AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ENG: ಎನ್​ಸಿಎಗೆ ರವೀಂದ್ರ ಜಡೇಜಾ; ಟೆಸ್ಟ್ ಸರಣಿಯಿಂದ ಔಟ್?

Ravindra Jadeja: ಮೊದಲ ಟೆಸ್ಟ್ ಪಂದ್ಯದ ವೇಳೆ ಗಾಯದ ಸಮಸ್ಯೆಗೆ ತುತ್ತಾಗಿದ್ದ ಜಡೇಜಾರನ್ನು ಎರಡನೇ ಟೆಸ್ಟ್ ಪಂದ್ಯದಿಂದ ಹೊರಗಿಡಲಾಗಿತ್ತು. ಆದರೆ ಈಗ ಕೇಳಿಬರುತ್ತಿರುವ ಮಾಹಿತಿ ಪ್ರಕಾರ ಜಡೇಜಾ, ಈ ಸರಣಿಯಿಂದಲೇ ಹೊರಬೀಳುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಪೃಥ್ವಿಶಂಕರ
|

Updated on: Jan 30, 2024 | 7:11 PM

Share
ಭಾರತ ಮತ್ತು ಇಂಗ್ಲೆಂಡ್ ನಡುವಿನ 5 ಪಂದ್ಯಗಳ ಟೆಸ್ಟ್ ಸರಣಿಯ ಎರಡನೇ ಟೆಸ್ಟ್ ಪಂದ್ಯವು ವಿಶಾಖಪಟ್ಟಣಂನ ಡಾ.ವೈ.ಎಸ್. ರಾಜಶೇಖರ ರೆಡ್ಡಿ ಎಸಿಎ-ವಿಡಿಸಿಎ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿದೆ. ಈ ಪಂದ್ಯದಲ್ಲಿ ಸ್ಟಾರ್ ಆಲ್ ರೌಂಡರ್ ರವೀಂದ್ರ ಜಡೇಜಾ ಇಲ್ಲದೆ ಟೀಂ ಇಂಡಿಯಾ ಆಡಲಿದೆ.

ಭಾರತ ಮತ್ತು ಇಂಗ್ಲೆಂಡ್ ನಡುವಿನ 5 ಪಂದ್ಯಗಳ ಟೆಸ್ಟ್ ಸರಣಿಯ ಎರಡನೇ ಟೆಸ್ಟ್ ಪಂದ್ಯವು ವಿಶಾಖಪಟ್ಟಣಂನ ಡಾ.ವೈ.ಎಸ್. ರಾಜಶೇಖರ ರೆಡ್ಡಿ ಎಸಿಎ-ವಿಡಿಸಿಎ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿದೆ. ಈ ಪಂದ್ಯದಲ್ಲಿ ಸ್ಟಾರ್ ಆಲ್ ರೌಂಡರ್ ರವೀಂದ್ರ ಜಡೇಜಾ ಇಲ್ಲದೆ ಟೀಂ ಇಂಡಿಯಾ ಆಡಲಿದೆ.

1 / 7
ಮೊದಲ ಟೆಸ್ಟ್ ಪಂದ್ಯದ ವೇಳೆ ಗಾಯದ ಸಮಸ್ಯೆಗೆ ತುತ್ತಾಗಿದ್ದ ಜಡೇಜಾರನ್ನು ಎರಡನೇ ಟೆಸ್ಟ್ ಪಂದ್ಯದಿಂದ ಹೊರಗಿಡಲಾಗಿತ್ತು. ಆದರೆ ಈಗ ಕೇಳಿಬರುತ್ತಿರುವ ಮಾಹಿತಿ ಪ್ರಕಾರ ಜಡೇಜಾ, ಈ ಸರಣಿಯಿಂದಲೇ ಹೊರಬೀಳುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಮೊದಲ ಟೆಸ್ಟ್ ಪಂದ್ಯದ ವೇಳೆ ಗಾಯದ ಸಮಸ್ಯೆಗೆ ತುತ್ತಾಗಿದ್ದ ಜಡೇಜಾರನ್ನು ಎರಡನೇ ಟೆಸ್ಟ್ ಪಂದ್ಯದಿಂದ ಹೊರಗಿಡಲಾಗಿತ್ತು. ಆದರೆ ಈಗ ಕೇಳಿಬರುತ್ತಿರುವ ಮಾಹಿತಿ ಪ್ರಕಾರ ಜಡೇಜಾ, ಈ ಸರಣಿಯಿಂದಲೇ ಹೊರಬೀಳುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

2 / 7
ಹೈದರಾಬಾದ್ ಟೆಸ್ಟ್ ಪಂದ್ಯದ ಎರಡನೇ ಇನ್ನಿಂಗ್ಸ್​  ವೇಳೆ ರನೌಟ್​ಗೆ ಬಲಿಯಾದ ಜಡೇಜಾ, ಈ ರನೌಟ್ ವೇಳೆ ಮಂಡಿರಜ್ಜು ಸಮಸ್ಯೆಗೆ ತುತ್ತಾದರು. ಕೂಡಲೇ ಅವರನ್ನು ತಂಡದ ಫಿಸಿಯೋ ಡ್ರೇಸಿಂಗ್ ಕೋಣೆಗೆ ಕರೆದೊಯ್ದಿದ್ದರು. ಆ ಬಳಿಕ ಜಡೇಜಾರನ್ನು ಎರಡನೇ ಟೆಸ್ಟ್ ಪಂದ್ಯದಿಂದ ಹೊರಗಿಡಲಾಗಿತ್ತು.

