AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Champions Trophy 2025: ಚಾಂಪಿಯನ್ಸ್ ಟ್ರೋಫಿಗೆ ಭಾರತ ಸಂಭಾವ್ಯ ತಂಡ

ICC Champions Trophy 2025 India Squad: ಚಾಂಪಿಯನ್ಸ್ ಟ್ರೋಫಿಗಾಗಿ ಬಿಸಿಸಿಐ 15 ಸದಸ್ಯರ ಟೀಮ್ ಇಂಡಿಯಾವನ್ನು ಈ ವಾರ ಘೋಷಿಸಲಿದೆ. ಈ ತಂಡದ ನಾಯಕರಾಗಿ ರೋಹಿತ್ ಶರ್ಮಾ ಕಾಣಿಸಿಕೊಳ್ಳಲಿದ್ದಾರೆ. ಇನ್ನು ಕಳೆದ ಬಾರಿಯ ಏಕದಿನ ವಿಶ್ವಕಪ್​ನಲ್ಲಿ ಕಣಕ್ಕಿಳಿದ ಆಟಗಾರರನ್ನೇ ಚಾಂಪಿಯನ್ಸ್ ಟ್ರೋಫಿಗೆ ಪರಿಗಣಿಸುವ ಸಾಧ್ಯತೆ ಹೆಚ್ಚಿದೆ. ಅದರಂತೆ ಚಾಂಪಿಯನ್ಸ್ ಟ್ರೋಫಿಗಾಗಿ ಭಾರತ ಸಂಭಾವ್ಯ ತಂಡ ಈ ಕೆಳಗಿನಂತಿದೆ...

ಝಾಹಿರ್ ಯೂಸುಫ್
|

Updated on: Jan 08, 2025 | 1:53 PM

ಬಹುನಿರೀಕ್ಷಿತ ಚಾಂಪಿಯನ್ಸ್ ಟ್ರೋಫಿಗೆ ದಿನಗಣನೆ ಶುರುವಾಗಿದೆ. ಫೆಬ್ರವರಿ 19 ರಿಂದ ಆರಂಭವಾಗಲಿರುವ ಈ ಟೂರ್ನಿಯಲ್ಲಿ 8 ತಂಡಗಳು ಕಣಕ್ಕಿಳಿಯಲಿವೆ. ಈ ತಂಡಗಳನ್ನು ಘೋಷಿಸಲು ಜನವರಿ 12ರವರೆಗೆ ಗಡುವು ವಿಧಿಸಲಾಗಿದ್ದು, ಹೀಗಾಗಿ ಈ ವಾರದೊಳಗೆ ಎಲ್ಲಾ ತಂಡಗಳು ಪ್ರಕಟಗೊಳ್ಳಲಿದೆ. ಇತ್ತ ಈ ಬಾರಿಯ ಟೂರ್ನಿಯಲ್ಲಿ ಭಾರತ ತಂಡವನ್ನು ಪ್ರತಿನಿಧಿಸುವವರು ಯಾರು ಕುತೂಹಲ ಎಲ್ಲರಲ್ಲಿ ಮನೆ ಮಾಡಿದೆ.

ಬಹುನಿರೀಕ್ಷಿತ ಚಾಂಪಿಯನ್ಸ್ ಟ್ರೋಫಿಗೆ ದಿನಗಣನೆ ಶುರುವಾಗಿದೆ. ಫೆಬ್ರವರಿ 19 ರಿಂದ ಆರಂಭವಾಗಲಿರುವ ಈ ಟೂರ್ನಿಯಲ್ಲಿ 8 ತಂಡಗಳು ಕಣಕ್ಕಿಳಿಯಲಿವೆ. ಈ ತಂಡಗಳನ್ನು ಘೋಷಿಸಲು ಜನವರಿ 12ರವರೆಗೆ ಗಡುವು ವಿಧಿಸಲಾಗಿದ್ದು, ಹೀಗಾಗಿ ಈ ವಾರದೊಳಗೆ ಎಲ್ಲಾ ತಂಡಗಳು ಪ್ರಕಟಗೊಳ್ಳಲಿದೆ. ಇತ್ತ ಈ ಬಾರಿಯ ಟೂರ್ನಿಯಲ್ಲಿ ಭಾರತ ತಂಡವನ್ನು ಪ್ರತಿನಿಧಿಸುವವರು ಯಾರು ಕುತೂಹಲ ಎಲ್ಲರಲ್ಲಿ ಮನೆ ಮಾಡಿದೆ.

