AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ಡೆಲ್ಲಿ ತಂಡಕ್ಕೆ ಹೊಸ ನಾಯಕ, ಅಕ್ಷರ್​ಗೆ ಉಪನಾಯಕತ್ವ; ಅಧಿಕೃತ ಹೇಳಿಕೆ ನೀಡಿದ ಫ್ರಾಂಚೈಸ್

IPL 2023: ವಾಸ್ತವವಾಗಿ ಕಳೆದ ಡಿಸೆಂಬರ್​ 30 ರಂದು ರಸ್ತೆ ಅಪಘಾತದಲ್ಲಿ ಗಾಯಗೊಂಡು ಚಿಕಿತ್ಸೆಯಲ್ಲಿರುವ ಡೆಲ್ಲಿ ತಂಡದ ನಾಯಕ ಪಂತ್ ಇಡೀ ಟೂರ್ನಿಯಿಂದ ಹೊರಗುಳಿಯಲಿದ್ದಾರೆ. ಹಾಗಾಗಿ ಪಂತ್ ಅನುಪಸ್ಥಿತಿಯಲ್ಲಿ ವಾರ್ನರ್ ತಂಡವನ್ನು ಮುನ್ನಡೆಸಲಿದ್ದಾರೆ.

ಪೃಥ್ವಿಶಂಕರ
|

Updated on: Mar 16, 2023 | 12:16 PM

Share
ಡೇವಿಡ್ ವಾರ್ನರ್‌ಗೆ ಐಪಿಎಲ್ 2023 ರ ದೊಡ್ಡ ಜವಾಬ್ದಾರಿಯನ್ನು ವಹಿಸಲಾಗಿದೆ. ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸ್ ವಾರ್ನರ್ ಅವರನ್ನು ಡೆಲ್ಲಿ ಕ್ಯಾಪಿಟಲ್ಸ್‌ ತಂಡದ ನಾಯಕನನ್ನಾಗಿ ಮಾಡಿದೆ. ಕಳೆದ ವರ್ಷವಷ್ಟೇ ತಂಡವನ್ನು ಸೇರಿಕೊಂಡಿದ್ದ ವಾರ್ನರ್​ಗೆ ಡೆಲ್ಲಿ ತಂಡದ ನಾಯಕತ್ವ ಸಿಗುವುದು ಈ ಹಿಂದೆಯೇ ಖಚಿತವಾಗಿತ್ತು. ಆದರೆ ಈ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಸಿಕ್ಕಿರಲಿಲ್ಲ.

ಡೇವಿಡ್ ವಾರ್ನರ್‌ಗೆ ಐಪಿಎಲ್ 2023 ರ ದೊಡ್ಡ ಜವಾಬ್ದಾರಿಯನ್ನು ವಹಿಸಲಾಗಿದೆ. ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸ್ ವಾರ್ನರ್ ಅವರನ್ನು ಡೆಲ್ಲಿ ಕ್ಯಾಪಿಟಲ್ಸ್‌ ತಂಡದ ನಾಯಕನನ್ನಾಗಿ ಮಾಡಿದೆ. ಕಳೆದ ವರ್ಷವಷ್ಟೇ ತಂಡವನ್ನು ಸೇರಿಕೊಂಡಿದ್ದ ವಾರ್ನರ್​ಗೆ ಡೆಲ್ಲಿ ತಂಡದ ನಾಯಕತ್ವ ಸಿಗುವುದು ಈ ಹಿಂದೆಯೇ ಖಚಿತವಾಗಿತ್ತು. ಆದರೆ ಈ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಸಿಕ್ಕಿರಲಿಲ್ಲ.

