AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2021: CSK ತಂಡಕ್ಕೆ ಆಘಾತ: ಸ್ಟಾರ್ ಆಟಗಾರನಿಗೆ ಗಂಭೀರ ಗಾಯ

CSK Team: ಚೆನ್ನೈ ಸೂಪರ್ ಕಿಂಗ್ಸ್ ತಂಡ ಹೀಗಿದೆ: ಮಹೇಂದ್ರ ಸಿಂಗ್ ಧೋನಿ (ನಾಯಕ), ಸುರೇಶ್ ರೈನಾ, ಅಂಬಟಿ ರಾಯುಡು, ರಾಬಿನ್ ಉತ್ತಪ್ಪ, ಕೆಎಂ ಆಸಿಫ್, ದೀಪಕ್ ಚಹರ್, ಡ್ವೇನ್ ಬ್ರಾವೋ, ಫಾಫ್ ಡು ಪ್ಲೆಸಿಸ್, ಇಮ್ರಾನ್ ತಾಹಿರ್.

TV9 Web
| Edited By: |

Updated on:Sep 19, 2021 | 7:43 PM

Share
ಐಪಿಎಲ್​ನ ದ್ವಿತಿಯಾರ್ಧ ರಂಗೇರಲು ಇನ್ನು ದಿನ ಮಾತ್ರ ಉಳಿದಿವೆ. ಮೊದಲ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್​ ತಂಡವು ಬಲಿಷ್ಠ ಮುಂಬೈ ಇಂಡಿಯನ್ಸ್​ ತಂಡವನ್ನು ಎದುರಿಸಲಿದೆ. ಆದರೆ ಈ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ (CSK) ತಂಡದ ಸ್ಟಾರ್ ಆಟಗಾರ ಆಡುವುದು ಅನುಮಾನ.

ms dhoni and faf du plessis talks go on 2 hours sometimes says ruturaj gaikwad psr

1 / 6
ಹೌದು, ಚೆನ್ನೈ ಸೂಪರ್ ಕಿಂಗ್ಸ್​ ತಂಡ ಆರಂಭಿಕ ಆಟಗಾರ ಫಾಫ್ ಡುಪ್ಲೆಸಿಸ್​​ ಕೆರಿಬಿಯನ್ ಪ್ರೀಮಿಯರ್ ಲೀಗ್​ನಲ್ಲಿ ಗಾಯಗೊಂಡಿದ್ದರು. ಸಿಪಿಎಲ್​ನಲ್ಲಿ ಸೆಂಟ್​ ಲೂಸಿಯಾ ಕಿಂಗ್ಸ್​ ತಂಡವನ್ನು ಮುನ್ನಡೆಸಿದ್ದ ಡುಪ್ಲೆಸಿಸ್​ ಕ್ವಾರ್ಟರ್ ಫೈನಲ್ ವೇಳೆ ಇಂಜುರಿಗೆ ಒಳಗಾಗಿದ್ದರು. ಹೀಗಾಗಿ ಸೆಮಿ ಫೈನಲ್ ಹಾಗೂ ಫೈನಲ್​ ಪಂದ್ಯದಿಂದ ಹೊರಗುಳಿದಿದ್ದರು.

ಹೌದು, ಚೆನ್ನೈ ಸೂಪರ್ ಕಿಂಗ್ಸ್​ ತಂಡ ಆರಂಭಿಕ ಆಟಗಾರ ಫಾಫ್ ಡುಪ್ಲೆಸಿಸ್​​ ಕೆರಿಬಿಯನ್ ಪ್ರೀಮಿಯರ್ ಲೀಗ್​ನಲ್ಲಿ ಗಾಯಗೊಂಡಿದ್ದರು. ಸಿಪಿಎಲ್​ನಲ್ಲಿ ಸೆಂಟ್​ ಲೂಸಿಯಾ ಕಿಂಗ್ಸ್​ ತಂಡವನ್ನು ಮುನ್ನಡೆಸಿದ್ದ ಡುಪ್ಲೆಸಿಸ್​ ಕ್ವಾರ್ಟರ್ ಫೈನಲ್ ವೇಳೆ ಇಂಜುರಿಗೆ ಒಳಗಾಗಿದ್ದರು. ಹೀಗಾಗಿ ಸೆಮಿ ಫೈನಲ್ ಹಾಗೂ ಫೈನಲ್​ ಪಂದ್ಯದಿಂದ ಹೊರಗುಳಿದಿದ್ದರು.

2 / 6
ಇದೀಗ ಡುಪ್ಲೆಸಿಸ್​ ಯುಎಇಗೆ ಬಂದಿಳಿದರೂ ಗಾಯದ ಗಂಭೀರ ಪರಿಣಾಮ ಒಂದು ವಾರಗಳ ಕಾಲ ವಿಶ್ರಾಂತಿ ಪಡೆಯುವ ಅಗತ್ಯವಿದೆ. ಹೀಗಾಗಿ ಮೊದಲ ಪಂದ್ಯದಿಂದ ಹೊರಗುಳಿಯುವ ಸಾಧ್ಯತೆ ಹೆಚ್ಚು. ಇತ್ತ ಡುಪ್ಲೆಸಿಸ್​ ಹೊರಗುಳಿದರೆ ಸಿಎಸ್​ಕೆ ಪರ ಯಾರು ಆರಂಭಿಕರಾಗಿ ಕಣಕ್ಕಿಳಿಯಲಿದ್ದಾರೆ ಎಂಬ ಚರ್ಚೆಗಳು ಶುರುವಾಗಿದೆ.

