AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

R Ashwin: ನಂಬರ್ ಒನ್ ಬೌಲರ್ ಆರ್. ಅಶ್ವಿನ್​ಗೆ ಯಾಕೆ ಅವಕಾಶ ನೀಡಿಲ್ಲ ಗೊತ್ತೇ?: ಬಯಲಾಯ್ತು ಸತ್ಯಾಂಶ

Ind Vs Aus, WTC Final 2023: ರವಿಚಂದ್ರನ್ ಅಶ್ವಿನ್ ಭಾರತ ತಂಡ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ತಲುಪುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಹೀಗಿದ್ದಾಗ ಅವರನ್ನು ಫೈನಲ್​ನಲ್ಲಿ ಆಡಿಸದ ಬಗ್ಗೆ ಅನೇಕ ಅಭಿಪ್ರಾಯಗಳು ಕೇಳಿಬಂದವು. ಇದೀಗ ಭಾರತದ ಬೌಲಿಂಗ್ ಕೋಚ್ ಅಶ್ವಿನ್​ರನ್ನು ಆಯ್ಕೆ ಮಾಡದೆ ಇರುವುದಕ್ಕೆ ಕಾರಣ ತಿಳಿಸಿದ್ದಾರೆ.

Vinay Bhat
|

Updated on: Jun 08, 2023 | 11:25 AM

Share
ಭಾರತ ಹಾಗೂ ಆಸ್ಟ್ರೇಲಿಯಾ ನಡುವೆ ಬಹುನಿರೀಕ್ಷಿತ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಆರಂಭವಾಗಿದೆ. ಮೊದಲ ದಿನ ಆಸ್ಟ್ರೇಲಿಯಾ ಪಾರುಪತ್ಯ ಮೆರೆದಿದ್ದು ದಿನದಾಟದ ಅಂತ್ಯಕ್ಕೆ 3 ವಿಕೆಟ್ ಕಳೆದುಕೊಂಡು 327 ರನ್ ಗಳಿಸಿದೆ. ಮೊದಲ ದಿನ ಸಾಕಷ್ಟು ಅಚ್ಚರಿಯ ಘಟನೆಗಳಿಗೆ ಡಬ್ಲ್ಯೂಟಿಸಿ ಫೈನಲ್ ಸಾಕ್ಷಿಯಾಯಿತು.

ಭಾರತ ಹಾಗೂ ಆಸ್ಟ್ರೇಲಿಯಾ ನಡುವೆ ಬಹುನಿರೀಕ್ಷಿತ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಆರಂಭವಾಗಿದೆ. ಮೊದಲ ದಿನ ಆಸ್ಟ್ರೇಲಿಯಾ ಪಾರುಪತ್ಯ ಮೆರೆದಿದ್ದು ದಿನದಾಟದ ಅಂತ್ಯಕ್ಕೆ 3 ವಿಕೆಟ್ ಕಳೆದುಕೊಂಡು 327 ರನ್ ಗಳಿಸಿದೆ. ಮೊದಲ ದಿನ ಸಾಕಷ್ಟು ಅಚ್ಚರಿಯ ಘಟನೆಗಳಿಗೆ ಡಬ್ಲ್ಯೂಟಿಸಿ ಫೈನಲ್ ಸಾಕ್ಷಿಯಾಯಿತು.

1 / 7
ಮುಖ್ಯವಾಗಿ ಟಾಸ್ ವೇಳೆ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಪ್ಲೇಯಿಂಗ್ ಇಲೆವೆನ್ ಪ್ರಕಟಿಸುವಾಗ ಟೆಸ್ಟ್ ಕ್ರಿಕೆಟ್​ನ ನಂಬರ್ ಒನ್ ಬೌಲರ್ ರವಿಚಂದ್ರನ್ ಅಶ್ವಿನ್​ ಹೆಸರು ಇದರಲ್ಲಿ ಇರಲಿಲ್ಲ. ಇದು ಎಲ್ಲರಲ್ಲೂ ಅಚ್ಚರಿ ಮೂಡಿಸಿತು.

ಮುಖ್ಯವಾಗಿ ಟಾಸ್ ವೇಳೆ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಪ್ಲೇಯಿಂಗ್ ಇಲೆವೆನ್ ಪ್ರಕಟಿಸುವಾಗ ಟೆಸ್ಟ್ ಕ್ರಿಕೆಟ್​ನ ನಂಬರ್ ಒನ್ ಬೌಲರ್ ರವಿಚಂದ್ರನ್ ಅಶ್ವಿನ್​ ಹೆಸರು ಇದರಲ್ಲಿ ಇರಲಿಲ್ಲ. ಇದು ಎಲ್ಲರಲ್ಲೂ ಅಚ್ಚರಿ ಮೂಡಿಸಿತು.

