AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ಮಳೆಯಿಂದ ಕ್ವಾಲಿಫೈಯರ್ 2 ಪಂದ್ಯ ರದ್ದಾದರೆ ಯಾವ ತಂಡ ಫೈನಲ್​ಗೇರಲಿದೆ ಗೊತ್ತಾ?

IPL 2023: ಶುಕ್ರವಾರ, ಮೇ 26 ರಂದು ಅಹಮದಾಬಾದ್‌ನ ನರೇಂದ್ರ ಮೋದಿ ಕ್ರಿಕೆಟ್ ಸ್ಟೇಡಿಯಂನಲ್ಲಿ ಮುಂಬೈ ಇಂಡಿಯನ್ಸ್ ಮತ್ತು ಗುಜರಾತ್ ಟೈಟಾನ್ಸ್ ನಡುವಿನ ಪಂದ್ಯ ನಡೆಯಲಿದೆ.

ಪೃಥ್ವಿಶಂಕರ
|

Updated on: May 25, 2023 | 8:10 PM

Share
ಐಪಿಎಲ್​ನ ಎರಡನೇ ಕ್ವಾಲಿಫೈಯರ್ ಪಂದ್ಯ ಗುಜರಾತ್ ಟೈಟಾನ್ಸ್ ವಿರುದ್ಧ ಮುಂಬೈ ಇಂಡಿಯನ್ಸ್ ನಡುವೆ ನಡೆಯಲಿದೆ. ಬುಧವಾರ ನಡೆದ ಮೊದಲ ಎಲಿಮಿನೇಟರ್ ಪಂದ್ಯದಲ್ಲಿ ಮುಂಬೈ ತಂಡ ಲಕ್ನೋ ತಂಡವನ್ನು ಮಣಿಸಿ ಕ್ವಾಲಿಫೈಯರ್ 2ಗೆ ಎಂಟ್ರಿಕೊಟ್ಟಿದೆ.

ಐಪಿಎಲ್​ನ ಎರಡನೇ ಕ್ವಾಲಿಫೈಯರ್ ಪಂದ್ಯ ಗುಜರಾತ್ ಟೈಟಾನ್ಸ್ ವಿರುದ್ಧ ಮುಂಬೈ ಇಂಡಿಯನ್ಸ್ ನಡುವೆ ನಡೆಯಲಿದೆ. ಬುಧವಾರ ನಡೆದ ಮೊದಲ ಎಲಿಮಿನೇಟರ್ ಪಂದ್ಯದಲ್ಲಿ ಮುಂಬೈ ತಂಡ ಲಕ್ನೋ ತಂಡವನ್ನು ಮಣಿಸಿ ಕ್ವಾಲಿಫೈಯರ್ 2ಗೆ ಎಂಟ್ರಿಕೊಟ್ಟಿದೆ.

1 / 7
ಶುಕ್ರವಾರ, ಮೇ 26 ರಂದು ಅಹಮದಾಬಾದ್‌ನ ನರೇಂದ್ರ ಮೋದಿ ಕ್ರಿಕೆಟ್ ಸ್ಟೇಡಿಯಂನಲ್ಲಿ ಮುಂಬೈ ಇಂಡಿಯನ್ಸ್ ಮತ್ತು ಗುಜರಾತ್ ಟೈಟಾನ್ಸ್ ನಡುವಿನ ಪಂದ್ಯ ನಡೆಯಲಿದೆ. ಈ ಭಾರಿಯ ಪಂದ್ಯದಲ್ಲಿ ಗೆಲುವಿಗಾಗಿ ಉಭಯ ತಂಡಗಳು ಸೆಣಸಾಡುವುದರಲ್ಲಿ ಸಂಶಯವಿಲ್ಲ.

ಶುಕ್ರವಾರ, ಮೇ 26 ರಂದು ಅಹಮದಾಬಾದ್‌ನ ನರೇಂದ್ರ ಮೋದಿ ಕ್ರಿಕೆಟ್ ಸ್ಟೇಡಿಯಂನಲ್ಲಿ ಮುಂಬೈ ಇಂಡಿಯನ್ಸ್ ಮತ್ತು ಗುಜರಾತ್ ಟೈಟಾನ್ಸ್ ನಡುವಿನ ಪಂದ್ಯ ನಡೆಯಲಿದೆ. ಈ ಭಾರಿಯ ಪಂದ್ಯದಲ್ಲಿ ಗೆಲುವಿಗಾಗಿ ಉಭಯ ತಂಡಗಳು ಸೆಣಸಾಡುವುದರಲ್ಲಿ ಸಂಶಯವಿಲ್ಲ.

