಗಿಲ್ 63 ಎಸೆತಗಳಲ್ಲಿ 7 ಸಿಕ್ಸ್ ಹಾಗೂ 12 ಫೋರ್​ನೊಂದಿಗೆ ಅಜೇಯ 126 ರನ್​ ಬಾರಿಸಿದರೆ, ಬೌಲಿಂಗ್​ನಲ್ಲಿ ಹಾರ್ದಿಕ್ ಪಾಂಡ್ಯ 4 ಓವರ್​ಗಳಲ್ಲಿ ಕೇವಲ 16 ರನ್ ನೀಡಿ 4 ವಿಕೆಟ್ ಕಬಳಿಸಿ ಮಿಂಚಿದರು.

ಇನ್ನು ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಪರ ಬ್ಯಾಟಿಂಗ್​ನಲ್ಲಿ ಶುಭ್​ಮನ್ ಗಿಲ್ 63 ಎಸೆತಗಳಲ್ಲಿ 7 ಸಿಕ್ಸ್ ಹಾಗೂ 12 ಫೋರ್​ನೊಂದಿಗೆ ಅಜೇಯ 126 ರನ್​ ಬಾರಿಸಿದರೆ, ಬೌಲಿಂಗ್​ನಲ್ಲಿ ಹಾರ್ದಿಕ್ ಪಾಂಡ್ಯ 4 ಓವರ್​ಗಳಲ್ಲಿ ಕೇವಲ 16 ರನ್ ನೀಡಿ 4 ವಿಕೆಟ್ ಕಬಳಿಸಿ ಮಿಂಚಿದರು.

6 / 6
Follow us
ಮದುವೆ ಮೆರವಣಿಗೆ ವೇಳೆ ವರನನ್ನು ಕುದುರೆಯಿಂದ ಬೀಳಿಸಿ, ಹೊಡೆದ ಜನರು
ಮದುವೆ ಮೆರವಣಿಗೆ ವೇಳೆ ವರನನ್ನು ಕುದುರೆಯಿಂದ ಬೀಳಿಸಿ, ಹೊಡೆದ ಜನರು
ನೀರಿಗಾಗಿ ಪ್ರಾಣ ಕಳೆದುಕೊಂಡ ಕೋತಿ ಮರಿ: ಇಲ್ಲಿದೆ ಮನಕಲಕುವ ದೃಶ್ಯ
ನೀರಿಗಾಗಿ ಪ್ರಾಣ ಕಳೆದುಕೊಂಡ ಕೋತಿ ಮರಿ: ಇಲ್ಲಿದೆ ಮನಕಲಕುವ ದೃಶ್ಯ
ರೋಹಿತ್ ಶರ್ಮಾಗೆ ಬಿಸಿಸಿಐನಿಂದ ವಿಶೇಷ ಗೌರವ; ವಿಡಿಯೋ ನೋಡಿ
ರೋಹಿತ್ ಶರ್ಮಾಗೆ ಬಿಸಿಸಿಐನಿಂದ ವಿಶೇಷ ಗೌರವ; ವಿಡಿಯೋ ನೋಡಿ
ಬುಸ್ ಬುಸ್ ನಾಗಪ್ಪನಿಂದ ಬೈಕ್ ಸವಾರ ಬಚಾವ್: ಎದೆ ಝಲ್​ ಎನ್ನಿಸುವ ವಿಡಿಯೋ
ಬುಸ್ ಬುಸ್ ನಾಗಪ್ಪನಿಂದ ಬೈಕ್ ಸವಾರ ಬಚಾವ್: ಎದೆ ಝಲ್​ ಎನ್ನಿಸುವ ವಿಡಿಯೋ
‘ಹಾಯ್ ಜನರೇ’: ರೀಲ್ಸ್ ಮಾತ್ರವಲ್ಲ ಈಗ ಸಿನಿಮಾಕ್ಕೂ ಬಂದ ಕಿಪಿ ಕೀರ್ತಿ
‘ಹಾಯ್ ಜನರೇ’: ರೀಲ್ಸ್ ಮಾತ್ರವಲ್ಲ ಈಗ ಸಿನಿಮಾಕ್ಕೂ ಬಂದ ಕಿಪಿ ಕೀರ್ತಿ
ವರದಿಯ ಬಗ್ಗೆ ಸಿಎಂ ಎಲ್ಲರ ಅಭಿಪ್ರಾಯ ಕೇಳಿದ್ದಾರೆ: ರಾಮಲಿಂಗಾರೆಡ್ಡಿ
ವರದಿಯ ಬಗ್ಗೆ ಸಿಎಂ ಎಲ್ಲರ ಅಭಿಪ್ರಾಯ ಕೇಳಿದ್ದಾರೆ: ರಾಮಲಿಂಗಾರೆಡ್ಡಿ
ಬಿಜೆಪಿಯನ್ನು ಬಹುಮತದೊಂದಿಗೆ ಅಧಿಕಾರಕ್ಕೆ ತರೋದು ಎಲ್ಲರ ಸಂಕಲ್ಪ: ವಿಜಯೇಂದ್ರ
ಬಿಜೆಪಿಯನ್ನು ಬಹುಮತದೊಂದಿಗೆ ಅಧಿಕಾರಕ್ಕೆ ತರೋದು ಎಲ್ಲರ ಸಂಕಲ್ಪ: ವಿಜಯೇಂದ್ರ
ಮೋದಿಯನ್ನು ಭೇಟಿಯಾಗಿ ವಕ್ಫ್ ಕಾಯ್ದೆಗೆ ಧನ್ಯವಾದ ಸಲ್ಲಿಸಿದ ಮುಸ್ಲಿಂ ನಿಯೋಗ!
ಮೋದಿಯನ್ನು ಭೇಟಿಯಾಗಿ ವಕ್ಫ್ ಕಾಯ್ದೆಗೆ ಧನ್ಯವಾದ ಸಲ್ಲಿಸಿದ ಮುಸ್ಲಿಂ ನಿಯೋಗ!
ಮುಷ್ಕರದಿಂದ ಸಾರ್ವಜನಿಕರಿಗಾದ ತೊಂದರೆಗಾಗಿ ವಿಷಾದಿಸುತ್ತೇವೆ: ಷಣ್ಮುಗಪ್ಪ
ಮುಷ್ಕರದಿಂದ ಸಾರ್ವಜನಿಕರಿಗಾದ ತೊಂದರೆಗಾಗಿ ವಿಷಾದಿಸುತ್ತೇವೆ: ಷಣ್ಮುಗಪ್ಪ
ಎಲ್ಲ ಧರ್ಮಗಳಲ್ಲೂ ಶೋಷಿತರು ಮತ್ತು ಬಡವರಿದ್ದಾರೆ: ಡಿಕೆ ಸುರೇಶ್
ಎಲ್ಲ ಧರ್ಮಗಳಲ್ಲೂ ಶೋಷಿತರು ಮತ್ತು ಬಡವರಿದ್ದಾರೆ: ಡಿಕೆ ಸುರೇಶ್