AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2021 Final, CSK vs KKR: ಹೇಳಿದಂತೆ ಮಾಡಿ ತೋರಿಸಿದ ಧೋನಿ: ಫೈನಲ್ ಪಂದ್ಯದ ರೋಚಕ ಕ್ಷಣಗಳು ಇಲ್ಲಿವೆ ನೋಡಿ

Chennai Super Kings: ಕಳೆದ ಬಾರಿಯ ಐಪಿಎಲ್​ನಲ್ಲಿ ಹೀನಾಯ ಪ್ರದರ್ಶನ ತೋರಿ ಮೊದಲ ತಂಡವಾಗಿ ಹೊರಬಿದ್ದಾಗ ಸಿಎಸ್​ಕೆ ನಾಯಕ ಎಂಎಸ್ ಧೋನಿ ಐಪಿಎಲ್ 2021 ರಲ್ಲಿ ಕಮ್​ಬ್ಯಾಕ್ ಮಾಡುತ್ತೇವೆ ಎಂಬ ಮಾತನ್ನಾಡಿದ್ದರು. ಅದರಂತೆ ಧೋನಿ ಈಗ ಹೇಳಿದ ಮಾತನ್ನು ಮಾಡಿ ತೋರಿಸಿದ್ದಾರೆ.

TV9 Web
| Edited By: |

Updated on:Oct 16, 2021 | 9:10 AM

Share
ಚೆನ್ನೈ ಸೂಪರ್ ಕಿಂಗ್ಸ್ 2021ರ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಫೈನಲ್ ಹಣಾಹಣಿಯಲ್ಲಿ ಕೋಲ್ಕತಾ ನೈಟ್ ರೈಡರ್ಸ್ ವಿರುದ್ಧ 27 ರನ್ಗಳಿಂದ ಗೆಲುವು ಪಡೆಯಿತು. ಆ ಮೂಲಕ ನಾಲ್ಕನೇ ಬಾರಿ ಎಂಎಸ್ ಧೋನಿ ನಾಯಕತ್ವ ಸಿಎಸ್ಕೆ ಐಪಿಎಲ್ ಟ್ರೋಫಿ ಮುಡಿಗೇರಿಸಿಕೊಂಡಿತು.

ಚೆನ್ನೈ ಸೂಪರ್ ಕಿಂಗ್ಸ್ 2021ರ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಫೈನಲ್ ಹಣಾಹಣಿಯಲ್ಲಿ ಕೋಲ್ಕತಾ ನೈಟ್ ರೈಡರ್ಸ್ ವಿರುದ್ಧ 27 ರನ್ಗಳಿಂದ ಗೆಲುವು ಪಡೆಯಿತು. ಆ ಮೂಲಕ ನಾಲ್ಕನೇ ಬಾರಿ ಎಂಎಸ್ ಧೋನಿ ನಾಯಕತ್ವ ಸಿಎಸ್ಕೆ ಐಪಿಎಲ್ ಟ್ರೋಫಿ ಮುಡಿಗೇರಿಸಿಕೊಂಡಿತು.

1 / 7
ಕಳೆದ ಬಾರಿಯ ಐಪಿಎಲ್ನಲ್ಲಿ ಹೀನಾಯ ಪ್ರದರ್ಶನ ತೋರಿ ಮೊದಲ ತಂಡವಾಗಿ ಹೊರಬಿದ್ದಾಗ ಧೋನಿ ಮುಂದಿನ ಸೀಸನ್ನಲ್ಲಿ ಕಮ್ಬ್ಯಾಕ್ ಮಾಡುತ್ತೇವೆ ಎಂಬ ಮಾತನ್ನಾಡಿದ್ದರು. ಅದರಂತೆ ಧೋನಿ ಈಗ ಹೇಳಿದ ಮಾತನ್ನು ಮಾಡಿ ತೋರಿಸಿದ್ದಾರೆ.

ಕಳೆದ ಬಾರಿಯ ಐಪಿಎಲ್ನಲ್ಲಿ ಹೀನಾಯ ಪ್ರದರ್ಶನ ತೋರಿ ಮೊದಲ ತಂಡವಾಗಿ ಹೊರಬಿದ್ದಾಗ ಧೋನಿ ಮುಂದಿನ ಸೀಸನ್ನಲ್ಲಿ ಕಮ್ಬ್ಯಾಕ್ ಮಾಡುತ್ತೇವೆ ಎಂಬ ಮಾತನ್ನಾಡಿದ್ದರು. ಅದರಂತೆ ಧೋನಿ ಈಗ ಹೇಳಿದ ಮಾತನ್ನು ಮಾಡಿ ತೋರಿಸಿದ್ದಾರೆ.

