AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2021 award winners: ಯಾರಿಗೆ ಯಾವ ಪ್ರಶಸ್ತಿ: ಇಲ್ಲಿದೆ ಸಂಪೂರ್ಣ ಪಟ್ಟಿ

IPL 2021 award winners Complete list: ಈ ಬಾರಿಯ ಫೈನಲ್​ನಲ್ಲಿ ಹಾಗೂ ಈ ಸೀಸನ್​ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ಕೆಲ ಆಟಗಾರರು ವಿಶೇಷ ಪ್ರಶಸ್ತಿಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. ಅದರಂತೆ ಫೈನಲ್​ನಲ್ಲಿ ಮಿಂಚಿದ್ದ ಫಾಫ್ ಡುಪ್ಲೆಸಿಸ್​ ಪ್ಲೇಯರ್ ಆಫ್​ ದಿ ಮ್ಯಾಚ್ ಪ್ರಶಸ್ತಿ ಪಡೆದಿದ್ದಾರೆ.

TV9 Web
| Edited By: |

Updated on:Oct 16, 2021 | 3:02 PM

Share
 ಇಂಡಿಯನ್ ಪ್ರೀಮಿಯರ್ ಲೀಗ್​ ಸೀಸನ್​ 14ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್​ ತಂಡ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಫೈನಲ್​ನಲ್ಲಿ ಕೆಕೆಆರ್ ತಂಡವನ್ನು  27 ರನ್​ಗಳಿಂದ ಮಣಿಸಿ ಸಿಎಸ್​ಕೆ ನಾಲ್ಕನೇ ಬಾರಿ ಟ್ರೋಫಿ ಗೆದ್ದುಕೊಂಡಿದೆ.​ ಇನ್ನು ಈ ಬಾರಿಯ ಫೈನಲ್​ನಲ್ಲಿ ಹಾಗೂ ಈ ಸೀಸನ್​ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ಕೆಲ ಆಟಗಾರರು ವಿಶೇಷ ಪ್ರಶಸ್ತಿಗಳನ್ನು ತಮ್ಮದಾಗಿಸಿಕೊಂಡಿದ್ದಾರೆ.

ಇಂಡಿಯನ್ ಪ್ರೀಮಿಯರ್ ಲೀಗ್​ ಸೀಸನ್​ 14ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್​ ತಂಡ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಫೈನಲ್​ನಲ್ಲಿ ಕೆಕೆಆರ್ ತಂಡವನ್ನು 27 ರನ್​ಗಳಿಂದ ಮಣಿಸಿ ಸಿಎಸ್​ಕೆ ನಾಲ್ಕನೇ ಬಾರಿ ಟ್ರೋಫಿ ಗೆದ್ದುಕೊಂಡಿದೆ.​ ಇನ್ನು ಈ ಬಾರಿಯ ಫೈನಲ್​ನಲ್ಲಿ ಹಾಗೂ ಈ ಸೀಸನ್​ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ಕೆಲ ಆಟಗಾರರು ವಿಶೇಷ ಪ್ರಶಸ್ತಿಗಳನ್ನು ತಮ್ಮದಾಗಿಸಿಕೊಂಡಿದ್ದಾರೆ.

1 / 10
ಅದರಂತೆ ಫೈನಲ್​ನಲ್ಲಿ ಮಿಂಚಿದ್ದ ಫಾಫ್ ಡುಪ್ಲೆಸಿಸ್​  ಪ್ಲೇಯರ್ ಆಫ್​ ದಿ ಮ್ಯಾಚ್ ಪ್ರಶಸ್ತಿ ಪಡೆದಿದ್ದಾರೆ.

ಅದರಂತೆ ಫೈನಲ್​ನಲ್ಲಿ ಮಿಂಚಿದ್ದ ಫಾಫ್ ಡುಪ್ಲೆಸಿಸ್​ ಪ್ಲೇಯರ್ ಆಫ್​ ದಿ ಮ್ಯಾಚ್ ಪ್ರಶಸ್ತಿ ಪಡೆದಿದ್ದಾರೆ.

