AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Team India: ಟೀಮ್ ಇಂಡಿಯಾದ ಅತ್ಯಂತ ಕಿರಿಯ ನಾಯಕ ಯಾರು ಗೊತ್ತಾ?

Team India: ಟಿ20 ಕ್ರಿಕೆಟ್​ನಲ್ಲಿ ಟೀಮ್ ಇಂಡಿಯಾವನ್ನು ಮುನ್ನಡೆಸಿದ ಅತ್ಯಂತ ಕಿರಿಯ ನಾಯಕ ಎಂಬ ದಾಖಲೆ ಇರುವುದು ಮಾಜಿ ಆಟಗಾರನ ಹೆಸರಿನಲ್ಲಿ ಎಂಬುದು ವಿಶೇಷ.

TV9 Web
| Edited By: |

Updated on:Jun 12, 2022 | 6:31 PM

Share
 ಭಾರತ-ಸೌತ್ ಆಫ್ರಿಕಾ ನಡುವಣ ಟಿ20 ಪಂದ್ಯದ ಮೂಲಕ ರಿಷಭ್ ಪಂತ್ ಟೀಮ್ ಇಂಡಿಯಾ ನಾಯಕರಾಗಿ ಕಾಣಿಸಿಕೊಂಡಿದ್ದಾರೆ. ಕೆಎಲ್ ರಾಹುಲ್ ಗಾಯಗೊಂಡ ಪರಿಣಾಮ ವಿಕೆಟ್ ಕೀಪರ್ ರಿಷಭ್ ಪಂತ್​ಗೆ ಟಿ20 ನಾಯಕರಾಗಿ ಪದಾರ್ಪಣೆ ಮಾಡುವ ಅವಕಾಶ ಲಭಿಸಿತು. ಇದರೊಂದಿಗೆ 24ನೇ ವಯಸ್ಸಿನಲ್ಲಿ ಭಾರತ ತಂಡವನ್ನು ಮುನ್ನಡೆಸಿದ ಹೆಗ್ಗಳಿಕೆ ಕೂಡ ಪಂತ್ ಪಾಲಾಯಿತು.

ಭಾರತ-ಸೌತ್ ಆಫ್ರಿಕಾ ನಡುವಣ ಟಿ20 ಪಂದ್ಯದ ಮೂಲಕ ರಿಷಭ್ ಪಂತ್ ಟೀಮ್ ಇಂಡಿಯಾ ನಾಯಕರಾಗಿ ಕಾಣಿಸಿಕೊಂಡಿದ್ದಾರೆ. ಕೆಎಲ್ ರಾಹುಲ್ ಗಾಯಗೊಂಡ ಪರಿಣಾಮ ವಿಕೆಟ್ ಕೀಪರ್ ರಿಷಭ್ ಪಂತ್​ಗೆ ಟಿ20 ನಾಯಕರಾಗಿ ಪದಾರ್ಪಣೆ ಮಾಡುವ ಅವಕಾಶ ಲಭಿಸಿತು. ಇದರೊಂದಿಗೆ 24ನೇ ವಯಸ್ಸಿನಲ್ಲಿ ಭಾರತ ತಂಡವನ್ನು ಮುನ್ನಡೆಸಿದ ಹೆಗ್ಗಳಿಕೆ ಕೂಡ ಪಂತ್ ಪಾಲಾಯಿತು.

1 / 7
ಆದರೆ ಟಿ20 ಕ್ರಿಕೆಟ್​ನಲ್ಲಿ ಟೀಮ್ ಇಂಡಿಯಾವನ್ನು ಮುನ್ನಡೆಸಿದ ಅತ್ಯಂತ ಕಿರಿಯ ನಾಯಕ ಎಂಬ ದಾಖಲೆ ಇರುವುದು ಮಾಜಿ ಆಟಗಾರನ ಹೆಸರಿನಲ್ಲಿ ಎಂಬುದು ವಿಶೇಷ. ಆಗಿದ್ರೆ ಟೀಮ್ ಇಂಡಿಯಾವನ್ನು ಚುಟುಕು ಕ್ರಿಕೆಟ್​ನಲ್ಲಿ ಮುನ್ನಡೆಸಿದ ಕಿರಿಯ ನಾಯಕರುಗಳು ಯಾರೆಲ್ಲಾ  ನೋಡೋಣ...

ಆದರೆ ಟಿ20 ಕ್ರಿಕೆಟ್​ನಲ್ಲಿ ಟೀಮ್ ಇಂಡಿಯಾವನ್ನು ಮುನ್ನಡೆಸಿದ ಅತ್ಯಂತ ಕಿರಿಯ ನಾಯಕ ಎಂಬ ದಾಖಲೆ ಇರುವುದು ಮಾಜಿ ಆಟಗಾರನ ಹೆಸರಿನಲ್ಲಿ ಎಂಬುದು ವಿಶೇಷ. ಆಗಿದ್ರೆ ಟೀಮ್ ಇಂಡಿಯಾವನ್ನು ಚುಟುಕು ಕ್ರಿಕೆಟ್​ನಲ್ಲಿ ಮುನ್ನಡೆಸಿದ ಕಿರಿಯ ನಾಯಕರುಗಳು ಯಾರೆಲ್ಲಾ ನೋಡೋಣ...

