AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2021: ಬದಲಿ ಸ್ಟಾರ್ ಆಟಗಾರನಿಗೂ ಗಾಯ: ಸಂಕಷ್ಟಕ್ಕೆ ಸಿಲುಕಿದ ರಾಜಸ್ಥಾನ್ ರಾಯಲ್ಸ್

IPL 2021 Rajasthan Royals: ರಾಜಸ್ಥಾನ್ ರಾಯಲ್ಸ್​ ತಂಡದ ಸ್ಟಾರ್​ ಆಟಗಾರರಾದ ಬೆನ್ ಸ್ಟೋಕ್ಸ್, ಜೋಸ್ ಬಟ್ಲರ್, ಜೋಫ್ರಾ ಆರ್ಚರ್ ಐಪಿಎಲ್ 2021 ರ ಎರಡನೇ ಹಂತದಲ್ಲಿ ಆಡುತ್ತಿಲ್ಲ.

TV9 Web
| Edited By: |

Updated on: Sep 16, 2021 | 2:49 PM

Share
ಐಪಿಎಲ್ 2021ರ ದ್ವಿತೀಯಾರ್ಧ (ಐಪಿಎಲ್ 2021 2 ನೇ ಹಂತ) ಯುಎಇಯಲ್ಲಿ ಸೆಪ್ಟೆಂಬರ್ 19 ರಿಂದ ಆರಂಭವಾಗಲಿದೆ. ಟೂರ್ನಿ ಆರಂಭವಾಗಲು ಇನ್ನು ದಿನಗಳು ಮಾತ್ರ ಉಳಿದಿರುವಾಗ ರಾಜಸ್ಥಾನ ರಾಯಲ್ಸ್ (ಆರ್‌ಆರ್) ತಂಡ ಚಿಂತೆ ಮತಷ್ಟು ಹೆಚ್ಚಾಗಿದೆ. ಏಕೆಂದರೆರ ಜೋಸ್ ಬಟ್ಲರ್​ಗೆ ಬದಲಿಯಾಗಿ ತಂಡಕ್ಕೆ ಸೇರ್ಪಡೆಗೊಂಡ ವೆಸ್ಟ್ ಇಂಡೀಸ್ ಬ್ಯಾಟ್ಸ್ ಮನ್ ಎವಿನ್ ಲೂಯಿಸ್ ಕೂಡ ಗಾಯಗೊಂಡಿದ್ದಾರೆ.

ಐಪಿಎಲ್ 2021ರ ದ್ವಿತೀಯಾರ್ಧ (ಐಪಿಎಲ್ 2021 2 ನೇ ಹಂತ) ಯುಎಇಯಲ್ಲಿ ಸೆಪ್ಟೆಂಬರ್ 19 ರಿಂದ ಆರಂಭವಾಗಲಿದೆ. ಟೂರ್ನಿ ಆರಂಭವಾಗಲು ಇನ್ನು ದಿನಗಳು ಮಾತ್ರ ಉಳಿದಿರುವಾಗ ರಾಜಸ್ಥಾನ ರಾಯಲ್ಸ್ (ಆರ್‌ಆರ್) ತಂಡ ಚಿಂತೆ ಮತಷ್ಟು ಹೆಚ್ಚಾಗಿದೆ. ಏಕೆಂದರೆರ ಜೋಸ್ ಬಟ್ಲರ್​ಗೆ ಬದಲಿಯಾಗಿ ತಂಡಕ್ಕೆ ಸೇರ್ಪಡೆಗೊಂಡ ವೆಸ್ಟ್ ಇಂಡೀಸ್ ಬ್ಯಾಟ್ಸ್ ಮನ್ ಎವಿನ್ ಲೂಯಿಸ್ ಕೂಡ ಗಾಯಗೊಂಡಿದ್ದಾರೆ.

1 / 5
ಕೆರಿಬಿಯನ್ ಪ್ರೀಮಿಯರ್ ಲೀಗ್‌ನ (CPL ಫೈನಲ್) ಫೈನಲ್‌ನಲ್ಲಿ ಸೇಂಟ್ ಕಿಟ್ಸ್ ಮತ್ತು ನೆವಿಸ್ ಪೇಟ್ರಿಯಾಟ್ಸ್ ಪರ ಕಣಕ್ಕಿಳಿದಿದ್ದ ಲೂಯಿಸ್ ಗಾಯಗೊಂಡಿದ್ದಾರೆ.  ಸೇಂಟ್ ಲೂಸಿಯಾ ವಿರುದ್ಧದ ಫೈನಲ್‌ನಲ್ಲಿ ಫೀಲ್ಡಿಂಗ್ ಮಾಡುತ್ತಿದ್ದ ವೇಳೆ ಡೈವ್ ಹೊಡೆದು ಎಡ ಭುಜಕ್ಕೆ ಗಾಯ ಮಾಡಿಕೊಂಡರು.

