AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Team India: ಟೀಮ್ ಇಂಡಿಯಾದ ಸೋಲು-ಗೆಲುವಿನ ಲೆಕ್ಕಾಚಾರ ಸಮ

India vs England: ಭಾರತ ಮತ್ತು ಇಂಗ್ಲೆಂಡ್ ನಡುವಣ 5 ಪಂದ್ಯಗಳ ಟೆಸ್ಟ್ ಸರಣಿಯು ಮುಕ್ತಾಯಗೊಂಡಿದೆ. ಈ ಸರಣಿಯ ಮೊದಲ ಪಂದ್ಯದಲ್ಲಿ ಇಂಗ್ಲೆಂಡ್ ತಂಡ ಜಯ ಸಾಧಿಸಿದರೆ, ಉಳಿದ ನಾಲ್ಕು ಮ್ಯಾಚ್​ಗಳಲ್ಲಿ ಭಾರತ ತಂಡವು ಗೆಲುವು ದಾಖಲಿಸಿದೆ. ಈ ಮೂಲಕ ಐದು ಪಂದ್ಯಗಳ ಸರಣಿಯನ್ನು ಟೀಮ್ ಇಂಡಿಯಾ 4-1 ಅಂತರದಿಂದ ಗೆದ್ದುಕೊಂಡಿದೆ.

TV9 Web
| Updated By: ಝಾಹಿರ್ ಯೂಸುಫ್

Updated on: Mar 10, 2024 | 8:53 AM

ಭಾರತ ಮತ್ತು ಇಂಗ್ಲೆಂಡ್ (India vs England) ನಡುವಣ 5 ಪಂದ್ಯಗಳ ಟೆಸ್ಟ್ ಸರಣಿಯನ್ನು ಟೀಮ್ ಇಂಡಿಯಾ (Team India) 4-1 ಅಂತರದಿಂದ ಗೆದ್ದುಕೊಂಡಿದೆ. ಈ ಸರಣಿ ಜಯದೊಂದಿಗೆ ತವರಿನಲ್ಲಿ ಭಾರತ ತಂಡದ ಗೆಲುವಿನ ನಾಗಾಲೋಟ ಮುಂದುವರೆದಿದೆ. ವಿಶೇಷ ಎಂದರೆ ಈ ಗೆಲುವಿನೊಂದಿಗೆ ಟೀಮ್ ಇಂಡಿಯಾ (Team India) ಟೆಸ್ಟ್ ಪಂದ್ಯಗಳ ಫಲಿತಾಂಶದಲ್ಲೂ ಸಮಬಲ ಸಾಧಿಸಿದೆ.

ಭಾರತ ಮತ್ತು ಇಂಗ್ಲೆಂಡ್ (India vs England) ನಡುವಣ 5 ಪಂದ್ಯಗಳ ಟೆಸ್ಟ್ ಸರಣಿಯನ್ನು ಟೀಮ್ ಇಂಡಿಯಾ (Team India) 4-1 ಅಂತರದಿಂದ ಗೆದ್ದುಕೊಂಡಿದೆ. ಈ ಸರಣಿ ಜಯದೊಂದಿಗೆ ತವರಿನಲ್ಲಿ ಭಾರತ ತಂಡದ ಗೆಲುವಿನ ನಾಗಾಲೋಟ ಮುಂದುವರೆದಿದೆ. ವಿಶೇಷ ಎಂದರೆ ಈ ಗೆಲುವಿನೊಂದಿಗೆ ಟೀಮ್ ಇಂಡಿಯಾ (Team India) ಟೆಸ್ಟ್ ಪಂದ್ಯಗಳ ಫಲಿತಾಂಶದಲ್ಲೂ ಸಮಬಲ ಸಾಧಿಸಿದೆ.

1 / 5
ಅಂದರೆ ಭಾರತ ತಂಡವು ಇದುವರೆಗೆ 579 ಟೆಸ್ಟ್ ಪಂದ್ಯಗಳನ್ನಾಡಿದೆ. ಈ ವೇಳೆ 178 ಪಂದ್ಯಗಳಲ್ಲಿ ಸೋತರೆ, 178 ಮ್ಯಾಚ್​ಗಳಲ್ಲಿ ಗೆಲುವು ದಾಖಲಿಸಿದೆ. ಈ ಮೂಲಕ ಟೀಮ್ ಇಂಡಿಯಾ ಸೋಲು-ಗೆಲುವಿನ ಲೆಕ್ಕಾಚಾರದಲ್ಲಿ ಸಮಬಲ ಸಾಧಿಸಿದೆ.