2 / 7
1- ಸುರೇಶ್ ರೈನಾ: ಟೀಮ್ ಇಂಡಿಯಾ ಮಾಜಿ ಎಡಗೈ ದಾಂಡಿಗ ಸುರೇಶ್ ರೈನಾ 2010 ರಲ್ಲಿ ಮಹೇಂದ್ರ ಸಿಂಗ್ ಧೋನಿ ಅನುಪಸ್ಥಿತಿಯಲ್ಲಿ ಟೀಮ್ ಇಂಡಿಯಾವನ್ನು ಟಿ20 ಕ್ರಿಕೆಟ್​ನಲ್ಲಿ ಮುನ್ನಡೆಸಿದ್ದರು. ಈ ವೇಳೆ ರೈನಾ ಅವರ ವಯಸ್ಸು ಕೇವಲ 23 ವರ್ಷ, 197 ದಿನಗಳು ಮಾತ್ರ. ಅಂದರೆ ಟೀಮ್ ಇಂಡಿಯಾವನ್ನು ಟಿ20 ಕ್ರಿಕೆಟ್​ನಲ್ಲಿ ಮುನ್ನಡೆಸಿದ ಅತ್ಯಂತ ಕಿರಿಯ ನಾಯಕ ಎಂಬ ದಾಖಲೆ ರೈನಾ ಹೆಸರಿನಲ್ಲಿದೆ.

1- ಸುರೇಶ್ ರೈನಾ: ಟೀಮ್ ಇಂಡಿಯಾ ಮಾಜಿ ಎಡಗೈ ದಾಂಡಿಗ ಸುರೇಶ್ ರೈನಾ 2010 ರಲ್ಲಿ ಮಹೇಂದ್ರ ಸಿಂಗ್ ಧೋನಿ ಅನುಪಸ್ಥಿತಿಯಲ್ಲಿ ಟೀಮ್ ಇಂಡಿಯಾವನ್ನು ಟಿ20 ಕ್ರಿಕೆಟ್​ನಲ್ಲಿ ಮುನ್ನಡೆಸಿದ್ದರು. ಈ ವೇಳೆ ರೈನಾ ಅವರ ವಯಸ್ಸು ಕೇವಲ 23 ವರ್ಷ, 197 ದಿನಗಳು ಮಾತ್ರ. ಅಂದರೆ ಟೀಮ್ ಇಂಡಿಯಾವನ್ನು ಟಿ20 ಕ್ರಿಕೆಟ್​ನಲ್ಲಿ ಮುನ್ನಡೆಸಿದ ಅತ್ಯಂತ ಕಿರಿಯ ನಾಯಕ ಎಂಬ ದಾಖಲೆ ರೈನಾ ಹೆಸರಿನಲ್ಲಿದೆ.

3 / 7
2- ರಿಷಭ್ ಪಂತ್: 2022 ರಲ್ಲಿ ಸೌತ್ ಆಫ್ರಿಕಾ ವಿರುದ್ದ ನಾಯಕನಾಗಿ ಕಣಕ್ಕಿಳಿಯುವ ರಿಷಭ್ ಪಂತ್ 2ನೇ ಅತ್ಯಂತ ಕಿರಿಯ ನಾಯಕ ಎನಿಸಿಕೊಂಡಿದ್ದಾರೆ. ನಾಯಕನಾಗಿ ಪದಾರ್ಪಣೆ ಮಾಡಿದಾಗ ಪಂತ್ ಅವರ ವಯಸ್ಸು 24 ವರ್ಷ, 248 ದಿನಗಳು.

2- ರಿಷಭ್ ಪಂತ್: 2022 ರಲ್ಲಿ ಸೌತ್ ಆಫ್ರಿಕಾ ವಿರುದ್ದ ನಾಯಕನಾಗಿ ಕಣಕ್ಕಿಳಿಯುವ ರಿಷಭ್ ಪಂತ್ 2ನೇ ಅತ್ಯಂತ ಕಿರಿಯ ನಾಯಕ ಎನಿಸಿಕೊಂಡಿದ್ದಾರೆ. ನಾಯಕನಾಗಿ ಪದಾರ್ಪಣೆ ಮಾಡಿದಾಗ ಪಂತ್ ಅವರ ವಯಸ್ಸು 24 ವರ್ಷ, 248 ದಿನಗಳು.

