IPL 2021: ಐಪಿಎಲ್ ದ್ವಿತಿಯಾರ್ಧದಲ್ಲಿ ಸೃಷ್ಟಿಯಾಗಲಿದೆ ಹೊಸ ದಾಖಲೆ

Amit Mishra: ನಂತರದ ಸ್ಥಾನದಲ್ಲಿ ಡ್ವೇನ್ ಬ್ರಾವೋ (156 ವಿಕೆಟ್) , ಹರ್ಭಜನ್ ಸಿಂಗ್ (150 ವಿಕೆಟ್), ರವಿಚಂದ್ರನ್ ಅಶ್ವಿನ್ (139 ವಿಕೆಟ್), ಸುನಿಲ್ ನರೈನ್ (130 ವಿಕೆಟ್) ಮತ್ತು ಯುಜ್ವೇಂದ್ರ ಚಾಹಲ್ (125 ವಿಕೆಟ್) ಇದ್ದಾರೆ.

| Updated By: ಝಾಹಿರ್ ಯೂಸುಫ್

Updated on: Sep 16, 2021 | 4:00 PM

 ಐಪಿಎಲ್ ದ್ವಿತಿಯಾರ್ಧ ಆರಂಭಕ್ಕೆ ಕ್ಷಣಗಣನೆ ಶುರುವಾಗಿದೆ. ಮೊದಲ ಪಂದ್ಯದಲ್ಲಿಮುಂಬೈ ಇಂಡಿಯನ್ಸ್ ಹಾಗೂ ಸಿಎಸ್​ಕೆ ಮುಖಾಮುಖಿಯಾಗಲಿದ್ದು, ಇದರೊಂದಿಗೆ ಉಳಿದ 31 ಪಂದ್ಯಗಳಿಗೆ ಚಾಲನೆ ದೊರೆಯಲಿದೆ.

ಐಪಿಎಲ್ ದ್ವಿತಿಯಾರ್ಧ ಆರಂಭಕ್ಕೆ ಕ್ಷಣಗಣನೆ ಶುರುವಾಗಿದೆ. ಮೊದಲ ಪಂದ್ಯದಲ್ಲಿಮುಂಬೈ ಇಂಡಿಯನ್ಸ್ ಹಾಗೂ ಸಿಎಸ್​ಕೆ ಮುಖಾಮುಖಿಯಾಗಲಿದ್ದು, ಇದರೊಂದಿಗೆ ಉಳಿದ 31 ಪಂದ್ಯಗಳಿಗೆ ಚಾಲನೆ ದೊರೆಯಲಿದೆ.

1 / 6
ಸನ್​ರೈಸರ್ಸ್​ ಹೈದರಾಬಾದ್​ ವಿರುದ್ದ ಪಂದ್ಯದ ಮೂಲಕ ದ್ವಿತಿಯಾರ್ಧ ಆರಂಭಿಸಲಿರುವ ಡೆಲ್ಲಿ ಕ್ಯಾಪಿಟಲ್ಸ್ ಪರ ಅನುಭವಿ ಸ್ಪಿನ್ನರ್ ಅಮಿತ್ ಮಿಶ್ರಾ ಕಣಕ್ಕಿಳಿಯುವ ಸಾಧ್ಯತೆ ಹೆಚ್ಚು. ಒಂದು ವೇಳೆ ಅವಕಾಶ ಲಭಿಸಿ ಸ್ಪಿನ್ ಮೋಡಿ ಮಾಡಿದರೆ ಐಪಿಎಲ್​ ಇತಿಹಾಸದಲ್ಲೇ ಅತ್ಯುತ್ತಮ ಬೌಲರ್ ಎಂಬ ದಾಖಲೆಯನ್ನು ಅಮಿತ್ ಮಿಶ್ರಾ ಬರೆಯಬಹುದು.

