AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ODI World Cup 2023: ಚೆಪಾಕ್ ಮತ್ತು ಆಸ್ಟ್ರೇಲಿಯಾ: ಟೀಮ್ ಇಂಡಿಯಾಗೆ ಚಿಂತೆ ಶುರು..!

ODI World Cup 2023: ಈ ವರ್ಷ ಭಾರತದಲ್ಲೇ ನಡೆದ 3 ಪಂದ್ಯಗಳ ಏಕದಿನ ಸರಣಿಯನ್ನು ಆಸ್ಟ್ರೇಲಿಯಾ ತಂಡ 2-1 ಅಂತರದಿಂದ ಗೆದ್ದುಕೊಂಡಿತ್ತು.

TV9 Web
| Edited By: |

Updated on: Jun 28, 2023 | 10:58 PM

Share
ODI World Cup 2023: ಏಕದಿನ ವಿಶ್ವಕಪ್ ಟೂರ್ನಿಯು ಅಕ್ಟೋಬರ್ 5 ರಿಂದ ಶುರುವಾಗಲಿದೆ. ಆದರೆ ಭಾರತ ತಂಡವು ತನ್ನ ಅಭಿಯಾನ ಆರಂಭಿಸಲಿರುವುದು ಅಕ್ಟೋಬರ್ 8 ರಂದು. ಇಲ್ಲಿ ಟೀಮ್ ಇಂಡಿಯಾದ ಮೊದಲ ಎದುರಾಳಿ ಆಸ್ಟ್ರೇಲಿಯಾ ಎಂಬುದು ವಿಶೇಷ.

ODI World Cup 2023: ಏಕದಿನ ವಿಶ್ವಕಪ್ ಟೂರ್ನಿಯು ಅಕ್ಟೋಬರ್ 5 ರಿಂದ ಶುರುವಾಗಲಿದೆ. ಆದರೆ ಭಾರತ ತಂಡವು ತನ್ನ ಅಭಿಯಾನ ಆರಂಭಿಸಲಿರುವುದು ಅಕ್ಟೋಬರ್ 8 ರಂದು. ಇಲ್ಲಿ ಟೀಮ್ ಇಂಡಿಯಾದ ಮೊದಲ ಎದುರಾಳಿ ಆಸ್ಟ್ರೇಲಿಯಾ ಎಂಬುದು ವಿಶೇಷ.

1 / 7
ಸಾಮಾನ್ಯವಾಗಿ ಐಸಿಸಿ ಟೂರ್ನಿಗಳಲ್ಲಿ ನಾಕೌಟ್ ಹಂತದಲ್ಲಿ ಎದುರು ಬದುರಾಗುವ ಉಭಯ ತಂಡಗಳು ಈ ಬಾರಿ ಮೊದಲ ಪಂದ್ಯದಲ್ಲೇ ಮುಖಾಮುಖಿಯಾಗುತ್ತಿದೆ. ವಿಶೇಷ ಎಂದರೆ ಈ ಪಂದ್ಯ ನಡೆಯುತ್ತಿರುವುದು ಚೆನ್ನೈನ ಚೆಪಾಕ್ ಸ್ಟೇಡಿಯಂನಲ್ಲಿ ಎಂಬುದು.

ಸಾಮಾನ್ಯವಾಗಿ ಐಸಿಸಿ ಟೂರ್ನಿಗಳಲ್ಲಿ ನಾಕೌಟ್ ಹಂತದಲ್ಲಿ ಎದುರು ಬದುರಾಗುವ ಉಭಯ ತಂಡಗಳು ಈ ಬಾರಿ ಮೊದಲ ಪಂದ್ಯದಲ್ಲೇ ಮುಖಾಮುಖಿಯಾಗುತ್ತಿದೆ. ವಿಶೇಷ ಎಂದರೆ ಈ ಪಂದ್ಯ ನಡೆಯುತ್ತಿರುವುದು ಚೆನ್ನೈನ ಚೆಪಾಕ್ ಸ್ಟೇಡಿಯಂನಲ್ಲಿ ಎಂಬುದು.

