AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

India’s next match schedule: ಭಾರತದ ಮುಂದಿನ ಎದುರಾಳಿ ಕೂಡ ಆಸ್ಟ್ರೇಲಿಯಾ: ಇಲ್ಲಿದೆ ವೇಳಾಪಟ್ಟಿ

India's next match schedule 2023: ಮಾರ್ಚ್ 31 ರಿಂದ ಐಪಿಎಲ್ ಶುರುವಾಗಲಿದ್ದು, ಮೇ ಅಂತ್ಯಕ್ಕೆ ಟೂರ್ನಿ ಮುಗಿಯಲಿದೆ. ಅಂದರೆ ಮುಂದಿನ 2 ತಿಂಗಳುಗಳ ಕಾಲ ಟೀಮ್ ಇಂಡಿಯಾ ಯಾವುದೇ ಸರಣಿ ಆಡುತ್ತಿಲ್ಲ.

TV9 Web
| Updated By: ಝಾಹಿರ್ ಯೂಸುಫ್|

Updated on: Mar 23, 2023 | 7:10 PM

Share
ಭಾರತ-ಅಸ್ಟ್ರೇಲಿಯಾ ನಡುವಣ ಸರಣಿ ಮುಕ್ತಾಯಗೊಂಡಿದೆ. 4 ಪಂದ್ಯಗಳ ಟೆಸ್ಟ್ ಸರಣಿಯನ್ನು ಟೀಮ್ ಇಂಡಿಯಾ 2-1 ಅಂತದಿಂದ ಜಯಿಸಿದರೆ, 3 ಪಂದ್ಯಗಳ ಏಕದಿನ ಸರಣಿಯನ್ನು ಆಸ್ಟ್ರೇಲಿಯಾ 2-1 ಅಂತರದಿಂದ ಗೆದ್ದುಕೊಂಡಿದೆ. ಇದೀಗ ಟೀಮ್ ಇಂಡಿಯಾ ಆಟಗಾರರು ಐಪಿಎಲ್​ಗಾಗಿ ಸಜ್ಜಾಗುತ್ತಿದ್ದಾರೆ.

ಭಾರತ-ಅಸ್ಟ್ರೇಲಿಯಾ ನಡುವಣ ಸರಣಿ ಮುಕ್ತಾಯಗೊಂಡಿದೆ. 4 ಪಂದ್ಯಗಳ ಟೆಸ್ಟ್ ಸರಣಿಯನ್ನು ಟೀಮ್ ಇಂಡಿಯಾ 2-1 ಅಂತದಿಂದ ಜಯಿಸಿದರೆ, 3 ಪಂದ್ಯಗಳ ಏಕದಿನ ಸರಣಿಯನ್ನು ಆಸ್ಟ್ರೇಲಿಯಾ 2-1 ಅಂತರದಿಂದ ಗೆದ್ದುಕೊಂಡಿದೆ. ಇದೀಗ ಟೀಮ್ ಇಂಡಿಯಾ ಆಟಗಾರರು ಐಪಿಎಲ್​ಗಾಗಿ ಸಜ್ಜಾಗುತ್ತಿದ್ದಾರೆ.

1 / 8
ಮಾರ್ಚ್ 31 ರಿಂದ ಐಪಿಎಲ್ ಶುರುವಾಗಲಿದ್ದು, ಮೇ ಅಂತ್ಯಕ್ಕೆ ಟೂರ್ನಿ ಮುಗಿಯಲಿದೆ. ಅಂದರೆ ಮುಂದಿನ 2 ತಿಂಗಳುಗಳ ಕಾಲ ಟೀಮ್ ಇಂಡಿಯಾ ಯಾವುದೇ ಸರಣಿ ಆಡುತ್ತಿಲ್ಲ. ಆದರೆ ಐಪಿಎಲ್​ ಮುಕ್ತಾಯದ ಬೆನ್ನಲ್ಲೇ ಭಾರತ ತಂಡವು ಫೈನಲ್​ ಫೈಟ್​ಗೆ ಸಜ್ಜಾಗಬೇಕಿದೆ.

