AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2021: ಐಪಿಎಲ್ ದ್ವಿತಿಯಾರ್ಧದಲ್ಲಿ ಸೃಷ್ಟಿಯಾಗಲಿದೆ ಹೊಸ ದಾಖಲೆ

Amit Mishra: ನಂತರದ ಸ್ಥಾನದಲ್ಲಿ ಡ್ವೇನ್ ಬ್ರಾವೋ (156 ವಿಕೆಟ್) , ಹರ್ಭಜನ್ ಸಿಂಗ್ (150 ವಿಕೆಟ್), ರವಿಚಂದ್ರನ್ ಅಶ್ವಿನ್ (139 ವಿಕೆಟ್), ಸುನಿಲ್ ನರೈನ್ (130 ವಿಕೆಟ್) ಮತ್ತು ಯುಜ್ವೇಂದ್ರ ಚಾಹಲ್ (125 ವಿಕೆಟ್) ಇದ್ದಾರೆ.

TV9 Web
| Edited By: |

Updated on: Sep 16, 2021 | 4:00 PM

Share
 ಐಪಿಎಲ್ ದ್ವಿತಿಯಾರ್ಧ ಆರಂಭಕ್ಕೆ ಕ್ಷಣಗಣನೆ ಶುರುವಾಗಿದೆ. ಮೊದಲ ಪಂದ್ಯದಲ್ಲಿಮುಂಬೈ ಇಂಡಿಯನ್ಸ್ ಹಾಗೂ ಸಿಎಸ್​ಕೆ ಮುಖಾಮುಖಿಯಾಗಲಿದ್ದು, ಇದರೊಂದಿಗೆ ಉಳಿದ 31 ಪಂದ್ಯಗಳಿಗೆ ಚಾಲನೆ ದೊರೆಯಲಿದೆ.

ಐಪಿಎಲ್ ದ್ವಿತಿಯಾರ್ಧ ಆರಂಭಕ್ಕೆ ಕ್ಷಣಗಣನೆ ಶುರುವಾಗಿದೆ. ಮೊದಲ ಪಂದ್ಯದಲ್ಲಿಮುಂಬೈ ಇಂಡಿಯನ್ಸ್ ಹಾಗೂ ಸಿಎಸ್​ಕೆ ಮುಖಾಮುಖಿಯಾಗಲಿದ್ದು, ಇದರೊಂದಿಗೆ ಉಳಿದ 31 ಪಂದ್ಯಗಳಿಗೆ ಚಾಲನೆ ದೊರೆಯಲಿದೆ.

1 / 6
ಸನ್​ರೈಸರ್ಸ್​ ಹೈದರಾಬಾದ್​ ವಿರುದ್ದ ಪಂದ್ಯದ ಮೂಲಕ ದ್ವಿತಿಯಾರ್ಧ ಆರಂಭಿಸಲಿರುವ ಡೆಲ್ಲಿ ಕ್ಯಾಪಿಟಲ್ಸ್ ಪರ ಅನುಭವಿ ಸ್ಪಿನ್ನರ್ ಅಮಿತ್ ಮಿಶ್ರಾ ಕಣಕ್ಕಿಳಿಯುವ ಸಾಧ್ಯತೆ ಹೆಚ್ಚು. ಒಂದು ವೇಳೆ ಅವಕಾಶ ಲಭಿಸಿ ಸ್ಪಿನ್ ಮೋಡಿ ಮಾಡಿದರೆ ಐಪಿಎಲ್​ ಇತಿಹಾಸದಲ್ಲೇ ಅತ್ಯುತ್ತಮ ಬೌಲರ್ ಎಂಬ ದಾಖಲೆಯನ್ನು ಅಮಿತ್ ಮಿಶ್ರಾ ಬರೆಯಬಹುದು.

ಸನ್​ರೈಸರ್ಸ್​ ಹೈದರಾಬಾದ್​ ವಿರುದ್ದ ಪಂದ್ಯದ ಮೂಲಕ ದ್ವಿತಿಯಾರ್ಧ ಆರಂಭಿಸಲಿರುವ ಡೆಲ್ಲಿ ಕ್ಯಾಪಿಟಲ್ಸ್ ಪರ ಅನುಭವಿ ಸ್ಪಿನ್ನರ್ ಅಮಿತ್ ಮಿಶ್ರಾ ಕಣಕ್ಕಿಳಿಯುವ ಸಾಧ್ಯತೆ ಹೆಚ್ಚು. ಒಂದು ವೇಳೆ ಅವಕಾಶ ಲಭಿಸಿ ಸ್ಪಿನ್ ಮೋಡಿ ಮಾಡಿದರೆ ಐಪಿಎಲ್​ ಇತಿಹಾಸದಲ್ಲೇ ಅತ್ಯುತ್ತಮ ಬೌಲರ್ ಎಂಬ ದಾಖಲೆಯನ್ನು ಅಮಿತ್ ಮಿಶ್ರಾ ಬರೆಯಬಹುದು.