1 / 6
ಆದರೀಗ ಅಧಿಕೃತ ಹೇಳಿಕೆ ನೀಡಿರುವ ಡೆಲ್ಲಿ ಫ್ರಾಂಚೈಸ್, ರಿಷಭ್ ಪಂತ್ ಗಾಯಗೊಂಡಿರುವ ಕಾರಣ ವಾರ್ನರ್​ಗೆ ತಂಡದ ನಾಯಕತ್ವ ನೀಡಿರುವುದಾಗಿ ಹೇಳಿಕೊಂಡಿದೆ. ಹಾಗೆಯೇ ವಾರ್ನರ್ ಜೊತೆಗೆ ಅಕ್ಷರ್ ಪಟೇಲ್​ಗೆ ತಂಡದ ಉಪನಾಯಕತ್ವವಹಿಸಿಕೊಡಲಾಗಿದೆ.

ಆದರೀಗ ಅಧಿಕೃತ ಹೇಳಿಕೆ ನೀಡಿರುವ ಡೆಲ್ಲಿ ಫ್ರಾಂಚೈಸ್, ರಿಷಭ್ ಪಂತ್ ಗಾಯಗೊಂಡಿರುವ ಕಾರಣ ವಾರ್ನರ್​ಗೆ ತಂಡದ ನಾಯಕತ್ವ ನೀಡಿರುವುದಾಗಿ ಹೇಳಿಕೊಂಡಿದೆ. ಹಾಗೆಯೇ ವಾರ್ನರ್ ಜೊತೆಗೆ ಅಕ್ಷರ್ ಪಟೇಲ್​ಗೆ ತಂಡದ ಉಪನಾಯಕತ್ವವಹಿಸಿಕೊಡಲಾಗಿದೆ.

2 / 6
ವಾಸ್ತವವಾಗಿ ಕಳೆದ ಡಿಸೆಂಬರ್​ 30 ರಂದು ರಸ್ತೆ ಅಪಘಾತದಲ್ಲಿ ಗಾಯಗೊಂಡು ಚಿಕಿತ್ಸೆಯಲ್ಲಿರುವ ಡೆಲ್ಲಿ ತಂಡದ ನಾಯಕ ಪಂತ್ ಇಡೀ ಟೂರ್ನಿಯಿಂದ ಹೊರಗುಳಿಯಲಿದ್ದಾರೆ. ಹಾಗಾಗಿ ಪಂತ್ ಅನುಪಸ್ಥಿತಿಯಲ್ಲಿ ವಾರ್ನರ್ ತಂಡವನ್ನು ಮುನ್ನಡೆಸಲಿದ್ದಾರೆ.

ವಾಸ್ತವವಾಗಿ ಕಳೆದ ಡಿಸೆಂಬರ್​ 30 ರಂದು ರಸ್ತೆ ಅಪಘಾತದಲ್ಲಿ ಗಾಯಗೊಂಡು ಚಿಕಿತ್ಸೆಯಲ್ಲಿರುವ ಡೆಲ್ಲಿ ತಂಡದ ನಾಯಕ ಪಂತ್ ಇಡೀ ಟೂರ್ನಿಯಿಂದ ಹೊರಗುಳಿಯಲಿದ್ದಾರೆ. ಹಾಗಾಗಿ ಪಂತ್ ಅನುಪಸ್ಥಿತಿಯಲ್ಲಿ ವಾರ್ನರ್ ತಂಡವನ್ನು ಮುನ್ನಡೆಸಲಿದ್ದಾರೆ.

3 / 6
2021ರ ಐಪಿಎಲ್ ಬಳಿಕ ಸನ್‌ರೈಸರ್ಸ್ ಹೈದರಾಬಾದ್‌ ಫ್ರಾಂಚೈಸ್, ಡೇವಿಡ್ ವಾರ್ನರ್ ಅವರನ್ನು ತಂಡದಿಂದ ಬಿಡುಗಡೆ ಮಾಡಿತ್ತು. ವಾರ್ನರ್ ಈ ಹಿಂದೆ ಹೈದರಾಬಾದ್‌ ತಂಡದ ನಾಯಕರಾಗಿದ್ದರು. ವಾರ್ನರ್ ನಾಯಕತ್ವದಲ್ಲಿ ಸನ್‌ರೈಸರ್ಸ್ ತಂಡ 2016 ರಲ್ಲಿ ಚಾಂಪಿಯನ್ ಆಗಿತ್ತು.