2 / 7
ಆದರೆ ಮಳೆಯಿಂದಾಗಿ ಪಂದ್ಯ ರದ್ದಾದರೆ, ಫೈನಲ್​ನಲ್ಲಿ ಸಿಎಸ್​ಕೆ ವಿರುದ್ಧ ಯಾವ ತಂಡ ಆಡಲಿದೆ ಎಂಬ ಅನುಮಾನ ಮೂಡಿದೆ. ಆದರೆ, ಇದಕ್ಕೆ ಕೆಲವು ನಿಯಮಗಳನ್ನು ಕೂಡ ನಿಗದಿಪಡಿಸಲಾಗಿದ್ದು, ಒಂದು ವೇಳೆ ಮಳೆಯಿಂದಾಗಿ ಪಂದ್ಯ ರದ್ದಾದರೆ ಯಾವ ತಂಡಕ್ಕೆ ಲಾಭವಾಗಲಿದೆ ಎಂಬುದರ ಪೂರ್ಣ ಮಾಹಿತಿ ಇಲ್ಲಿದೆ.

ಆದರೆ ಮಳೆಯಿಂದಾಗಿ ಪಂದ್ಯ ರದ್ದಾದರೆ, ಫೈನಲ್​ನಲ್ಲಿ ಸಿಎಸ್​ಕೆ ವಿರುದ್ಧ ಯಾವ ತಂಡ ಆಡಲಿದೆ ಎಂಬ ಅನುಮಾನ ಮೂಡಿದೆ. ಆದರೆ, ಇದಕ್ಕೆ ಕೆಲವು ನಿಯಮಗಳನ್ನು ಕೂಡ ನಿಗದಿಪಡಿಸಲಾಗಿದ್ದು, ಒಂದು ವೇಳೆ ಮಳೆಯಿಂದಾಗಿ ಪಂದ್ಯ ರದ್ದಾದರೆ ಯಾವ ತಂಡಕ್ಕೆ ಲಾಭವಾಗಲಿದೆ ಎಂಬುದರ ಪೂರ್ಣ ಮಾಹಿತಿ ಇಲ್ಲಿದೆ.

3 / 7
ಐಪಿಎಲ್‌ನಲ್ಲಿ ಲೀಗ್ ಸುತ್ತಿನಲ್ಲಿ ಪಂದ್ಯ ರದ್ದುಗೊಂಡರೆ, ಎರಡೂ ತಂಡಗಳಿಗೆ ತಲಾ ಒಂದು ಅಂಕ ನೀಡಲಾಗುತ್ತಿತ್ತು. ಆದರೆ ಪ್ಲೇಆಫ್ ಪಂದ್ಯಗಳಿಗೆ ಐಪಿಎಲ್ ನಿಯಮಗಳು ತುಂಬಾ ವಿಭಿನ್ನವಾಗಿವೆ. ಹೀಗಿರುವಾಗ ಮಳೆಯಿಂದಾಗಿ ಕ್ವಾಲಿಫೈಯರ್ ಪಂದ್ಯಗಳು ರದ್ದಾದರೆ ಯಾವ ತಂಡ ಅಂತಿಮ ಸುತ್ತು ಪ್ರವೇಶಿಸಲಿದೆ ಎಂಬ ಪ್ರಶ್ನೆ ಹಲವು ಕ್ರಿಕೆಟ್ ಪ್ರೇಮಿಗಳ ಮನದಲ್ಲಿ ಮೂಡಿದೆ.

ಐಪಿಎಲ್‌ನಲ್ಲಿ ಲೀಗ್ ಸುತ್ತಿನಲ್ಲಿ ಪಂದ್ಯ ರದ್ದುಗೊಂಡರೆ, ಎರಡೂ ತಂಡಗಳಿಗೆ ತಲಾ ಒಂದು ಅಂಕ ನೀಡಲಾಗುತ್ತಿತ್ತು. ಆದರೆ ಪ್ಲೇಆಫ್ ಪಂದ್ಯಗಳಿಗೆ ಐಪಿಎಲ್ ನಿಯಮಗಳು ತುಂಬಾ ವಿಭಿನ್ನವಾಗಿವೆ. ಹೀಗಿರುವಾಗ ಮಳೆಯಿಂದಾಗಿ ಕ್ವಾಲಿಫೈಯರ್ ಪಂದ್ಯಗಳು ರದ್ದಾದರೆ ಯಾವ ತಂಡ ಅಂತಿಮ ಸುತ್ತು ಪ್ರವೇಶಿಸಲಿದೆ ಎಂಬ ಪ್ರಶ್ನೆ ಹಲವು ಕ್ರಿಕೆಟ್ ಪ್ರೇಮಿಗಳ ಮನದಲ್ಲಿ ಮೂಡಿದೆ.

4 / 7
ಐಪಿಎಲ್ ನಿಯಮಗಳ ಪ್ರಕಾರ ಕ್ವಾಲಿಫೈಯರ್ ಪಂದ್ಯಗಳು ರದ್ದಾದರೆ ಗುಜರಾತ್ ಟೈಟಾನ್ಸ್ ತಂಡ ಸಿಎಸ್​ಕೆ ವಿರುದ್ಧ ಫೈನಲ್​ನಲ್ಲಿ ಆಡುವ ಅವಕಾಶ ಪಡೆಯಲಿದೆ. ಮಳೆಯಿಂದ ಪಂದ್ಯ ಸ್ಥಗಿತಗೊಂಡರೆ ಮುಂಬೈ ಇಂಡಿಯನ್ಸ್ ತಂಡ ಟೂರ್ನಿಯಿಂದ ನಿರ್ಗಮಿಸಬೇಕಾಗುತ್ತದೆ.

