AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2021 Final, CSK vs KKR: ಹೇಳಿದಂತೆ ಮಾಡಿ ತೋರಿಸಿದ ಧೋನಿ: ಫೈನಲ್ ಪಂದ್ಯದ ರೋಚಕ ಕ್ಷಣಗಳು ಇಲ್ಲಿವೆ ನೋಡಿ

Chennai Super Kings: ಕಳೆದ ಬಾರಿಯ ಐಪಿಎಲ್​ನಲ್ಲಿ ಹೀನಾಯ ಪ್ರದರ್ಶನ ತೋರಿ ಮೊದಲ ತಂಡವಾಗಿ ಹೊರಬಿದ್ದಾಗ ಸಿಎಸ್​ಕೆ ನಾಯಕ ಎಂಎಸ್ ಧೋನಿ ಐಪಿಎಲ್ 2021 ರಲ್ಲಿ ಕಮ್​ಬ್ಯಾಕ್ ಮಾಡುತ್ತೇವೆ ಎಂಬ ಮಾತನ್ನಾಡಿದ್ದರು. ಅದರಂತೆ ಧೋನಿ ಈಗ ಹೇಳಿದ ಮಾತನ್ನು ಮಾಡಿ ತೋರಿಸಿದ್ದಾರೆ.

TV9 Web
| Updated By: Vinay Bhat|

Updated on:Oct 16, 2021 | 9:10 AM

Share
ಚೆನ್ನೈ ಸೂಪರ್ ಕಿಂಗ್ಸ್ 2021ರ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಫೈನಲ್ ಹಣಾಹಣಿಯಲ್ಲಿ ಕೋಲ್ಕತಾ ನೈಟ್ ರೈಡರ್ಸ್ ವಿರುದ್ಧ 27 ರನ್ಗಳಿಂದ ಗೆಲುವು ಪಡೆಯಿತು. ಆ ಮೂಲಕ ನಾಲ್ಕನೇ ಬಾರಿ ಎಂಎಸ್ ಧೋನಿ ನಾಯಕತ್ವ ಸಿಎಸ್ಕೆ ಐಪಿಎಲ್ ಟ್ರೋಫಿ ಮುಡಿಗೇರಿಸಿಕೊಂಡಿತು.

ಚೆನ್ನೈ ಸೂಪರ್ ಕಿಂಗ್ಸ್ 2021ರ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಫೈನಲ್ ಹಣಾಹಣಿಯಲ್ಲಿ ಕೋಲ್ಕತಾ ನೈಟ್ ರೈಡರ್ಸ್ ವಿರುದ್ಧ 27 ರನ್ಗಳಿಂದ ಗೆಲುವು ಪಡೆಯಿತು. ಆ ಮೂಲಕ ನಾಲ್ಕನೇ ಬಾರಿ ಎಂಎಸ್ ಧೋನಿ ನಾಯಕತ್ವ ಸಿಎಸ್ಕೆ ಐಪಿಎಲ್ ಟ್ರೋಫಿ ಮುಡಿಗೇರಿಸಿಕೊಂಡಿತು.

1 / 7
ಕಳೆದ ಬಾರಿಯ ಐಪಿಎಲ್ನಲ್ಲಿ ಹೀನಾಯ ಪ್ರದರ್ಶನ ತೋರಿ ಮೊದಲ ತಂಡವಾಗಿ ಹೊರಬಿದ್ದಾಗ ಧೋನಿ ಮುಂದಿನ ಸೀಸನ್ನಲ್ಲಿ ಕಮ್ಬ್ಯಾಕ್ ಮಾಡುತ್ತೇವೆ ಎಂಬ ಮಾತನ್ನಾಡಿದ್ದರು. ಅದರಂತೆ ಧೋನಿ ಈಗ ಹೇಳಿದ ಮಾತನ್ನು ಮಾಡಿ ತೋರಿಸಿದ್ದಾರೆ.