ಮಾರ್ಚ್ 31 ರಿಂದ ಐಪಿಎಲ್ ಶುರುವಾಗಲಿದ್ದು, ಮೇ ಅಂತ್ಯಕ್ಕೆ ಟೂರ್ನಿ ಮುಗಿಯಲಿದೆ. ಅಂದರೆ ಮುಂದಿನ 2 ತಿಂಗಳುಗಳ ಕಾಲ ಟೀಮ್ ಇಂಡಿಯಾ ಯಾವುದೇ ಸರಣಿ ಆಡುತ್ತಿಲ್ಲ. ಆದರೆ ಐಪಿಎಲ್​ ಮುಕ್ತಾಯದ ಬೆನ್ನಲ್ಲೇ ಭಾರತ ತಂಡವು ಫೈನಲ್​ ಫೈಟ್​ಗೆ ಸಜ್ಜಾಗಬೇಕಿದೆ.

2 / 8
ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನ ಫೈನಲ್​ ಪಂದ್ಯವು ಜೂ.7 ರಿಂದ ಶುರುವಾಗಲಿದೆ. ಇಂಗ್ಲೆಂಡ್​ನ ಓವಲ್​ ಮೈದಾನದಲ್ಲಿ ನಡೆಯಲಿರುವ ಟೆಸ್ಟ್ ಕ್ರಿಕೆಟ್​ನ ಫೈನಲ್ ಫೈಟ್​ನಲ್ಲಿ ಭಾರತ ತಂಡವು ಆಸ್ಟ್ರೇಲಿಯಾ ವಿರುದ್ಧ ಸೆಣಸಲಿದೆ. ಅಂದರೆ ಟೀಮ್ ಇಂಡಿಯಾದ ಮುಂದಿನ ಎದುರಾಳಿ ಕೂಡ ಆಸ್ಟ್ರೇಲಿಯಾ ತಂಡ. ಹೀಗಾಗಿ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ ಫೈನಲ್​ ಪಂದ್ಯದಲ್ಲಿ ಟೀಮ್ ಇಂಡಿಯಾ ಕಠಿಣ ಪೈಪೋಟಿ ಎದುರಿಸುವುದು ಖಚಿತ.

ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನ ಫೈನಲ್​ ಪಂದ್ಯವು ಜೂ.7 ರಿಂದ ಶುರುವಾಗಲಿದೆ. ಇಂಗ್ಲೆಂಡ್​ನ ಓವಲ್​ ಮೈದಾನದಲ್ಲಿ ನಡೆಯಲಿರುವ ಟೆಸ್ಟ್ ಕ್ರಿಕೆಟ್​ನ ಫೈನಲ್ ಫೈಟ್​ನಲ್ಲಿ ಭಾರತ ತಂಡವು ಆಸ್ಟ್ರೇಲಿಯಾ ವಿರುದ್ಧ ಸೆಣಸಲಿದೆ. ಅಂದರೆ ಟೀಮ್ ಇಂಡಿಯಾದ ಮುಂದಿನ ಎದುರಾಳಿ ಕೂಡ ಆಸ್ಟ್ರೇಲಿಯಾ ತಂಡ. ಹೀಗಾಗಿ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ ಫೈನಲ್​ ಪಂದ್ಯದಲ್ಲಿ ಟೀಮ್ ಇಂಡಿಯಾ ಕಠಿಣ ಪೈಪೋಟಿ ಎದುರಿಸುವುದು ಖಚಿತ.

