AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Team India: ಟೀಮ್ ಇಂಡಿಯಾದ ಅತ್ಯಂತ ಕಿರಿಯ ನಾಯಕ ಯಾರು ಗೊತ್ತಾ?

Team India: ಟಿ20 ಕ್ರಿಕೆಟ್​ನಲ್ಲಿ ಟೀಮ್ ಇಂಡಿಯಾವನ್ನು ಮುನ್ನಡೆಸಿದ ಅತ್ಯಂತ ಕಿರಿಯ ನಾಯಕ ಎಂಬ ದಾಖಲೆ ಇರುವುದು ಮಾಜಿ ಆಟಗಾರನ ಹೆಸರಿನಲ್ಲಿ ಎಂಬುದು ವಿಶೇಷ.

TV9 Web
| Edited By: |

Updated on:Jun 12, 2022 | 6:31 PM

Share
 ಭಾರತ-ಸೌತ್ ಆಫ್ರಿಕಾ ನಡುವಣ ಟಿ20 ಪಂದ್ಯದ ಮೂಲಕ ರಿಷಭ್ ಪಂತ್ ಟೀಮ್ ಇಂಡಿಯಾ ನಾಯಕರಾಗಿ ಕಾಣಿಸಿಕೊಂಡಿದ್ದಾರೆ. ಕೆಎಲ್ ರಾಹುಲ್ ಗಾಯಗೊಂಡ ಪರಿಣಾಮ ವಿಕೆಟ್ ಕೀಪರ್ ರಿಷಭ್ ಪಂತ್​ಗೆ ಟಿ20 ನಾಯಕರಾಗಿ ಪದಾರ್ಪಣೆ ಮಾಡುವ ಅವಕಾಶ ಲಭಿಸಿತು. ಇದರೊಂದಿಗೆ 24ನೇ ವಯಸ್ಸಿನಲ್ಲಿ ಭಾರತ ತಂಡವನ್ನು ಮುನ್ನಡೆಸಿದ ಹೆಗ್ಗಳಿಕೆ ಕೂಡ ಪಂತ್ ಪಾಲಾಯಿತು.

ಭಾರತ-ಸೌತ್ ಆಫ್ರಿಕಾ ನಡುವಣ ಟಿ20 ಪಂದ್ಯದ ಮೂಲಕ ರಿಷಭ್ ಪಂತ್ ಟೀಮ್ ಇಂಡಿಯಾ ನಾಯಕರಾಗಿ ಕಾಣಿಸಿಕೊಂಡಿದ್ದಾರೆ. ಕೆಎಲ್ ರಾಹುಲ್ ಗಾಯಗೊಂಡ ಪರಿಣಾಮ ವಿಕೆಟ್ ಕೀಪರ್ ರಿಷಭ್ ಪಂತ್​ಗೆ ಟಿ20 ನಾಯಕರಾಗಿ ಪದಾರ್ಪಣೆ ಮಾಡುವ ಅವಕಾಶ ಲಭಿಸಿತು. ಇದರೊಂದಿಗೆ 24ನೇ ವಯಸ್ಸಿನಲ್ಲಿ ಭಾರತ ತಂಡವನ್ನು ಮುನ್ನಡೆಸಿದ ಹೆಗ್ಗಳಿಕೆ ಕೂಡ ಪಂತ್ ಪಾಲಾಯಿತು.

1 / 7
ಆದರೆ ಟಿ20 ಕ್ರಿಕೆಟ್​ನಲ್ಲಿ ಟೀಮ್ ಇಂಡಿಯಾವನ್ನು ಮುನ್ನಡೆಸಿದ ಅತ್ಯಂತ ಕಿರಿಯ ನಾಯಕ ಎಂಬ ದಾಖಲೆ ಇರುವುದು ಮಾಜಿ ಆಟಗಾರನ ಹೆಸರಿನಲ್ಲಿ ಎಂಬುದು ವಿಶೇಷ. ಆಗಿದ್ರೆ ಟೀಮ್ ಇಂಡಿಯಾವನ್ನು ಚುಟುಕು ಕ್ರಿಕೆಟ್​ನಲ್ಲಿ ಮುನ್ನಡೆಸಿದ ಕಿರಿಯ ನಾಯಕರುಗಳು ಯಾರೆಲ್ಲಾ  ನೋಡೋಣ...

