AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹರ್ಷಿತ್​ ರಾಣಾಗೆ ಮತ್ತೊಮ್ಮೆ ಚಾನ್ಸ್​: ಟೀಮ್ ಇಂಡಿಯಾದಲ್ಲಿ ಒಂದು ಬದಲಾವಣೆ ಖಚಿತ

India vs Australia: ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಐದು ಪಂದ್ಯಗಳ ಸರಣಿಯ ಮೊದಲೆರಡು ಮ್ಯಾಚ್​ಗಳು ಮುಗಿದಿವೆ. ಈ ಸರಣಿಯ ಮೊದಲ ಪಂದ್ಯವು ಮಳೆಯಿಂದಾಗಿ ರದ್ದಾದರೆ, ದ್ವಿತೀಯ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡ 4 ವಿಕೆಟ್​ಗಳ ಜಯ ಸಾಧಿಸಿದೆ. ಇದೀಗ ಉಭಯ ತಂಡಗಳು ಮೂರನೇ ಪಂದ್ಯಕ್ಕಾಗಿ ಸಜ್ಜಾಗುತ್ತಿದೆ.

ಝಾಹಿರ್ ಯೂಸುಫ್
|

Updated on: Nov 01, 2025 | 2:23 PM

Share
ಭಾರತ ಮತ್ತು ಆಸ್ಟ್ರೇಲಿಯಾ (India vs Australia) ನಡುವಣ ಮೂರನೇ ಟಿ20 ಪಂದ್ಯ ನಾಳೆ (ನವೆಂಬರ್ 2) ನಡೆಯಲಿದೆ. ಹೋಬರ್ಟ್​ನ ಬೆಲ್ಲೆರಿವ್ ಓವಲ್ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯಕ್ಕಾಗಿ ಟೀಮ್ ಇಂಡಿಯಾ ಒಂದು ಬದಲಾವಣೆ ಮಾಡಿಕೊಳ್ಳುವುದು ಖಚಿತ. 

ಭಾರತ ಮತ್ತು ಆಸ್ಟ್ರೇಲಿಯಾ (India vs Australia) ನಡುವಣ ಮೂರನೇ ಟಿ20 ಪಂದ್ಯ ನಾಳೆ (ನವೆಂಬರ್ 2) ನಡೆಯಲಿದೆ. ಹೋಬರ್ಟ್​ನ ಬೆಲ್ಲೆರಿವ್ ಓವಲ್ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯಕ್ಕಾಗಿ ಟೀಮ್ ಇಂಡಿಯಾ ಒಂದು ಬದಲಾವಣೆ ಮಾಡಿಕೊಳ್ಳುವುದು ಖಚಿತ. 

1 / 6
ಏಕೆಂದರೆ ಕಳೆದ ಪಂದ್ಯದಲ್ಲಿ ಕಣಕ್ಕಿಳಿದ ಕುಲ್ದೀಪ್ ಯಾದವ್ ಕಡೆಯಿಂದ ನಿರೀಕ್ಷಿತ ಪ್ರದರ್ಶನ ಮೂಡಿಬಂದಿರಲಿಲ್ಲ. ಎಂಸಿಜಿ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಕುಲ್ದೀಪ್ 2 ವಿಕೆಟ್ ಪಡೆದರೂ 20 ಎಸೆತಗಳಲ್ಲಿ ಬರೋಬ್ಬರಿ 45 ರನ್ ನೀಡಿದ್ದರು. ಹೀಗಾಗಿ ಮೂರನೇ ಪಂದ್ಯದಿಂದ ಹಿರಿಯ ಸ್ಪಿನ್ನರ್​ನನ್ನು ಕೈ ಬಿಡುವ ಸಾಧ್ಯತೆಯಿದೆ.

