AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Team India: ಟೀಮ್ ಇಂಡಿಯಾದ ಅತ್ಯಂತ ಕಿರಿಯ ನಾಯಕ ಯಾರು ಗೊತ್ತಾ?

Team India: ಟಿ20 ಕ್ರಿಕೆಟ್​ನಲ್ಲಿ ಟೀಮ್ ಇಂಡಿಯಾವನ್ನು ಮುನ್ನಡೆಸಿದ ಅತ್ಯಂತ ಕಿರಿಯ ನಾಯಕ ಎಂಬ ದಾಖಲೆ ಇರುವುದು ಮಾಜಿ ಆಟಗಾರನ ಹೆಸರಿನಲ್ಲಿ ಎಂಬುದು ವಿಶೇಷ.

TV9 Web
| Edited By: |

Updated on:Jun 12, 2022 | 6:31 PM

Share
 ಭಾರತ-ಸೌತ್ ಆಫ್ರಿಕಾ ನಡುವಣ ಟಿ20 ಪಂದ್ಯದ ಮೂಲಕ ರಿಷಭ್ ಪಂತ್ ಟೀಮ್ ಇಂಡಿಯಾ ನಾಯಕರಾಗಿ ಕಾಣಿಸಿಕೊಂಡಿದ್ದಾರೆ. ಕೆಎಲ್ ರಾಹುಲ್ ಗಾಯಗೊಂಡ ಪರಿಣಾಮ ವಿಕೆಟ್ ಕೀಪರ್ ರಿಷಭ್ ಪಂತ್​ಗೆ ಟಿ20 ನಾಯಕರಾಗಿ ಪದಾರ್ಪಣೆ ಮಾಡುವ ಅವಕಾಶ ಲಭಿಸಿತು. ಇದರೊಂದಿಗೆ 24ನೇ ವಯಸ್ಸಿನಲ್ಲಿ ಭಾರತ ತಂಡವನ್ನು ಮುನ್ನಡೆಸಿದ ಹೆಗ್ಗಳಿಕೆ ಕೂಡ ಪಂತ್ ಪಾಲಾಯಿತು.

ಭಾರತ-ಸೌತ್ ಆಫ್ರಿಕಾ ನಡುವಣ ಟಿ20 ಪಂದ್ಯದ ಮೂಲಕ ರಿಷಭ್ ಪಂತ್ ಟೀಮ್ ಇಂಡಿಯಾ ನಾಯಕರಾಗಿ ಕಾಣಿಸಿಕೊಂಡಿದ್ದಾರೆ. ಕೆಎಲ್ ರಾಹುಲ್ ಗಾಯಗೊಂಡ ಪರಿಣಾಮ ವಿಕೆಟ್ ಕೀಪರ್ ರಿಷಭ್ ಪಂತ್​ಗೆ ಟಿ20 ನಾಯಕರಾಗಿ ಪದಾರ್ಪಣೆ ಮಾಡುವ ಅವಕಾಶ ಲಭಿಸಿತು. ಇದರೊಂದಿಗೆ 24ನೇ ವಯಸ್ಸಿನಲ್ಲಿ ಭಾರತ ತಂಡವನ್ನು ಮುನ್ನಡೆಸಿದ ಹೆಗ್ಗಳಿಕೆ ಕೂಡ ಪಂತ್ ಪಾಲಾಯಿತು.

1 / 7
ಆದರೆ ಟಿ20 ಕ್ರಿಕೆಟ್​ನಲ್ಲಿ ಟೀಮ್ ಇಂಡಿಯಾವನ್ನು ಮುನ್ನಡೆಸಿದ ಅತ್ಯಂತ ಕಿರಿಯ ನಾಯಕ ಎಂಬ ದಾಖಲೆ ಇರುವುದು ಮಾಜಿ ಆಟಗಾರನ ಹೆಸರಿನಲ್ಲಿ ಎಂಬುದು ವಿಶೇಷ. ಆಗಿದ್ರೆ ಟೀಮ್ ಇಂಡಿಯಾವನ್ನು ಚುಟುಕು ಕ್ರಿಕೆಟ್​ನಲ್ಲಿ ಮುನ್ನಡೆಸಿದ ಕಿರಿಯ ನಾಯಕರುಗಳು ಯಾರೆಲ್ಲಾ  ನೋಡೋಣ...