ಸನ್​ರೈಸರ್ಸ್​ ಹೈದರಾಬಾದ್​ ವಿರುದ್ದ ಪಂದ್ಯದ ಮೂಲಕ ದ್ವಿತಿಯಾರ್ಧ ಆರಂಭಿಸಲಿರುವ ಡೆಲ್ಲಿ ಕ್ಯಾಪಿಟಲ್ಸ್ ಪರ ಅನುಭವಿ ಸ್ಪಿನ್ನರ್ ಅಮಿತ್ ಮಿಶ್ರಾ ಕಣಕ್ಕಿಳಿಯುವ ಸಾಧ್ಯತೆ ಹೆಚ್ಚು. ಒಂದು ವೇಳೆ ಅವಕಾಶ ಲಭಿಸಿ ಸ್ಪಿನ್ ಮೋಡಿ ಮಾಡಿದರೆ ಐಪಿಎಲ್​ ಇತಿಹಾಸದಲ್ಲೇ ಅತ್ಯುತ್ತಮ ಬೌಲರ್ ಎಂಬ ದಾಖಲೆಯನ್ನು ಅಮಿತ್ ಮಿಶ್ರಾ ಬರೆಯಬಹುದು.

2 / 6
 ಏಕೆಂದರೆ ಐಪಿಎಲ್​ ಇತಿಹಾಸದಲ್ಲಿ ಅತೀ ಹೆಚ್ಚು ವಿಕೆಟ್ ಪಡೆದ ದಾಖಲೆ ಮಾಜಿ ಮುಂಬೈ ಇಂಡಿಯನ್ಸ್ ವೇಗಿ ಶ್ರೀಲಂಕಾದ ಬೌಲರ್ ಲಸಿತ್ ಮಾಲಿಂಗ ಹೆಸರಿನಲ್ಲಿದೆ. ಮುಂಬೈ ಪರ 122 ಪಂದ್ಯಗಳನ್ನು ಆಡಿರುವ ಮಾಲಿಂಗ ಒಟ್ಟು 170 ವಿಕೆಟ್ ಪಡೆದಿದ್ದಾರೆ. ಇದೀಗ ಲಂಕಾ ವೇಗಿ ಎಲ್ಲಾ ಮಾದರಿಯ ಕ್ರಿಕೆಟ್​ನಿಂದ ನಿವೃತ್ತಿ ಘೋಷಿಸಿದ್ದಾರೆ.

ಏಕೆಂದರೆ ಐಪಿಎಲ್​ ಇತಿಹಾಸದಲ್ಲಿ ಅತೀ ಹೆಚ್ಚು ವಿಕೆಟ್ ಪಡೆದ ದಾಖಲೆ ಮಾಜಿ ಮುಂಬೈ ಇಂಡಿಯನ್ಸ್ ವೇಗಿ ಶ್ರೀಲಂಕಾದ ಬೌಲರ್ ಲಸಿತ್ ಮಾಲಿಂಗ ಹೆಸರಿನಲ್ಲಿದೆ. ಮುಂಬೈ ಪರ 122 ಪಂದ್ಯಗಳನ್ನು ಆಡಿರುವ ಮಾಲಿಂಗ ಒಟ್ಟು 170 ವಿಕೆಟ್ ಪಡೆದಿದ್ದಾರೆ. ಇದೀಗ ಲಂಕಾ ವೇಗಿ ಎಲ್ಲಾ ಮಾದರಿಯ ಕ್ರಿಕೆಟ್​ನಿಂದ ನಿವೃತ್ತಿ ಘೋಷಿಸಿದ್ದಾರೆ.

