AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Team India: ಇದು ಟೀಮ್ ಇಂಡಿಯಾ ಪಾಲಿನ ಅತ್ಯಂತ ಹೀನಾಯ ಸೋಲು, ಯಾಕೆಂದರೆ…

India vs England Test: ಭಾರತ ಮತ್ತು ಇಂಗ್ಲೆಂಡ್ ನಡುವಣ ಮೊದಲ ಟೆಸ್ಟ್ ಪಂದ್ಯದಲ್ಲಿ ಆಂಗ್ಲರು ಭರ್ಜರಿ ಜಯ ಸಾಧಿಸಿದ್ದಾರೆ. ಇನ್ನು ಐದು ಪಂದ್ಯಗಳ ಈ ಸರಣಿಯ 2ನೇ ಮ್ಯಾಚ್​ ಫೆಬ್ರವರಿ 2 ರಿಂದ ವಿಶಾಖಪಟ್ಟಣಂನಲ್ಲಿ ನಡೆಯಲಿದೆ. ಈ ಪಂದ್ಯದಲ್ಲಿ ಜಯ ಸಾಧಿಸುವ ಮೂಲಕ ಸರಣಿಯಲ್ಲಿ ಸಮಬಲ ಸಾಧಿಸುವ ಇರಾದೆಯಲ್ಲಿದೆ ಟೀಮ್ ಇಂಡಿಯಾ.

TV9 Web
| Edited By: |

Updated on: Jan 29, 2024 | 8:04 AM

Share
ಹೈದರಾಬಾದ್​ನ ರಾಜೀವ್ ಗಾಂಧಿ ಇಂಟರ್​ನ್ಯಾಷನಲ್​ ಸ್ಟೇಡಿಯಂನಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡ ಸೋಲನುಭವಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಇಂಗ್ಲೆಂಡ್ ತಂಡವನ್ನು ಟೀಮ್ ಇಂಡಿಯಾ 246 ರನ್​ಗಳಿಗೆ ಆಲೌಟ್ ಮಾಡಿತು. ಇದಾದ ಬಳಿಕ ಬ್ಯಾಟ್ ಬೀಸಿದ ಭಾರತ ತಂಡ ಮೊದಲ ಇನಿಂಗ್ಸ್​ನಲ್ಲಿ 436 ರನ್ ಕಲೆಹಾಕಿತು.

ಹೈದರಾಬಾದ್​ನ ರಾಜೀವ್ ಗಾಂಧಿ ಇಂಟರ್​ನ್ಯಾಷನಲ್​ ಸ್ಟೇಡಿಯಂನಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡ ಸೋಲನುಭವಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಇಂಗ್ಲೆಂಡ್ ತಂಡವನ್ನು ಟೀಮ್ ಇಂಡಿಯಾ 246 ರನ್​ಗಳಿಗೆ ಆಲೌಟ್ ಮಾಡಿತು. ಇದಾದ ಬಳಿಕ ಬ್ಯಾಟ್ ಬೀಸಿದ ಭಾರತ ತಂಡ ಮೊದಲ ಇನಿಂಗ್ಸ್​ನಲ್ಲಿ 436 ರನ್ ಕಲೆಹಾಕಿತು.

1 / 6
ಇನ್ನು 190 ರನ್​ಗಳ ಹಿನ್ನಡೆಯೊಂದಿಗೆ ದ್ವಿತೀಯ ಇನಿಂಗ್ಸ್ ಆರಂಭಿಸಿದ ಇಂಗ್ಲೆಂಡ್ 420 ರನ್ ಕಲೆಹಾಕಿ ಟೀಮ್ ಇಂಡಿಯಾ 231 ರನ್​ಗಳ ಸುಲಭ ಗುರಿ ನೀಡಿದ್ದರು. ಆದರೆ ಈ ಗುರಿಯನ್ನು ಬೆನ್ನತ್ತವಲ್ಲಿ ವಿಫಲರಾಗಿರುವ ಭಾರತೀಯರು 28 ರನ್​ಗಳಿಂದ ಸೋಲೊಪ್ಪಿಕೊಂಡಿದ್ದಾರೆ. ಆದರೆ ಇದು ಟೀಮ್ ಇಂಡಿಯಾ ಪಾಲಿಗೆ ಅಂತಿಂಥ ಸೋಲಲ್ಲ ಎಂಬುದಕ್ಕೆ ಈ ಅಂಕಿ ಅಂಶಗಳೇ ಸಾಕ್ಷಿ.

