AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Team India: ಟೀಮ್ ಇಂಡಿಯಾದ ಅತ್ಯಂತ ಕಿರಿಯ ನಾಯಕ ಯಾರು ಗೊತ್ತಾ?

Team India: ಟಿ20 ಕ್ರಿಕೆಟ್​ನಲ್ಲಿ ಟೀಮ್ ಇಂಡಿಯಾವನ್ನು ಮುನ್ನಡೆಸಿದ ಅತ್ಯಂತ ಕಿರಿಯ ನಾಯಕ ಎಂಬ ದಾಖಲೆ ಇರುವುದು ಮಾಜಿ ಆಟಗಾರನ ಹೆಸರಿನಲ್ಲಿ ಎಂಬುದು ವಿಶೇಷ.

TV9 Web
| Edited By: |

Updated on:Jun 12, 2022 | 6:31 PM

Share
 ಭಾರತ-ಸೌತ್ ಆಫ್ರಿಕಾ ನಡುವಣ ಟಿ20 ಪಂದ್ಯದ ಮೂಲಕ ರಿಷಭ್ ಪಂತ್ ಟೀಮ್ ಇಂಡಿಯಾ ನಾಯಕರಾಗಿ ಕಾಣಿಸಿಕೊಂಡಿದ್ದಾರೆ. ಕೆಎಲ್ ರಾಹುಲ್ ಗಾಯಗೊಂಡ ಪರಿಣಾಮ ವಿಕೆಟ್ ಕೀಪರ್ ರಿಷಭ್ ಪಂತ್​ಗೆ ಟಿ20 ನಾಯಕರಾಗಿ ಪದಾರ್ಪಣೆ ಮಾಡುವ ಅವಕಾಶ ಲಭಿಸಿತು. ಇದರೊಂದಿಗೆ 24ನೇ ವಯಸ್ಸಿನಲ್ಲಿ ಭಾರತ ತಂಡವನ್ನು ಮುನ್ನಡೆಸಿದ ಹೆಗ್ಗಳಿಕೆ ಕೂಡ ಪಂತ್ ಪಾಲಾಯಿತು.

ಭಾರತ-ಸೌತ್ ಆಫ್ರಿಕಾ ನಡುವಣ ಟಿ20 ಪಂದ್ಯದ ಮೂಲಕ ರಿಷಭ್ ಪಂತ್ ಟೀಮ್ ಇಂಡಿಯಾ ನಾಯಕರಾಗಿ ಕಾಣಿಸಿಕೊಂಡಿದ್ದಾರೆ. ಕೆಎಲ್ ರಾಹುಲ್ ಗಾಯಗೊಂಡ ಪರಿಣಾಮ ವಿಕೆಟ್ ಕೀಪರ್ ರಿಷಭ್ ಪಂತ್​ಗೆ ಟಿ20 ನಾಯಕರಾಗಿ ಪದಾರ್ಪಣೆ ಮಾಡುವ ಅವಕಾಶ ಲಭಿಸಿತು. ಇದರೊಂದಿಗೆ 24ನೇ ವಯಸ್ಸಿನಲ್ಲಿ ಭಾರತ ತಂಡವನ್ನು ಮುನ್ನಡೆಸಿದ ಹೆಗ್ಗಳಿಕೆ ಕೂಡ ಪಂತ್ ಪಾಲಾಯಿತು.

1 / 7
ಆದರೆ ಟಿ20 ಕ್ರಿಕೆಟ್​ನಲ್ಲಿ ಟೀಮ್ ಇಂಡಿಯಾವನ್ನು ಮುನ್ನಡೆಸಿದ ಅತ್ಯಂತ ಕಿರಿಯ ನಾಯಕ ಎಂಬ ದಾಖಲೆ ಇರುವುದು ಮಾಜಿ ಆಟಗಾರನ ಹೆಸರಿನಲ್ಲಿ ಎಂಬುದು ವಿಶೇಷ. ಆಗಿದ್ರೆ ಟೀಮ್ ಇಂಡಿಯಾವನ್ನು ಚುಟುಕು ಕ್ರಿಕೆಟ್​ನಲ್ಲಿ ಮುನ್ನಡೆಸಿದ ಕಿರಿಯ ನಾಯಕರುಗಳು ಯಾರೆಲ್ಲಾ  ನೋಡೋಣ...