ಏಕೆಂದರೆ ಕಳೆದ ಪಂದ್ಯದಲ್ಲಿ ಕಣಕ್ಕಿಳಿದ ಕುಲ್ದೀಪ್ ಯಾದವ್ ಕಡೆಯಿಂದ ನಿರೀಕ್ಷಿತ ಪ್ರದರ್ಶನ ಮೂಡಿಬಂದಿರಲಿಲ್ಲ. ಎಂಸಿಜಿ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಕುಲ್ದೀಪ್ 2 ವಿಕೆಟ್ ಪಡೆದರೂ 20 ಎಸೆತಗಳಲ್ಲಿ ಬರೋಬ್ಬರಿ 45 ರನ್ ನೀಡಿದ್ದರು. ಹೀಗಾಗಿ ಮೂರನೇ ಪಂದ್ಯದಿಂದ ಹಿರಿಯ ಸ್ಪಿನ್ನರ್​ನನ್ನು ಕೈ ಬಿಡುವ ಸಾಧ್ಯತೆಯಿದೆ.

2 / 6
ಇನ್ನು ಕುಲ್ದೀಪ್ ಯಾದವ್ ಅವರನ್ನು ಹೊರಗಿಟ್ಟು ಎಡಗೈ ವೇಗಿ ಅರ್ಷದೀಪ್ ಸಿಂಗ್​​ ಅವರನ್ನು ಕಣಕ್ಕಿಳಿಸುವ ಸಾಧ್ಯತೆಯಿದೆ. ಇದಾಗ್ಯೂ ಹರ್ಷಿತ್ ರಾಣಾಗೆ ಮತ್ತೊಂದು ಚಾನ್ಸ್ ನೀಡಬಹುದು. ಏಕೆಂದರೆ ಕಳೆದ ಪಂದ್ಯದಲ್ಲಿ ಹರ್ಷಿತ್ ಬೌಲಿಂಗ್​ನಲ್ಲಿ ವಿಫಲನಾದರೂ, ಬ್ಯಾಟಿಂಗ್​ನಲ್ಲಿ 35 ರನ್​ಗಳ ಕೊಡುಗೆ ನೀಡಿದ್ದರು.

ಇನ್ನು ಕುಲ್ದೀಪ್ ಯಾದವ್ ಅವರನ್ನು ಹೊರಗಿಟ್ಟು ಎಡಗೈ ವೇಗಿ ಅರ್ಷದೀಪ್ ಸಿಂಗ್​​ ಅವರನ್ನು ಕಣಕ್ಕಿಳಿಸುವ ಸಾಧ್ಯತೆಯಿದೆ. ಇದಾಗ್ಯೂ ಹರ್ಷಿತ್ ರಾಣಾಗೆ ಮತ್ತೊಂದು ಚಾನ್ಸ್ ನೀಡಬಹುದು. ಏಕೆಂದರೆ ಕಳೆದ ಪಂದ್ಯದಲ್ಲಿ ಹರ್ಷಿತ್ ಬೌಲಿಂಗ್​ನಲ್ಲಿ ವಿಫಲನಾದರೂ, ಬ್ಯಾಟಿಂಗ್​ನಲ್ಲಿ 35 ರನ್​ಗಳ ಕೊಡುಗೆ ನೀಡಿದ್ದರು.

3 / 6
ಹೀಗಾಗಿ ಮೂರನೇ ಪಂದ್ಯದಲ್ಲೂ ಹರ್ಷಿತ್ ರಾಣಾ ಅವರನ್ನು ಆಲ್​ರೌಂಡರ್​ ಆಗಿ ಕಣಕ್ಕಿಳಿಸುವ ಸಾಧ್ಯತೆ ಹೆಚ್ಚಿದೆ. ಅದರಂತೆ ಹೋಬಾರ್ಟ್​ನಲ್ಲಿ ನಡೆಯಲಿರುವ ಆಸ್ಟ್ರೇಲಿಯಾ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲಿ ಕಣಕ್ಕಿಳಿಯುವ ಸಂಭಾವ್ಯ ಭಾರತ ತಂಡ ಹೀಗಿರಲಿದೆ...

ಹೀಗಾಗಿ ಮೂರನೇ ಪಂದ್ಯದಲ್ಲೂ ಹರ್ಷಿತ್ ರಾಣಾ ಅವರನ್ನು ಆಲ್​ರೌಂಡರ್​ ಆಗಿ ಕಣಕ್ಕಿಳಿಸುವ ಸಾಧ್ಯತೆ ಹೆಚ್ಚಿದೆ. ಅದರಂತೆ ಹೋಬಾರ್ಟ್​ನಲ್ಲಿ ನಡೆಯಲಿರುವ ಆಸ್ಟ್ರೇಲಿಯಾ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲಿ ಕಣಕ್ಕಿಳಿಯುವ ಸಂಭಾವ್ಯ ಭಾರತ ತಂಡ ಹೀಗಿರಲಿದೆ...

