AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೀಮ್ ಇಂಡಿಯಾದ ‘ಸೂಪರ್-8’ ಪಂದ್ಯಗಳ ವೇಳಾಪಟ್ಟಿ ಇಲ್ಲಿದೆ

T20 World Cup 2026: ಸೂಪರ್-8 ಎಂಬುದು 8 ತಂಡಗಳ ನಡುವಣ ಕಾದಾಟ. ಇಲ್ಲಿ ಎಂಟು ತಂಡಗಳನ್ನು ಎರಡು ಗ್ರೂಪ್​ಗಳಾಗಿ ವಿಂಗಡಿಸಲಾಗಿದೆ. ಅದರಂತೆ ಗ್ರೂಪ್-1 ರಲ್ಲಿ ಟೀಮ್ ಇಂಡಿಯಾ ಕಣಕ್ಕಿಳಿಯಲಿದೆ. ಅಲ್ಲದೆ ಈ ಗ್ರೂಪ್​ಗಳ ಅಂಕ ಪಟ್ಟಿಯಲ್ಲಿ ಮೊದಲೆರಡು ಸ್ಥಾನಗಳನ್ನು ಅಲಂಕರಿಸುವ ತಂಡಗಳು ಸೆಮಿಫೈನಲ್​ಗೆ ಪ್ರವೇಶಿಸುತ್ತದೆ.

ಝಾಹಿರ್ ಯೂಸುಫ್
|

Updated on: Feb 18, 2026 | 8:09 AM

Share
T20 World Cup 2026: ಟಿ20  ವಿಶ್ವಕಪ್​ನ ಮೊದಲ ಸುತ್ತಿನ ಪಂದ್ಯಗಳು ಮುಕ್ತಾಯದ ಹಂತಕ್ಕೆ ಬಂದು ನಿಂತಿದೆ. 20 ತಂಡಗಳಲ್ಲಿ ಈಗಾಗಲೇ 7 ಟೀಮ್​​ಗಳು ಸೂಪರ್-8 ಹಂತಕ್ಕೇರಿದೆ. ಗ್ರೂಪ್-ಎ ಯಿಂದ ಈಗಾಗಲೇ ಭಾರತ ತಂಡವು ಮುಂದಿನ ಸುತ್ತಿಗೆ ಪ್ರವೇಶಿಸಿದ್ದು, ದ್ವಿತೀಯ ಸುತ್ತಿನಲ್ಲಿ ಮೂರು ತಂಡಗಳನ್ನು ಎದುರಿಸಲಿದೆ. ಅದರಂತೆ ಸೂಪರ್-8 ಸುತ್ತಿನಲ್ಲಿ ಟೀಮ್ ಇಂಡಿಯಾ ಎದುರಿಸಲಿರುವ ತಂಡಗಳಾವುವು ಎಂದು ನೋಡುವುದಾದರೆ...

T20 World Cup 2026: ಟಿ20  ವಿಶ್ವಕಪ್​ನ ಮೊದಲ ಸುತ್ತಿನ ಪಂದ್ಯಗಳು ಮುಕ್ತಾಯದ ಹಂತಕ್ಕೆ ಬಂದು ನಿಂತಿದೆ. 20 ತಂಡಗಳಲ್ಲಿ ಈಗಾಗಲೇ 7 ಟೀಮ್​​ಗಳು ಸೂಪರ್-8 ಹಂತಕ್ಕೇರಿದೆ. ಗ್ರೂಪ್-ಎ ಯಿಂದ ಈಗಾಗಲೇ ಭಾರತ ತಂಡವು ಮುಂದಿನ ಸುತ್ತಿಗೆ ಪ್ರವೇಶಿಸಿದ್ದು, ದ್ವಿತೀಯ ಸುತ್ತಿನಲ್ಲಿ ಮೂರು ತಂಡಗಳನ್ನು ಎದುರಿಸಲಿದೆ. ಅದರಂತೆ ಸೂಪರ್-8 ಸುತ್ತಿನಲ್ಲಿ ಟೀಮ್ ಇಂಡಿಯಾ ಎದುರಿಸಲಿರುವ ತಂಡಗಳಾವುವು ಎಂದು ನೋಡುವುದಾದರೆ...

1 / 5
ಭಾರತ vs ಸೌತ್ ಆಫ್ರಿಕಾ: ಫೆಬ್ರವರಿ 22 ರಂದು ನಡೆಯಲಿರುವ ಸೂಪರ್-8 ಪಂದ್ಯದಲ್ಲಿ ಭಾರತ ಮತ್ತು ಸೌತ್ ಆಫ್ರಿಕಾ ತಂಡಗಳು ಮುಖಾಮುಖಿಯಾಗಲಿದೆ. ಈ ಪಂದ್ಯಕ್ಕೆ ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂ ಆತಿಥ್ಯವಹಿಸಲಿದೆ.