2 / 7
ರವಿಚಂದ್ರನ್ ಅಶ್ವಿನ್ ಭಾರತ ತಂಡ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ತಲುಪುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಹೀಗಿದ್ದಾಗ ಅವರನ್ನು ಫೈನಲ್​ನಲ್ಲಿ ಆಡಿಸದ ಬಗ್ಗೆ ಅನೇಕ ಅಭಿಪ್ರಾಯಗಳು ಕೇಳಿಬಂದವು. ಇದೀಗ ಭಾರತದ ಬೌಲಿಂಗ್ ಕೋಚ್ ಅಶ್ವಿನ್​ರನ್ನು ಆಯ್ಕೆ ಮಾಡದೆ ಇರುವುದಕ್ಕೆ ಕಾರಣ ತಿಳಿಸಿದ್ದಾರೆ.

ರವಿಚಂದ್ರನ್ ಅಶ್ವಿನ್ ಭಾರತ ತಂಡ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ತಲುಪುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಹೀಗಿದ್ದಾಗ ಅವರನ್ನು ಫೈನಲ್​ನಲ್ಲಿ ಆಡಿಸದ ಬಗ್ಗೆ ಅನೇಕ ಅಭಿಪ್ರಾಯಗಳು ಕೇಳಿಬಂದವು. ಇದೀಗ ಭಾರತದ ಬೌಲಿಂಗ್ ಕೋಚ್ ಅಶ್ವಿನ್​ರನ್ನು ಆಯ್ಕೆ ಮಾಡದೆ ಇರುವುದಕ್ಕೆ ಕಾರಣ ತಿಳಿಸಿದ್ದಾರೆ.

3 / 7
ರವಿಚಂದ್ರನ್ ಅಶ್ವಿನ್ ಒಬ್ಬ ಚಾಂಪಿಯನ್ ಬೌಲರ್. ಅವರನ್ನು ಪ್ಲೇಯಿಂಗ್ ಇಲೆವೆನ್​ನಿಂದ ಕೈಬಿಡುವುದು ಯಾವಾಗಲೂ ತುಂಬಾ ಕಷ್ಟಕರವಾದ ನಿರ್ಧಾರ. ಆದರೆ ನಾವು ಬೆಳಗ್ಗೆ ಪರಿಸ್ಥಿತಿಗಳನ್ನು ನೋಡಿದ್ದೇವೆ ಮತ್ತು ಹೆಚ್ಚುವರಿ ವೇಗಿ ಖಂಡಿತವಾಗಿಯೂ ಪ್ರಯೋಜನಕಾರಿ ಎಂದು ಭಾವಿಸಿದ್ದೆವು ಎಂದು ಭಾರತ ತಂಡದ ಬೌಲಿಂಗ್ ಕೋಚ್ ಪಾರಸ್ ಮಾಂಬ್ರೆ ಹೇಳಿದ್ದಾರೆ.

ರವಿಚಂದ್ರನ್ ಅಶ್ವಿನ್ ಒಬ್ಬ ಚಾಂಪಿಯನ್ ಬೌಲರ್. ಅವರನ್ನು ಪ್ಲೇಯಿಂಗ್ ಇಲೆವೆನ್​ನಿಂದ ಕೈಬಿಡುವುದು ಯಾವಾಗಲೂ ತುಂಬಾ ಕಷ್ಟಕರವಾದ ನಿರ್ಧಾರ. ಆದರೆ ನಾವು ಬೆಳಗ್ಗೆ ಪರಿಸ್ಥಿತಿಗಳನ್ನು ನೋಡಿದ್ದೇವೆ ಮತ್ತು ಹೆಚ್ಚುವರಿ ವೇಗಿ ಖಂಡಿತವಾಗಿಯೂ ಪ್ರಯೋಜನಕಾರಿ ಎಂದು ಭಾವಿಸಿದ್ದೆವು ಎಂದು ಭಾರತ ತಂಡದ ಬೌಲಿಂಗ್ ಕೋಚ್ ಪಾರಸ್ ಮಾಂಬ್ರೆ ಹೇಳಿದ್ದಾರೆ.