ಆದರೆ ಟಿ20 ಕ್ರಿಕೆಟ್​ನಲ್ಲಿ ಟೀಮ್ ಇಂಡಿಯಾವನ್ನು ಮುನ್ನಡೆಸಿದ ಅತ್ಯಂತ ಕಿರಿಯ ನಾಯಕ ಎಂಬ ದಾಖಲೆ ಇರುವುದು ಮಾಜಿ ಆಟಗಾರನ ಹೆಸರಿನಲ್ಲಿ ಎಂಬುದು ವಿಶೇಷ. ಆಗಿದ್ರೆ ಟೀಮ್ ಇಂಡಿಯಾವನ್ನು ಚುಟುಕು ಕ್ರಿಕೆಟ್​ನಲ್ಲಿ ಮುನ್ನಡೆಸಿದ ಕಿರಿಯ ನಾಯಕರುಗಳು ಯಾರೆಲ್ಲಾ ನೋಡೋಣ...

2 / 7
1- ಸುರೇಶ್ ರೈನಾ: ಟೀಮ್ ಇಂಡಿಯಾ ಮಾಜಿ ಎಡಗೈ ದಾಂಡಿಗ ಸುರೇಶ್ ರೈನಾ 2010 ರಲ್ಲಿ ಮಹೇಂದ್ರ ಸಿಂಗ್ ಧೋನಿ ಅನುಪಸ್ಥಿತಿಯಲ್ಲಿ ಟೀಮ್ ಇಂಡಿಯಾವನ್ನು ಟಿ20 ಕ್ರಿಕೆಟ್​ನಲ್ಲಿ ಮುನ್ನಡೆಸಿದ್ದರು. ಈ ವೇಳೆ ರೈನಾ ಅವರ ವಯಸ್ಸು ಕೇವಲ 23 ವರ್ಷ, 197 ದಿನಗಳು ಮಾತ್ರ. ಅಂದರೆ ಟೀಮ್ ಇಂಡಿಯಾವನ್ನು ಟಿ20 ಕ್ರಿಕೆಟ್​ನಲ್ಲಿ ಮುನ್ನಡೆಸಿದ ಅತ್ಯಂತ ಕಿರಿಯ ನಾಯಕ ಎಂಬ ದಾಖಲೆ ರೈನಾ ಹೆಸರಿನಲ್ಲಿದೆ.

1- ಸುರೇಶ್ ರೈನಾ: ಟೀಮ್ ಇಂಡಿಯಾ ಮಾಜಿ ಎಡಗೈ ದಾಂಡಿಗ ಸುರೇಶ್ ರೈನಾ 2010 ರಲ್ಲಿ ಮಹೇಂದ್ರ ಸಿಂಗ್ ಧೋನಿ ಅನುಪಸ್ಥಿತಿಯಲ್ಲಿ ಟೀಮ್ ಇಂಡಿಯಾವನ್ನು ಟಿ20 ಕ್ರಿಕೆಟ್​ನಲ್ಲಿ ಮುನ್ನಡೆಸಿದ್ದರು. ಈ ವೇಳೆ ರೈನಾ ಅವರ ವಯಸ್ಸು ಕೇವಲ 23 ವರ್ಷ, 197 ದಿನಗಳು ಮಾತ್ರ. ಅಂದರೆ ಟೀಮ್ ಇಂಡಿಯಾವನ್ನು ಟಿ20 ಕ್ರಿಕೆಟ್​ನಲ್ಲಿ ಮುನ್ನಡೆಸಿದ ಅತ್ಯಂತ ಕಿರಿಯ ನಾಯಕ ಎಂಬ ದಾಖಲೆ ರೈನಾ ಹೆಸರಿನಲ್ಲಿದೆ.

3 / 7
2- ರಿಷಭ್ ಪಂತ್: 2022 ರಲ್ಲಿ ಸೌತ್ ಆಫ್ರಿಕಾ ವಿರುದ್ದ ನಾಯಕನಾಗಿ ಕಣಕ್ಕಿಳಿಯುವ ರಿಷಭ್ ಪಂತ್ 2ನೇ ಅತ್ಯಂತ ಕಿರಿಯ ನಾಯಕ ಎನಿಸಿಕೊಂಡಿದ್ದಾರೆ. ನಾಯಕನಾಗಿ ಪದಾರ್ಪಣೆ ಮಾಡಿದಾಗ ಪಂತ್ ಅವರ ವಯಸ್ಸು 24 ವರ್ಷ, 248 ದಿನಗಳು.