ಹೈದರಾಬಾದ್ ಟೆಸ್ಟ್ ಪಂದ್ಯದ ಎರಡನೇ ಇನ್ನಿಂಗ್ಸ್​ ವೇಳೆ ರನೌಟ್​ಗೆ ಬಲಿಯಾದ ಜಡೇಜಾ, ಈ ರನೌಟ್ ವೇಳೆ ಮಂಡಿರಜ್ಜು ಸಮಸ್ಯೆಗೆ ತುತ್ತಾದರು. ಕೂಡಲೇ ಅವರನ್ನು ತಂಡದ ಫಿಸಿಯೋ ಡ್ರೇಸಿಂಗ್ ಕೋಣೆಗೆ ಕರೆದೊಯ್ದಿದ್ದರು. ಆ ಬಳಿಕ ಜಡೇಜಾರನ್ನು ಎರಡನೇ ಟೆಸ್ಟ್ ಪಂದ್ಯದಿಂದ ಹೊರಗಿಡಲಾಗಿತ್ತು.

3 / 7
ತಂಡದಿಂದ ಹೊರಬಿದ್ದಿರುವ ಜಡೇಜಾ ಗಾಯದಿಂದ ಚೇತರಿಸಿಕೊಳ್ಳಲು ಈಗ ಬೆಂಗಳೂರಿನಲ್ಲಿರುವ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ (ಎನ್‌ಸಿಎ) ಗೆ ತೆರಳಿದ್ದಾರೆ. ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯ ಫೋಟೋವನ್ನು Instagram ಸ್ಟೋರಿಯಲ್ಲಿ ಹಂಚಿಕೊಂಡಿರುವ ಜಡೇಜಾ ಮುಂದಿನ ಕೆಲವು ದಿನಗಳವರೆಗೆ ಇಲ್ಲಿಯೇ ವಾಸ ಎಂದು ಬರೆದುಕೊಂಡಿದ್ದಾರೆ. ಇದರೊಂದಿಗೆ ಜಡೇಜಾ ದುಃಖದ ಎಮೋಟಿಕಾನ್ ಅನ್ನು ಸಹ ಹಂಚಿಕೊಂಡಿದ್ದಾರೆ.

ತಂಡದಿಂದ ಹೊರಬಿದ್ದಿರುವ ಜಡೇಜಾ ಗಾಯದಿಂದ ಚೇತರಿಸಿಕೊಳ್ಳಲು ಈಗ ಬೆಂಗಳೂರಿನಲ್ಲಿರುವ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ (ಎನ್‌ಸಿಎ) ಗೆ ತೆರಳಿದ್ದಾರೆ. ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯ ಫೋಟೋವನ್ನು Instagram ಸ್ಟೋರಿಯಲ್ಲಿ ಹಂಚಿಕೊಂಡಿರುವ ಜಡೇಜಾ ಮುಂದಿನ ಕೆಲವು ದಿನಗಳವರೆಗೆ ಇಲ್ಲಿಯೇ ವಾಸ ಎಂದು ಬರೆದುಕೊಂಡಿದ್ದಾರೆ. ಇದರೊಂದಿಗೆ ಜಡೇಜಾ ದುಃಖದ ಎಮೋಟಿಕಾನ್ ಅನ್ನು ಸಹ ಹಂಚಿಕೊಂಡಿದ್ದಾರೆ.

4 / 7
ಹೈದರಾಬಾದ್ ಪಂದ್ಯದ ಮೊದಲ ಇನಿಂಗ್ಸ್‌ನಲ್ಲಿ ರವೀಂದ್ರ ಜಡೇಜಾ ಅದ್ಭುತ ಬೌಲಿಂಗ್ ಮಾಡಿ 18 ಓವರ್‌ಗಳಲ್ಲಿ 3 ವಿಕೆಟ್ ಪಡೆದಿದ್ದರು. ಇದಾದ ಬಳಿಕ ಅವರು 180 ಎಸೆತಗಳಲ್ಲಿ 87 ರನ್‌ಗಳ ಇನಿಂಗ್ಸ್‌ ಕೂಡ ಆಡಿದ್ದರು.ಹಾಗೆಯೇ ಎರಡನೇ ಇನ್ನಿಂಗ್ಸ್‌ನಲ್ಲಿ  2 ವಿಕೆಟ್ ಕೂಡ ಪಡೆದರು.