ಆದರೆ ಟಿ20 ಕ್ರಿಕೆಟ್​ನಲ್ಲಿ ಟೀಮ್ ಇಂಡಿಯಾವನ್ನು ಮುನ್ನಡೆಸಿದ ಅತ್ಯಂತ ಕಿರಿಯ ನಾಯಕ ಎಂಬ ದಾಖಲೆ ಇರುವುದು ಮಾಜಿ ಆಟಗಾರನ ಹೆಸರಿನಲ್ಲಿ ಎಂಬುದು ವಿಶೇಷ. ಆಗಿದ್ರೆ ಟೀಮ್ ಇಂಡಿಯಾವನ್ನು ಚುಟುಕು ಕ್ರಿಕೆಟ್​ನಲ್ಲಿ ಮುನ್ನಡೆಸಿದ ಕಿರಿಯ ನಾಯಕರುಗಳು ಯಾರೆಲ್ಲಾ ನೋಡೋಣ...

2 / 7
1- ಸುರೇಶ್ ರೈನಾ: ಟೀಮ್ ಇಂಡಿಯಾ ಮಾಜಿ ಎಡಗೈ ದಾಂಡಿಗ ಸುರೇಶ್ ರೈನಾ 2010 ರಲ್ಲಿ ಮಹೇಂದ್ರ ಸಿಂಗ್ ಧೋನಿ ಅನುಪಸ್ಥಿತಿಯಲ್ಲಿ ಟೀಮ್ ಇಂಡಿಯಾವನ್ನು ಟಿ20 ಕ್ರಿಕೆಟ್​ನಲ್ಲಿ ಮುನ್ನಡೆಸಿದ್ದರು. ಈ ವೇಳೆ ರೈನಾ ಅವರ ವಯಸ್ಸು ಕೇವಲ 23 ವರ್ಷ, 197 ದಿನಗಳು ಮಾತ್ರ. ಅಂದರೆ ಟೀಮ್ ಇಂಡಿಯಾವನ್ನು ಟಿ20 ಕ್ರಿಕೆಟ್​ನಲ್ಲಿ ಮುನ್ನಡೆಸಿದ ಅತ್ಯಂತ ಕಿರಿಯ ನಾಯಕ ಎಂಬ ದಾಖಲೆ ರೈನಾ ಹೆಸರಿನಲ್ಲಿದೆ.

1- ಸುರೇಶ್ ರೈನಾ: ಟೀಮ್ ಇಂಡಿಯಾ ಮಾಜಿ ಎಡಗೈ ದಾಂಡಿಗ ಸುರೇಶ್ ರೈನಾ 2010 ರಲ್ಲಿ ಮಹೇಂದ್ರ ಸಿಂಗ್ ಧೋನಿ ಅನುಪಸ್ಥಿತಿಯಲ್ಲಿ ಟೀಮ್ ಇಂಡಿಯಾವನ್ನು ಟಿ20 ಕ್ರಿಕೆಟ್​ನಲ್ಲಿ ಮುನ್ನಡೆಸಿದ್ದರು. ಈ ವೇಳೆ ರೈನಾ ಅವರ ವಯಸ್ಸು ಕೇವಲ 23 ವರ್ಷ, 197 ದಿನಗಳು ಮಾತ್ರ. ಅಂದರೆ ಟೀಮ್ ಇಂಡಿಯಾವನ್ನು ಟಿ20 ಕ್ರಿಕೆಟ್​ನಲ್ಲಿ ಮುನ್ನಡೆಸಿದ ಅತ್ಯಂತ ಕಿರಿಯ ನಾಯಕ ಎಂಬ ದಾಖಲೆ ರೈನಾ ಹೆಸರಿನಲ್ಲಿದೆ.

3 / 7
2- ರಿಷಭ್ ಪಂತ್: 2022 ರಲ್ಲಿ ಸೌತ್ ಆಫ್ರಿಕಾ ವಿರುದ್ದ ನಾಯಕನಾಗಿ ಕಣಕ್ಕಿಳಿಯುವ ರಿಷಭ್ ಪಂತ್ 2ನೇ ಅತ್ಯಂತ ಕಿರಿಯ ನಾಯಕ ಎನಿಸಿಕೊಂಡಿದ್ದಾರೆ. ನಾಯಕನಾಗಿ ಪದಾರ್ಪಣೆ ಮಾಡಿದಾಗ ಪಂತ್ ಅವರ ವಯಸ್ಸು 24 ವರ್ಷ, 248 ದಿನಗಳು.