ಇನ್ನು 190 ರನ್​ಗಳ ಹಿನ್ನಡೆಯೊಂದಿಗೆ ದ್ವಿತೀಯ ಇನಿಂಗ್ಸ್ ಆರಂಭಿಸಿದ ಇಂಗ್ಲೆಂಡ್ 420 ರನ್ ಕಲೆಹಾಕಿ ಟೀಮ್ ಇಂಡಿಯಾ 231 ರನ್​ಗಳ ಸುಲಭ ಗುರಿ ನೀಡಿದ್ದರು. ಆದರೆ ಈ ಗುರಿಯನ್ನು ಬೆನ್ನತ್ತವಲ್ಲಿ ವಿಫಲರಾಗಿರುವ ಭಾರತೀಯರು 28 ರನ್​ಗಳಿಂದ ಸೋಲೊಪ್ಪಿಕೊಂಡಿದ್ದಾರೆ. ಆದರೆ ಇದು ಟೀಮ್ ಇಂಡಿಯಾ ಪಾಲಿಗೆ ಅಂತಿಂಥ ಸೋಲಲ್ಲ ಎಂಬುದಕ್ಕೆ ಈ ಅಂಕಿ ಅಂಶಗಳೇ ಸಾಕ್ಷಿ.

2 / 6
ಅಂದರೆ ಭಾರತ ತಂಡವು ತವರಿನಲ್ಲಿ ಇದುವರೆಗೆ 284 ಟೆಸ್ಟ್ ಪಂದ್ಯಗಳನ್ನಾಡಿದೆ. ಈ ವೇಳೆ 105 ಪಂದ್ಯಗಳಲ್ಲಿ ಮೊದಲ ಇನಿಂಗ್ಸ್​ನಲ್ಲಿ 100+ ರನ್​ಗಳ ಮುನ್ನಡೆ ಸಾಧಿಸಿತ್ತು. ಈ ಪಂದ್ಯಗಳಲ್ಲಿ 70 ರಲ್ಲಿ ಟೀಮ್ ಇಂಡಿಯಾ ಜಯ ಸಾಧಿಸಿದರೆ, 35 ಪಂದ್ಯಗಳನ್ನು ಡ್ರಾ ಮಾಡಿಕೊಂಡಿತು. ಅಂದರೆ ಮೊದಲ ಇನಿಂಗ್ಸ್​ನಲ್ಲಿ ಮುನ್ನಡೆ ಸಾಧಿಸಿದ್ದ ಯಾವುದೇ ಪಂದ್ಯದಲ್ಲೂ ಟೀಮ್ ಇಂಡಿಯಾ ಸೋಲಿನ ರುಚಿ ನೋಡಿರಲಿಲ್ಲ.

ಅಂದರೆ ಭಾರತ ತಂಡವು ತವರಿನಲ್ಲಿ ಇದುವರೆಗೆ 284 ಟೆಸ್ಟ್ ಪಂದ್ಯಗಳನ್ನಾಡಿದೆ. ಈ ವೇಳೆ 105 ಪಂದ್ಯಗಳಲ್ಲಿ ಮೊದಲ ಇನಿಂಗ್ಸ್​ನಲ್ಲಿ 100+ ರನ್​ಗಳ ಮುನ್ನಡೆ ಸಾಧಿಸಿತ್ತು. ಈ ಪಂದ್ಯಗಳಲ್ಲಿ 70 ರಲ್ಲಿ ಟೀಮ್ ಇಂಡಿಯಾ ಜಯ ಸಾಧಿಸಿದರೆ, 35 ಪಂದ್ಯಗಳನ್ನು ಡ್ರಾ ಮಾಡಿಕೊಂಡಿತು. ಅಂದರೆ ಮೊದಲ ಇನಿಂಗ್ಸ್​ನಲ್ಲಿ ಮುನ್ನಡೆ ಸಾಧಿಸಿದ್ದ ಯಾವುದೇ ಪಂದ್ಯದಲ್ಲೂ ಟೀಮ್ ಇಂಡಿಯಾ ಸೋಲಿನ ರುಚಿ ನೋಡಿರಲಿಲ್ಲ.