1 / 6
ಅದರಲ್ಲೂ ಕಳೆದ ಬಾರಿ ಏಕದಿನ ವಿಶ್ವಕಪ್​ನಲ್ಲಿ ಕಣಕ್ಕಿಳಿದಿದ್ದ ಆಟಗಾರರನ್ನು ಚಾಂಪಿಯನ್ಸ್ ಟ್ರೋಫಿಗೆ ಆಯ್ಕೆ ಮಾಡುವುದು ಖಚಿತ. ಏಕೆಂದರೆ ಈ ಬಾರಿಯ ಚಾಂಪಿಯನ್ಸ್ ಟ್ರೋಫಿ ಏಕದಿನ ಮಾದರಿಯಲ್ಲಿ ನಡೆಯಲಿದೆ. ಹೀಗಾಗಿ ಏಕದಿನ ವಿಶ್ವಕಪ್​ನಲ್ಲಿ ಅದ್ಭುತ ಪ್ರದರ್ಶನ ನೀಡಿದ ಆಟಗಾರರನ್ನೇ ಚಾಂಪಿಯನ್ಸ್​ ಟ್ರೋಫಿಗೂ ಪರಿಗಣಿಸಲಿದ್ದಾರೆ. ಅದರಂತೆ ಟೀಮ್ ಇಂಡಿಯಾದ ಸಂಭಾವ್ಯ ಬಳಗ ಈ ಕೆಳಗಿನಂತಿರಲಿದೆ....

ಅದರಲ್ಲೂ ಕಳೆದ ಬಾರಿ ಏಕದಿನ ವಿಶ್ವಕಪ್​ನಲ್ಲಿ ಕಣಕ್ಕಿಳಿದಿದ್ದ ಆಟಗಾರರನ್ನು ಚಾಂಪಿಯನ್ಸ್ ಟ್ರೋಫಿಗೆ ಆಯ್ಕೆ ಮಾಡುವುದು ಖಚಿತ. ಏಕೆಂದರೆ ಈ ಬಾರಿಯ ಚಾಂಪಿಯನ್ಸ್ ಟ್ರೋಫಿ ಏಕದಿನ ಮಾದರಿಯಲ್ಲಿ ನಡೆಯಲಿದೆ. ಹೀಗಾಗಿ ಏಕದಿನ ವಿಶ್ವಕಪ್​ನಲ್ಲಿ ಅದ್ಭುತ ಪ್ರದರ್ಶನ ನೀಡಿದ ಆಟಗಾರರನ್ನೇ ಚಾಂಪಿಯನ್ಸ್​ ಟ್ರೋಫಿಗೂ ಪರಿಗಣಿಸಲಿದ್ದಾರೆ. ಅದರಂತೆ ಟೀಮ್ ಇಂಡಿಯಾದ ಸಂಭಾವ್ಯ ಬಳಗ ಈ ಕೆಳಗಿನಂತಿರಲಿದೆ....

2 / 6
ಬ್ಯಾಟರ್​​ಗಳು: ರೋಹಿತ್ ಶರ್ಮಾ, ಶುಭ್​​ಮನ್ ಗಿಲ್, ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ರಿಷಭ್ ಪಂತ್ (ವಿಕೆಟ್ ಕೀಪರ್).

ಬ್ಯಾಟರ್​​ಗಳು: ರೋಹಿತ್ ಶರ್ಮಾ, ಶುಭ್​​ಮನ್ ಗಿಲ್, ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ರಿಷಭ್ ಪಂತ್ (ವಿಕೆಟ್ ಕೀಪರ್).

