AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2021: ಐಪಿಎಲ್ ತಂಡಗಳಿಗೆ ಬಿಗ್ ಶಾಕ್: ಟೂರ್ನಿಯಿಂದ ಹಿಂದೆ ಸರಿದ 3 ಸ್ಟಾರ್ ಆಟಗಾರರು

IPL 2021: ಈ ಮೂವರು ಆಟಗಾರರು ಕೊರೋನಾ ಸೋಂಕು ಭೀತಿ ಹಿನ್ನೆಲೆಯಲ್ಲಿ ಟೂರ್ನಿಯಿಂದ ಹೊರಗುಳಿಯುವ ನಿರ್ಧಾರ ಮಾಡಿದ್ದಾರೆ ಎಂದು ಹೇಳಲಾಗಿದೆ.

TV9 Web
| Edited By: |

Updated on: Sep 11, 2021 | 5:05 PM

Share

ಈ ಹಿಂದೆ ಹೊಸ ಎರಡು ತಂಡಗಳ ಮಾರಾಟದಿಂದ ಬಿಸಿಸಿಐ 10 ಸಾವಿರ ಕೋಟಿ ರೂ. ಆದಾಯಗಳಿಸುವ ಇರಾದೆಯಲ್ಲಿತ್ತು. ಆದರೆ ಈ ಹರಾಜಿನಲ್ಲಿನ ಪೈಪೋಟಿಯಿಂದಾಗಿ ನಿರೀಕ್ಷೆಗೂ ಮೀರಿ ಆದಾಯ ಬಂದಿದೆ. ಅದರಂತೆ ಎರಡು ಹೊಸ ತಂಡಗಳ ಮಾರಾಟದಿಂದ ಬಿಸಿಸಿಐ ಗಳಿಸಿದ್ದು ಬರೋಬ್ಬರಿ 12,715 ಕೋಟಿ. ರೂ.

ಈ ಹಿಂದೆ ಹೊಸ ಎರಡು ತಂಡಗಳ ಮಾರಾಟದಿಂದ ಬಿಸಿಸಿಐ 10 ಸಾವಿರ ಕೋಟಿ ರೂ. ಆದಾಯಗಳಿಸುವ ಇರಾದೆಯಲ್ಲಿತ್ತು. ಆದರೆ ಈ ಹರಾಜಿನಲ್ಲಿನ ಪೈಪೋಟಿಯಿಂದಾಗಿ ನಿರೀಕ್ಷೆಗೂ ಮೀರಿ ಆದಾಯ ಬಂದಿದೆ. ಅದರಂತೆ ಎರಡು ಹೊಸ ತಂಡಗಳ ಮಾರಾಟದಿಂದ ಬಿಸಿಸಿಐ ಗಳಿಸಿದ್ದು ಬರೋಬ್ಬರಿ 12,715 ಕೋಟಿ. ರೂ.

1 / 8
ವೈಯುಕ್ತಿಕ ಕಾರಣಗಳನ್ನು ನೀಡಿ ಸನ್​ರೈಸರ್ಸ್​ ಹೈದರಾಬಾದ್ ತಂಡದ ಜಾನಿ ಬೈರ್​ಸ್ಟೋ, ಡೆಲ್ಲಿ ಕ್ಯಾಪಿಟಲ್ಸ್​ ತಂಡ ಕ್ರಿಸ್ ವೋಕ್ಸ್ ಹಾಗೂ ಪಂಜಾಬ್ ಕಿಂಗ್ಸ್​ ತಂಡದ ಡೇವಿಡ್ ಮಲಾನ್ ಐಪಿಎಲ್​ ದ್ವಿತಿಯಾರ್ಧದಿಂದ ಹೊರಗುಳಿದಿದ್ದಾರೆ.