ಹೈದರಾಬಾದ್ ಪಂದ್ಯದ ಮೊದಲ ಇನಿಂಗ್ಸ್‌ನಲ್ಲಿ ರವೀಂದ್ರ ಜಡೇಜಾ ಅದ್ಭುತ ಬೌಲಿಂಗ್ ಮಾಡಿ 18 ಓವರ್‌ಗಳಲ್ಲಿ 3 ವಿಕೆಟ್ ಪಡೆದಿದ್ದರು. ಇದಾದ ಬಳಿಕ ಅವರು 180 ಎಸೆತಗಳಲ್ಲಿ 87 ರನ್‌ಗಳ ಇನಿಂಗ್ಸ್‌ ಕೂಡ ಆಡಿದ್ದರು.ಹಾಗೆಯೇ ಎರಡನೇ ಇನ್ನಿಂಗ್ಸ್‌ನಲ್ಲಿ 2 ವಿಕೆಟ್ ಕೂಡ ಪಡೆದರು.

5 / 7
ಹೈದರಾಬಾದ್ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್‌ನಲ್ಲಿ ಇಂಗ್ಲೆಂಡ್ ತಂಡ ಕೇವಲ 246 ರನ್ ಗಳಿಸಲಷ್ಟೇ ಶಕ್ತವಾಗಿತ್ತು . ಇದಕ್ಕೆ ಉತ್ತರವಾಗಿ ಟೀಂ ಇಂಡಿಯಾ 436 ರನ್ ಗಳಿಸಿತ್ತು. ಆದರೆ ಇಂಗ್ಲೆಂಡ್ ಎರಡನೇ ಇನ್ನಿಂಗ್ಸ್‌ನಲ್ಲಿ ಅದ್ಭುತ ಪುನರಾಗಮನ ಮಾಡಿ 420 ರನ್ ಗಳಿಸಿತು.

ಹೈದರಾಬಾದ್ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್‌ನಲ್ಲಿ ಇಂಗ್ಲೆಂಡ್ ತಂಡ ಕೇವಲ 246 ರನ್ ಗಳಿಸಲಷ್ಟೇ ಶಕ್ತವಾಗಿತ್ತು . ಇದಕ್ಕೆ ಉತ್ತರವಾಗಿ ಟೀಂ ಇಂಡಿಯಾ 436 ರನ್ ಗಳಿಸಿತ್ತು. ಆದರೆ ಇಂಗ್ಲೆಂಡ್ ಎರಡನೇ ಇನ್ನಿಂಗ್ಸ್‌ನಲ್ಲಿ ಅದ್ಭುತ ಪುನರಾಗಮನ ಮಾಡಿ 420 ರನ್ ಗಳಿಸಿತು.

6 / 7
ಅಂತಿಮವಾಗಿ ಟೀಂ ಇಂಡಿಯಾ ಈ ಪಂದ್ಯದಲ್ಲಿ ಗೆಲ್ಲಲು 231 ರನ್ ಗಳ ಗುರಿ ಹೊಂದಿತ್ತು. ಆದರೆ 202 ರನ್​ಗಳಿಗೆ ಆಲೌಟ್ ಆಗಿ 28 ರನ್​ಗಳಿಂದ ಸೋಲನುಭವಿಸಿತು. ಇದೀಗ ಸರಣಿಯಲ್ಲಿ ಗೆಲುವಿನ ಖಾತೆ ತೆರೆಯಲು ನೋಡುತ್ತಿರುವ ರೋಹಿತ್ ಪಡೆಗೆ ಜಡೇಜಾ ಅಲಭ್ಯತೆ ಕೊಂಚ ಹಿನ್ನಡೆಯನ್ನುಂಟು ಮಾಡಿದೆ.

ಅಂತಿಮವಾಗಿ ಟೀಂ ಇಂಡಿಯಾ ಈ ಪಂದ್ಯದಲ್ಲಿ ಗೆಲ್ಲಲು 231 ರನ್ ಗಳ ಗುರಿ ಹೊಂದಿತ್ತು. ಆದರೆ 202 ರನ್​ಗಳಿಗೆ ಆಲೌಟ್ ಆಗಿ 28 ರನ್​ಗಳಿಂದ ಸೋಲನುಭವಿಸಿತು. ಇದೀಗ ಸರಣಿಯಲ್ಲಿ ಗೆಲುವಿನ ಖಾತೆ ತೆರೆಯಲು ನೋಡುತ್ತಿರುವ ರೋಹಿತ್ ಪಡೆಗೆ ಜಡೇಜಾ ಅಲಭ್ಯತೆ ಕೊಂಚ ಹಿನ್ನಡೆಯನ್ನುಂಟು ಮಾಡಿದೆ.

7 / 7
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