ಇದೀಗ ಡುಪ್ಲೆಸಿಸ್​ ಯುಎಇಗೆ ಬಂದಿಳಿದರೂ ಗಾಯದ ಗಂಭೀರ ಪರಿಣಾಮ ಒಂದು ವಾರಗಳ ಕಾಲ ವಿಶ್ರಾಂತಿ ಪಡೆಯುವ ಅಗತ್ಯವಿದೆ. ಹೀಗಾಗಿ ಮೊದಲ ಪಂದ್ಯದಿಂದ ಹೊರಗುಳಿಯುವ ಸಾಧ್ಯತೆ ಹೆಚ್ಚು. ಇತ್ತ ಡುಪ್ಲೆಸಿಸ್​ ಹೊರಗುಳಿದರೆ ಸಿಎಸ್​ಕೆ ಪರ ಯಾರು ಆರಂಭಿಕರಾಗಿ ಕಣಕ್ಕಿಳಿಯಲಿದ್ದಾರೆ ಎಂಬ ಚರ್ಚೆಗಳು ಶುರುವಾಗಿದೆ.

3 / 6
ಈ ಬಗ್ಗೆ ಮಾತನಾಡಿರುವ CSK CEO ಕಾಶಿ ವಿಶ್ವನಾಥನ್, ಡುಪ್ಲೆಸಿಸ್​ ತಂಡವನ್ನು ಸೇರಿಕೊಂಡಿದ್ದಾರೆ. ಇದಾಗ್ಯೂ ಅವರ ಆಯ್ಕೆ ಬಗ್ಗೆ ಪಂದ್ಯದ ಆರಂಭಕ್ಕೂ ಮೊದಲು ನಿರ್ಧರಿಸಲಾಗುತ್ತದೆ. ಭಾನುವಾರ ಅವರ ಫಿಟ್​ನೆಸ್​ ಬಗ್ಗೆ ಸಂಪೂರ್ಣ ಮಾಹಿತಿ ಪಡೆದು ಪ್ಲೇಯಿಂಗ್ ಇಲೆವೆನ್​ನಲ್ಲಿ ಆಯ್ಕೆ ಮಾಡುವ ಬಗ್ಗೆ ನಿರ್ಧರಿಸಲಿದ್ದೇವೆ ಎಂದಿದ್ದಾರೆ.

CSK vs RCB Result today IPL 2021 Match Scorecard CSK vs RCB 19th match at Mumbai

4 / 6
 ಡುಪ್ಲೆಸಿಸ್​ ತೊಡೆಸಂದು ಗಾಯದ ಸಮಸ್ಯೆಯಿಂದ ಬಳಲುತ್ತಿದ್ದು, ಇದರಿಂದ ಚೇತರಿಸಿಕೊಳ್ಳಲು ಕನಿಷ್ಠ ಒಂದು ವಾರ ವಿಶ್ರಾಂತಿ ತೆಗೆದುಕೊಳ್ಳಬೇಕು. ಒಂದು ವೇಳೆ ಈ ಸಮಸ್ಯೆಯು ಬಿಗಡಾಯಿಸಿದರೆ 3-6 ವಾರಗಳ ವಿಶ್ರಾಂತಿ ಬೇಕಾಗುತ್ತದೆ. ಹೀಗಾಗಿ ಮೊದಲೆರಡು ಪಂದ್ಯಗಳಿಂದ ಫಾಫ್ ಡುಪ್ಲೆಸಿಸ್​ ಹೊರಗುಳಿಯುವ ಸಾಧ್ಯತೆ ಹೆಚ್ಚು.

ಡುಪ್ಲೆಸಿಸ್​ ತೊಡೆಸಂದು ಗಾಯದ ಸಮಸ್ಯೆಯಿಂದ ಬಳಲುತ್ತಿದ್ದು, ಇದರಿಂದ ಚೇತರಿಸಿಕೊಳ್ಳಲು ಕನಿಷ್ಠ ಒಂದು ವಾರ ವಿಶ್ರಾಂತಿ ತೆಗೆದುಕೊಳ್ಳಬೇಕು. ಒಂದು ವೇಳೆ ಈ ಸಮಸ್ಯೆಯು ಬಿಗಡಾಯಿಸಿದರೆ 3-6 ವಾರಗಳ ವಿಶ್ರಾಂತಿ ಬೇಕಾಗುತ್ತದೆ. ಹೀಗಾಗಿ ಮೊದಲೆರಡು ಪಂದ್ಯಗಳಿಂದ ಫಾಫ್ ಡುಪ್ಲೆಸಿಸ್​ ಹೊರಗುಳಿಯುವ ಸಾಧ್ಯತೆ ಹೆಚ್ಚು.

5 / 6
 ಚೆನ್ನೈ ಸೂಪರ್ ಕಿಂಗ್ಸ್ ತಂಡ

IPL 2021 If MS Dhoni doesnt play IPL 2022 I too wont play says Suresh Raina

6 / 6

Published On - 4:55 pm, Sat, 18 September 21

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್