ವೈಯುಕ್ತಿಕ ಕಾರಣಗಳನ್ನು ನೀಡಿ ಸನ್​ರೈಸರ್ಸ್​ ಹೈದರಾಬಾದ್ ತಂಡದ ಜಾನಿ ಬೈರ್​ಸ್ಟೋ, ಡೆಲ್ಲಿ ಕ್ಯಾಪಿಟಲ್ಸ್​ ತಂಡ ಕ್ರಿಸ್ ವೋಕ್ಸ್ ಹಾಗೂ ಪಂಜಾಬ್ ಕಿಂಗ್ಸ್​ ತಂಡದ ಡೇವಿಡ್ ಮಲಾನ್ ಐಪಿಎಲ್​ ದ್ವಿತಿಯಾರ್ಧದಿಂದ ಹೊರಗುಳಿದಿದ್ದಾರೆ.

2 / 8
ಈ ಮೂವರು ಆಟಗಾರರು ಕೊರೋನಾ ಸೋಂಕು ಭೀತಿ ಹಿನ್ನೆಲೆಯಲ್ಲಿ ಟೂರ್ನಿಯಿಂದ ಹೊರಗುಳಿಯುವ ನಿರ್ಧಾರ ಮಾಡಿದ್ದಾರೆ ಎಂದು ಹೇಳಲಾಗಿದೆ. ಈಗಾಗಲೇ ಇಂಗ್ಲೆಂಡ್​ನಲ್ಲಿದ್ದ ಭಾರತೀಯ ಐಪಿಎಲ್ ಆಟಗಾರರನ್ನು ಫ್ರಾಂಚೈಸಿಗಳು ವಿಶೇಷ ಚಾರ್ಟೆಡ್ ವಿಮಾನಗಳ ಮೂಲಕ ಯುಎಇಗೆ ಕರೆಸಿಕೊಂಡಿದೆ.

ಈ ಮೂವರು ಆಟಗಾರರು ಕೊರೋನಾ ಸೋಂಕು ಭೀತಿ ಹಿನ್ನೆಲೆಯಲ್ಲಿ ಟೂರ್ನಿಯಿಂದ ಹೊರಗುಳಿಯುವ ನಿರ್ಧಾರ ಮಾಡಿದ್ದಾರೆ ಎಂದು ಹೇಳಲಾಗಿದೆ. ಈಗಾಗಲೇ ಇಂಗ್ಲೆಂಡ್​ನಲ್ಲಿದ್ದ ಭಾರತೀಯ ಐಪಿಎಲ್ ಆಟಗಾರರನ್ನು ಫ್ರಾಂಚೈಸಿಗಳು ವಿಶೇಷ ಚಾರ್ಟೆಡ್ ವಿಮಾನಗಳ ಮೂಲಕ ಯುಎಇಗೆ ಕರೆಸಿಕೊಂಡಿದೆ.

3 / 8
ಒಟ್ಟಿನಲ್ಲಿ ಐಪಿಎಲ್​ನಲ್ಲಿ 2011ರ ಬಳಿಕ ಮತ್ತೊಮ್ಮೆ 10 ತಂಡಗಳನ್ನು ಕಣಕ್ಕಿಳಿಯಲ್ಲಿದ್ದು, ಅದರಂತೆ ಯಾವ ಹೊಸ ತಂಡಗಳು ಸೇರ್ಪಡೆಯಾಗಲಿದೆ ಕಾದು ನೋಡಬೇಕಿದೆ.

ಒಟ್ಟಿನಲ್ಲಿ ಐಪಿಎಲ್​ನಲ್ಲಿ 2011ರ ಬಳಿಕ ಮತ್ತೊಮ್ಮೆ 10 ತಂಡಗಳನ್ನು ಕಣಕ್ಕಿಳಿಯಲ್ಲಿದ್ದು, ಅದರಂತೆ ಯಾವ ಹೊಸ ತಂಡಗಳು ಸೇರ್ಪಡೆಯಾಗಲಿದೆ ಕಾದು ನೋಡಬೇಕಿದೆ.