2 / 7
ಅಂದರೆ ಚೆಪಾಕ್ ಮೈದಾನದಲ್ಲಿ ಭಾರತ-ಆಸ್ಟ್ರೇಲಿಯಾ ಇದುವರೆಗೆ 4 ಬಾರಿ ಮುಖಾಮುಖಿಯಾಗಿವೆ. ಈ ವೇಳೆ ಭಾರತ ಗೆದ್ದಿರುವುದು ಕೇವಲ 2 ಬಾರಿ ಮಾತ್ರ. ಇದೇ ವೇಳೆ ಆಸ್ಟ್ರೇಲಿಯಾ ತಂಡ ಇದೇ ಮೈದಾನದಲ್ಲಿ ಟೀಮ್ ಇಂಡಿಯಾವನ್ನು 2 ಬಾರಿ ಸೋಲಿಸಿದೆ. ಅಂದರೆ ಚೆಪಾಕ್ ಸ್ಟೇಡಿಯಂನಲ್ಲಿ ಉಭಯ ತಂಡಗಳು ಸಮಬಲ ಹೊಂದಿದೆ ಎನ್ನಬಹುದು.

ಅಂದರೆ ಚೆಪಾಕ್ ಮೈದಾನದಲ್ಲಿ ಭಾರತ-ಆಸ್ಟ್ರೇಲಿಯಾ ಇದುವರೆಗೆ 4 ಬಾರಿ ಮುಖಾಮುಖಿಯಾಗಿವೆ. ಈ ವೇಳೆ ಭಾರತ ಗೆದ್ದಿರುವುದು ಕೇವಲ 2 ಬಾರಿ ಮಾತ್ರ. ಇದೇ ವೇಳೆ ಆಸ್ಟ್ರೇಲಿಯಾ ತಂಡ ಇದೇ ಮೈದಾನದಲ್ಲಿ ಟೀಮ್ ಇಂಡಿಯಾವನ್ನು 2 ಬಾರಿ ಸೋಲಿಸಿದೆ. ಅಂದರೆ ಚೆಪಾಕ್ ಸ್ಟೇಡಿಯಂನಲ್ಲಿ ಉಭಯ ತಂಡಗಳು ಸಮಬಲ ಹೊಂದಿದೆ ಎನ್ನಬಹುದು.

3 / 7
ಇನ್ನು ಉಭಯ ತಂಡಗಳು ಏಕದಿನ ಕ್ರಿಕೆಟ್​ನಲ್ಲಿ ಒಟ್ಟು 146 ಬಾರಿ ಮುಖಾಮುಖಿಯಾಗಿದೆ. ಈ ವೇಳೆ ಆಸ್ಟ್ರೇಲಿಯಾ ತಂಡವು ಟೀಮ್ ಇಂಡಿಯಾಗೆ 82 ಬಾರಿ ಸೋಲುಣಿಸಿದೆ. ಅದೇ ಭಾರತ ತಂಡ ಗೆದ್ದಿರುವುದು ಕೇವಲ 54 ಬಾರಿ ಮಾತ್ರ. ಇನ್ನು 10 ಪಂದ್ಯಗಳು ನಿರ್ದಿಷ್ಟ ಕಾರಣಗಳಿಂದಾಗಿ ರದ್ದಾಗಿತ್ತು.

ಇನ್ನು ಉಭಯ ತಂಡಗಳು ಏಕದಿನ ಕ್ರಿಕೆಟ್​ನಲ್ಲಿ ಒಟ್ಟು 146 ಬಾರಿ ಮುಖಾಮುಖಿಯಾಗಿದೆ. ಈ ವೇಳೆ ಆಸ್ಟ್ರೇಲಿಯಾ ತಂಡವು ಟೀಮ್ ಇಂಡಿಯಾಗೆ 82 ಬಾರಿ ಸೋಲುಣಿಸಿದೆ. ಅದೇ ಭಾರತ ತಂಡ ಗೆದ್ದಿರುವುದು ಕೇವಲ 54 ಬಾರಿ ಮಾತ್ರ. ಇನ್ನು 10 ಪಂದ್ಯಗಳು ನಿರ್ದಿಷ್ಟ ಕಾರಣಗಳಿಂದಾಗಿ ರದ್ದಾಗಿತ್ತು.