3 / 6
ಇತ್ತ ಐಪಿಎಲ್​ನ ಆಲ್​-ಟೈಮ್ ದಾಖಲೆಯಾಗಿ ಉಳಿದಿರುವ 170 ವಿಕೆಟ್​ಗಳ ರೆಕಾರ್ಡ್​ ಅನ್ನು ಮುರಿಯಲು ಅಮಿತ್ ಮಿಶ್ರಾ ಬೇಕಿರುವುದು ಕೇವಲ 5 ವಿಕೆಟ್​ಗಳು ಮಾತ್ರ. ಹೌದು, ಐಪಿಎಲ್​ನಲ್ಲಿ 166 ವಿಕೆಟ್​ ಉರುಳಿಸಿರುವ ಅಮಿತ್ ಮಿಶ್ರಾ ದ್ವಿತಿಯಾರ್ಧದಲ್ಲಿ 4 ವಿಕೆಟ್ ಪಡೆದರೆ ಮಾಲಿಂಗ ದಾಖಲೆಯನ್ನು ಸರಿಗಟ್ಟಲಿದ್ದಾರೆ. ಹಾಗೆಯೇ 5 ವಿಕೆಟ್ ಪಡೆದರೆ ಐಪಿಎಲ್ ಇತಿಹಾಸದ ಅತ್ಯಂತ ಯಶಸ್ವಿ ಬೌಲರ್ ಎನಿಸಿಕೊಳ್ಳಲಿದ್ದಾರೆ.

ಇತ್ತ ಐಪಿಎಲ್​ನ ಆಲ್​-ಟೈಮ್ ದಾಖಲೆಯಾಗಿ ಉಳಿದಿರುವ 170 ವಿಕೆಟ್​ಗಳ ರೆಕಾರ್ಡ್​ ಅನ್ನು ಮುರಿಯಲು ಅಮಿತ್ ಮಿಶ್ರಾ ಬೇಕಿರುವುದು ಕೇವಲ 5 ವಿಕೆಟ್​ಗಳು ಮಾತ್ರ. ಹೌದು, ಐಪಿಎಲ್​ನಲ್ಲಿ 166 ವಿಕೆಟ್​ ಉರುಳಿಸಿರುವ ಅಮಿತ್ ಮಿಶ್ರಾ ದ್ವಿತಿಯಾರ್ಧದಲ್ಲಿ 4 ವಿಕೆಟ್ ಪಡೆದರೆ ಮಾಲಿಂಗ ದಾಖಲೆಯನ್ನು ಸರಿಗಟ್ಟಲಿದ್ದಾರೆ. ಹಾಗೆಯೇ 5 ವಿಕೆಟ್ ಪಡೆದರೆ ಐಪಿಎಲ್ ಇತಿಹಾಸದ ಅತ್ಯಂತ ಯಶಸ್ವಿ ಬೌಲರ್ ಎನಿಸಿಕೊಳ್ಳಲಿದ್ದಾರೆ.

4 / 6
ಇನ್ನು ಪ್ರಸ್ತುತ ಆಡುತ್ತಿರುವ ಬೌಲರುಗಳಲ್ಲಿ ಅಮಿತ್ ಮಿಶ್ರಾ ನಂತರದ ಸ್ಥಾನದಲ್ಲಿ ಮುಂಬೈ ಇಂಡಿಯನ್ಸ್ ಲೆಗ್ ಸ್ಪಿನ್ನರ್ ಪಿಯೂಷ್ ಚಾವ್ಲಾ ಇದ್ದಾರೆ. ಚಾವ್ಲಾ ಇದುವರೆಗೆ 156 ವಿಕೆಟ್ ಪಡೆದಿದ್ದಾರೆ. ಮುಂದಿನ 7 ಪಂದ್ಯಗಳಲ್ಲಿ ಅವಕಾಶ ಲಭಿಸಿದರೆ ದಾಖಲೆ ಬರೆಯುವ ಚಾನ್ಸ್​ ಕೂಡ ಚಾವ್ಲಾ ಮುಂದಿದೆ.