ಭಾರತ vs ಸೌತ್ ಆಫ್ರಿಕಾ: ಫೆಬ್ರವರಿ 22 ರಂದು ನಡೆಯಲಿರುವ ಸೂಪರ್-8 ಪಂದ್ಯದಲ್ಲಿ ಭಾರತ ಮತ್ತು ಸೌತ್ ಆಫ್ರಿಕಾ ತಂಡಗಳು ಮುಖಾಮುಖಿಯಾಗಲಿದೆ. ಈ ಪಂದ್ಯಕ್ಕೆ ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂ ಆತಿಥ್ಯವಹಿಸಲಿದೆ.

2 / 5
ಭಾರತ vs ಝಿಂಬಾಬ್ವೆ: ಟೀಮ್ ಇಂಡಿಯಾ ತನ್ನ ಎರಡನೇ ಸೂಪರ್-8 ಪಂದ್ಯದಲ್ಲಿ ಝಿಂಬಾಬ್ವೆ ತಂಡವನ್ನು ಎದುರಿಸಲಿದೆ. ಫೆಬ್ರವರಿ 26 ರಂದು ನಡೆಯಲಿರುವ ಈ ಮ್ಯಾಚ್​​ಗೆ ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂ ಆತಿಥ್ಯವಹಿಸಲಿದೆ.

ಭಾರತ vs ಝಿಂಬಾಬ್ವೆ: ಟೀಮ್ ಇಂಡಿಯಾ ತನ್ನ ಎರಡನೇ ಸೂಪರ್-8 ಪಂದ್ಯದಲ್ಲಿ ಝಿಂಬಾಬ್ವೆ ತಂಡವನ್ನು ಎದುರಿಸಲಿದೆ. ಫೆಬ್ರವರಿ 26 ರಂದು ನಡೆಯಲಿರುವ ಈ ಮ್ಯಾಚ್​​ಗೆ ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂ ಆತಿಥ್ಯವಹಿಸಲಿದೆ.

3 / 5
ಭಾರತ vs ವೆಸ್ಟ್ ಇಂಡೀಸ್: ಮಾರ್ಚ್​ 1 ರಂದು ನಡೆಯಲಿರುವ ಪಂದ್ಯದಲ್ಲಿ ಭಾರತ ಮತ್ತು ವೆಸ್ಟ್ ಇಂಡೀಸ್ ಮುಖಾಮುಖಿಯಾಗಲಿದೆ. ಈ ಪಂದ್ಯವು ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆಯಲಿದೆ.

ಭಾರತ vs ವೆಸ್ಟ್ ಇಂಡೀಸ್: ಮಾರ್ಚ್​ 1 ರಂದು ನಡೆಯಲಿರುವ ಪಂದ್ಯದಲ್ಲಿ ಭಾರತ ಮತ್ತು ವೆಸ್ಟ್ ಇಂಡೀಸ್ ಮುಖಾಮುಖಿಯಾಗಲಿದೆ. ಈ ಪಂದ್ಯವು ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆಯಲಿದೆ.

4 / 5
ಈ ಮೂರು ಪಂದ್ಯಗಳಲ್ಲಿ ಗೆದ್ದರೆ ಟೀಮ್ ಇಂಡಿಯಾ ಮುಂದಿನ ಹಂತಕ್ಕೇರಲಿದೆ. ಅಂದರೆ ಸೂಪರ್-8 ಹಂತದಲ್ಲಿ 2 ಗ್ರೂಪ್​ಗಳಿರಲಿದ್ದು,  ಎರಡು ಗ್ರೂಪ್​ಗಳಿಂದ ತಲಾ 2 ತಂಡಗಳು ಸೆಮಿಫೈನಲ್​ಗೆ ಪ್ರವೇಶಿಸುತ್ತದೆ. ಹೀಗಾಗಿ ಟೀಮ್ ಇಂಡಿಯಾ ಪಾಲಿಗೆ ಮುಂದಿನ ಮೂರು ಪಂದ್ಯಗಳು ತುಂಬಾ ಮುಖ್ಯ ಎನ್ನಬಹುದು.

ಈ ಮೂರು ಪಂದ್ಯಗಳಲ್ಲಿ ಗೆದ್ದರೆ ಟೀಮ್ ಇಂಡಿಯಾ ಮುಂದಿನ ಹಂತಕ್ಕೇರಲಿದೆ. ಅಂದರೆ ಸೂಪರ್-8 ಹಂತದಲ್ಲಿ 2 ಗ್ರೂಪ್​ಗಳಿರಲಿದ್ದು,  ಎರಡು ಗ್ರೂಪ್​ಗಳಿಂದ ತಲಾ 2 ತಂಡಗಳು ಸೆಮಿಫೈನಲ್​ಗೆ ಪ್ರವೇಶಿಸುತ್ತದೆ. ಹೀಗಾಗಿ ಟೀಮ್ ಇಂಡಿಯಾ ಪಾಲಿಗೆ ಮುಂದಿನ ಮೂರು ಪಂದ್ಯಗಳು ತುಂಬಾ ಮುಖ್ಯ ಎನ್ನಬಹುದು.