3 / 6
ಆದರೆ ಈ ಬಾರಿ ಭಾರತ ತಂಡವನ್ನು ಮಕಾಡೆ ಮಲಗಿಸುವಲ್ಲಿ ಬೆನ್ ಸ್ಟೋಕ್ಸ್​ ಪಡೆ ಯಶಸ್ವಿಯಾಗಿದೆ. ಮೊದಲ ಇನಿಂಗ್ಸ್​ನಲ್ಲಿ 190 ರನ್​ಗಳ ಮುನ್ನಡೆ ಸಾಧಿಸಿದ್ದ ಟೀಮ್ ಇಂಡಿಯಾವನ್ನು 28 ರನ್​ಗಳಿಂದ ಸೋಲಿಸಿ ಇಂಗ್ಲೆಂಡ್ ತಂಡ ಹೊಸ ಇತಿಹಾಸ ಬರೆದಿದೆ.

ಆದರೆ ಈ ಬಾರಿ ಭಾರತ ತಂಡವನ್ನು ಮಕಾಡೆ ಮಲಗಿಸುವಲ್ಲಿ ಬೆನ್ ಸ್ಟೋಕ್ಸ್​ ಪಡೆ ಯಶಸ್ವಿಯಾಗಿದೆ. ಮೊದಲ ಇನಿಂಗ್ಸ್​ನಲ್ಲಿ 190 ರನ್​ಗಳ ಮುನ್ನಡೆ ಸಾಧಿಸಿದ್ದ ಟೀಮ್ ಇಂಡಿಯಾವನ್ನು 28 ರನ್​ಗಳಿಂದ ಸೋಲಿಸಿ ಇಂಗ್ಲೆಂಡ್ ತಂಡ ಹೊಸ ಇತಿಹಾಸ ಬರೆದಿದೆ.

4 / 6
ಅಷ್ಟೇ ಅಲ್ಲದೆ ಇದೇ ಮೊದಲ ಬಾರಿಗೆ ಹೈದರಾಬಾದ್​ ರಾಜೀವ್ ಗಾಂಧಿ ಮೈದಾನದಲ್ಲಿ ಟೀಮ್ ಇಂಡಿಯಾ ಸೋತಿದೆ. ಹಾಗೆಯೇ 12 ವರ್ಷಗಳ ಬಳಿಕ ಭಾರತ ತಂಡವು ತವರಿನಲ್ಲಿ ಸತತ ಮೂರು ಟೆಸ್ಟ್ ಪಂದ್ಯಗಳಲ್ಲಿ ಜಯ ಸಾಧಿಸುವಲ್ಲಿ ವಿಫಲವಾಗಿದೆ.

ಅಷ್ಟೇ ಅಲ್ಲದೆ ಇದೇ ಮೊದಲ ಬಾರಿಗೆ ಹೈದರಾಬಾದ್​ ರಾಜೀವ್ ಗಾಂಧಿ ಮೈದಾನದಲ್ಲಿ ಟೀಮ್ ಇಂಡಿಯಾ ಸೋತಿದೆ. ಹಾಗೆಯೇ 12 ವರ್ಷಗಳ ಬಳಿಕ ಭಾರತ ತಂಡವು ತವರಿನಲ್ಲಿ ಸತತ ಮೂರು ಟೆಸ್ಟ್ ಪಂದ್ಯಗಳಲ್ಲಿ ಜಯ ಸಾಧಿಸುವಲ್ಲಿ ವಿಫಲವಾಗಿದೆ.

5 / 6
ಈ ಎಲ್ಲಾ ಕಾರಣಗಳಿಂದಾಗಿ ಇಂಗ್ಲೆಂಡ್ ವಿರುದ್ಧದ ಈ ಪರಾಜಯವನ್ನು ಟೀಮ್ ಇಂಡಿಯಾ ಪಾಲಿನ ಅತ್ಯಂತ ಹೀನಾಯ ಸೋಲು ಒಂದು ಪರಿಗಣಿಸಲಾಗಿದೆ.

ಈ ಎಲ್ಲಾ ಕಾರಣಗಳಿಂದಾಗಿ ಇಂಗ್ಲೆಂಡ್ ವಿರುದ್ಧದ ಈ ಪರಾಜಯವನ್ನು ಟೀಮ್ ಇಂಡಿಯಾ ಪಾಲಿನ ಅತ್ಯಂತ ಹೀನಾಯ ಸೋಲು ಒಂದು ಪರಿಗಣಿಸಲಾಗಿದೆ.

6 / 6
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!