2 / 10
ಇನ್ನು ಎಮರ್ಜಿಂಗ್ ಪ್ಲೇಯರ್ ಅವಾರ್ಡ್​- ಸಿಎಸ್​​ಕೆ ತಂಡದ ರುತುರಾಜ್ ಗಾಯಕ್ವಾಡ್​ ಅವರಿಗೆ ದಕ್ಕಿದೆ.

ಇನ್ನು ಎಮರ್ಜಿಂಗ್ ಪ್ಲೇಯರ್ ಅವಾರ್ಡ್​- ಸಿಎಸ್​​ಕೆ ತಂಡದ ರುತುರಾಜ್ ಗಾಯಕ್ವಾಡ್​ ಅವರಿಗೆ ದಕ್ಕಿದೆ.

3 / 10
ಹಾಗೆಯೇ ಕ್ರೀಡಾಸ್ಪೂರ್ತಿಯಿಂದ ಆಡಿದ ತಂಡಕ್ಕೆ ನೀಡುವ ಫೇರ್​ ಪ್ಲೇ ಅವಾರ್ಡ್​​- ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಲಭಿಸಿದೆ.

ಹಾಗೆಯೇ ಕ್ರೀಡಾಸ್ಪೂರ್ತಿಯಿಂದ ಆಡಿದ ತಂಡಕ್ಕೆ ನೀಡುವ ಫೇರ್​ ಪ್ಲೇ ಅವಾರ್ಡ್​​- ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಲಭಿಸಿದೆ.

4 / 10
ಇಡೀ ಸೀಸನ್​ನಲ್ಲಿ ಹಿಡಿದ ಅತ್ಯುತ್ತಮ ಕ್ಯಾಚ್​ಗೆ ನೀಡಲಾಗುವ ಕ್ಯಾಚ್ ಆಫ್ ದಿ ಸೀಸನ್​ ಅವಾರ್ಡ್​- ಪಂಜಾಬ್ ಕಿಂಗ್ಸ್​ ತಂಡದ ರವಿ ಬಿಷ್ಣೋಯ್ ಅವರು ಪಡೆದಿದ್ದಾರೆ.

ಇಡೀ ಸೀಸನ್​ನಲ್ಲಿ ಹಿಡಿದ ಅತ್ಯುತ್ತಮ ಕ್ಯಾಚ್​ಗೆ ನೀಡಲಾಗುವ ಕ್ಯಾಚ್ ಆಫ್ ದಿ ಸೀಸನ್​ ಅವಾರ್ಡ್​- ಪಂಜಾಬ್ ಕಿಂಗ್ಸ್​ ತಂಡದ ರವಿ ಬಿಷ್ಣೋಯ್ ಅವರು ಪಡೆದಿದ್ದಾರೆ.

5 / 10
 ಹಾಗೆಯೇ ಪವರ್​ಪ್ಲೇ ನಲ್ಲಿ ಭರ್ಜರಿ ಪ್ರದರ್ಶನ ನೀಡಿದ ಆಟಗಾರನಿಗೆ ನೀಡಲಾಗುವ ಪವರ್​ ಪ್ಲೇಯರ್ ಆಫ್ ದಿ ಸೀಸನ್ ಪ್ರಶಸ್ತಿ ಕೆಕೆಆರ್ ತಂಡದ ವೆಂಕಟೇಶ್ ಅಯ್ಯರ್ ಪಡೆದಿದ್ದಾರೆ.

ಹಾಗೆಯೇ ಪವರ್​ಪ್ಲೇ ನಲ್ಲಿ ಭರ್ಜರಿ ಪ್ರದರ್ಶನ ನೀಡಿದ ಆಟಗಾರನಿಗೆ ನೀಡಲಾಗುವ ಪವರ್​ ಪ್ಲೇಯರ್ ಆಫ್ ದಿ ಸೀಸನ್ ಪ್ರಶಸ್ತಿ ಕೆಕೆಆರ್ ತಂಡದ ವೆಂಕಟೇಶ್ ಅಯ್ಯರ್ ಪಡೆದಿದ್ದಾರೆ.