5 / 5
Follow Us
6,6,6,6,6.. ವಾರೆ ವ್ಹಾ ವೈಭವ್ ಸೂರ್ಯವಂಶಿ
6,6,6,6,6.. ವಾರೆ ವ್ಹಾ ವೈಭವ್ ಸೂರ್ಯವಂಶಿ
ತಂಡದಿಂದ ಹೊರಹಾಕಿದ ಸಿಎಸ್​ಕೆ ವಿರುದ್ಧ ಮಿಂಚಿದ ಜಡೇಜಾ
ತಂಡದಿಂದ ಹೊರಹಾಕಿದ ಸಿಎಸ್​ಕೆ ವಿರುದ್ಧ ಮಿಂಚಿದ ಜಡೇಜಾ
BJP ರೋಡ್ ಶೋಗೆ ಕಾಂಗ್ರೆಸ್ ಧ್ವಜ ಹಿಡಿದು 'ಕೈ' ಕಾರ್ಯಕರ್ತರ ಎಂಟ್ರಿ!
BJP ರೋಡ್ ಶೋಗೆ ಕಾಂಗ್ರೆಸ್ ಧ್ವಜ ಹಿಡಿದು 'ಕೈ' ಕಾರ್ಯಕರ್ತರ ಎಂಟ್ರಿ!
ಕೈ ಮುಖಂಡನ ಹತ್ಯೆ ಯತ್ನ: ಚಾಕುವಿನಿಂದ ಚುಚ್ಚುವ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಕೈ ಮುಖಂಡನ ಹತ್ಯೆ ಯತ್ನ: ಚಾಕುವಿನಿಂದ ಚುಚ್ಚುವ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಗ್ಯಾಸ್ ರೀಫಿಲ್ ಮಾಡುವಾಗ ಏಕಾಏಕಿ ಸಿಲಿಂಡರ್​ ಸ್ಫೋಟ: ಮನೆ ಛಿದ್ರಛಿದ್ರ
ಗ್ಯಾಸ್ ರೀಫಿಲ್ ಮಾಡುವಾಗ ಏಕಾಏಕಿ ಸಿಲಿಂಡರ್​ ಸ್ಫೋಟ: ಮನೆ ಛಿದ್ರಛಿದ್ರ
ಐಪಿಎಲ್ ಮ್ಯಾಚ್ ನೋಡಲು ಹೋಗುವ ಕ್ರಿಕೆಟ್ ಅಭಿಮಾನಿಗಳೇ ಈ ಮಹಿಳೆಯ ಮಾತು ಕೇಳಿ
ಐಪಿಎಲ್ ಮ್ಯಾಚ್ ನೋಡಲು ಹೋಗುವ ಕ್ರಿಕೆಟ್ ಅಭಿಮಾನಿಗಳೇ ಈ ಮಹಿಳೆಯ ಮಾತು ಕೇಳಿ
ಸೇತುವೆಯಿಂದ ಹಳ್ಳಕ್ಕೆ ಬಿದ್ದ ಬಸ್‌: ಪ್ರಯಾಣಿಕರು ಬದುಕುಳಿದಿದ್ದೇ ಪವಾಡ
ಸೇತುವೆಯಿಂದ ಹಳ್ಳಕ್ಕೆ ಬಿದ್ದ ಬಸ್‌: ಪ್ರಯಾಣಿಕರು ಬದುಕುಳಿದಿದ್ದೇ ಪವಾಡ
ಅಪಘಾತದಲ್ಲಿ ನವ ದಂಪತಿ ಸ್ಥಳದಲ್ಲೇ ದುರ್ಮರಣ: ಆಪ್ತರ ನೋವಿನ ಮಾತು
ಅಪಘಾತದಲ್ಲಿ ನವ ದಂಪತಿ ಸ್ಥಳದಲ್ಲೇ ದುರ್ಮರಣ: ಆಪ್ತರ ನೋವಿನ ಮಾತು
ಹೋಟೆಲ್​​ ಮಾಲೀಕರಿಗೆ ಗುಡ್​​ನ್ಯೂಸ್​​ ಕೊಟ್ಟ ಸಚಿವ ಮುನಿಯಪ್ಪ
ಹೋಟೆಲ್​​ ಮಾಲೀಕರಿಗೆ ಗುಡ್​​ನ್ಯೂಸ್​​ ಕೊಟ್ಟ ಸಚಿವ ಮುನಿಯಪ್ಪ
ಬಾಗಲಕೋಟೆಯಲ್ಲಿ ಸಿದ್ದರಾಮಯ್ಯ 5 ದಿನ ಕ್ಯಾಂಪೇನ್​​​ಗೆ ಶ್ರೀರಾಮುಲು ವ್ಯಂಗ್ಯ
ಬಾಗಲಕೋಟೆಯಲ್ಲಿ ಸಿದ್ದರಾಮಯ್ಯ 5 ದಿನ ಕ್ಯಾಂಪೇನ್​​​ಗೆ ಶ್ರೀರಾಮುಲು ವ್ಯಂಗ್ಯ