3 / 6
ಆಲ್​ರೌಂಡರ್​ಗಳು: ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್. ಇವರ ಜೊತೆ ಪರಿಪೂರ್ಣ ಸ್ಪಿನ್ನರ್ ಆಗಿ ಕುಲ್ದೀಪ್ ಯಾದವ್ ಕಾಣಿಸಿಕೊಳ್ಳಲಿದ್ದಾರೆ.

ಆಲ್​ರೌಂಡರ್​ಗಳು: ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್. ಇವರ ಜೊತೆ ಪರಿಪೂರ್ಣ ಸ್ಪಿನ್ನರ್ ಆಗಿ ಕುಲ್ದೀಪ್ ಯಾದವ್ ಕಾಣಿಸಿಕೊಳ್ಳಲಿದ್ದಾರೆ.

4 / 6
ವೇಗದ ಬೌಲರ್​​ಗಳು: ಜಸ್​ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಅರ್ಷದೀಪ್ ಸಿಂಗ್ ಮತ್ತು ಮೊಹಮ್ಮದ್ ಶಮಿ. ಇವರೊಂದಿಗೆ ಹೆಚ್ಚುವರಿ ಬೌಲರ್​​ಗಳನ್ನು ಮೀಸಲು ಪಟ್ಟಿಯಲ್ಲಿ ಆಯ್ಕೆ ಮಾಡಬಹುದು.

ವೇಗದ ಬೌಲರ್​​ಗಳು: ಜಸ್​ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಅರ್ಷದೀಪ್ ಸಿಂಗ್ ಮತ್ತು ಮೊಹಮ್ಮದ್ ಶಮಿ. ಇವರೊಂದಿಗೆ ಹೆಚ್ಚುವರಿ ಬೌಲರ್​​ಗಳನ್ನು ಮೀಸಲು ಪಟ್ಟಿಯಲ್ಲಿ ಆಯ್ಕೆ ಮಾಡಬಹುದು.

5 / 6
ಚಾಂಪಿಯನ್ಸ್ ಟ್ರೋಫಿಗೆ ಭಾರತ ಸಂಭಾವ್ಯ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್​ಮನ್ ಗಿಲ್, ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ರಿಷಭ್ ಪಂತ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಜಸ್​ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಅರ್ಷದೀಪ್ ಸಿಂಗ್, ಮೊಹಮ್ಮದ್ ಶಮಿ, ಕುಲ್ದೀಪ್ ಯಾದವ್.

ಚಾಂಪಿಯನ್ಸ್ ಟ್ರೋಫಿಗೆ ಭಾರತ ಸಂಭಾವ್ಯ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್​ಮನ್ ಗಿಲ್, ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ರಿಷಭ್ ಪಂತ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಜಸ್​ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಅರ್ಷದೀಪ್ ಸಿಂಗ್, ಮೊಹಮ್ಮದ್ ಶಮಿ, ಕುಲ್ದೀಪ್ ಯಾದವ್.