2 / 7
ಈ ಬಾರಿಯ ಸಿಎಸ್ಕೆ ತಂಡಕ್ಕೆ ಋತುರಾಜ್ ಗಾಯಕ್ವಾಡ್ (27 ಎಸೆತಗಳಲ್ಲಿ 32 ರನ್) ಮತ್ತು ಫಾಫ್ ಭರ್ಜರಿ ಆರಂಭ ಒದಗಿಸಿದರು.

ಈ ಬಾರಿಯ ಸಿಎಸ್ಕೆ ತಂಡಕ್ಕೆ ಋತುರಾಜ್ ಗಾಯಕ್ವಾಡ್ (27 ಎಸೆತಗಳಲ್ಲಿ 32 ರನ್) ಮತ್ತು ಫಾಫ್ ಭರ್ಜರಿ ಆರಂಭ ಒದಗಿಸಿದರು.

3 / 7
ಫಾಫ್ ಡುಪ್ಲೆಸಿಸ್( 86 ರನ್) ಬ್ಯಾಟಿಂಗ್ ಅಬ್ಬರದ ನೆರವಿನಿಂದ ಚೆನ್ನೈ ಸೂಪರ್ ಕಿಂಗ್ಸ್ ತನ್ನ ಪಾಲಿನ 20 ಓವರ್ಗಳಿಗೆ 3 ವಿಕೆಟ್ ನಷ್ಟಕ್ಕೆ 192 ರನ್ ಗಳಿಸಿತು.

ಫಾಫ್ ಡುಪ್ಲೆಸಿಸ್( 86 ರನ್) ಬ್ಯಾಟಿಂಗ್ ಅಬ್ಬರದ ನೆರವಿನಿಂದ ಚೆನ್ನೈ ಸೂಪರ್ ಕಿಂಗ್ಸ್ ತನ್ನ ಪಾಲಿನ 20 ಓವರ್ಗಳಿಗೆ 3 ವಿಕೆಟ್ ನಷ್ಟಕ್ಕೆ 192 ರನ್ ಗಳಿಸಿತು.

4 / 7
ಟ್ರೋಫಿ ಜೊತೆಗೆ ಸಿಎಸ್​ಕೆ ನಾಯಕ ಎಂ. ಎಸ್ ಧೋನಿ.

ಟ್ರೋಫಿ ಜೊತೆಗೆ ಸಿಎಸ್​ಕೆ ನಾಯಕ ಎಂ. ಎಸ್ ಧೋನಿ.

5 / 7
ಎಮರ್ಜಿಂಗ್ ಪ್ಲೇಯರ್ ಅವಾರ್ಡ್ ಅನ್ನು ಸ್ವೀಕರಿಸುತ್ತಿರುವ ರುತುರಾಜ್ ಗಾಯಕ್ವಾಡ್.

ಎಮರ್ಜಿಂಗ್ ಪ್ಲೇಯರ್ ಅವಾರ್ಡ್ ಅನ್ನು ಸ್ವೀಕರಿಸುತ್ತಿರುವ ರುತುರಾಜ್ ಗಾಯಕ್ವಾಡ್.

6 / 7
ಪಂದ್ಯ ಆರಂಭಕ್ಕೂ ಮುನ್ನಟ್ರೋಫಿ ಜೊತೆ ಫೋಟೋಕ್ಕೆ ಪೋಸ್ ಕೊಟ್ಟ ಉಭಯ ತಂಡದ ನಾಯಕರು.

ಪಂದ್ಯ ಆರಂಭಕ್ಕೂ ಮುನ್ನಟ್ರೋಫಿ ಜೊತೆ ಫೋಟೋಕ್ಕೆ ಪೋಸ್ ಕೊಟ್ಟ ಉಭಯ ತಂಡದ ನಾಯಕರು.