3 / 8
ಇದಾದ ಬಳಿಕವಷ್ಟೇ ಟೀಮ್ ಇಂಡಿಯಾ ಮುಂದಿನ ಸರಣಿಗಳನ್ನು ಆಡಲಿದೆ. ಭಾರತ ಕ್ರಿಕೆಟ್​ ತಂಡದ ವಾರ್ಷಿಕ ವೇಳಾಪಟ್ಟಿ ಪ್ರಕಾರ, ಜುಲೈನಲ್ಲಿ ಟೀಮ್ ಇಂಡಿಯಾ ವೆಸ್ಟ್ ಇಂಡೀಸ್​ ವಿರುದ್ಧ ಸರಣಿ ಆಡಲಿದೆ. ವೇಳಾಪಟ್ಟಿ ನಿಗದಿಯಾಗದ ಈ ಸರಣಿಯಲ್ಲಿ 2 ಟೆಸ್ಟ್, ಮೂರು ಏಕದಿನ ಹಾಗೂ ಮೂರು ಟಿ20 ಪಂದ್ಯಗಳನ್ನಾಡಲಾಗುತ್ತದೆ.

ಇದಾದ ಬಳಿಕವಷ್ಟೇ ಟೀಮ್ ಇಂಡಿಯಾ ಮುಂದಿನ ಸರಣಿಗಳನ್ನು ಆಡಲಿದೆ. ಭಾರತ ಕ್ರಿಕೆಟ್​ ತಂಡದ ವಾರ್ಷಿಕ ವೇಳಾಪಟ್ಟಿ ಪ್ರಕಾರ, ಜುಲೈನಲ್ಲಿ ಟೀಮ್ ಇಂಡಿಯಾ ವೆಸ್ಟ್ ಇಂಡೀಸ್​ ವಿರುದ್ಧ ಸರಣಿ ಆಡಲಿದೆ. ವೇಳಾಪಟ್ಟಿ ನಿಗದಿಯಾಗದ ಈ ಸರಣಿಯಲ್ಲಿ 2 ಟೆಸ್ಟ್, ಮೂರು ಏಕದಿನ ಹಾಗೂ ಮೂರು ಟಿ20 ಪಂದ್ಯಗಳನ್ನಾಡಲಾಗುತ್ತದೆ.

4 / 8
ಇದರ ಬೆನ್ನಲ್ಲೇ ಟೀಮ್ ಇಂಡಿಯಾ ಮುಂದೆ ಏಷ್ಯಾಕಪ್ ಸವಾಲು ಎದುರಾಗಲಿದೆ. ಪಾಕಿಸ್ತಾನ್ ಕ್ರಿಕೆಟ್ ಬೋರ್ಡ್ ಆಯೋಜಿಸಲಿರುವ ಏಷ್ಯಾಕಪ್​ ವೇಳಾಪಟ್ಟಿ ಕೂಡ ನಿಗದಿಯಾಗಿಲ್ಲ. ಆದರೆ ಸೆಪ್ಟೆಂಬರ್​ನಲ್ಲಿ ಏಷ್ಯಾಕಪ್ ನಡೆಯುವುದು ಬಹುತೇಕ ಖಚಿತವಾಗಿದೆ.

ಇದರ ಬೆನ್ನಲ್ಲೇ ಟೀಮ್ ಇಂಡಿಯಾ ಮುಂದೆ ಏಷ್ಯಾಕಪ್ ಸವಾಲು ಎದುರಾಗಲಿದೆ. ಪಾಕಿಸ್ತಾನ್ ಕ್ರಿಕೆಟ್ ಬೋರ್ಡ್ ಆಯೋಜಿಸಲಿರುವ ಏಷ್ಯಾಕಪ್​ ವೇಳಾಪಟ್ಟಿ ಕೂಡ ನಿಗದಿಯಾಗಿಲ್ಲ. ಆದರೆ ಸೆಪ್ಟೆಂಬರ್​ನಲ್ಲಿ ಏಷ್ಯಾಕಪ್ ನಡೆಯುವುದು ಬಹುತೇಕ ಖಚಿತವಾಗಿದೆ.

5 / 8
ಆ ಬಳಿಕ ಆಸ್ಟ್ರೇಲಿಯಾ ತಂಡವು ಭಾರತಕ್ಕೆ ಮತ್ತೊಮ್ಮೆ ಆಗಮಿಸಲಿದೆ. ಈ ಸರಣಿಯಲ್ಲಿ ಉಭಯ ತಂಡಗಳು ಮೂರು ಏಕದಿನ ಪಂದ್ಯಗಳನ್ನು ಆಡಲಿದೆ.