2021ರ ಐಪಿಎಲ್ ಬಳಿಕ ಸನ್‌ರೈಸರ್ಸ್ ಹೈದರಾಬಾದ್‌ ಫ್ರಾಂಚೈಸ್, ಡೇವಿಡ್ ವಾರ್ನರ್ ಅವರನ್ನು ತಂಡದಿಂದ ಬಿಡುಗಡೆ ಮಾಡಿತ್ತು. ವಾರ್ನರ್ ಈ ಹಿಂದೆ ಹೈದರಾಬಾದ್‌ ತಂಡದ ನಾಯಕರಾಗಿದ್ದರು. ವಾರ್ನರ್ ನಾಯಕತ್ವದಲ್ಲಿ ಸನ್‌ರೈಸರ್ಸ್ ತಂಡ 2016 ರಲ್ಲಿ ಚಾಂಪಿಯನ್ ಆಗಿತ್ತು.

4 / 6
ಕಳೆದ ಸೀಸನ್​ನಲ್ಲಿ ಅದ್ಭುತ ಬ್ಯಾಟಿಂಗ್ ಮಾಡಿದ್ದ ವಾರ್ನರ್, ಆಡಿದ 12 ಪಂದ್ಯಗಳಲ್ಲಿ 150 ಕ್ಕಿಂತ ಹೆಚ್ಚು ಸ್ಟ್ರೈಕ್ ರೇಟ್​ನಲ್ಲಿ ಬ್ಯಾಟ್ ಬೀಸಿ 48 ರ ಸರಾಸರಿಯಲ್ಲಿ 432 ರನ್ ಬಾರಿಸಿದರು.

ಕಳೆದ ಸೀಸನ್​ನಲ್ಲಿ ಅದ್ಭುತ ಬ್ಯಾಟಿಂಗ್ ಮಾಡಿದ್ದ ವಾರ್ನರ್, ಆಡಿದ 12 ಪಂದ್ಯಗಳಲ್ಲಿ 150 ಕ್ಕಿಂತ ಹೆಚ್ಚು ಸ್ಟ್ರೈಕ್ ರೇಟ್​ನಲ್ಲಿ ಬ್ಯಾಟ್ ಬೀಸಿ 48 ರ ಸರಾಸರಿಯಲ್ಲಿ 432 ರನ್ ಬಾರಿಸಿದರು.

5 / 6
ಡೇವಿಡ್ ವಾರ್ನರ್ ಇದುವರೆಗೆ 162 ಐಪಿಎಲ್ ಪಂದ್ಯಗಳನ್ನಾಡಿದ್ದು ಇದರಲ್ಲಿ 42 ಕ್ಕಿಂತ ಹೆಚ್ಚು ಸರಾಸರಿಯಲ್ಲಿ 5881 ರನ್ ಗಳಿಸಿದ್ದಾರೆ. ಇದರಲ್ಲಿ 4 ಶತಕಗಳು ಮತ್ತು 55 ಅರ್ಧ ಶತಕಗಳು ಸೇರಿವೆ.

ಡೇವಿಡ್ ವಾರ್ನರ್ ಇದುವರೆಗೆ 162 ಐಪಿಎಲ್ ಪಂದ್ಯಗಳನ್ನಾಡಿದ್ದು ಇದರಲ್ಲಿ 42 ಕ್ಕಿಂತ ಹೆಚ್ಚು ಸರಾಸರಿಯಲ್ಲಿ 5881 ರನ್ ಗಳಿಸಿದ್ದಾರೆ. ಇದರಲ್ಲಿ 4 ಶತಕಗಳು ಮತ್ತು 55 ಅರ್ಧ ಶತಕಗಳು ಸೇರಿವೆ.

6 / 6
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