2- ರಿಷಭ್ ಪಂತ್: 2022 ರಲ್ಲಿ ಸೌತ್ ಆಫ್ರಿಕಾ ವಿರುದ್ದ ನಾಯಕನಾಗಿ ಕಣಕ್ಕಿಳಿಯುವ ರಿಷಭ್ ಪಂತ್ 2ನೇ ಅತ್ಯಂತ ಕಿರಿಯ ನಾಯಕ ಎನಿಸಿಕೊಂಡಿದ್ದಾರೆ. ನಾಯಕನಾಗಿ ಪದಾರ್ಪಣೆ ಮಾಡಿದಾಗ ಪಂತ್ ಅವರ ವಯಸ್ಸು 24 ವರ್ಷ, 248 ದಿನಗಳು.

4 / 7
 3- ಎಂ ಎಸ್​ ಧೋನಿ: 2007 ರಲ್ಲಿ ಮಹೇಂದ್ರ ಸಿಂಗ್ ಧೋನಿ ಟೀಮ್ ಇಂಡಿಯಾದ ನಾಯಕರಾಗಿ ಆಯ್ಕೆಯಾಗಿದ್ದರು. ಈ ವೇಳೆ ಧೋನಿಯ ವಯಸ್ಸು 26 ವರ್ಷ, 68 ದಿನಗಳಾಗಿತ್ತು.

3- ಎಂ ಎಸ್​ ಧೋನಿ: 2007 ರಲ್ಲಿ ಮಹೇಂದ್ರ ಸಿಂಗ್ ಧೋನಿ ಟೀಮ್ ಇಂಡಿಯಾದ ನಾಯಕರಾಗಿ ಆಯ್ಕೆಯಾಗಿದ್ದರು. ಈ ವೇಳೆ ಧೋನಿಯ ವಯಸ್ಸು 26 ವರ್ಷ, 68 ದಿನಗಳಾಗಿತ್ತು.

5 / 7
4- ಅಜಿಂಕ್ಯ ರಹಾನೆ: 2015 ರಲ್ಲಿ ಅಜಿಂಕ್ಯ ರಹಾನೆ ಟೀಮ್ ಇಂಡಿಯಾ ಟಿ20 ತಂಡದ ನಾಯಕರಾಗಿ ಕಾಣಿಸಿಕೊಂಡಿದ್ದರು. ಈ ವೇಳೆ ಅವರ ವಯಸ್ಸು 27 ವರ್ಷ, 41 ದಿನಗಳು.

4- ಅಜಿಂಕ್ಯ ರಹಾನೆ: 2015 ರಲ್ಲಿ ಅಜಿಂಕ್ಯ ರಹಾನೆ ಟೀಮ್ ಇಂಡಿಯಾ ಟಿ20 ತಂಡದ ನಾಯಕರಾಗಿ ಕಾಣಿಸಿಕೊಂಡಿದ್ದರು. ಈ ವೇಳೆ ಅವರ ವಯಸ್ಸು 27 ವರ್ಷ, 41 ದಿನಗಳು.

6 / 7
5- ವೀರೇಂದ್ರ ಸೆಹ್ವಾಗ್: 2006 ರಲ್ಲಿ ವೀರೇಂದ್ರ ಸೆಹ್ವಾಗ್ ಟೀಮ್ ಇಂಡಿಯಾ ಟಿ20 ತಂಡದ ನಾಯಕರಾಗಿ ಆಯ್ಕೆಯಾಗಿದ್ದರು. ಈ ವೇಳೆ ಅವರ ವಯಸ್ಸು 28 ವರ್ಷ , 42 ದಿನಗಳು. ಹಾಗೆಯೇ ಟೀಮ್ ಇಂಡಿಯಾ ಟಿ20ದ ಮೊದಲ ನಾಯಕ ಕೂಡ ಸೆಹ್ವಾಗ್ ಎಂಬುದು ವಿಶೇಷ.

5- ವೀರೇಂದ್ರ ಸೆಹ್ವಾಗ್: 2006 ರಲ್ಲಿ ವೀರೇಂದ್ರ ಸೆಹ್ವಾಗ್ ಟೀಮ್ ಇಂಡಿಯಾ ಟಿ20 ತಂಡದ ನಾಯಕರಾಗಿ ಆಯ್ಕೆಯಾಗಿದ್ದರು. ಈ ವೇಳೆ ಅವರ ವಯಸ್ಸು 28 ವರ್ಷ , 42 ದಿನಗಳು. ಹಾಗೆಯೇ ಟೀಮ್ ಇಂಡಿಯಾ ಟಿ20ದ ಮೊದಲ ನಾಯಕ ಕೂಡ ಸೆಹ್ವಾಗ್ ಎಂಬುದು ವಿಶೇಷ.

7 / 7

Published On - 6:31 pm, Sun, 12 June 22

ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್