2 / 6
 ಏಕೆಂದರೆ ಐಪಿಎಲ್​ ಇತಿಹಾಸದಲ್ಲಿ ಅತೀ ಹೆಚ್ಚು ವಿಕೆಟ್ ಪಡೆದ ದಾಖಲೆ ಮಾಜಿ ಮುಂಬೈ ಇಂಡಿಯನ್ಸ್ ವೇಗಿ ಶ್ರೀಲಂಕಾದ ಬೌಲರ್ ಲಸಿತ್ ಮಾಲಿಂಗ ಹೆಸರಿನಲ್ಲಿದೆ. ಮುಂಬೈ ಪರ 122 ಪಂದ್ಯಗಳನ್ನು ಆಡಿರುವ ಮಾಲಿಂಗ ಒಟ್ಟು 170 ವಿಕೆಟ್ ಪಡೆದಿದ್ದಾರೆ. ಇದೀಗ ಲಂಕಾ ವೇಗಿ ಎಲ್ಲಾ ಮಾದರಿಯ ಕ್ರಿಕೆಟ್​ನಿಂದ ನಿವೃತ್ತಿ ಘೋಷಿಸಿದ್ದಾರೆ.

ಏಕೆಂದರೆ ಐಪಿಎಲ್​ ಇತಿಹಾಸದಲ್ಲಿ ಅತೀ ಹೆಚ್ಚು ವಿಕೆಟ್ ಪಡೆದ ದಾಖಲೆ ಮಾಜಿ ಮುಂಬೈ ಇಂಡಿಯನ್ಸ್ ವೇಗಿ ಶ್ರೀಲಂಕಾದ ಬೌಲರ್ ಲಸಿತ್ ಮಾಲಿಂಗ ಹೆಸರಿನಲ್ಲಿದೆ. ಮುಂಬೈ ಪರ 122 ಪಂದ್ಯಗಳನ್ನು ಆಡಿರುವ ಮಾಲಿಂಗ ಒಟ್ಟು 170 ವಿಕೆಟ್ ಪಡೆದಿದ್ದಾರೆ. ಇದೀಗ ಲಂಕಾ ವೇಗಿ ಎಲ್ಲಾ ಮಾದರಿಯ ಕ್ರಿಕೆಟ್​ನಿಂದ ನಿವೃತ್ತಿ ಘೋಷಿಸಿದ್ದಾರೆ.

3 / 6
ಇತ್ತ ಐಪಿಎಲ್​ನ ಆಲ್​-ಟೈಮ್ ದಾಖಲೆಯಾಗಿ ಉಳಿದಿರುವ 170 ವಿಕೆಟ್​ಗಳ ರೆಕಾರ್ಡ್​ ಅನ್ನು ಮುರಿಯಲು ಅಮಿತ್ ಮಿಶ್ರಾ ಬೇಕಿರುವುದು ಕೇವಲ 5 ವಿಕೆಟ್​ಗಳು ಮಾತ್ರ. ಹೌದು, ಐಪಿಎಲ್​ನಲ್ಲಿ 166 ವಿಕೆಟ್​ ಉರುಳಿಸಿರುವ ಅಮಿತ್ ಮಿಶ್ರಾ ದ್ವಿತಿಯಾರ್ಧದಲ್ಲಿ 4 ವಿಕೆಟ್ ಪಡೆದರೆ ಮಾಲಿಂಗ ದಾಖಲೆಯನ್ನು ಸರಿಗಟ್ಟಲಿದ್ದಾರೆ. ಹಾಗೆಯೇ 5 ವಿಕೆಟ್ ಪಡೆದರೆ ಐಪಿಎಲ್ ಇತಿಹಾಸದ ಅತ್ಯಂತ ಯಶಸ್ವಿ ಬೌಲರ್ ಎನಿಸಿಕೊಳ್ಳಲಿದ್ದಾರೆ.

