AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Team India: ಟೀಮ್ ಇಂಡಿಯಾದ ಮೊದಲ ಟಿ20 ತಂಡದಲ್ಲಿ ಯಾರೆಲ್ಲಾ ಇದ್ದರು ಗೊತ್ತಾ?

India's First T20 Playing 11: ಟೀಮ್ ಇಂಡಿಯಾ ಚೊಚ್ಚಲ ಟಿ20 ಪಂದ್ಯವಾಡಿದಾಗ ತಂಡದಲ್ಲಿ ಆಟಗಾರನೊಬ್ಬ ಈ ಬಾರಿ ಟಿ20 ವಿಶ್ವಕಪ್ ಆಡಲಿದ್ದಾರೆ. ಅಂದರೆ ಭಾರತ ತಂಡವು 2006 ರಲ್ಲಿ ಮೊದಲ ಟಿ20 ಪಂದ್ಯವಾಡಿತ್ತು.

TV9 Web
| Edited By: |

Updated on: Oct 11, 2022 | 9:25 PM

Share
ಚುಟುಕು ಕ್ರಿಕೆಟ್ ಕದನಕ್ಕಾಗಿ ಆಸ್ಟ್ರೇಲಿಯಾದಲ್ಲಿ ವೇದಿಕೆ ಸಿದ್ಧವಾಗಿದೆ. ಅಕ್ಟೋಬರ್ 16 ರಿಂದ ಶುರುವಾಗಲಿರುವ 8ನೇ ಟಿ20 ವಿಶ್ವಕಪ್​ನಲ್ಲಿ ಚಾಂಪಿಯನ್ ಪಟ್ಟ ಅಲಂಕರಿಸುವ ನೆಚ್ಚಿನ ತಂಡಗಳಲ್ಲಿ ಟೀಮ್ ಇಂಡಿಯಾ ಕೂಡ ಒಂದು.

ಚುಟುಕು ಕ್ರಿಕೆಟ್ ಕದನಕ್ಕಾಗಿ ಆಸ್ಟ್ರೇಲಿಯಾದಲ್ಲಿ ವೇದಿಕೆ ಸಿದ್ಧವಾಗಿದೆ. ಅಕ್ಟೋಬರ್ 16 ರಿಂದ ಶುರುವಾಗಲಿರುವ 8ನೇ ಟಿ20 ವಿಶ್ವಕಪ್​ನಲ್ಲಿ ಚಾಂಪಿಯನ್ ಪಟ್ಟ ಅಲಂಕರಿಸುವ ನೆಚ್ಚಿನ ತಂಡಗಳಲ್ಲಿ ಟೀಮ್ ಇಂಡಿಯಾ ಕೂಡ ಒಂದು.

1 / 18
ಅಚ್ಚರಿಯ ಅಂಶ ಎಂದರೆ 2007 ರಲ್ಲಿ ಚೊಚ್ಚಲ ಟಿ20 ವಿಶ್ವಕಪ್ ಮುಡಿಗೇರಿಸಿಕೊಳ್ಳುವ ಮೂಲಕ ಚಾಂಪಿಯನ್ ಪಟ್ಟ ಅಲಂಕರಿಸಿದ್ಧ ಭಾರತ ತಂಡವು ಆ ಬಳಿಕ ಟ್ರೋಫಿ ಎತ್ತಿ ಹಿಡಿದಿಲ್ಲ ಎಂಬುದು. ಹಾಗಾಗಿ ಮತ್ತೊಮ್ಮೆ ಚಾಂಪಿಯನ್ ಪಟ್ಟ ಅಲಂಕರಿಸುವ ನಿರೀಕ್ಷೆಗಳು ಮುಗಿಲೆತ್ತರಕ್ಕೇರಿದೆ.

ಅಚ್ಚರಿಯ ಅಂಶ ಎಂದರೆ 2007 ರಲ್ಲಿ ಚೊಚ್ಚಲ ಟಿ20 ವಿಶ್ವಕಪ್ ಮುಡಿಗೇರಿಸಿಕೊಳ್ಳುವ ಮೂಲಕ ಚಾಂಪಿಯನ್ ಪಟ್ಟ ಅಲಂಕರಿಸಿದ್ಧ ಭಾರತ ತಂಡವು ಆ ಬಳಿಕ ಟ್ರೋಫಿ ಎತ್ತಿ ಹಿಡಿದಿಲ್ಲ ಎಂಬುದು. ಹಾಗಾಗಿ ಮತ್ತೊಮ್ಮೆ ಚಾಂಪಿಯನ್ ಪಟ್ಟ ಅಲಂಕರಿಸುವ ನಿರೀಕ್ಷೆಗಳು ಮುಗಿಲೆತ್ತರಕ್ಕೇರಿದೆ.

2 / 18
ಇಲ್ಲಿ ಮತ್ತೊಂದು ಇಂಟ್ರೆಸ್ಟಿಂಗ್ ವಿಷಯ ಎಂದರೆ, ಟೀಮ್ ಇಂಡಿಯಾ ಚೊಚ್ಚಲ ಟಿ20 ಪಂದ್ಯವಾಡಿದಾಗ ತಂಡದಲ್ಲಿ ಆಟಗಾರನೊಬ್ಬ ಈ ಬಾರಿ ಟಿ20 ವಿಶ್ವಕಪ್ ಆಡಲಿದ್ದಾರೆ. ಅಂದರೆ ಭಾರತ ತಂಡವು 2006 ರಲ್ಲಿ ಮೊದಲ ಟಿ20 ಪಂದ್ಯವಾಡಿತ್ತು.

ಇಲ್ಲಿ ಮತ್ತೊಂದು ಇಂಟ್ರೆಸ್ಟಿಂಗ್ ವಿಷಯ ಎಂದರೆ, ಟೀಮ್ ಇಂಡಿಯಾ ಚೊಚ್ಚಲ ಟಿ20 ಪಂದ್ಯವಾಡಿದಾಗ ತಂಡದಲ್ಲಿ ಆಟಗಾರನೊಬ್ಬ ಈ ಬಾರಿ ಟಿ20 ವಿಶ್ವಕಪ್ ಆಡಲಿದ್ದಾರೆ. ಅಂದರೆ ಭಾರತ ತಂಡವು 2006 ರಲ್ಲಿ ಮೊದಲ ಟಿ20 ಪಂದ್ಯವಾಡಿತ್ತು.

3 / 18
ಸೌತ್ ಆಫ್ರಿಕಾ ವಿರುದ್ಧ ನಡೆದಿದ್ದ ಆ ಪಂದ್ಯದಲ್ಲಿ ಟೀಮ್ ಇಂಡಿಯಾವನ್ನು ಮುನ್ನಡೆಸಿದ್ದು ವೀರೇಂದ್ರ ಸೆಹ್ವಾಗ್ ಎಂಬುದು ವಿಶೇಷ. ಅಂದರೆ ಭಾರತ ಟಿ20 ತಂಡದ ಮೊದಲ ನಾಯಕ ಸೆಹ್ವಾಗ್.

ಸೌತ್ ಆಫ್ರಿಕಾ ವಿರುದ್ಧ ನಡೆದಿದ್ದ ಆ ಪಂದ್ಯದಲ್ಲಿ ಟೀಮ್ ಇಂಡಿಯಾವನ್ನು ಮುನ್ನಡೆಸಿದ್ದು ವೀರೇಂದ್ರ ಸೆಹ್ವಾಗ್ ಎಂಬುದು ವಿಶೇಷ. ಅಂದರೆ ಭಾರತ ಟಿ20 ತಂಡದ ಮೊದಲ ನಾಯಕ ಸೆಹ್ವಾಗ್.

4 / 18
ಇನ್ನು ಅಂದು ತಂಡದಲ್ಲಿದ್ದ ದಿನೇಶ್ ಕಾರ್ತಿಕ್ ಮಾತ್ರ ಈಗ ಟೀಮ್ ಇಂಡಿಯಾ ಪರ ಆಡುತ್ತಿದ್ದಾರೆ. ಉಳಿದೆಲ್ಲಾ ಆಟಗಾರರು ನಿವೃತ್ತರಾಗಿದ್ದಾರೆ. ಹಾಗಿದ್ರೆ ಟೀಮ್ ಇಂಡಿಯಾದ ಮೊದಲ ಟಿ20 ತಂಡದ ಪ್ಲೇಯಿಂಗ್ ಇಲೆವೆನ್​ನಲ್ಲಿ ಯಾರೆಲ್ಲಾ ಸ್ಥಾನ ಪಡೆದಿದ್ದರು ನೋಡೋಣ...

ಇನ್ನು ಅಂದು ತಂಡದಲ್ಲಿದ್ದ ದಿನೇಶ್ ಕಾರ್ತಿಕ್ ಮಾತ್ರ ಈಗ ಟೀಮ್ ಇಂಡಿಯಾ ಪರ ಆಡುತ್ತಿದ್ದಾರೆ. ಉಳಿದೆಲ್ಲಾ ಆಟಗಾರರು ನಿವೃತ್ತರಾಗಿದ್ದಾರೆ. ಹಾಗಿದ್ರೆ ಟೀಮ್ ಇಂಡಿಯಾದ ಮೊದಲ ಟಿ20 ತಂಡದ ಪ್ಲೇಯಿಂಗ್ ಇಲೆವೆನ್​ನಲ್ಲಿ ಯಾರೆಲ್ಲಾ ಸ್ಥಾನ ಪಡೆದಿದ್ದರು ನೋಡೋಣ...

5 / 18
ವೀರೇಂದ್ರ ಸೆಹ್ವಾಗ್ (ನಾಯಕ)

ವೀರೇಂದ್ರ ಸೆಹ್ವಾಗ್ (ನಾಯಕ)

6 / 18
ಸಚಿನ್ ತೆಂಡೂಲ್ಕರ್

ಸಚಿನ್ ತೆಂಡೂಲ್ಕರ್

7 / 18
ದಿನೇಶ್ ಮೊಂಗಿಯಾ

ದಿನೇಶ್ ಮೊಂಗಿಯಾ

8 / 18
ಎಂಎಸ್ ಧೋನಿ

ಎಂಎಸ್ ಧೋನಿ

9 / 18
ದಿನೇಶ್ ಕಾರ್ತಿಕ್

ದಿನೇಶ್ ಕಾರ್ತಿಕ್

10 / 18
ಸುರೇಶ್ ರೈನಾ

ಸುರೇಶ್ ರೈನಾ

11 / 18
ಇರ್ಫಾನ್ ಪಠಾಣ್

ಇರ್ಫಾನ್ ಪಠಾಣ್

12 / 18
ಎಸ್​. ಶ್ರೀಶಾಂತ್

ಎಸ್​. ಶ್ರೀಶಾಂತ್

13 / 18
ಅಜಿತ್ ಅಗರ್ಕರ್

ಅಜಿತ್ ಅಗರ್ಕರ್

14 / 18
ಝಹೀರ್ ಖಾನ್

ಝಹೀರ್ ಖಾನ್

15 / 18
ಹರ್ಭಜನ್ ಸಿಂಗ್

ಹರ್ಭಜನ್ ಸಿಂಗ್

16 / 18
2006, ಡಿಸೆಂಬರ್ 1 ರಂದು ಸೌತ್ ಆಫ್ರಿಕಾ ವಿರುದ್ಧದ ಪಂದ್ಯದ ಮೂಲಕ ಟಿ20 ಕ್ರಿಕೆಟ್ ಆರಂಭಿಸಿದ್ದ ಟೀಮ್ ಇಂಡಿಯಾ ಅಂದು ಜಯಭೇರಿ ಬಾರಿಸಿತ್ತು ಎಂಬುದು ಮತ್ತೊಂದು ವಿಶೇಷ. ಆ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಸೌತ್ ಆಫ್ರಿಕಾ 20 ಓವರ್​ಗಳಲ್ಲಿ 9 ವಿಕೆಟ್ ನಷ್ಟಕ್ಕೆ 126 ರನ್​ ಕಲೆಹಾಕಿತ್ತು.

2006, ಡಿಸೆಂಬರ್ 1 ರಂದು ಸೌತ್ ಆಫ್ರಿಕಾ ವಿರುದ್ಧದ ಪಂದ್ಯದ ಮೂಲಕ ಟಿ20 ಕ್ರಿಕೆಟ್ ಆರಂಭಿಸಿದ್ದ ಟೀಮ್ ಇಂಡಿಯಾ ಅಂದು ಜಯಭೇರಿ ಬಾರಿಸಿತ್ತು ಎಂಬುದು ಮತ್ತೊಂದು ವಿಶೇಷ. ಆ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಸೌತ್ ಆಫ್ರಿಕಾ 20 ಓವರ್​ಗಳಲ್ಲಿ 9 ವಿಕೆಟ್ ನಷ್ಟಕ್ಕೆ 126 ರನ್​ ಕಲೆಹಾಕಿತ್ತು.

17 / 18
ಈ ಸುಲಭ ಗುರಿಯನ್ನು ಬೆನ್ನತ್ತಿದ ಟೀಮ್ ಇಂಡಿಯಾ 19.5 ಓವರ್​ಗಳಲ್ಲಿ 4 ವಿಕೆಟ್ ನಷ್ಟಕ್ಕೆ 127 ರನ್​ ಬಾರಿಸಿ ರೋಚಕ ಜಯ ಸಾಧಿಸಿತು. ಇದಾದ ಬಳಿಕ 2007 ರಲ್ಲಿ ಮಹೇಂದ್ರ ಸಿಂಗ್ ಧೋನಿ ನಾಯಕತ್ವದಲ್ಲಿ ಕಣಕ್ಕಿಳಿದ ಟೀಮ್ ಇಂಡಿಯಾ ಟಿ20 ವಿಶ್ವಕಪ್ ಮುಡಿಗೇರಿಸಿಕೊಂಡಿದ್ದು ಈಗ ಇತಿಹಾಸ.

ಈ ಸುಲಭ ಗುರಿಯನ್ನು ಬೆನ್ನತ್ತಿದ ಟೀಮ್ ಇಂಡಿಯಾ 19.5 ಓವರ್​ಗಳಲ್ಲಿ 4 ವಿಕೆಟ್ ನಷ್ಟಕ್ಕೆ 127 ರನ್​ ಬಾರಿಸಿ ರೋಚಕ ಜಯ ಸಾಧಿಸಿತು. ಇದಾದ ಬಳಿಕ 2007 ರಲ್ಲಿ ಮಹೇಂದ್ರ ಸಿಂಗ್ ಧೋನಿ ನಾಯಕತ್ವದಲ್ಲಿ ಕಣಕ್ಕಿಳಿದ ಟೀಮ್ ಇಂಡಿಯಾ ಟಿ20 ವಿಶ್ವಕಪ್ ಮುಡಿಗೇರಿಸಿಕೊಂಡಿದ್ದು ಈಗ ಇತಿಹಾಸ.

18 / 18
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್