AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2021: ಬದಲಿ ಸ್ಟಾರ್ ಆಟಗಾರನಿಗೂ ಗಾಯ: ಸಂಕಷ್ಟಕ್ಕೆ ಸಿಲುಕಿದ ರಾಜಸ್ಥಾನ್ ರಾಯಲ್ಸ್

IPL 2021 Rajasthan Royals: ರಾಜಸ್ಥಾನ್ ರಾಯಲ್ಸ್​ ತಂಡದ ಸ್ಟಾರ್​ ಆಟಗಾರರಾದ ಬೆನ್ ಸ್ಟೋಕ್ಸ್, ಜೋಸ್ ಬಟ್ಲರ್, ಜೋಫ್ರಾ ಆರ್ಚರ್ ಐಪಿಎಲ್ 2021 ರ ಎರಡನೇ ಹಂತದಲ್ಲಿ ಆಡುತ್ತಿಲ್ಲ.

TV9 Web
| Updated By: ಝಾಹಿರ್ ಯೂಸುಫ್

Updated on: Sep 16, 2021 | 2:49 PM

ಐಪಿಎಲ್ 2021ರ ದ್ವಿತೀಯಾರ್ಧ (ಐಪಿಎಲ್ 2021 2 ನೇ ಹಂತ) ಯುಎಇಯಲ್ಲಿ ಸೆಪ್ಟೆಂಬರ್ 19 ರಿಂದ ಆರಂಭವಾಗಲಿದೆ. ಟೂರ್ನಿ ಆರಂಭವಾಗಲು ಇನ್ನು ದಿನಗಳು ಮಾತ್ರ ಉಳಿದಿರುವಾಗ ರಾಜಸ್ಥಾನ ರಾಯಲ್ಸ್ (ಆರ್‌ಆರ್) ತಂಡ ಚಿಂತೆ ಮತಷ್ಟು ಹೆಚ್ಚಾಗಿದೆ. ಏಕೆಂದರೆರ ಜೋಸ್ ಬಟ್ಲರ್​ಗೆ ಬದಲಿಯಾಗಿ ತಂಡಕ್ಕೆ ಸೇರ್ಪಡೆಗೊಂಡ ವೆಸ್ಟ್ ಇಂಡೀಸ್ ಬ್ಯಾಟ್ಸ್ ಮನ್ ಎವಿನ್ ಲೂಯಿಸ್ ಕೂಡ ಗಾಯಗೊಂಡಿದ್ದಾರೆ.

ಐಪಿಎಲ್ 2021ರ ದ್ವಿತೀಯಾರ್ಧ (ಐಪಿಎಲ್ 2021 2 ನೇ ಹಂತ) ಯುಎಇಯಲ್ಲಿ ಸೆಪ್ಟೆಂಬರ್ 19 ರಿಂದ ಆರಂಭವಾಗಲಿದೆ. ಟೂರ್ನಿ ಆರಂಭವಾಗಲು ಇನ್ನು ದಿನಗಳು ಮಾತ್ರ ಉಳಿದಿರುವಾಗ ರಾಜಸ್ಥಾನ ರಾಯಲ್ಸ್ (ಆರ್‌ಆರ್) ತಂಡ ಚಿಂತೆ ಮತಷ್ಟು ಹೆಚ್ಚಾಗಿದೆ. ಏಕೆಂದರೆರ ಜೋಸ್ ಬಟ್ಲರ್​ಗೆ ಬದಲಿಯಾಗಿ ತಂಡಕ್ಕೆ ಸೇರ್ಪಡೆಗೊಂಡ ವೆಸ್ಟ್ ಇಂಡೀಸ್ ಬ್ಯಾಟ್ಸ್ ಮನ್ ಎವಿನ್ ಲೂಯಿಸ್ ಕೂಡ ಗಾಯಗೊಂಡಿದ್ದಾರೆ.

1 / 5
ಕೆರಿಬಿಯನ್ ಪ್ರೀಮಿಯರ್ ಲೀಗ್‌ನ (CPL ಫೈನಲ್) ಫೈನಲ್‌ನಲ್ಲಿ ಸೇಂಟ್ ಕಿಟ್ಸ್ ಮತ್ತು ನೆವಿಸ್ ಪೇಟ್ರಿಯಾಟ್ಸ್ ಪರ ಕಣಕ್ಕಿಳಿದಿದ್ದ ಲೂಯಿಸ್ ಗಾಯಗೊಂಡಿದ್ದಾರೆ.  ಸೇಂಟ್ ಲೂಸಿಯಾ ವಿರುದ್ಧದ ಫೈನಲ್‌ನಲ್ಲಿ ಫೀಲ್ಡಿಂಗ್ ಮಾಡುತ್ತಿದ್ದ ವೇಳೆ ಡೈವ್ ಹೊಡೆದು ಎಡ ಭುಜಕ್ಕೆ ಗಾಯ ಮಾಡಿಕೊಂಡರು.