6 / 6
Follow us
ಐಪಿಎಲ್​ನಲ್ಲಿ ವಿಶೇಷ ಮೈಲಿಗಲ್ಲು ಸ್ಥಾಪಿಸಿದ ಸೂರ್ಯ
ಐಪಿಎಲ್​ನಲ್ಲಿ ವಿಶೇಷ ಮೈಲಿಗಲ್ಲು ಸ್ಥಾಪಿಸಿದ ಸೂರ್ಯ
ಡಾ.ರಾಜ್ ಕುಟುಂಬದ ಜೊತೆ ನಾವು ಸದಾ ಇರುತ್ತೇವೆ: ಡಿಕೆ ಶಿವಕುಮಾರ್
ಡಾ.ರಾಜ್ ಕುಟುಂಬದ ಜೊತೆ ನಾವು ಸದಾ ಇರುತ್ತೇವೆ: ಡಿಕೆ ಶಿವಕುಮಾರ್
ನಮ್ಮ ರಕ್ತ ಕುದಿಯುತ್ತಿದೆ: ಪಹಲ್ಗಾಮ್​ ದಾಳಿಗೆ ಶ್ರೀಮುರಳಿ ಪ್ರತಿಕ್ರಿಯೆ
ನಮ್ಮ ರಕ್ತ ಕುದಿಯುತ್ತಿದೆ: ಪಹಲ್ಗಾಮ್​ ದಾಳಿಗೆ ಶ್ರೀಮುರಳಿ ಪ್ರತಿಕ್ರಿಯೆ
ಕರ್ನಾಟಕದಲ್ಲಿ ನೆಲೆಸಿರುವ ಪಾಕ್​ ಪ್ರಜೆಗಳನ್ನು ಹೊರಗೆ ಹಾಕಲು ದಿಟ್ಟ ಹೆಜ್ಜೆ
ಕರ್ನಾಟಕದಲ್ಲಿ ನೆಲೆಸಿರುವ ಪಾಕ್​ ಪ್ರಜೆಗಳನ್ನು ಹೊರಗೆ ಹಾಕಲು ದಿಟ್ಟ ಹೆಜ್ಜೆ
ಕೆನಡಾದ ರಸ್ತೆಯಲ್ಲಿ ಜನರ ಮೇಲೆ ನುಗ್ಗಿದ ಕಾರು, ಹಲವು ಮಂದಿ ಸಾವು
ಕೆನಡಾದ ರಸ್ತೆಯಲ್ಲಿ ಜನರ ಮೇಲೆ ನುಗ್ಗಿದ ಕಾರು, ಹಲವು ಮಂದಿ ಸಾವು
ಪಾಕಿಸ್ತಾನದ ಮೇಲೆ ಯುದ್ಧ: ವರಸೆ ಬದಲಿಸಿದ ಸಿದ್ದರಾಮಯ್ಯ
ಪಾಕಿಸ್ತಾನದ ಮೇಲೆ ಯುದ್ಧ: ವರಸೆ ಬದಲಿಸಿದ ಸಿದ್ದರಾಮಯ್ಯ
ಈ ತಪ್ಪು ತಿದ್ದಿಕೊಳ್ಳದಿದ್ದರೇ ದಕ್ಷಿಣ ಕನ್ನಡಕ್ಕೆ ಅನಾಹುತ: ದೈವರಾಧಕ ಎಚ್ಚರ
ಈ ತಪ್ಪು ತಿದ್ದಿಕೊಳ್ಳದಿದ್ದರೇ ದಕ್ಷಿಣ ಕನ್ನಡಕ್ಕೆ ಅನಾಹುತ: ದೈವರಾಧಕ ಎಚ್ಚರ
ಕೆಲವರು ಚಿಲ್ಲರೆ ಹೇಳಿಕೆ ಕೊಡುತ್ತಿದ್ದಾರೆ: ಮತ್ತೆ ಗುಡುಗಿದ ಡಿಕೆಶಿ
ಕೆಲವರು ಚಿಲ್ಲರೆ ಹೇಳಿಕೆ ಕೊಡುತ್ತಿದ್ದಾರೆ: ಮತ್ತೆ ಗುಡುಗಿದ ಡಿಕೆಶಿ
VIDEO: ರನೌಟ್​ ಮಾಡುವ ಮುನ್ನ ಆಟಗಾರರ ಭರ್ಜರಿ ಡ್ಯಾನ್ಸ್
VIDEO: ರನೌಟ್​ ಮಾಡುವ ಮುನ್ನ ಆಟಗಾರರ ಭರ್ಜರಿ ಡ್ಯಾನ್ಸ್
ಮತ್ತೋರ್ವ ಶಂಕಿತ ಉಗ್ರ ಫಾರೂಕ್ ಅಹ್ಮದ್ ತಡ್ವಾನ ಮನೆ ಧ್ವಂಸ
ಮತ್ತೋರ್ವ ಶಂಕಿತ ಉಗ್ರ ಫಾರೂಕ್ ಅಹ್ಮದ್ ತಡ್ವಾನ ಮನೆ ಧ್ವಂಸ