AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೀಮ್ ಇಂಡಿಯಾದ ‘ಸೂಪರ್-8’ ಪಂದ್ಯಗಳ ವೇಳಾಪಟ್ಟಿ ಇಲ್ಲಿದೆ

T20 World Cup 2026: ಸೂಪರ್-8 ಎಂಬುದು 8 ತಂಡಗಳ ನಡುವಣ ಕಾದಾಟ. ಇಲ್ಲಿ ಎಂಟು ತಂಡಗಳನ್ನು ಎರಡು ಗ್ರೂಪ್​ಗಳಾಗಿ ವಿಂಗಡಿಸಲಾಗಿದೆ. ಅದರಂತೆ ಗ್ರೂಪ್-1 ರಲ್ಲಿ ಟೀಮ್ ಇಂಡಿಯಾ ಕಣಕ್ಕಿಳಿಯಲಿದೆ. ಅಲ್ಲದೆ ಈ ಗ್ರೂಪ್​ಗಳ ಅಂಕ ಪಟ್ಟಿಯಲ್ಲಿ ಮೊದಲೆರಡು ಸ್ಥಾನಗಳನ್ನು ಅಲಂಕರಿಸುವ ತಂಡಗಳು ಸೆಮಿಫೈನಲ್​ಗೆ ಪ್ರವೇಶಿಸುತ್ತದೆ.

ಝಾಹಿರ್ ಯೂಸುಫ್
|

Updated on: Feb 18, 2026 | 8:09 AM

Share
T20 World Cup 2026: ಟಿ20  ವಿಶ್ವಕಪ್​ನ ಮೊದಲ ಸುತ್ತಿನ ಪಂದ್ಯಗಳು ಮುಕ್ತಾಯದ ಹಂತಕ್ಕೆ ಬಂದು ನಿಂತಿದೆ. 20 ತಂಡಗಳಲ್ಲಿ ಈಗಾಗಲೇ 7 ಟೀಮ್​​ಗಳು ಸೂಪರ್-8 ಹಂತಕ್ಕೇರಿದೆ. ಗ್ರೂಪ್-ಎ ಯಿಂದ ಈಗಾಗಲೇ ಭಾರತ ತಂಡವು ಮುಂದಿನ ಸುತ್ತಿಗೆ ಪ್ರವೇಶಿಸಿದ್ದು, ದ್ವಿತೀಯ ಸುತ್ತಿನಲ್ಲಿ ಮೂರು ತಂಡಗಳನ್ನು ಎದುರಿಸಲಿದೆ. ಅದರಂತೆ ಸೂಪರ್-8 ಸುತ್ತಿನಲ್ಲಿ ಟೀಮ್ ಇಂಡಿಯಾ ಎದುರಿಸಲಿರುವ ತಂಡಗಳಾವುವು ಎಂದು ನೋಡುವುದಾದರೆ...

T20 World Cup 2026: ಟಿ20  ವಿಶ್ವಕಪ್​ನ ಮೊದಲ ಸುತ್ತಿನ ಪಂದ್ಯಗಳು ಮುಕ್ತಾಯದ ಹಂತಕ್ಕೆ ಬಂದು ನಿಂತಿದೆ. 20 ತಂಡಗಳಲ್ಲಿ ಈಗಾಗಲೇ 7 ಟೀಮ್​​ಗಳು ಸೂಪರ್-8 ಹಂತಕ್ಕೇರಿದೆ. ಗ್ರೂಪ್-ಎ ಯಿಂದ ಈಗಾಗಲೇ ಭಾರತ ತಂಡವು ಮುಂದಿನ ಸುತ್ತಿಗೆ ಪ್ರವೇಶಿಸಿದ್ದು, ದ್ವಿತೀಯ ಸುತ್ತಿನಲ್ಲಿ ಮೂರು ತಂಡಗಳನ್ನು ಎದುರಿಸಲಿದೆ. ಅದರಂತೆ ಸೂಪರ್-8 ಸುತ್ತಿನಲ್ಲಿ ಟೀಮ್ ಇಂಡಿಯಾ ಎದುರಿಸಲಿರುವ ತಂಡಗಳಾವುವು ಎಂದು ನೋಡುವುದಾದರೆ...

1 / 5
ಭಾರತ vs ಸೌತ್ ಆಫ್ರಿಕಾ: ಫೆಬ್ರವರಿ 22 ರಂದು ನಡೆಯಲಿರುವ ಸೂಪರ್-8 ಪಂದ್ಯದಲ್ಲಿ ಭಾರತ ಮತ್ತು ಸೌತ್ ಆಫ್ರಿಕಾ ತಂಡಗಳು ಮುಖಾಮುಖಿಯಾಗಲಿದೆ. ಈ ಪಂದ್ಯಕ್ಕೆ ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂ ಆತಿಥ್ಯವಹಿಸಲಿದೆ.

ಭಾರತ vs ಸೌತ್ ಆಫ್ರಿಕಾ: ಫೆಬ್ರವರಿ 22 ರಂದು ನಡೆಯಲಿರುವ ಸೂಪರ್-8 ಪಂದ್ಯದಲ್ಲಿ ಭಾರತ ಮತ್ತು ಸೌತ್ ಆಫ್ರಿಕಾ ತಂಡಗಳು ಮುಖಾಮುಖಿಯಾಗಲಿದೆ. ಈ ಪಂದ್ಯಕ್ಕೆ ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂ ಆತಿಥ್ಯವಹಿಸಲಿದೆ.

2 / 5
ಭಾರತ vs ಝಿಂಬಾಬ್ವೆ: ಟೀಮ್ ಇಂಡಿಯಾ ತನ್ನ ಎರಡನೇ ಸೂಪರ್-8 ಪಂದ್ಯದಲ್ಲಿ ಝಿಂಬಾಬ್ವೆ ತಂಡವನ್ನು ಎದುರಿಸಲಿದೆ. ಫೆಬ್ರವರಿ 26 ರಂದು ನಡೆಯಲಿರುವ ಈ ಮ್ಯಾಚ್​​ಗೆ ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂ ಆತಿಥ್ಯವಹಿಸಲಿದೆ.

ಭಾರತ vs ಝಿಂಬಾಬ್ವೆ: ಟೀಮ್ ಇಂಡಿಯಾ ತನ್ನ ಎರಡನೇ ಸೂಪರ್-8 ಪಂದ್ಯದಲ್ಲಿ ಝಿಂಬಾಬ್ವೆ ತಂಡವನ್ನು ಎದುರಿಸಲಿದೆ. ಫೆಬ್ರವರಿ 26 ರಂದು ನಡೆಯಲಿರುವ ಈ ಮ್ಯಾಚ್​​ಗೆ ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂ ಆತಿಥ್ಯವಹಿಸಲಿದೆ.

3 / 5
ಭಾರತ vs ವೆಸ್ಟ್ ಇಂಡೀಸ್: ಮಾರ್ಚ್​ 1 ರಂದು ನಡೆಯಲಿರುವ ಪಂದ್ಯದಲ್ಲಿ ಭಾರತ ಮತ್ತು ವೆಸ್ಟ್ ಇಂಡೀಸ್ ಮುಖಾಮುಖಿಯಾಗಲಿದೆ. ಈ ಪಂದ್ಯವು ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆಯಲಿದೆ.

ಭಾರತ vs ವೆಸ್ಟ್ ಇಂಡೀಸ್: ಮಾರ್ಚ್​ 1 ರಂದು ನಡೆಯಲಿರುವ ಪಂದ್ಯದಲ್ಲಿ ಭಾರತ ಮತ್ತು ವೆಸ್ಟ್ ಇಂಡೀಸ್ ಮುಖಾಮುಖಿಯಾಗಲಿದೆ. ಈ ಪಂದ್ಯವು ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆಯಲಿದೆ.

4 / 5
ಈ ಮೂರು ಪಂದ್ಯಗಳಲ್ಲಿ ಗೆದ್ದರೆ ಟೀಮ್ ಇಂಡಿಯಾ ಮುಂದಿನ ಹಂತಕ್ಕೇರಲಿದೆ. ಅಂದರೆ ಸೂಪರ್-8 ಹಂತದಲ್ಲಿ 2 ಗ್ರೂಪ್​ಗಳಿರಲಿದ್ದು,  ಎರಡು ಗ್ರೂಪ್​ಗಳಿಂದ ತಲಾ 2 ತಂಡಗಳು ಸೆಮಿಫೈನಲ್​ಗೆ ಪ್ರವೇಶಿಸುತ್ತದೆ. ಹೀಗಾಗಿ ಟೀಮ್ ಇಂಡಿಯಾ ಪಾಲಿಗೆ ಮುಂದಿನ ಮೂರು ಪಂದ್ಯಗಳು ತುಂಬಾ ಮುಖ್ಯ ಎನ್ನಬಹುದು.

ಈ ಮೂರು ಪಂದ್ಯಗಳಲ್ಲಿ ಗೆದ್ದರೆ ಟೀಮ್ ಇಂಡಿಯಾ ಮುಂದಿನ ಹಂತಕ್ಕೇರಲಿದೆ. ಅಂದರೆ ಸೂಪರ್-8 ಹಂತದಲ್ಲಿ 2 ಗ್ರೂಪ್​ಗಳಿರಲಿದ್ದು,  ಎರಡು ಗ್ರೂಪ್​ಗಳಿಂದ ತಲಾ 2 ತಂಡಗಳು ಸೆಮಿಫೈನಲ್​ಗೆ ಪ್ರವೇಶಿಸುತ್ತದೆ. ಹೀಗಾಗಿ ಟೀಮ್ ಇಂಡಿಯಾ ಪಾಲಿಗೆ ಮುಂದಿನ ಮೂರು ಪಂದ್ಯಗಳು ತುಂಬಾ ಮುಖ್ಯ ಎನ್ನಬಹುದು.

5 / 5
Follow Us
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