ಐಪಿಎಲ್ ನಿಯಮಗಳ ಪ್ರಕಾರ ಕ್ವಾಲಿಫೈಯರ್ ಪಂದ್ಯಗಳು ರದ್ದಾದರೆ ಗುಜರಾತ್ ಟೈಟಾನ್ಸ್ ತಂಡ ಸಿಎಸ್​ಕೆ ವಿರುದ್ಧ ಫೈನಲ್​ನಲ್ಲಿ ಆಡುವ ಅವಕಾಶ ಪಡೆಯಲಿದೆ. ಮಳೆಯಿಂದ ಪಂದ್ಯ ಸ್ಥಗಿತಗೊಂಡರೆ ಮುಂಬೈ ಇಂಡಿಯನ್ಸ್ ತಂಡ ಟೂರ್ನಿಯಿಂದ ನಿರ್ಗಮಿಸಬೇಕಾಗುತ್ತದೆ.

5 / 7
ವಾಸ್ತವವಾಗಿ ನಿಯಮದ ಪ್ರಕಾರ ಮಳೆಯಿಂದಾಗಿ ಪಂದ್ಯ ರದ್ದಾದರೆ ಲೀಗ್ ಅಂಕಪಟ್ಟಿಯಲ್ಲಿ ಹೆಚ್ಚು ಅಂಕ ಗಳಿಸಿದ ತಂಡ ನೇರವಾಗಿ ಫೈನಲ್​ನಲ್ಲಿ ಆಡಲಿದೆ. ಐಪಿಎಲ್ ಲೀಗ್ ಸುತ್ತಿನಲ್ಲಿ 10 ಪಂದ್ಯಗಳನ್ನು ಗೆದ್ದಿರುವ ಗುಜರಾತ್ ತಂಡ 20 ಅಂಕಗಳೊಂದಿಗೆ ಪಾಯಿಂಟ್ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ.

ವಾಸ್ತವವಾಗಿ ನಿಯಮದ ಪ್ರಕಾರ ಮಳೆಯಿಂದಾಗಿ ಪಂದ್ಯ ರದ್ದಾದರೆ ಲೀಗ್ ಅಂಕಪಟ್ಟಿಯಲ್ಲಿ ಹೆಚ್ಚು ಅಂಕ ಗಳಿಸಿದ ತಂಡ ನೇರವಾಗಿ ಫೈನಲ್​ನಲ್ಲಿ ಆಡಲಿದೆ. ಐಪಿಎಲ್ ಲೀಗ್ ಸುತ್ತಿನಲ್ಲಿ 10 ಪಂದ್ಯಗಳನ್ನು ಗೆದ್ದಿರುವ ಗುಜರಾತ್ ತಂಡ 20 ಅಂಕಗಳೊಂದಿಗೆ ಪಾಯಿಂಟ್ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ.

6 / 7
ಇನ್ನು ಮುಂಬೈ 14 ಪಂದ್ಯಗಳಲ್ಲಿ 8 ಪಂದ್ಯಗಳನ್ನು ಗೆದ್ದು 16 ಅಂಕಗಳನ್ನು ಗಳಿಸಿತು. ಹೀಗಾಗಿ ಕ್ವಾಲಿಫೈಯರ್-2 ಮಳೆಯಿಂದಾಗಿ ರದ್ದಾದರೆ ಗುಜರಾತ್ ಟೈಟಾನ್ಸ್ ತಂಡ ಅಂತಿಮ ಸುತ್ತಿನಲ್ಲಿ ಚೆನ್ನೈ ವಿರುದ್ಧ ಆಡಲಿದೆ.

ಇನ್ನು ಮುಂಬೈ 14 ಪಂದ್ಯಗಳಲ್ಲಿ 8 ಪಂದ್ಯಗಳನ್ನು ಗೆದ್ದು 16 ಅಂಕಗಳನ್ನು ಗಳಿಸಿತು. ಹೀಗಾಗಿ ಕ್ವಾಲಿಫೈಯರ್-2 ಮಳೆಯಿಂದಾಗಿ ರದ್ದಾದರೆ ಗುಜರಾತ್ ಟೈಟಾನ್ಸ್ ತಂಡ ಅಂತಿಮ ಸುತ್ತಿನಲ್ಲಿ ಚೆನ್ನೈ ವಿರುದ್ಧ ಆಡಲಿದೆ.

7 / 7
Follow Us
ಮಧ್ಯ ರಾತ್ರಿ 2 ಗಂಟೆ ಮೇಲೆ ರಕ್ಷಿತಾ ಪ್ರೇಮ್ ಕರೆ ಮಾಡಿದ್ರು: ಧ್ರುವ ಸರ್ಜಾ
ಮಧ್ಯ ರಾತ್ರಿ 2 ಗಂಟೆ ಮೇಲೆ ರಕ್ಷಿತಾ ಪ್ರೇಮ್ ಕರೆ ಮಾಡಿದ್ರು: ಧ್ರುವ ಸರ್ಜಾ
ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು
ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