ಅಂದರೆ ಭಾರತ ತಂಡವು ಇದುವರೆಗೆ 579 ಟೆಸ್ಟ್ ಪಂದ್ಯಗಳನ್ನಾಡಿದೆ. ಈ ವೇಳೆ 178 ಪಂದ್ಯಗಳಲ್ಲಿ ಸೋತರೆ, 178 ಮ್ಯಾಚ್​ಗಳಲ್ಲಿ ಗೆಲುವು ದಾಖಲಿಸಿದೆ. ಈ ಮೂಲಕ ಟೀಮ್ ಇಂಡಿಯಾ ಸೋಲು-ಗೆಲುವಿನ ಲೆಕ್ಕಾಚಾರದಲ್ಲಿ ಸಮಬಲ ಸಾಧಿಸಿದೆ.

2 / 5
ಇಲ್ಲಿ ಗಮನಿಸಬೇಕಾದ ಮತ್ತೊಂದು ಅಂಶ ಎಂದರೆ 2000 ವರೆಗೆ ಟೀಮ್ ಇಂಡಿಯಾ ಕೇವಲ 61 ಟೆಸ್ಟ್ ಪಂದ್ಯಗಳನ್ನು ಮಾತ್ರ ಗೆದ್ದುಕೊಂಡಿತ್ತು. ಅಲ್ಲದೆ 112 ಮ್ಯಾಚ್​ಗಳಲ್ಲಿ ಸೋಲನುಭವಿಸಿತ್ತು. ಆದರೆ ಕಳೆದ 24 ವರ್ಷಗಳಲ್ಲಿ ಟೀಮ್ ಇಂಡಿಯಾ ಟೆಸ್ಟ್ ಕ್ರಿಕೆಟ್​ನಲ್ಲಿ ಪಾರುಪತ್ಯ ಮೆರೆಯುತ್ತಾ ಬಂದಿದೆ.

ಇಲ್ಲಿ ಗಮನಿಸಬೇಕಾದ ಮತ್ತೊಂದು ಅಂಶ ಎಂದರೆ 2000 ವರೆಗೆ ಟೀಮ್ ಇಂಡಿಯಾ ಕೇವಲ 61 ಟೆಸ್ಟ್ ಪಂದ್ಯಗಳನ್ನು ಮಾತ್ರ ಗೆದ್ದುಕೊಂಡಿತ್ತು. ಅಲ್ಲದೆ 112 ಮ್ಯಾಚ್​ಗಳಲ್ಲಿ ಸೋಲನುಭವಿಸಿತ್ತು. ಆದರೆ ಕಳೆದ 24 ವರ್ಷಗಳಲ್ಲಿ ಟೀಮ್ ಇಂಡಿಯಾ ಟೆಸ್ಟ್ ಕ್ರಿಕೆಟ್​ನಲ್ಲಿ ಪಾರುಪತ್ಯ ಮೆರೆಯುತ್ತಾ ಬಂದಿದೆ.

3 / 5
ಕಳೆದ 24 ವರ್ಷಗಳ ಅಂಕಿ ಅಂಶಗಳನ್ನು ಗಣನೆಗೆ ತೆಗೆದುಕೊಂಡರೆ, ಭಾರತ ತಂಡವು 117 ಪಂದ್ಯಗಳಲ್ಲಿ ಜಯಭೇರಿ ಬಾರಿಸಿದೆ. ಇನ್ನು ಸೋತಿರುವುದು ಕೇವಲ 66 ಮ್ಯಾಚ್​ಗಳಲ್ಲಿ ಮಾತ್ರ. ಹೀಗಾಗಿಯೇ 2000 ರಲ್ಲಿ 61 ಪಂದ್ಯಗಳಲ್ಲಿ ಜಯ ಸಾಧಿಸಿದ್ದ ಭಾರತ ತಂಡವು 2024 ರಲ್ಲಿ ಗೆಲುವಿನ ಸಂಖ್ಯೆಯನ್ನು 178 ಕ್ಕೇರಿಸುವಲ್ಲಿ ಯಶಸ್ವಿಯಾಗಿದೆ.