4 / 6
ಶುಭ್​​ಮನ್ ಗಿಲ್, ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಸೂರ್ಯಕುಮಾರ್ ಯಾದವ್, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್) ಶಿವಂ ದುಬೆ, ಅಕ್ಷರ್ ಪಟೇಲ್, ಹರ್ಷಿತ್ ರಾಣಾ, ವರುಣ್ ಚಕ್ರವರ್ತಿ, ಜಸ್​ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್.

ಶುಭ್​​ಮನ್ ಗಿಲ್, ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಸೂರ್ಯಕುಮಾರ್ ಯಾದವ್, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್) ಶಿವಂ ದುಬೆ, ಅಕ್ಷರ್ ಪಟೇಲ್, ಹರ್ಷಿತ್ ರಾಣಾ, ವರುಣ್ ಚಕ್ರವರ್ತಿ, ಜಸ್​ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್.

5 / 6
ಭಾರತ ಟಿ20 ತಂಡ: ಸೂರ್ಯಕುಮಾರ್ ಯಾದವ್ (ನಾಯಕ), ಅಭಿಷೇಕ್ ಶರ್ಮಾ, ಶುಭಮನ್ ಗಿಲ್ (ಉಪನಾಯಕ), ತಿಲಕ್ ವರ್ಮಾ, ನಿತೀಶ್ ಕುಮಾರ್ ರೆಡ್ಡಿ, ಶಿವಂ ದುಬೆ, ಅಕ್ಷರ್ ಪಟೇಲ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ವರುಣ್ ಚಕ್ರವರ್ತಿ, ಜಸ್​ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್, ಕುಲದೀಪ್ ಯಾದವ್, ವಾಷಿಂಗ್ಟನ್ ಸುಂದರ್, ರಿಂಕು ಸಿಂಗ್, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಹರ್ಷಿತ್ ರಾಣಾ.

ಭಾರತ ಟಿ20 ತಂಡ: ಸೂರ್ಯಕುಮಾರ್ ಯಾದವ್ (ನಾಯಕ), ಅಭಿಷೇಕ್ ಶರ್ಮಾ, ಶುಭಮನ್ ಗಿಲ್ (ಉಪನಾಯಕ), ತಿಲಕ್ ವರ್ಮಾ, ನಿತೀಶ್ ಕುಮಾರ್ ರೆಡ್ಡಿ, ಶಿವಂ ದುಬೆ, ಅಕ್ಷರ್ ಪಟೇಲ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ವರುಣ್ ಚಕ್ರವರ್ತಿ, ಜಸ್​ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್, ಕುಲದೀಪ್ ಯಾದವ್, ವಾಷಿಂಗ್ಟನ್ ಸುಂದರ್, ರಿಂಕು ಸಿಂಗ್, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಹರ್ಷಿತ್ ರಾಣಾ.

6 / 6
Follow Us
ಸಾಮೂಹಿಕ ಗಣೇಶ ವಿಸರ್ಜನೆ ವೇಳೆ ಕೋಮು ಸೌಹಾರ್ದತೆ ಮೆರೆದ ಮುಸ್ಲಿಂ ಬಾಂಧವರು
ಸಾಮೂಹಿಕ ಗಣೇಶ ವಿಸರ್ಜನೆ ವೇಳೆ ಕೋಮು ಸೌಹಾರ್ದತೆ ಮೆರೆದ ಮುಸ್ಲಿಂ ಬಾಂಧವರು
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ಸಿನಿಮಾ ಸೆನ್ಸಾರ್​​ಗೆ ಹೊಸ ಮಾರ್ಗಸೂಚಿ: ಇಲ್ಲಿದೆ ಪೂರ್ಣ ಮಾಹಿತಿ ವಿಡಿಯೋ
ಸಿನಿಮಾ ಸೆನ್ಸಾರ್​​ಗೆ ಹೊಸ ಮಾರ್ಗಸೂಚಿ: ಇಲ್ಲಿದೆ ಪೂರ್ಣ ಮಾಹಿತಿ ವಿಡಿಯೋ
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು