AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2021: CSK ತಂಡಕ್ಕೆ ಆಘಾತ: ಸ್ಟಾರ್ ಆಟಗಾರನಿಗೆ ಗಂಭೀರ ಗಾಯ

CSK Team: ಚೆನ್ನೈ ಸೂಪರ್ ಕಿಂಗ್ಸ್ ತಂಡ ಹೀಗಿದೆ: ಮಹೇಂದ್ರ ಸಿಂಗ್ ಧೋನಿ (ನಾಯಕ), ಸುರೇಶ್ ರೈನಾ, ಅಂಬಟಿ ರಾಯುಡು, ರಾಬಿನ್ ಉತ್ತಪ್ಪ, ಕೆಎಂ ಆಸಿಫ್, ದೀಪಕ್ ಚಹರ್, ಡ್ವೇನ್ ಬ್ರಾವೋ, ಫಾಫ್ ಡು ಪ್ಲೆಸಿಸ್, ಇಮ್ರಾನ್ ತಾಹಿರ್.

TV9 Web
| Edited By: |

Updated on:Sep 19, 2021 | 7:43 PM

Share
ಐಪಿಎಲ್​ನ ದ್ವಿತಿಯಾರ್ಧ ರಂಗೇರಲು ಇನ್ನು ದಿನ ಮಾತ್ರ ಉಳಿದಿವೆ. ಮೊದಲ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್​ ತಂಡವು ಬಲಿಷ್ಠ ಮುಂಬೈ ಇಂಡಿಯನ್ಸ್​ ತಂಡವನ್ನು ಎದುರಿಸಲಿದೆ. ಆದರೆ ಈ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ (CSK) ತಂಡದ ಸ್ಟಾರ್ ಆಟಗಾರ ಆಡುವುದು ಅನುಮಾನ.

ms dhoni and faf du plessis talks go on 2 hours sometimes says ruturaj gaikwad psr

1 / 6
ಹೌದು, ಚೆನ್ನೈ ಸೂಪರ್ ಕಿಂಗ್ಸ್​ ತಂಡ ಆರಂಭಿಕ ಆಟಗಾರ ಫಾಫ್ ಡುಪ್ಲೆಸಿಸ್​​ ಕೆರಿಬಿಯನ್ ಪ್ರೀಮಿಯರ್ ಲೀಗ್​ನಲ್ಲಿ ಗಾಯಗೊಂಡಿದ್ದರು. ಸಿಪಿಎಲ್​ನಲ್ಲಿ ಸೆಂಟ್​ ಲೂಸಿಯಾ ಕಿಂಗ್ಸ್​ ತಂಡವನ್ನು ಮುನ್ನಡೆಸಿದ್ದ ಡುಪ್ಲೆಸಿಸ್​ ಕ್ವಾರ್ಟರ್ ಫೈನಲ್ ವೇಳೆ ಇಂಜುರಿಗೆ ಒಳಗಾಗಿದ್ದರು. ಹೀಗಾಗಿ ಸೆಮಿ ಫೈನಲ್ ಹಾಗೂ ಫೈನಲ್​ ಪಂದ್ಯದಿಂದ ಹೊರಗುಳಿದಿದ್ದರು.

ಹೌದು, ಚೆನ್ನೈ ಸೂಪರ್ ಕಿಂಗ್ಸ್​ ತಂಡ ಆರಂಭಿಕ ಆಟಗಾರ ಫಾಫ್ ಡುಪ್ಲೆಸಿಸ್​​ ಕೆರಿಬಿಯನ್ ಪ್ರೀಮಿಯರ್ ಲೀಗ್​ನಲ್ಲಿ ಗಾಯಗೊಂಡಿದ್ದರು. ಸಿಪಿಎಲ್​ನಲ್ಲಿ ಸೆಂಟ್​ ಲೂಸಿಯಾ ಕಿಂಗ್ಸ್​ ತಂಡವನ್ನು ಮುನ್ನಡೆಸಿದ್ದ ಡುಪ್ಲೆಸಿಸ್​ ಕ್ವಾರ್ಟರ್ ಫೈನಲ್ ವೇಳೆ ಇಂಜುರಿಗೆ ಒಳಗಾಗಿದ್ದರು. ಹೀಗಾಗಿ ಸೆಮಿ ಫೈನಲ್ ಹಾಗೂ ಫೈನಲ್​ ಪಂದ್ಯದಿಂದ ಹೊರಗುಳಿದಿದ್ದರು.

2 / 6
ಇದೀಗ ಡುಪ್ಲೆಸಿಸ್​ ಯುಎಇಗೆ ಬಂದಿಳಿದರೂ ಗಾಯದ ಗಂಭೀರ ಪರಿಣಾಮ ಒಂದು ವಾರಗಳ ಕಾಲ ವಿಶ್ರಾಂತಿ ಪಡೆಯುವ ಅಗತ್ಯವಿದೆ. ಹೀಗಾಗಿ ಮೊದಲ ಪಂದ್ಯದಿಂದ ಹೊರಗುಳಿಯುವ ಸಾಧ್ಯತೆ ಹೆಚ್ಚು. ಇತ್ತ ಡುಪ್ಲೆಸಿಸ್​ ಹೊರಗುಳಿದರೆ ಸಿಎಸ್​ಕೆ ಪರ ಯಾರು ಆರಂಭಿಕರಾಗಿ ಕಣಕ್ಕಿಳಿಯಲಿದ್ದಾರೆ ಎಂಬ ಚರ್ಚೆಗಳು ಶುರುವಾಗಿದೆ.