ಇತ್ತ ಐಪಿಎಲ್​ನ ಆಲ್​-ಟೈಮ್ ದಾಖಲೆಯಾಗಿ ಉಳಿದಿರುವ 170 ವಿಕೆಟ್​ಗಳ ರೆಕಾರ್ಡ್​ ಅನ್ನು ಮುರಿಯಲು ಅಮಿತ್ ಮಿಶ್ರಾ ಬೇಕಿರುವುದು ಕೇವಲ 5 ವಿಕೆಟ್​ಗಳು ಮಾತ್ರ. ಹೌದು, ಐಪಿಎಲ್​ನಲ್ಲಿ 166 ವಿಕೆಟ್​ ಉರುಳಿಸಿರುವ ಅಮಿತ್ ಮಿಶ್ರಾ ದ್ವಿತಿಯಾರ್ಧದಲ್ಲಿ 4 ವಿಕೆಟ್ ಪಡೆದರೆ ಮಾಲಿಂಗ ದಾಖಲೆಯನ್ನು ಸರಿಗಟ್ಟಲಿದ್ದಾರೆ. ಹಾಗೆಯೇ 5 ವಿಕೆಟ್ ಪಡೆದರೆ ಐಪಿಎಲ್ ಇತಿಹಾಸದ ಅತ್ಯಂತ ಯಶಸ್ವಿ ಬೌಲರ್ ಎನಿಸಿಕೊಳ್ಳಲಿದ್ದಾರೆ.

4 / 6
ಇನ್ನು ಪ್ರಸ್ತುತ ಆಡುತ್ತಿರುವ ಬೌಲರುಗಳಲ್ಲಿ ಅಮಿತ್ ಮಿಶ್ರಾ ನಂತರದ ಸ್ಥಾನದಲ್ಲಿ ಮುಂಬೈ ಇಂಡಿಯನ್ಸ್ ಲೆಗ್ ಸ್ಪಿನ್ನರ್ ಪಿಯೂಷ್ ಚಾವ್ಲಾ ಇದ್ದಾರೆ. ಚಾವ್ಲಾ ಇದುವರೆಗೆ 156 ವಿಕೆಟ್ ಪಡೆದಿದ್ದಾರೆ. ಮುಂದಿನ 7 ಪಂದ್ಯಗಳಲ್ಲಿ ಅವಕಾಶ ಲಭಿಸಿದರೆ ದಾಖಲೆ ಬರೆಯುವ ಚಾನ್ಸ್​ ಕೂಡ ಚಾವ್ಲಾ ಮುಂದಿದೆ.

ಇನ್ನು ಪ್ರಸ್ತುತ ಆಡುತ್ತಿರುವ ಬೌಲರುಗಳಲ್ಲಿ ಅಮಿತ್ ಮಿಶ್ರಾ ನಂತರದ ಸ್ಥಾನದಲ್ಲಿ ಮುಂಬೈ ಇಂಡಿಯನ್ಸ್ ಲೆಗ್ ಸ್ಪಿನ್ನರ್ ಪಿಯೂಷ್ ಚಾವ್ಲಾ ಇದ್ದಾರೆ. ಚಾವ್ಲಾ ಇದುವರೆಗೆ 156 ವಿಕೆಟ್ ಪಡೆದಿದ್ದಾರೆ. ಮುಂದಿನ 7 ಪಂದ್ಯಗಳಲ್ಲಿ ಅವಕಾಶ ಲಭಿಸಿದರೆ ದಾಖಲೆ ಬರೆಯುವ ಚಾನ್ಸ್​ ಕೂಡ ಚಾವ್ಲಾ ಮುಂದಿದೆ.

5 / 6
ನಂತರದ ಸ್ಥಾನದಲ್ಲಿ  ಡ್ವೇನ್ ಬ್ರಾವೋ (156 ವಿಕೆಟ್) , ಹರ್ಭಜನ್ ಸಿಂಗ್ (150 ವಿಕೆಟ್), ರವಿಚಂದ್ರನ್ ಅಶ್ವಿನ್ (139 ವಿಕೆಟ್), ಸುನಿಲ್ ನರೈನ್ (130 ವಿಕೆಟ್) ಮತ್ತು ಯುಜ್ವೇಂದ್ರ ಚಾಹಲ್ (125 ವಿಕೆಟ್) ಇದ್ದಾರೆ.

ನಂತರದ ಸ್ಥಾನದಲ್ಲಿ ಡ್ವೇನ್ ಬ್ರಾವೋ (156 ವಿಕೆಟ್) , ಹರ್ಭಜನ್ ಸಿಂಗ್ (150 ವಿಕೆಟ್), ರವಿಚಂದ್ರನ್ ಅಶ್ವಿನ್ (139 ವಿಕೆಟ್), ಸುನಿಲ್ ನರೈನ್ (130 ವಿಕೆಟ್) ಮತ್ತು ಯುಜ್ವೇಂದ್ರ ಚಾಹಲ್ (125 ವಿಕೆಟ್) ಇದ್ದಾರೆ.

6 / 6
Follow Us
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