ಆದರೆ ಟಿ20 ಕ್ರಿಕೆಟ್​ನಲ್ಲಿ ಟೀಮ್ ಇಂಡಿಯಾವನ್ನು ಮುನ್ನಡೆಸಿದ ಅತ್ಯಂತ ಕಿರಿಯ ನಾಯಕ ಎಂಬ ದಾಖಲೆ ಇರುವುದು ಮಾಜಿ ಆಟಗಾರನ ಹೆಸರಿನಲ್ಲಿ ಎಂಬುದು ವಿಶೇಷ. ಆಗಿದ್ರೆ ಟೀಮ್ ಇಂಡಿಯಾವನ್ನು ಚುಟುಕು ಕ್ರಿಕೆಟ್​ನಲ್ಲಿ ಮುನ್ನಡೆಸಿದ ಕಿರಿಯ ನಾಯಕರುಗಳು ಯಾರೆಲ್ಲಾ ನೋಡೋಣ...

2 / 7
1- ಸುರೇಶ್ ರೈನಾ: ಟೀಮ್ ಇಂಡಿಯಾ ಮಾಜಿ ಎಡಗೈ ದಾಂಡಿಗ ಸುರೇಶ್ ರೈನಾ 2010 ರಲ್ಲಿ ಮಹೇಂದ್ರ ಸಿಂಗ್ ಧೋನಿ ಅನುಪಸ್ಥಿತಿಯಲ್ಲಿ ಟೀಮ್ ಇಂಡಿಯಾವನ್ನು ಟಿ20 ಕ್ರಿಕೆಟ್​ನಲ್ಲಿ ಮುನ್ನಡೆಸಿದ್ದರು. ಈ ವೇಳೆ ರೈನಾ ಅವರ ವಯಸ್ಸು ಕೇವಲ 23 ವರ್ಷ, 197 ದಿನಗಳು ಮಾತ್ರ. ಅಂದರೆ ಟೀಮ್ ಇಂಡಿಯಾವನ್ನು ಟಿ20 ಕ್ರಿಕೆಟ್​ನಲ್ಲಿ ಮುನ್ನಡೆಸಿದ ಅತ್ಯಂತ ಕಿರಿಯ ನಾಯಕ ಎಂಬ ದಾಖಲೆ ರೈನಾ ಹೆಸರಿನಲ್ಲಿದೆ.

1- ಸುರೇಶ್ ರೈನಾ: ಟೀಮ್ ಇಂಡಿಯಾ ಮಾಜಿ ಎಡಗೈ ದಾಂಡಿಗ ಸುರೇಶ್ ರೈನಾ 2010 ರಲ್ಲಿ ಮಹೇಂದ್ರ ಸಿಂಗ್ ಧೋನಿ ಅನುಪಸ್ಥಿತಿಯಲ್ಲಿ ಟೀಮ್ ಇಂಡಿಯಾವನ್ನು ಟಿ20 ಕ್ರಿಕೆಟ್​ನಲ್ಲಿ ಮುನ್ನಡೆಸಿದ್ದರು. ಈ ವೇಳೆ ರೈನಾ ಅವರ ವಯಸ್ಸು ಕೇವಲ 23 ವರ್ಷ, 197 ದಿನಗಳು ಮಾತ್ರ. ಅಂದರೆ ಟೀಮ್ ಇಂಡಿಯಾವನ್ನು ಟಿ20 ಕ್ರಿಕೆಟ್​ನಲ್ಲಿ ಮುನ್ನಡೆಸಿದ ಅತ್ಯಂತ ಕಿರಿಯ ನಾಯಕ ಎಂಬ ದಾಖಲೆ ರೈನಾ ಹೆಸರಿನಲ್ಲಿದೆ.

3 / 7
2- ರಿಷಭ್ ಪಂತ್: 2022 ರಲ್ಲಿ ಸೌತ್ ಆಫ್ರಿಕಾ ವಿರುದ್ದ ನಾಯಕನಾಗಿ ಕಣಕ್ಕಿಳಿಯುವ ರಿಷಭ್ ಪಂತ್ 2ನೇ ಅತ್ಯಂತ ಕಿರಿಯ ನಾಯಕ ಎನಿಸಿಕೊಂಡಿದ್ದಾರೆ. ನಾಯಕನಾಗಿ ಪದಾರ್ಪಣೆ ಮಾಡಿದಾಗ ಪಂತ್ ಅವರ ವಯಸ್ಸು 24 ವರ್ಷ, 248 ದಿನಗಳು.