6 / 10
ಇನ್ನು ಇಡೀ ಸೀಸನ್​ನಲ್ಲಿ ಹಲವು ಬಾರಿ ಪಂದ್ಯದ ಗತಿ ಬದಲಿಸಿದ ಆಟಗಾರನಿಗೆ ನೀಡಲಾಗುವ ಗೇಮ್ ಚೇಂಜರ್ ಆಫ್ ದಿ ಸೀಸನ್​- ಆರ್​ಸಿಬಿಯ ಹರ್ಷಲ್ ಪಟೇಲ್ ಅವರಿಗೆ ಸಿಕ್ಕಿದೆ.

ಇನ್ನು ಇಡೀ ಸೀಸನ್​ನಲ್ಲಿ ಹಲವು ಬಾರಿ ಪಂದ್ಯದ ಗತಿ ಬದಲಿಸಿದ ಆಟಗಾರನಿಗೆ ನೀಡಲಾಗುವ ಗೇಮ್ ಚೇಂಜರ್ ಆಫ್ ದಿ ಸೀಸನ್​- ಆರ್​ಸಿಬಿಯ ಹರ್ಷಲ್ ಪಟೇಲ್ ಅವರಿಗೆ ಸಿಕ್ಕಿದೆ.

7 / 10
ಹಾಗೆಯೇ ಆರೆಂಜ್ ಕ್ಯಾಪ್- 635 ರನ್​ ಬಾರಿಸಿದ ರುತುರಾಜ್ ಗಾಯಕ್ವಾಡ್ ಪಾಲಾಗಿದೆ.

ಹಾಗೆಯೇ ಆರೆಂಜ್ ಕ್ಯಾಪ್- 635 ರನ್​ ಬಾರಿಸಿದ ರುತುರಾಜ್ ಗಾಯಕ್ವಾಡ್ ಪಾಲಾಗಿದೆ.

8 / 10
ಪರ್ಪಲ್​ ಕ್ಯಾಪ್​ ಅನ್ನು 32 ವಿಕೆಟ್ ಪಡೆದಿರುವ ಆರ್​ಸಿಬಿ ವೇಗಿ ಹರ್ಷಲ್ ಪಟೇಲ್ ಪಡೆದಿದ್ದಾರೆ.

ಪರ್ಪಲ್​ ಕ್ಯಾಪ್​ ಅನ್ನು 32 ವಿಕೆಟ್ ಪಡೆದಿರುವ ಆರ್​ಸಿಬಿ ವೇಗಿ ಹರ್ಷಲ್ ಪಟೇಲ್ ಪಡೆದಿದ್ದಾರೆ.

9 / 10
ಇನ್ನು ಅತೀ ಹೆಚ್ಚು ಸಿಕ್ಸ್​ ಸಿಡಿಸಿದ ಆಟಗಾರನಿಗೆ ನೀಡಲಾಗುವ ಪ್ರಶಸ್ತಿ, 30 ಸಿಕ್ಸ್ ಬಾರಿಸಿದ ಕೆಎಲ್ ರಾಹುಲ್ ಪಾಲಾಗಿದೆ.

ಇನ್ನು ಅತೀ ಹೆಚ್ಚು ಸಿಕ್ಸ್​ ಸಿಡಿಸಿದ ಆಟಗಾರನಿಗೆ ನೀಡಲಾಗುವ ಪ್ರಶಸ್ತಿ, 30 ಸಿಕ್ಸ್ ಬಾರಿಸಿದ ಕೆಎಲ್ ರಾಹುಲ್ ಪಾಲಾಗಿದೆ.

10 / 10

Published On - 2:59 pm, Sat, 16 October 21

Follow Us
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