4 / 7
ಈ ಪ್ರಯೋಗವನ್ನು ನಾವು ಹಿಂದೆಯೂ ಮಾಡಿದ್ದೇವೆ. ಕಳೆದ ಪ್ರವಾಸದಲ್ಲಿ ನಾವು 4 ವೇಗಿಗಳೊಂದಿಗೆ ಆಡಿದ್ದೆವೆ. ಅವರು ತಂಡಕ್ಕೆ ಉತ್ತಮ ಪ್ರದರ್ಶನ ನೀಡಿದರು ಎಂದು ಪಾರಸ್ ಮಾಂಬ್ರೆ ಮೊದಲ ದಿನದಾಟ ನಂತರದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಈ ಪ್ರಯೋಗವನ್ನು ನಾವು ಹಿಂದೆಯೂ ಮಾಡಿದ್ದೇವೆ. ಕಳೆದ ಪ್ರವಾಸದಲ್ಲಿ ನಾವು 4 ವೇಗಿಗಳೊಂದಿಗೆ ಆಡಿದ್ದೆವೆ. ಅವರು ತಂಡಕ್ಕೆ ಉತ್ತಮ ಪ್ರದರ್ಶನ ನೀಡಿದರು ಎಂದು ಪಾರಸ್ ಮಾಂಬ್ರೆ ಮೊದಲ ದಿನದಾಟ ನಂತರದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

5 / 7
ಈ ಮೂಲಕ ಪಾರಸ್ ಮಾಂಬ್ರೆ ಅವರು 4 ವೇಗಿಗಳನ್ನು ಆಡಿಸಲು ತಂಡದ ಮ್ಯಾನೇಜ್‌ಮೆಂಟ್‌ನ ನಿರ್ಧಾರವನ್ನು ಬೆಂಬಲಿಸಿದರು ಮತ್ತು ಪರಿಸ್ಥಿತಿಗಳು ಹೇಗೆ ವಿಭಿನ್ನವಾಗಿವೆ ಎಂಬುದರ ಕುರಿತು ವಿವರಿಸಿದ್ದಾರೆ.

ಈ ಮೂಲಕ ಪಾರಸ್ ಮಾಂಬ್ರೆ ಅವರು 4 ವೇಗಿಗಳನ್ನು ಆಡಿಸಲು ತಂಡದ ಮ್ಯಾನೇಜ್‌ಮೆಂಟ್‌ನ ನಿರ್ಧಾರವನ್ನು ಬೆಂಬಲಿಸಿದರು ಮತ್ತು ಪರಿಸ್ಥಿತಿಗಳು ಹೇಗೆ ವಿಭಿನ್ನವಾಗಿವೆ ಎಂಬುದರ ಕುರಿತು ವಿವರಿಸಿದ್ದಾರೆ.

6 / 7
ಓವಲ್ ಮೈದಾನವು ಹಸಿರು ಹುಲ್ಲಿನ ಮೇಲ್ಮೈಯನ್ನು ಹೊಂದಿದೆ. ಗ್ರೀನ್ ಪಿಚ್​ ಎಂಬುದು ಬೌಲರ್​ಗಳಿಗೆ ಸಹಕಾರಿಯಾಗಿರುತ್ತದೆ. ಅದರಲ್ಲೂ ವೇಗದ ಬೌಲರ್​ಗಳಿಗೆ ಹಸಿರು ಮೇಲ್ಮೈ ಪಿಚ್ ಒಂದು ರೀತಿಯ ಸ್ವರ್ಗ. ಏಕೆಂದರೆ ಗ್ರೀನ್​ ಪಿಚ್​ನಲ್ಲಿ ವೇಗಿಗಳು ಉತ್ತಮವಾಗಿ ಸ್ವಿಂಗ್ ಮಾಡಬಲ್ಲರು. ಹೀಗಾಗಿ ಅಶ್ವಿನ್​ರನ್ನು ಕೈಬಿಟ್ಟು ವೇಗಿಗೆ ಅವಕಾಶ ನೀಡಲಾಗಿದೆ.

ಓವಲ್ ಮೈದಾನವು ಹಸಿರು ಹುಲ್ಲಿನ ಮೇಲ್ಮೈಯನ್ನು ಹೊಂದಿದೆ. ಗ್ರೀನ್ ಪಿಚ್​ ಎಂಬುದು ಬೌಲರ್​ಗಳಿಗೆ ಸಹಕಾರಿಯಾಗಿರುತ್ತದೆ. ಅದರಲ್ಲೂ ವೇಗದ ಬೌಲರ್​ಗಳಿಗೆ ಹಸಿರು ಮೇಲ್ಮೈ ಪಿಚ್ ಒಂದು ರೀತಿಯ ಸ್ವರ್ಗ. ಏಕೆಂದರೆ ಗ್ರೀನ್​ ಪಿಚ್​ನಲ್ಲಿ ವೇಗಿಗಳು ಉತ್ತಮವಾಗಿ ಸ್ವಿಂಗ್ ಮಾಡಬಲ್ಲರು. ಹೀಗಾಗಿ ಅಶ್ವಿನ್​ರನ್ನು ಕೈಬಿಟ್ಟು ವೇಗಿಗೆ ಅವಕಾಶ ನೀಡಲಾಗಿದೆ.

7 / 7
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