ಇದೀಗ ಡುಪ್ಲೆಸಿಸ್​ ಯುಎಇಗೆ ಬಂದಿಳಿದರೂ ಗಾಯದ ಗಂಭೀರ ಪರಿಣಾಮ ಒಂದು ವಾರಗಳ ಕಾಲ ವಿಶ್ರಾಂತಿ ಪಡೆಯುವ ಅಗತ್ಯವಿದೆ. ಹೀಗಾಗಿ ಮೊದಲ ಪಂದ್ಯದಿಂದ ಹೊರಗುಳಿಯುವ ಸಾಧ್ಯತೆ ಹೆಚ್ಚು. ಇತ್ತ ಡುಪ್ಲೆಸಿಸ್​ ಹೊರಗುಳಿದರೆ ಸಿಎಸ್​ಕೆ ಪರ ಯಾರು ಆರಂಭಿಕರಾಗಿ ಕಣಕ್ಕಿಳಿಯಲಿದ್ದಾರೆ ಎಂಬ ಚರ್ಚೆಗಳು ಶುರುವಾಗಿದೆ.

3 / 6
ಈ ಬಗ್ಗೆ ಮಾತನಾಡಿರುವ CSK CEO ಕಾಶಿ ವಿಶ್ವನಾಥನ್, ಡುಪ್ಲೆಸಿಸ್​ ತಂಡವನ್ನು ಸೇರಿಕೊಂಡಿದ್ದಾರೆ. ಇದಾಗ್ಯೂ ಅವರ ಆಯ್ಕೆ ಬಗ್ಗೆ ಪಂದ್ಯದ ಆರಂಭಕ್ಕೂ ಮೊದಲು ನಿರ್ಧರಿಸಲಾಗುತ್ತದೆ. ಭಾನುವಾರ ಅವರ ಫಿಟ್​ನೆಸ್​ ಬಗ್ಗೆ ಸಂಪೂರ್ಣ ಮಾಹಿತಿ ಪಡೆದು ಪ್ಲೇಯಿಂಗ್ ಇಲೆವೆನ್​ನಲ್ಲಿ ಆಯ್ಕೆ ಮಾಡುವ ಬಗ್ಗೆ ನಿರ್ಧರಿಸಲಿದ್ದೇವೆ ಎಂದಿದ್ದಾರೆ.

CSK vs RCB Result today IPL 2021 Match Scorecard CSK vs RCB 19th match at Mumbai

4 / 6
 ಡುಪ್ಲೆಸಿಸ್​ ತೊಡೆಸಂದು ಗಾಯದ ಸಮಸ್ಯೆಯಿಂದ ಬಳಲುತ್ತಿದ್ದು, ಇದರಿಂದ ಚೇತರಿಸಿಕೊಳ್ಳಲು ಕನಿಷ್ಠ ಒಂದು ವಾರ ವಿಶ್ರಾಂತಿ ತೆಗೆದುಕೊಳ್ಳಬೇಕು. ಒಂದು ವೇಳೆ ಈ ಸಮಸ್ಯೆಯು ಬಿಗಡಾಯಿಸಿದರೆ 3-6 ವಾರಗಳ ವಿಶ್ರಾಂತಿ ಬೇಕಾಗುತ್ತದೆ. ಹೀಗಾಗಿ ಮೊದಲೆರಡು ಪಂದ್ಯಗಳಿಂದ ಫಾಫ್ ಡುಪ್ಲೆಸಿಸ್​ ಹೊರಗುಳಿಯುವ ಸಾಧ್ಯತೆ ಹೆಚ್ಚು.

ಡುಪ್ಲೆಸಿಸ್​ ತೊಡೆಸಂದು ಗಾಯದ ಸಮಸ್ಯೆಯಿಂದ ಬಳಲುತ್ತಿದ್ದು, ಇದರಿಂದ ಚೇತರಿಸಿಕೊಳ್ಳಲು ಕನಿಷ್ಠ ಒಂದು ವಾರ ವಿಶ್ರಾಂತಿ ತೆಗೆದುಕೊಳ್ಳಬೇಕು. ಒಂದು ವೇಳೆ ಈ ಸಮಸ್ಯೆಯು ಬಿಗಡಾಯಿಸಿದರೆ 3-6 ವಾರಗಳ ವಿಶ್ರಾಂತಿ ಬೇಕಾಗುತ್ತದೆ. ಹೀಗಾಗಿ ಮೊದಲೆರಡು ಪಂದ್ಯಗಳಿಂದ ಫಾಫ್ ಡುಪ್ಲೆಸಿಸ್​ ಹೊರಗುಳಿಯುವ ಸಾಧ್ಯತೆ ಹೆಚ್ಚು.

5 / 6
 ಚೆನ್ನೈ ಸೂಪರ್ ಕಿಂಗ್ಸ್ ತಂಡ

IPL 2021 If MS Dhoni doesnt play IPL 2022 I too wont play says Suresh Raina

6 / 6

Published On - 4:55 pm, Sat, 18 September 21

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