4 / 7
ಅಂದರೆ ಚೆಪಾಕ್​ ಸ್ಟೇಡಿಯಂನಲ್ಲಿ ಟೀಮ್ ಇಂಡಿಯಾ ವಿರುದ್ಧ ಆಸ್ಟ್ರೇಲಿಯಾ ತಂಡವು ಅತ್ಯುತ್ತಮ ಪ್ರದರ್ಶನ ನೀಡುತ್ತಾ ಬಂದಿದೆ. ಅಷ್ಟೇ ಅಲ್ಲದೆ ಏಕದಿನ ಕ್ರಿಕೆಟ್​ನಲ್ಲಿ ಭಾರತದ ಮೇಲೆ ಆಸ್ಟ್ರೇಲಿಯಾ ಮೇಲುಗೈ ಸಾಧಿಸುತ್ತಾ ಬಂದಿದೆ.

ಅಂದರೆ ಚೆಪಾಕ್​ ಸ್ಟೇಡಿಯಂನಲ್ಲಿ ಟೀಮ್ ಇಂಡಿಯಾ ವಿರುದ್ಧ ಆಸ್ಟ್ರೇಲಿಯಾ ತಂಡವು ಅತ್ಯುತ್ತಮ ಪ್ರದರ್ಶನ ನೀಡುತ್ತಾ ಬಂದಿದೆ. ಅಷ್ಟೇ ಅಲ್ಲದೆ ಏಕದಿನ ಕ್ರಿಕೆಟ್​ನಲ್ಲಿ ಭಾರತದ ಮೇಲೆ ಆಸ್ಟ್ರೇಲಿಯಾ ಮೇಲುಗೈ ಸಾಧಿಸುತ್ತಾ ಬಂದಿದೆ.

5 / 7
ಹಾಗೆಯೇ ಈ ವರ್ಷ ಭಾರತದಲ್ಲೇ ನಡೆದ 3 ಪಂದ್ಯಗಳ ಏಕದಿನ ಸರಣಿಯನ್ನು ಆಸ್ಟ್ರೇಲಿಯಾ ತಂಡ 2-1 ಅಂತರದಿಂದ ಗೆದ್ದುಕೊಂಡಿತ್ತು. ಇದರಲ್ಲಿ ಒಂದು ಪಂದ್ಯ ಗೆದ್ದಿರುವುದು ಚೆನ್ನೈನ ಚೆಪಾಕ್ ಸ್ಟೇಡಿಯಂನಲ್ಲಿ ಎಂಬುದು ಇಲ್ಲಿ ಉಲ್ಲೇಖಾರ್ಹ.

ಹಾಗೆಯೇ ಈ ವರ್ಷ ಭಾರತದಲ್ಲೇ ನಡೆದ 3 ಪಂದ್ಯಗಳ ಏಕದಿನ ಸರಣಿಯನ್ನು ಆಸ್ಟ್ರೇಲಿಯಾ ತಂಡ 2-1 ಅಂತರದಿಂದ ಗೆದ್ದುಕೊಂಡಿತ್ತು. ಇದರಲ್ಲಿ ಒಂದು ಪಂದ್ಯ ಗೆದ್ದಿರುವುದು ಚೆನ್ನೈನ ಚೆಪಾಕ್ ಸ್ಟೇಡಿಯಂನಲ್ಲಿ ಎಂಬುದು ಇಲ್ಲಿ ಉಲ್ಲೇಖಾರ್ಹ.

6 / 7
ಈ ಎಲ್ಲಾ ಕಾರಣಗಳಿಂದಾಗಿ ಮೊದಲ ಪಂದ್ಯದಲ್ಲೇ ಟೀಮ್ ಇಂಡಿಯಾಗೆ ಆಸ್ಟ್ರೇಲಿಯಾ ತಂಡದಿಂದ ಕಠಿಣ ಸವಾಲು ಎದುರಾಗುವುದರಲ್ಲಿ ಅನುಮಾನವೇ ಇಲ್ಲ ಎನ್ನಬಹುದು.

ಈ ಎಲ್ಲಾ ಕಾರಣಗಳಿಂದಾಗಿ ಮೊದಲ ಪಂದ್ಯದಲ್ಲೇ ಟೀಮ್ ಇಂಡಿಯಾಗೆ ಆಸ್ಟ್ರೇಲಿಯಾ ತಂಡದಿಂದ ಕಠಿಣ ಸವಾಲು ಎದುರಾಗುವುದರಲ್ಲಿ ಅನುಮಾನವೇ ಇಲ್ಲ ಎನ್ನಬಹುದು.

7 / 7
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್