ಕಳೆದ 24 ವರ್ಷಗಳ ಅಂಕಿ ಅಂಶಗಳನ್ನು ಗಣನೆಗೆ ತೆಗೆದುಕೊಂಡರೆ, ಭಾರತ ತಂಡವು 117 ಪಂದ್ಯಗಳಲ್ಲಿ ಜಯಭೇರಿ ಬಾರಿಸಿದೆ. ಇನ್ನು ಸೋತಿರುವುದು ಕೇವಲ 66 ಮ್ಯಾಚ್​ಗಳಲ್ಲಿ ಮಾತ್ರ. ಹೀಗಾಗಿಯೇ 2000 ರಲ್ಲಿ 61 ಪಂದ್ಯಗಳಲ್ಲಿ ಜಯ ಸಾಧಿಸಿದ್ದ ಭಾರತ ತಂಡವು 2024 ರಲ್ಲಿ ಗೆಲುವಿನ ಸಂಖ್ಯೆಯನ್ನು 178 ಕ್ಕೇರಿಸುವಲ್ಲಿ ಯಶಸ್ವಿಯಾಗಿದೆ.

4 / 5
ಈ ಮೂಲಕ ಕಳೆದ 2 ದಶಕದಿಂದ ಟೆಸ್ಟ್ ಕ್ರಿಕೆಟ್​ನಲ್ಲಿ ಭಾರತ ತಂಡವು ಅಧಿಪತ್ಯ ಸಾಧಿಸುತ್ತಾ ಬಂದಿದ್ದು, ಈ ಪಾರುಪತ್ಯದೊಂದಿಗೆ ಇದೀಗ ಇಂಗ್ಲೆಂಡ್ ತಂಡವನ್ನು 4-1 ಅಂತರದಿಂದ ಮಣಿಸಿ ಟೆಸ್ಟ್ ಕ್ರಿಕೆಟ್​ನಲ್ಲಿ ಐತಿಹಾಸಿಕ ಗೆಲುವು ದಾಖಲಿಸಿದೆ. ಅಂದರೆ 112 ವರ್ಷಗಳ ಬಳಿಕ ಟೆಸ್ಟ್ ಕ್ರಿಕೆಟ್​ನಲ್ಲಿ ತಂಡವೊಂದು ಮೊದಲ ಪಂದ್ಯವನ್ನು ಸೋತು 4-1 ಅಂತರದಿಂದ ಸರಣಿ ಗೆದ್ದಿರುವುದು ಇದೇ ಮೊದಲು.

ಈ ಮೂಲಕ ಕಳೆದ 2 ದಶಕದಿಂದ ಟೆಸ್ಟ್ ಕ್ರಿಕೆಟ್​ನಲ್ಲಿ ಭಾರತ ತಂಡವು ಅಧಿಪತ್ಯ ಸಾಧಿಸುತ್ತಾ ಬಂದಿದ್ದು, ಈ ಪಾರುಪತ್ಯದೊಂದಿಗೆ ಇದೀಗ ಇಂಗ್ಲೆಂಡ್ ತಂಡವನ್ನು 4-1 ಅಂತರದಿಂದ ಮಣಿಸಿ ಟೆಸ್ಟ್ ಕ್ರಿಕೆಟ್​ನಲ್ಲಿ ಐತಿಹಾಸಿಕ ಗೆಲುವು ದಾಖಲಿಸಿದೆ. ಅಂದರೆ 112 ವರ್ಷಗಳ ಬಳಿಕ ಟೆಸ್ಟ್ ಕ್ರಿಕೆಟ್​ನಲ್ಲಿ ತಂಡವೊಂದು ಮೊದಲ ಪಂದ್ಯವನ್ನು ಸೋತು 4-1 ಅಂತರದಿಂದ ಸರಣಿ ಗೆದ್ದಿರುವುದು ಇದೇ ಮೊದಲು.