4 / 7
 3- ಎಂ ಎಸ್​ ಧೋನಿ: 2007 ರಲ್ಲಿ ಮಹೇಂದ್ರ ಸಿಂಗ್ ಧೋನಿ ಟೀಮ್ ಇಂಡಿಯಾದ ನಾಯಕರಾಗಿ ಆಯ್ಕೆಯಾಗಿದ್ದರು. ಈ ವೇಳೆ ಧೋನಿಯ ವಯಸ್ಸು 26 ವರ್ಷ, 68 ದಿನಗಳಾಗಿತ್ತು.

3- ಎಂ ಎಸ್​ ಧೋನಿ: 2007 ರಲ್ಲಿ ಮಹೇಂದ್ರ ಸಿಂಗ್ ಧೋನಿ ಟೀಮ್ ಇಂಡಿಯಾದ ನಾಯಕರಾಗಿ ಆಯ್ಕೆಯಾಗಿದ್ದರು. ಈ ವೇಳೆ ಧೋನಿಯ ವಯಸ್ಸು 26 ವರ್ಷ, 68 ದಿನಗಳಾಗಿತ್ತು.

5 / 7
4- ಅಜಿಂಕ್ಯ ರಹಾನೆ: 2015 ರಲ್ಲಿ ಅಜಿಂಕ್ಯ ರಹಾನೆ ಟೀಮ್ ಇಂಡಿಯಾ ಟಿ20 ತಂಡದ ನಾಯಕರಾಗಿ ಕಾಣಿಸಿಕೊಂಡಿದ್ದರು. ಈ ವೇಳೆ ಅವರ ವಯಸ್ಸು 27 ವರ್ಷ, 41 ದಿನಗಳು.

4- ಅಜಿಂಕ್ಯ ರಹಾನೆ: 2015 ರಲ್ಲಿ ಅಜಿಂಕ್ಯ ರಹಾನೆ ಟೀಮ್ ಇಂಡಿಯಾ ಟಿ20 ತಂಡದ ನಾಯಕರಾಗಿ ಕಾಣಿಸಿಕೊಂಡಿದ್ದರು. ಈ ವೇಳೆ ಅವರ ವಯಸ್ಸು 27 ವರ್ಷ, 41 ದಿನಗಳು.

6 / 7
5- ವೀರೇಂದ್ರ ಸೆಹ್ವಾಗ್: 2006 ರಲ್ಲಿ ವೀರೇಂದ್ರ ಸೆಹ್ವಾಗ್ ಟೀಮ್ ಇಂಡಿಯಾ ಟಿ20 ತಂಡದ ನಾಯಕರಾಗಿ ಆಯ್ಕೆಯಾಗಿದ್ದರು. ಈ ವೇಳೆ ಅವರ ವಯಸ್ಸು 28 ವರ್ಷ , 42 ದಿನಗಳು. ಹಾಗೆಯೇ ಟೀಮ್ ಇಂಡಿಯಾ ಟಿ20ದ ಮೊದಲ ನಾಯಕ ಕೂಡ ಸೆಹ್ವಾಗ್ ಎಂಬುದು ವಿಶೇಷ.

5- ವೀರೇಂದ್ರ ಸೆಹ್ವಾಗ್: 2006 ರಲ್ಲಿ ವೀರೇಂದ್ರ ಸೆಹ್ವಾಗ್ ಟೀಮ್ ಇಂಡಿಯಾ ಟಿ20 ತಂಡದ ನಾಯಕರಾಗಿ ಆಯ್ಕೆಯಾಗಿದ್ದರು. ಈ ವೇಳೆ ಅವರ ವಯಸ್ಸು 28 ವರ್ಷ , 42 ದಿನಗಳು. ಹಾಗೆಯೇ ಟೀಮ್ ಇಂಡಿಯಾ ಟಿ20ದ ಮೊದಲ ನಾಯಕ ಕೂಡ ಸೆಹ್ವಾಗ್ ಎಂಬುದು ವಿಶೇಷ.

7 / 7

Published On - 6:31 pm, Sun, 12 June 22

Follow Us
ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಬಗ್ಗೆ ಭಾರೀ ಚರ್ಚೆ: ಫೈನಲಿ ಏನಾಯ್ತು?
ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಬಗ್ಗೆ ಭಾರೀ ಚರ್ಚೆ: ಫೈನಲಿ ಏನಾಯ್ತು?
ವಿಚಾರಣೆಗೆ ಬಂದಿದ್ದ ಮಲ್ಲಿಕಾರ್ಜುನ ಮುತ್ಯಾಗೆ ಶಾಕ್ ಕೊಟ್ಟ ಪೊಲೀಸ್ರು
ವಿಚಾರಣೆಗೆ ಬಂದಿದ್ದ ಮಲ್ಲಿಕಾರ್ಜುನ ಮುತ್ಯಾಗೆ ಶಾಕ್ ಕೊಟ್ಟ ಪೊಲೀಸ್ರು
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!