ಕೆರಿಬಿಯನ್ ಪ್ರೀಮಿಯರ್ ಲೀಗ್‌ನ (CPL ಫೈನಲ್) ಫೈನಲ್‌ನಲ್ಲಿ ಸೇಂಟ್ ಕಿಟ್ಸ್ ಮತ್ತು ನೆವಿಸ್ ಪೇಟ್ರಿಯಾಟ್ಸ್ ಪರ ಕಣಕ್ಕಿಳಿದಿದ್ದ ಲೂಯಿಸ್ ಗಾಯಗೊಂಡಿದ್ದಾರೆ. ಸೇಂಟ್ ಲೂಸಿಯಾ ವಿರುದ್ಧದ ಫೈನಲ್‌ನಲ್ಲಿ ಫೀಲ್ಡಿಂಗ್ ಮಾಡುತ್ತಿದ್ದ ವೇಳೆ ಡೈವ್ ಹೊಡೆದು ಎಡ ಭುಜಕ್ಕೆ ಗಾಯ ಮಾಡಿಕೊಂಡರು.

2 / 5
ತಕ್ಷಣವೇ ಫಿಸಿಯೋ ಮೈದಾನಕ್ಕೆ ಬಂದು ಅವರಿಗೆ ಚಿಕಿತ್ಸೆ ನೀಡಿದರು. ಆದಾಗ್ಯೂ, ಫೀಲ್ಡಿಂಗ್ ಮುಂದುವರೆಸಲು ಸಾಧ್ಯವಾಗಿರಲಿಲ್ಲ. ಇನ್ನು ಬ್ಯಾಟಿಂಗ್​ಗೆ ಇಳಿದರೂ ಕೇವಲ 6 ರನ್ ಗಳಿಸಿದ ಔಟಾದರು. ಇತ್ತ ಎವಿನ್ ಲೂಯಿಸ್ ಗಾಯಗೊಂಡಿರುವುದು ಆರ್​ಆರ್ ತಂಡದ ಚಿಂತೆಯನ್ನು ಹೆಚ್ಚಿಸಿದೆ.

ತಕ್ಷಣವೇ ಫಿಸಿಯೋ ಮೈದಾನಕ್ಕೆ ಬಂದು ಅವರಿಗೆ ಚಿಕಿತ್ಸೆ ನೀಡಿದರು. ಆದಾಗ್ಯೂ, ಫೀಲ್ಡಿಂಗ್ ಮುಂದುವರೆಸಲು ಸಾಧ್ಯವಾಗಿರಲಿಲ್ಲ. ಇನ್ನು ಬ್ಯಾಟಿಂಗ್​ಗೆ ಇಳಿದರೂ ಕೇವಲ 6 ರನ್ ಗಳಿಸಿದ ಔಟಾದರು. ಇತ್ತ ಎವಿನ್ ಲೂಯಿಸ್ ಗಾಯಗೊಂಡಿರುವುದು ಆರ್​ಆರ್ ತಂಡದ ಚಿಂತೆಯನ್ನು ಹೆಚ್ಚಿಸಿದೆ.

3 / 5
ಏಕೆಂದರೆ ಎವಿನ್ ಲೂಯಿಸ್ ಗಾಯವು ಗಂಭೀರವಾದರೆ, ಅದು ರಾಜಸ್ಥಾನ ರಾಯಲ್ಸ್‌ ತಂಡಕ್ಕೆ ದೊಡ್ಡ ಹಿನ್ನಡೆಯಾಗಲಿದೆ.  ಈಗಾಗಲೇ ಅನೇಕ ಅನುಭವಿ ಆಟಗಾರರನ್ನು ತಂಡದಿಂದ ಹೊರಗುಳಿದಿದ್ದು, ಪ್ರಸ್ತುತ ಫಾರ್ಮ್​ನಲ್ಲಿರುವ ಲೂಯಿಸ್ ಕೂಡ ಗಾಯದಿಂದ ಅಲಭ್ಯರಾದರೆ ತಂಡದ ಮೇಲೆ ಪರಿಣಾಮ ಬೀರಲಿದೆ.

ಏಕೆಂದರೆ ಎವಿನ್ ಲೂಯಿಸ್ ಗಾಯವು ಗಂಭೀರವಾದರೆ, ಅದು ರಾಜಸ್ಥಾನ ರಾಯಲ್ಸ್‌ ತಂಡಕ್ಕೆ ದೊಡ್ಡ ಹಿನ್ನಡೆಯಾಗಲಿದೆ. ಈಗಾಗಲೇ ಅನೇಕ ಅನುಭವಿ ಆಟಗಾರರನ್ನು ತಂಡದಿಂದ ಹೊರಗುಳಿದಿದ್ದು, ಪ್ರಸ್ತುತ ಫಾರ್ಮ್​ನಲ್ಲಿರುವ ಲೂಯಿಸ್ ಕೂಡ ಗಾಯದಿಂದ ಅಲಭ್ಯರಾದರೆ ತಂಡದ ಮೇಲೆ ಪರಿಣಾಮ ಬೀರಲಿದೆ.

4 / 5
ಹಾಗೆಯೇ ಕ್ರೀಡಾಸ್ಪೂರ್ತಿಯಿಂದ ಆಡಿದ ತಂಡಕ್ಕೆ ನೀಡುವ ಫೇರ್​ ಪ್ಲೇ ಅವಾರ್ಡ್​​- ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಲಭಿಸಿದೆ.

ಹಾಗೆಯೇ ಕ್ರೀಡಾಸ್ಪೂರ್ತಿಯಿಂದ ಆಡಿದ ತಂಡಕ್ಕೆ ನೀಡುವ ಫೇರ್​ ಪ್ಲೇ ಅವಾರ್ಡ್​​- ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಲಭಿಸಿದೆ.

5 / 5
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