5 / 5
Follow us
ತನಿಖೆಯನ್ನು ಎನ್​ಐಎಗೆ ವಹಿಸುವಂತೆ ಅಮಿತ್ ಶಾರನ್ನು ಕೋರಿದ್ದೇನೆ: ಸಚಿವೆ
ತನಿಖೆಯನ್ನು ಎನ್​ಐಎಗೆ ವಹಿಸುವಂತೆ ಅಮಿತ್ ಶಾರನ್ನು ಕೋರಿದ್ದೇನೆ: ಸಚಿವೆ
ಸುಹಾಸ್ ಕಾರಿಗೆ ಮೀನಿನ ವಾಹನ ಡಿಕ್ಕಿ ಹೊಡೆದ ಸಿಸಿಟಿವಿ ದೃಶ್ಯ ಇಲ್ಲಿದೆ
ಸುಹಾಸ್ ಕಾರಿಗೆ ಮೀನಿನ ವಾಹನ ಡಿಕ್ಕಿ ಹೊಡೆದ ಸಿಸಿಟಿವಿ ದೃಶ್ಯ ಇಲ್ಲಿದೆ
ಆಂಧ್ರ ಡಿಸಿಎಂ ಪವನ್ ಕಲ್ಯಾಣ್​​ಗೆ ಚಾಕೋಲೇಟ್ ಕೊಟ್ಟ ಪ್ರಧಾನಿ ಮೋದಿ
ಆಂಧ್ರ ಡಿಸಿಎಂ ಪವನ್ ಕಲ್ಯಾಣ್​​ಗೆ ಚಾಕೋಲೇಟ್ ಕೊಟ್ಟ ಪ್ರಧಾನಿ ಮೋದಿ
ಸುಹಾಸ್ ಕುಟುಂಬಕ್ಕೆ ₹25 ಲಕ್ಷ ಪರಿಹಾರ ನೀಡಲು ನಿರ್ಧರಿಸಿದ್ದೇವೆ:ವಿಜಯೇಂದ್ರ
ಸುಹಾಸ್ ಕುಟುಂಬಕ್ಕೆ ₹25 ಲಕ್ಷ ಪರಿಹಾರ ನೀಡಲು ನಿರ್ಧರಿಸಿದ್ದೇವೆ:ವಿಜಯೇಂದ್ರ
ರಾಜೀನಾಮೆ ಪತ್ರವನ್ನು ಸ್ವೀಕರಿಸಿದ್ದೇನೆ, ಅಂಗೀಕರಿಸಿಲ್ಲ: ಸ್ಪೀಕರ್ ಖಾದರ್
ರಾಜೀನಾಮೆ ಪತ್ರವನ್ನು ಸ್ವೀಕರಿಸಿದ್ದೇನೆ, ಅಂಗೀಕರಿಸಿಲ್ಲ: ಸ್ಪೀಕರ್ ಖಾದರ್
ಯೋಗಿ ಆದಿತ್ಯನಾಥರಂತೆ ಡೇರಿಂಗ್ ರಾಜಕೀಯ ನಾಯಕನಾಗುತ್ತೇನೆಂದ SSLC ಟಾಪರ್
ಯೋಗಿ ಆದಿತ್ಯನಾಥರಂತೆ ಡೇರಿಂಗ್ ರಾಜಕೀಯ ನಾಯಕನಾಗುತ್ತೇನೆಂದ SSLC ಟಾಪರ್
ಯತ್ನಾಳ್ ಮಾತುಗಳ ಆಡಿಯೋ ಕ್ಲಿಪ್ ಮಾಧ್ಯಮಗಳ ಮುಂದೆ ಪ್ಲೇ ಮಾಡಿದ ಪಾಟೀಲ್
ಯತ್ನಾಳ್ ಮಾತುಗಳ ಆಡಿಯೋ ಕ್ಲಿಪ್ ಮಾಧ್ಯಮಗಳ ಮುಂದೆ ಪ್ಲೇ ಮಾಡಿದ ಪಾಟೀಲ್
ಪೊಲೀಸ್ ಠಾಣೆಗಳಿಗೆ ಕೊಳ್ಳಿಯಿಡುವ ರಾಜ್ಯದಲ್ಲಿ ಕಾನೂನು ಎಲ್ಲಿರುತ್ತೆ? ಶಾಸಕ
ಪೊಲೀಸ್ ಠಾಣೆಗಳಿಗೆ ಕೊಳ್ಳಿಯಿಡುವ ರಾಜ್ಯದಲ್ಲಿ ಕಾನೂನು ಎಲ್ಲಿರುತ್ತೆ? ಶಾಸಕ
ಪಾಕಿಸ್ತಾನದವರು ಬೈದರೂ ದಿನೇಶ್ ಗುಂಡೂರಾವ್​ಗೆ ಏನೂ ಅನಿಸಲ್ಲ: ಅಶೋಕ
ಪಾಕಿಸ್ತಾನದವರು ಬೈದರೂ ದಿನೇಶ್ ಗುಂಡೂರಾವ್​ಗೆ ಏನೂ ಅನಿಸಲ್ಲ: ಅಶೋಕ
ಚಿಕ್ಕಪ್ಪನ ಮಗಳ ಮದುವೆ ಅಟೆಂಡ್ ಮಾಡಿ ಸುಹಾಸ್ ಬಜ್ಪೆಗೆ ಹೋಗಿದ್ದ: ಮೋಹನ್
ಚಿಕ್ಕಪ್ಪನ ಮಗಳ ಮದುವೆ ಅಟೆಂಡ್ ಮಾಡಿ ಸುಹಾಸ್ ಬಜ್ಪೆಗೆ ಹೋಗಿದ್ದ: ಮೋಹನ್