7 / 7

Published On - 9:09 am, Sat, 16 October 21

ಎಷ್ಟು ಅದ್ದೂರಿಯಾಗಿದೆ ನೋಡಿ ಅಲ್ಲು ಅರ್ಜುನ್ ಹೊಸ ಥಿಯೇಟರ್
ಎಷ್ಟು ಅದ್ದೂರಿಯಾಗಿದೆ ನೋಡಿ ಅಲ್ಲು ಅರ್ಜುನ್ ಹೊಸ ಥಿಯೇಟರ್
ಗಿಲ್ಲಿ ಬಿಗ್ ಬಾಸ್ ಮನೆ ಒಳಗೆ ಇಟ್ಟ ಬೇಡಿಕೆಯನ್ನು ಹೊರಗೆ ಈಡೇರಿಸಿದ ಫ್ಯಾನ್ಸ
ಗಿಲ್ಲಿ ಬಿಗ್ ಬಾಸ್ ಮನೆ ಒಳಗೆ ಇಟ್ಟ ಬೇಡಿಕೆಯನ್ನು ಹೊರಗೆ ಈಡೇರಿಸಿದ ಫ್ಯಾನ್ಸ
ಬಾಲ್ಕನಿಯಲ್ಲಿ ಸಿಲುಕಿದ್ದವರನ್ನು ರಕ್ಷಿಸಿದ ಬ್ಲಿಂಕಿಟ್ ಡೆಲಿವರಿ ಏಜೆಂಟ್
ಬಾಲ್ಕನಿಯಲ್ಲಿ ಸಿಲುಕಿದ್ದವರನ್ನು ರಕ್ಷಿಸಿದ ಬ್ಲಿಂಕಿಟ್ ಡೆಲಿವರಿ ಏಜೆಂಟ್
ಧ್ರುವಂತ್-ಅಶ್ವಿನಿ ಮಧ್ಯೆ ಕಿತ್ತಾಟ; ಉರಿಯೋ ಬೆಂಕಿಗೆ ತುಪ್ಪ ಸುರಿದ ಗಿಲ್ಲಿ
ಧ್ರುವಂತ್-ಅಶ್ವಿನಿ ಮಧ್ಯೆ ಕಿತ್ತಾಟ; ಉರಿಯೋ ಬೆಂಕಿಗೆ ತುಪ್ಪ ಸುರಿದ ಗಿಲ್ಲಿ
ಮರಣಿಸಿದವರ ಬಗ್ಗೆ ಕೆಟ್ಟದಾಗಿ ಮಾತನಾಡಬಾರದು ಯಾಕೆ?
ಮರಣಿಸಿದವರ ಬಗ್ಗೆ ಕೆಟ್ಟದಾಗಿ ಮಾತನಾಡಬಾರದು ಯಾಕೆ?
ಓಲಾ, ಊಬರ್, ರ್ಯಾಪಿಡೋ, ನಮ್ಮ ಯಾತ್ರಿ ಬಗ್ಗೆ ಸರ್ಕಾರ ಬಿಗ್ ಅಪ್​ಡೇಟ್!
ಓಲಾ, ಊಬರ್, ರ್ಯಾಪಿಡೋ, ನಮ್ಮ ಯಾತ್ರಿ ಬಗ್ಗೆ ಸರ್ಕಾರ ಬಿಗ್ ಅಪ್​ಡೇಟ್!
ಈ ರಾಶಿಯವರಿಗೆ ಇಂದು ವೃತ್ತಿಯಲ್ಲಿ ಪ್ರಗತಿ, ವ್ಯವಹಾರದಲ್ಲಿ ಲಾಭ
ಈ ರಾಶಿಯವರಿಗೆ ಇಂದು ವೃತ್ತಿಯಲ್ಲಿ ಪ್ರಗತಿ, ವ್ಯವಹಾರದಲ್ಲಿ ಲಾಭ
ಕಿಕ್ಕಿರಿದ ರೈಲಿನೊಳಗೆ ಹತ್ತಲು ಬಡ ಯುವಕನ ಪರದಾಟ; ಇಲ್ಲಿದೆ ವಿಡಿಯೋ
ಕಿಕ್ಕಿರಿದ ರೈಲಿನೊಳಗೆ ಹತ್ತಲು ಬಡ ಯುವಕನ ಪರದಾಟ; ಇಲ್ಲಿದೆ ವಿಡಿಯೋ
ಟಿಕೆಟ್ ದರ ಹೆಚ್ಚಿಸಲು ಪ್ರಭಾಸ್, ಚಿರಂಜೀವಿ ಸಿನಿಮಾಗಳಿಗೆ ಸಿಕ್ತು ಅವಕಾಶ
ಟಿಕೆಟ್ ದರ ಹೆಚ್ಚಿಸಲು ಪ್ರಭಾಸ್, ಚಿರಂಜೀವಿ ಸಿನಿಮಾಗಳಿಗೆ ಸಿಕ್ತು ಅವಕಾಶ
ಮಾಡಿದ್ದುಣ್ಣೋ ಮಾರಾಯ; ದರೋಡೆಗೆ ಬಂದ ಕಳ್ಳನ ಅವಸ್ಥೆ ನೋಡಿ!
ಮಾಡಿದ್ದುಣ್ಣೋ ಮಾರಾಯ; ದರೋಡೆಗೆ ಬಂದ ಕಳ್ಳನ ಅವಸ್ಥೆ ನೋಡಿ!