ಆ ಬಳಿಕ ಆಸ್ಟ್ರೇಲಿಯಾ ತಂಡವು ಭಾರತಕ್ಕೆ ಮತ್ತೊಮ್ಮೆ ಆಗಮಿಸಲಿದೆ. ಈ ಸರಣಿಯಲ್ಲಿ ಉಭಯ ತಂಡಗಳು ಮೂರು ಏಕದಿನ ಪಂದ್ಯಗಳನ್ನು ಆಡಲಿದೆ.

6 / 8
ಇನ್ನು ಅಕ್ಟೋಬರ್-ನವೆಂಬರ್​ನಲ್ಲಿ ಭಾರತದಲ್ಲಿ ಏಕದಿನ ವಿಶ್ವಕಪ್ ಜರುಗಲಿದ್ದು, 2 ತಿಂಗಳುಗಳ ಕಾಲ 10 ತಂಡಗಳ ನಡುವೆ ಕ್ರಿಕೆಟ್ ಕದನ ನಡೆಯಲಿದೆ.

ಇನ್ನು ಅಕ್ಟೋಬರ್-ನವೆಂಬರ್​ನಲ್ಲಿ ಭಾರತದಲ್ಲಿ ಏಕದಿನ ವಿಶ್ವಕಪ್ ಜರುಗಲಿದ್ದು, 2 ತಿಂಗಳುಗಳ ಕಾಲ 10 ತಂಡಗಳ ನಡುವೆ ಕ್ರಿಕೆಟ್ ಕದನ ನಡೆಯಲಿದೆ.

7 / 8
ಇದಾದ ಬಳಿಕ ಟೀಮ್ ಇಂಡಿಯಾ ಹಾಗೂ ಆಸ್ಟ್ರೇಲಿಯಾ ನಡುವೆ 5 ಪಂದ್ಯಗಳ ಟಿ20 ಸರಣಿ ನಡೆಯಲಿದೆ. ಇದರ ನಂತರ ಟೀಮ್ ಇಂಡಿಯಾ ಡಿಸೆಂಬರ್​ನಲ್ಲಿ ಸೌತ್ ಆಫ್ರಿಕಾ ಪ್ರವಾಸ ಕೈಗೊಳ್ಳಲಿದೆ. ಅಂದರೆ ಮುಂದಿನ ಆರೇಳು ತಿಂಗಳಲ್ಲಿ ಭಾರತ ತಂಡವು ಆಸ್ಟ್ರೇಲಿಯಾ ವಿರುದ್ಧವೇ ಹೆಚ್ಚಿನ ಪಂದ್ಯಗಳನ್ನು ಆಡುತ್ತಿರುವುದು ವಿಶೇಷ.

ಇದಾದ ಬಳಿಕ ಟೀಮ್ ಇಂಡಿಯಾ ಹಾಗೂ ಆಸ್ಟ್ರೇಲಿಯಾ ನಡುವೆ 5 ಪಂದ್ಯಗಳ ಟಿ20 ಸರಣಿ ನಡೆಯಲಿದೆ. ಇದರ ನಂತರ ಟೀಮ್ ಇಂಡಿಯಾ ಡಿಸೆಂಬರ್​ನಲ್ಲಿ ಸೌತ್ ಆಫ್ರಿಕಾ ಪ್ರವಾಸ ಕೈಗೊಳ್ಳಲಿದೆ. ಅಂದರೆ ಮುಂದಿನ ಆರೇಳು ತಿಂಗಳಲ್ಲಿ ಭಾರತ ತಂಡವು ಆಸ್ಟ್ರೇಲಿಯಾ ವಿರುದ್ಧವೇ ಹೆಚ್ಚಿನ ಪಂದ್ಯಗಳನ್ನು ಆಡುತ್ತಿರುವುದು ವಿಶೇಷ.

8 / 8
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