4 / 8
ಬಿಸಿಸಿಐ ಮೂಲಗಳ ಮಾಹಿತಿ ಪ್ರಕಾರ, 2 ತಂಡಗಳ ಫ್ರಾಂಚೈಸಿಗಾಗಿ ಒಟ್ಟು 6 ನಗರಗಳನ್ನು ಆಯ್ಕೆ ಮಾಡಲಾಗಿದೆ. ಈ ನಗರಗಳ ಸ್ಟೇಡಿಯಂಗಳನ್ನು ಕೇಂದ್ರೀಕರಿಸಿ ತಂಡಗಳ ಬಿಡ್ಡಿಂಗ್ ನಡೆಯಲಿದೆ. ಅದರಂತೆ ಹೊಸ 2 ತಂಡಗಳ ಕೇಂದ್ರಗಳಾಗಿ ಲಕ್ನೋ, ಅಹಮದಾಬಾದ್, ರಾಂಚಿ, ಕಟಕ್, ಗುವಾಹಟಿ ಮತ್ತು ಧರ್ಮಶಾಲಾ ನಗರಗಳ ಸ್ಟೇಡಿಯಂಗಳನ್ನು ಆಯ್ಕೆ ಮಾಡಲಾಗಿದೆ.

ಬಿಸಿಸಿಐ ಮೂಲಗಳ ಮಾಹಿತಿ ಪ್ರಕಾರ, 2 ತಂಡಗಳ ಫ್ರಾಂಚೈಸಿಗಾಗಿ ಒಟ್ಟು 6 ನಗರಗಳನ್ನು ಆಯ್ಕೆ ಮಾಡಲಾಗಿದೆ. ಈ ನಗರಗಳ ಸ್ಟೇಡಿಯಂಗಳನ್ನು ಕೇಂದ್ರೀಕರಿಸಿ ತಂಡಗಳ ಬಿಡ್ಡಿಂಗ್ ನಡೆಯಲಿದೆ. ಅದರಂತೆ ಹೊಸ 2 ತಂಡಗಳ ಕೇಂದ್ರಗಳಾಗಿ ಲಕ್ನೋ, ಅಹಮದಾಬಾದ್, ರಾಂಚಿ, ಕಟಕ್, ಗುವಾಹಟಿ ಮತ್ತು ಧರ್ಮಶಾಲಾ ನಗರಗಳ ಸ್ಟೇಡಿಯಂಗಳನ್ನು ಆಯ್ಕೆ ಮಾಡಲಾಗಿದೆ.

5 / 8
ಜಾನಿ ಬೈರ್‌ಸ್ಟೊ  ಸನ್​ರೈಸರ್ಸ್​ ಹೈದರಾಬಾದ್ ತಂಡ ಖಾಯಂ ಸದಸ್ಯರಾಗಿದ್ದು, ಮೊದಲಾರ್ಧದಲ್ಲಿ ಎಲ್ಲಾ ಏಳು ಪಂದ್ಯಗಳನ್ನು ಆಡಿದ್ದರು. ಅಲ್ಲದೆ 248 ರನ್ ಕಲೆಹಾಕಿ ತಂಡಕ್ಕೆ ಉತ್ತಮ ಕಾಣಿಕೆ ನೀಡಿದ್ದರು.

ಜಾನಿ ಬೈರ್‌ಸ್ಟೊ ಸನ್​ರೈಸರ್ಸ್​ ಹೈದರಾಬಾದ್ ತಂಡ ಖಾಯಂ ಸದಸ್ಯರಾಗಿದ್ದು, ಮೊದಲಾರ್ಧದಲ್ಲಿ ಎಲ್ಲಾ ಏಳು ಪಂದ್ಯಗಳನ್ನು ಆಡಿದ್ದರು. ಅಲ್ಲದೆ 248 ರನ್ ಕಲೆಹಾಕಿ ತಂಡಕ್ಕೆ ಉತ್ತಮ ಕಾಣಿಕೆ ನೀಡಿದ್ದರು.