ಇನ್ನು ಪ್ರಸ್ತುತ ಆಡುತ್ತಿರುವ ಬೌಲರುಗಳಲ್ಲಿ ಅಮಿತ್ ಮಿಶ್ರಾ ನಂತರದ ಸ್ಥಾನದಲ್ಲಿ ಮುಂಬೈ ಇಂಡಿಯನ್ಸ್ ಲೆಗ್ ಸ್ಪಿನ್ನರ್ ಪಿಯೂಷ್ ಚಾವ್ಲಾ ಇದ್ದಾರೆ. ಚಾವ್ಲಾ ಇದುವರೆಗೆ 156 ವಿಕೆಟ್ ಪಡೆದಿದ್ದಾರೆ. ಮುಂದಿನ 7 ಪಂದ್ಯಗಳಲ್ಲಿ ಅವಕಾಶ ಲಭಿಸಿದರೆ ದಾಖಲೆ ಬರೆಯುವ ಚಾನ್ಸ್​ ಕೂಡ ಚಾವ್ಲಾ ಮುಂದಿದೆ.

5 / 6
ನಂತರದ ಸ್ಥಾನದಲ್ಲಿ  ಡ್ವೇನ್ ಬ್ರಾವೋ (156 ವಿಕೆಟ್) , ಹರ್ಭಜನ್ ಸಿಂಗ್ (150 ವಿಕೆಟ್), ರವಿಚಂದ್ರನ್ ಅಶ್ವಿನ್ (139 ವಿಕೆಟ್), ಸುನಿಲ್ ನರೈನ್ (130 ವಿಕೆಟ್) ಮತ್ತು ಯುಜ್ವೇಂದ್ರ ಚಾಹಲ್ (125 ವಿಕೆಟ್) ಇದ್ದಾರೆ.

ನಂತರದ ಸ್ಥಾನದಲ್ಲಿ ಡ್ವೇನ್ ಬ್ರಾವೋ (156 ವಿಕೆಟ್) , ಹರ್ಭಜನ್ ಸಿಂಗ್ (150 ವಿಕೆಟ್), ರವಿಚಂದ್ರನ್ ಅಶ್ವಿನ್ (139 ವಿಕೆಟ್), ಸುನಿಲ್ ನರೈನ್ (130 ವಿಕೆಟ್) ಮತ್ತು ಯುಜ್ವೇಂದ್ರ ಚಾಹಲ್ (125 ವಿಕೆಟ್) ಇದ್ದಾರೆ.