2- ರಿಷಭ್ ಪಂತ್: 2022 ರಲ್ಲಿ ಸೌತ್ ಆಫ್ರಿಕಾ ವಿರುದ್ದ ನಾಯಕನಾಗಿ ಕಣಕ್ಕಿಳಿಯುವ ರಿಷಭ್ ಪಂತ್ 2ನೇ ಅತ್ಯಂತ ಕಿರಿಯ ನಾಯಕ ಎನಿಸಿಕೊಂಡಿದ್ದಾರೆ. ನಾಯಕನಾಗಿ ಪದಾರ್ಪಣೆ ಮಾಡಿದಾಗ ಪಂತ್ ಅವರ ವಯಸ್ಸು 24 ವರ್ಷ, 248 ದಿನಗಳು.

4 / 7
 3- ಎಂ ಎಸ್​ ಧೋನಿ: 2007 ರಲ್ಲಿ ಮಹೇಂದ್ರ ಸಿಂಗ್ ಧೋನಿ ಟೀಮ್ ಇಂಡಿಯಾದ ನಾಯಕರಾಗಿ ಆಯ್ಕೆಯಾಗಿದ್ದರು. ಈ ವೇಳೆ ಧೋನಿಯ ವಯಸ್ಸು 26 ವರ್ಷ, 68 ದಿನಗಳಾಗಿತ್ತು.

3- ಎಂ ಎಸ್​ ಧೋನಿ: 2007 ರಲ್ಲಿ ಮಹೇಂದ್ರ ಸಿಂಗ್ ಧೋನಿ ಟೀಮ್ ಇಂಡಿಯಾದ ನಾಯಕರಾಗಿ ಆಯ್ಕೆಯಾಗಿದ್ದರು. ಈ ವೇಳೆ ಧೋನಿಯ ವಯಸ್ಸು 26 ವರ್ಷ, 68 ದಿನಗಳಾಗಿತ್ತು.

5 / 7
4- ಅಜಿಂಕ್ಯ ರಹಾನೆ: 2015 ರಲ್ಲಿ ಅಜಿಂಕ್ಯ ರಹಾನೆ ಟೀಮ್ ಇಂಡಿಯಾ ಟಿ20 ತಂಡದ ನಾಯಕರಾಗಿ ಕಾಣಿಸಿಕೊಂಡಿದ್ದರು. ಈ ವೇಳೆ ಅವರ ವಯಸ್ಸು 27 ವರ್ಷ, 41 ದಿನಗಳು.

4- ಅಜಿಂಕ್ಯ ರಹಾನೆ: 2015 ರಲ್ಲಿ ಅಜಿಂಕ್ಯ ರಹಾನೆ ಟೀಮ್ ಇಂಡಿಯಾ ಟಿ20 ತಂಡದ ನಾಯಕರಾಗಿ ಕಾಣಿಸಿಕೊಂಡಿದ್ದರು. ಈ ವೇಳೆ ಅವರ ವಯಸ್ಸು 27 ವರ್ಷ, 41 ದಿನಗಳು.

6 / 7
5- ವೀರೇಂದ್ರ ಸೆಹ್ವಾಗ್: 2006 ರಲ್ಲಿ ವೀರೇಂದ್ರ ಸೆಹ್ವಾಗ್ ಟೀಮ್ ಇಂಡಿಯಾ ಟಿ20 ತಂಡದ ನಾಯಕರಾಗಿ ಆಯ್ಕೆಯಾಗಿದ್ದರು. ಈ ವೇಳೆ ಅವರ ವಯಸ್ಸು 28 ವರ್ಷ , 42 ದಿನಗಳು. ಹಾಗೆಯೇ ಟೀಮ್ ಇಂಡಿಯಾ ಟಿ20ದ ಮೊದಲ ನಾಯಕ ಕೂಡ ಸೆಹ್ವಾಗ್ ಎಂಬುದು ವಿಶೇಷ.

5- ವೀರೇಂದ್ರ ಸೆಹ್ವಾಗ್: 2006 ರಲ್ಲಿ ವೀರೇಂದ್ರ ಸೆಹ್ವಾಗ್ ಟೀಮ್ ಇಂಡಿಯಾ ಟಿ20 ತಂಡದ ನಾಯಕರಾಗಿ ಆಯ್ಕೆಯಾಗಿದ್ದರು. ಈ ವೇಳೆ ಅವರ ವಯಸ್ಸು 28 ವರ್ಷ , 42 ದಿನಗಳು. ಹಾಗೆಯೇ ಟೀಮ್ ಇಂಡಿಯಾ ಟಿ20ದ ಮೊದಲ ನಾಯಕ ಕೂಡ ಸೆಹ್ವಾಗ್ ಎಂಬುದು ವಿಶೇಷ.

7 / 7

Published On - 6:31 pm, Sun, 12 June 22

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