ಕಳೆದ ಬಾರಿಯ ಐಪಿಎಲ್ನಲ್ಲಿ ಹೀನಾಯ ಪ್ರದರ್ಶನ ತೋರಿ ಮೊದಲ ತಂಡವಾಗಿ ಹೊರಬಿದ್ದಾಗ ಧೋನಿ ಮುಂದಿನ ಸೀಸನ್ನಲ್ಲಿ ಕಮ್ಬ್ಯಾಕ್ ಮಾಡುತ್ತೇವೆ ಎಂಬ ಮಾತನ್ನಾಡಿದ್ದರು. ಅದರಂತೆ ಧೋನಿ ಈಗ ಹೇಳಿದ ಮಾತನ್ನು ಮಾಡಿ ತೋರಿಸಿದ್ದಾರೆ.

2 / 7
ಈ ಬಾರಿಯ ಸಿಎಸ್ಕೆ ತಂಡಕ್ಕೆ ಋತುರಾಜ್ ಗಾಯಕ್ವಾಡ್ (27 ಎಸೆತಗಳಲ್ಲಿ 32 ರನ್) ಮತ್ತು ಫಾಫ್ ಭರ್ಜರಿ ಆರಂಭ ಒದಗಿಸಿದರು.

ಈ ಬಾರಿಯ ಸಿಎಸ್ಕೆ ತಂಡಕ್ಕೆ ಋತುರಾಜ್ ಗಾಯಕ್ವಾಡ್ (27 ಎಸೆತಗಳಲ್ಲಿ 32 ರನ್) ಮತ್ತು ಫಾಫ್ ಭರ್ಜರಿ ಆರಂಭ ಒದಗಿಸಿದರು.

3 / 7
ಫಾಫ್ ಡುಪ್ಲೆಸಿಸ್( 86 ರನ್) ಬ್ಯಾಟಿಂಗ್ ಅಬ್ಬರದ ನೆರವಿನಿಂದ ಚೆನ್ನೈ ಸೂಪರ್ ಕಿಂಗ್ಸ್ ತನ್ನ ಪಾಲಿನ 20 ಓವರ್ಗಳಿಗೆ 3 ವಿಕೆಟ್ ನಷ್ಟಕ್ಕೆ 192 ರನ್ ಗಳಿಸಿತು.

ಫಾಫ್ ಡುಪ್ಲೆಸಿಸ್( 86 ರನ್) ಬ್ಯಾಟಿಂಗ್ ಅಬ್ಬರದ ನೆರವಿನಿಂದ ಚೆನ್ನೈ ಸೂಪರ್ ಕಿಂಗ್ಸ್ ತನ್ನ ಪಾಲಿನ 20 ಓವರ್ಗಳಿಗೆ 3 ವಿಕೆಟ್ ನಷ್ಟಕ್ಕೆ 192 ರನ್ ಗಳಿಸಿತು.

4 / 7
ಟ್ರೋಫಿ ಜೊತೆಗೆ ಸಿಎಸ್​ಕೆ ನಾಯಕ ಎಂ. ಎಸ್ ಧೋನಿ.

ಟ್ರೋಫಿ ಜೊತೆಗೆ ಸಿಎಸ್​ಕೆ ನಾಯಕ ಎಂ. ಎಸ್ ಧೋನಿ.

5 / 7
ಎಮರ್ಜಿಂಗ್ ಪ್ಲೇಯರ್ ಅವಾರ್ಡ್ ಅನ್ನು ಸ್ವೀಕರಿಸುತ್ತಿರುವ ರುತುರಾಜ್ ಗಾಯಕ್ವಾಡ್.

ಎಮರ್ಜಿಂಗ್ ಪ್ಲೇಯರ್ ಅವಾರ್ಡ್ ಅನ್ನು ಸ್ವೀಕರಿಸುತ್ತಿರುವ ರುತುರಾಜ್ ಗಾಯಕ್ವಾಡ್.

6 / 7
ಪಂದ್ಯ ಆರಂಭಕ್ಕೂ ಮುನ್ನಟ್ರೋಫಿ ಜೊತೆ ಫೋಟೋಕ್ಕೆ ಪೋಸ್ ಕೊಟ್ಟ ಉಭಯ ತಂಡದ ನಾಯಕರು.

ಪಂದ್ಯ ಆರಂಭಕ್ಕೂ ಮುನ್ನಟ್ರೋಫಿ ಜೊತೆ ಫೋಟೋಕ್ಕೆ ಪೋಸ್ ಕೊಟ್ಟ ಉಭಯ ತಂಡದ ನಾಯಕರು.

7 / 7

Published On - 9:09 am, Sat, 16 October 21

ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