6 / 6
Follow us
ಉದ್ಯೋಗ/ಶಿಕ್ಷಣದಲ್ಲಿ ಪಂಚಮಸಾಲಿ ಸಮಾಜಕ್ಕೆ 2 ಮೀಸಲಾತಿ ಬೇಕು: ಶ್ರೀಗಳು
ಉದ್ಯೋಗ/ಶಿಕ್ಷಣದಲ್ಲಿ ಪಂಚಮಸಾಲಿ ಸಮಾಜಕ್ಕೆ 2 ಮೀಸಲಾತಿ ಬೇಕು: ಶ್ರೀಗಳು
ಉಪ ಚುನಾವಣೆಗೆ ಅಭ್ಯರ್ಥಿ ಆಯ್ಕೆ ಹೈಕಮಾಂಡ್ ಸುಪರ್ದಿಗೆ ಬಿಟ್ಟಿದ್ದು: ಸಚಿವ
ಉಪ ಚುನಾವಣೆಗೆ ಅಭ್ಯರ್ಥಿ ಆಯ್ಕೆ ಹೈಕಮಾಂಡ್ ಸುಪರ್ದಿಗೆ ಬಿಟ್ಟಿದ್ದು: ಸಚಿವ
ವಿರಾಟ್ ಕೊಹ್ಲಿ ಎರಡನೇ ಇನ್ನಿಂಗ್ಸ್​ನಲ್ಲಿ ತಮ್ಮ ಸ್ಪರ್ಶ ಕಂಡುಕೊಳ್ಳುವರೇ?
ವಿರಾಟ್ ಕೊಹ್ಲಿ ಎರಡನೇ ಇನ್ನಿಂಗ್ಸ್​ನಲ್ಲಿ ತಮ್ಮ ಸ್ಪರ್ಶ ಕಂಡುಕೊಳ್ಳುವರೇ?
ಮೆಜೆಸ್ಟಿಕ್​​ನಲ್ಲಿ ರಸ್ತೆ ಗುಂಡಿಗಳ ದರ್ಬಾರ್, ಸ್ವಲ್ಪ ಯಾಮಾರಿದರೆ ಡೇಂಜರ್
ಮೆಜೆಸ್ಟಿಕ್​​ನಲ್ಲಿ ರಸ್ತೆ ಗುಂಡಿಗಳ ದರ್ಬಾರ್, ಸ್ವಲ್ಪ ಯಾಮಾರಿದರೆ ಡೇಂಜರ್
ಶಿವಮೊಗ್ಗ: 20 ಕೆಜಿ ಕೇಕ್​ ಕತ್ತರಿಸಿ ಗೂಳಿಯ ಜನ್ಮದಿನ ಆಚರಣೆ
ಶಿವಮೊಗ್ಗ: 20 ಕೆಜಿ ಕೇಕ್​ ಕತ್ತರಿಸಿ ಗೂಳಿಯ ಜನ್ಮದಿನ ಆಚರಣೆ
ದಾವಣಗೆರೆಯಲ್ಲಿ ರೈತರ ಬೆಳೆ ಹಾಳು, ಮಳೆಯಾದರೂ ರೈತನಿಗೆ ಸಂಕಷ್ಟ ತಪ್ಪಿದ್ದಲ್ಲ
ದಾವಣಗೆರೆಯಲ್ಲಿ ರೈತರ ಬೆಳೆ ಹಾಳು, ಮಳೆಯಾದರೂ ರೈತನಿಗೆ ಸಂಕಷ್ಟ ತಪ್ಪಿದ್ದಲ್ಲ
‘ಇನ್ನೊಂದು ಅವಕಾಶ ಕೊಡಿ ಬಿಗ್ ಬಾಸ್’; ರಂಜಿತ್ ಹೊರಹೋಗುತ್ತಿದ್ದಂತೆ ಕಣ್ಣೀರು
‘ಇನ್ನೊಂದು ಅವಕಾಶ ಕೊಡಿ ಬಿಗ್ ಬಾಸ್’; ರಂಜಿತ್ ಹೊರಹೋಗುತ್ತಿದ್ದಂತೆ ಕಣ್ಣೀರು
ಪೂಜೆ ಸಮಯದಲ್ಲಿ ರೇಷ್ಮೆ ವಸ್ತ್ರ ಧರಿಸುವುದರ ಮಹತ್ವ ತಿಳಿಯಿರಿ
ಪೂಜೆ ಸಮಯದಲ್ಲಿ ರೇಷ್ಮೆ ವಸ್ತ್ರ ಧರಿಸುವುದರ ಮಹತ್ವ ತಿಳಿಯಿರಿ
ಈ ರಾಶಿಯವರು ಇಂದು ಕೆಲಸ ಕಾರ್ಯಗಳಲ್ಲಿ ಜಯಶಾಲಿಯಾಗುತ್ತಾರೆ
ಈ ರಾಶಿಯವರು ಇಂದು ಕೆಲಸ ಕಾರ್ಯಗಳಲ್ಲಿ ಜಯಶಾಲಿಯಾಗುತ್ತಾರೆ
ಪಂತ್ ಇಂಜುರಿ ಬಗ್ಗೆ ಬಿಗ್ ಅಪ್​ಡೇಟ್ ನೀಡಿದ ರೋಹಿತ್ ಶರ್ಮಾ
ಪಂತ್ ಇಂಜುರಿ ಬಗ್ಗೆ ಬಿಗ್ ಅಪ್​ಡೇಟ್ ನೀಡಿದ ರೋಹಿತ್ ಶರ್ಮಾ