6 / 8
 ಇನ್ನೊಂದೆಡೆ ಇಂಗ್ಲೆಂಡ್​ ಆಲ್​ರೌಂಡರ್ ಕ್ರಿಸ್ ವೋಕ್ಸ್ ಡೆಲ್ಲಿ ಕ್ಯಾಪಿಟಲ್ಸ್‌ ಪರ ಒಪ್ಪಂದ ಮಾಡಿಕೊಂಡಿದ್ದರು. ಮೊದಲಾರ್ಧದಲ್ಲಿ ಹೊರಗುಳಿದಿದ್ದ ವೋಕ್ಸ್ ದ್ವಿತಿಯಾರ್ಧದಲ್ಲಿ ಕಣಕ್ಕಿಳಿಯುವುದಾಗಿ ತಿಳಿಸಿದ್ದರು. ಇದೀಗ ಟೂರ್ನಿಯಿಂದ ಹಿಂದೆ ಸರಿದಿದ್ದಾರೆ ಎನ್ನಲಾಗಿದೆ.

ಇನ್ನೊಂದೆಡೆ ಇಂಗ್ಲೆಂಡ್​ ಆಲ್​ರೌಂಡರ್ ಕ್ರಿಸ್ ವೋಕ್ಸ್ ಡೆಲ್ಲಿ ಕ್ಯಾಪಿಟಲ್ಸ್‌ ಪರ ಒಪ್ಪಂದ ಮಾಡಿಕೊಂಡಿದ್ದರು. ಮೊದಲಾರ್ಧದಲ್ಲಿ ಹೊರಗುಳಿದಿದ್ದ ವೋಕ್ಸ್ ದ್ವಿತಿಯಾರ್ಧದಲ್ಲಿ ಕಣಕ್ಕಿಳಿಯುವುದಾಗಿ ತಿಳಿಸಿದ್ದರು. ಇದೀಗ ಟೂರ್ನಿಯಿಂದ ಹಿಂದೆ ಸರಿದಿದ್ದಾರೆ ಎನ್ನಲಾಗಿದೆ.

7 / 8
ಇನ್ನು ಪಂಜಾಬ್ ಕಿಂಗ್ಸ್ ಪರ 1  ಪಂದ್ಯದಲ್ಲಿ ಕಣಕ್ಕಿಳಿದಿದ್ದ ವಿಶ್ವದ ನಂ .1 ಟಿ20 ಬ್ಯಾಟ್ಸ್​ಮನ್ ಡೇವಿಡ್ ಮಲಾನ್ ಸಹ ದ್ವಿತಿಯಾರ್ಧಕ್ಕೆ ಅಲಭ್ಯರಾಗಲಿದ್ದಾರೆ ಎಂದು ವರದಿ ತಿಳಿಸಿದೆ. ಒಟ್ಟಿನಲ್ಲಿ ಮೂವರು ಆಟಗಾರರು ವಾರಗಳು ಬಾಕಿ ಇರುವಾಗ ಹಿಂದೆ ಸರಿಯುತ್ತಿರುವುದು ಅಚ್ಚರಿ ಮೂಡಿಸಿದೆ.

ಇನ್ನು ಪಂಜಾಬ್ ಕಿಂಗ್ಸ್ ಪರ 1 ಪಂದ್ಯದಲ್ಲಿ ಕಣಕ್ಕಿಳಿದಿದ್ದ ವಿಶ್ವದ ನಂ .1 ಟಿ20 ಬ್ಯಾಟ್ಸ್​ಮನ್ ಡೇವಿಡ್ ಮಲಾನ್ ಸಹ ದ್ವಿತಿಯಾರ್ಧಕ್ಕೆ ಅಲಭ್ಯರಾಗಲಿದ್ದಾರೆ ಎಂದು ವರದಿ ತಿಳಿಸಿದೆ. ಒಟ್ಟಿನಲ್ಲಿ ಮೂವರು ಆಟಗಾರರು ವಾರಗಳು ಬಾಕಿ ಇರುವಾಗ ಹಿಂದೆ ಸರಿಯುತ್ತಿರುವುದು ಅಚ್ಚರಿ ಮೂಡಿಸಿದೆ.

8 / 8
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್