2- ರಿಷಭ್ ಪಂತ್: 2022 ರಲ್ಲಿ ಸೌತ್ ಆಫ್ರಿಕಾ ವಿರುದ್ದ ನಾಯಕನಾಗಿ ಕಣಕ್ಕಿಳಿಯುವ ರಿಷಭ್ ಪಂತ್ 2ನೇ ಅತ್ಯಂತ ಕಿರಿಯ ನಾಯಕ ಎನಿಸಿಕೊಂಡಿದ್ದಾರೆ. ನಾಯಕನಾಗಿ ಪದಾರ್ಪಣೆ ಮಾಡಿದಾಗ ಪಂತ್ ಅವರ ವಯಸ್ಸು 24 ವರ್ಷ, 248 ದಿನಗಳು.

4 / 7
 3- ಎಂ ಎಸ್​ ಧೋನಿ: 2007 ರಲ್ಲಿ ಮಹೇಂದ್ರ ಸಿಂಗ್ ಧೋನಿ ಟೀಮ್ ಇಂಡಿಯಾದ ನಾಯಕರಾಗಿ ಆಯ್ಕೆಯಾಗಿದ್ದರು. ಈ ವೇಳೆ ಧೋನಿಯ ವಯಸ್ಸು 26 ವರ್ಷ, 68 ದಿನಗಳಾಗಿತ್ತು.

3- ಎಂ ಎಸ್​ ಧೋನಿ: 2007 ರಲ್ಲಿ ಮಹೇಂದ್ರ ಸಿಂಗ್ ಧೋನಿ ಟೀಮ್ ಇಂಡಿಯಾದ ನಾಯಕರಾಗಿ ಆಯ್ಕೆಯಾಗಿದ್ದರು. ಈ ವೇಳೆ ಧೋನಿಯ ವಯಸ್ಸು 26 ವರ್ಷ, 68 ದಿನಗಳಾಗಿತ್ತು.

5 / 7
4- ಅಜಿಂಕ್ಯ ರಹಾನೆ: 2015 ರಲ್ಲಿ ಅಜಿಂಕ್ಯ ರಹಾನೆ ಟೀಮ್ ಇಂಡಿಯಾ ಟಿ20 ತಂಡದ ನಾಯಕರಾಗಿ ಕಾಣಿಸಿಕೊಂಡಿದ್ದರು. ಈ ವೇಳೆ ಅವರ ವಯಸ್ಸು 27 ವರ್ಷ, 41 ದಿನಗಳು.

4- ಅಜಿಂಕ್ಯ ರಹಾನೆ: 2015 ರಲ್ಲಿ ಅಜಿಂಕ್ಯ ರಹಾನೆ ಟೀಮ್ ಇಂಡಿಯಾ ಟಿ20 ತಂಡದ ನಾಯಕರಾಗಿ ಕಾಣಿಸಿಕೊಂಡಿದ್ದರು. ಈ ವೇಳೆ ಅವರ ವಯಸ್ಸು 27 ವರ್ಷ, 41 ದಿನಗಳು.

6 / 7
5- ವೀರೇಂದ್ರ ಸೆಹ್ವಾಗ್: 2006 ರಲ್ಲಿ ವೀರೇಂದ್ರ ಸೆಹ್ವಾಗ್ ಟೀಮ್ ಇಂಡಿಯಾ ಟಿ20 ತಂಡದ ನಾಯಕರಾಗಿ ಆಯ್ಕೆಯಾಗಿದ್ದರು. ಈ ವೇಳೆ ಅವರ ವಯಸ್ಸು 28 ವರ್ಷ , 42 ದಿನಗಳು. ಹಾಗೆಯೇ ಟೀಮ್ ಇಂಡಿಯಾ ಟಿ20ದ ಮೊದಲ ನಾಯಕ ಕೂಡ ಸೆಹ್ವಾಗ್ ಎಂಬುದು ವಿಶೇಷ.

5- ವೀರೇಂದ್ರ ಸೆಹ್ವಾಗ್: 2006 ರಲ್ಲಿ ವೀರೇಂದ್ರ ಸೆಹ್ವಾಗ್ ಟೀಮ್ ಇಂಡಿಯಾ ಟಿ20 ತಂಡದ ನಾಯಕರಾಗಿ ಆಯ್ಕೆಯಾಗಿದ್ದರು. ಈ ವೇಳೆ ಅವರ ವಯಸ್ಸು 28 ವರ್ಷ , 42 ದಿನಗಳು. ಹಾಗೆಯೇ ಟೀಮ್ ಇಂಡಿಯಾ ಟಿ20ದ ಮೊದಲ ನಾಯಕ ಕೂಡ ಸೆಹ್ವಾಗ್ ಎಂಬುದು ವಿಶೇಷ.

7 / 7

Published On - 6:31 pm, Sun, 12 June 22

ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