ಕೆರಿಬಿಯನ್ ಪ್ರೀಮಿಯರ್ ಲೀಗ್‌ನ (CPL ಫೈನಲ್) ಫೈನಲ್‌ನಲ್ಲಿ ಸೇಂಟ್ ಕಿಟ್ಸ್ ಮತ್ತು ನೆವಿಸ್ ಪೇಟ್ರಿಯಾಟ್ಸ್ ಪರ ಕಣಕ್ಕಿಳಿದಿದ್ದ ಲೂಯಿಸ್ ಗಾಯಗೊಂಡಿದ್ದಾರೆ. ಸೇಂಟ್ ಲೂಸಿಯಾ ವಿರುದ್ಧದ ಫೈನಲ್‌ನಲ್ಲಿ ಫೀಲ್ಡಿಂಗ್ ಮಾಡುತ್ತಿದ್ದ ವೇಳೆ ಡೈವ್ ಹೊಡೆದು ಎಡ ಭುಜಕ್ಕೆ ಗಾಯ ಮಾಡಿಕೊಂಡರು.

2 / 5
ತಕ್ಷಣವೇ ಫಿಸಿಯೋ ಮೈದಾನಕ್ಕೆ ಬಂದು ಅವರಿಗೆ ಚಿಕಿತ್ಸೆ ನೀಡಿದರು. ಆದಾಗ್ಯೂ, ಫೀಲ್ಡಿಂಗ್ ಮುಂದುವರೆಸಲು ಸಾಧ್ಯವಾಗಿರಲಿಲ್ಲ. ಇನ್ನು ಬ್ಯಾಟಿಂಗ್​ಗೆ ಇಳಿದರೂ ಕೇವಲ 6 ರನ್ ಗಳಿಸಿದ ಔಟಾದರು. ಇತ್ತ ಎವಿನ್ ಲೂಯಿಸ್ ಗಾಯಗೊಂಡಿರುವುದು ಆರ್​ಆರ್ ತಂಡದ ಚಿಂತೆಯನ್ನು ಹೆಚ್ಚಿಸಿದೆ.

ತಕ್ಷಣವೇ ಫಿಸಿಯೋ ಮೈದಾನಕ್ಕೆ ಬಂದು ಅವರಿಗೆ ಚಿಕಿತ್ಸೆ ನೀಡಿದರು. ಆದಾಗ್ಯೂ, ಫೀಲ್ಡಿಂಗ್ ಮುಂದುವರೆಸಲು ಸಾಧ್ಯವಾಗಿರಲಿಲ್ಲ. ಇನ್ನು ಬ್ಯಾಟಿಂಗ್​ಗೆ ಇಳಿದರೂ ಕೇವಲ 6 ರನ್ ಗಳಿಸಿದ ಔಟಾದರು. ಇತ್ತ ಎವಿನ್ ಲೂಯಿಸ್ ಗಾಯಗೊಂಡಿರುವುದು ಆರ್​ಆರ್ ತಂಡದ ಚಿಂತೆಯನ್ನು ಹೆಚ್ಚಿಸಿದೆ.

3 / 5
ಏಕೆಂದರೆ ಎವಿನ್ ಲೂಯಿಸ್ ಗಾಯವು ಗಂಭೀರವಾದರೆ, ಅದು ರಾಜಸ್ಥಾನ ರಾಯಲ್ಸ್‌ ತಂಡಕ್ಕೆ ದೊಡ್ಡ ಹಿನ್ನಡೆಯಾಗಲಿದೆ.  ಈಗಾಗಲೇ ಅನೇಕ ಅನುಭವಿ ಆಟಗಾರರನ್ನು ತಂಡದಿಂದ ಹೊರಗುಳಿದಿದ್ದು, ಪ್ರಸ್ತುತ ಫಾರ್ಮ್​ನಲ್ಲಿರುವ ಲೂಯಿಸ್ ಕೂಡ ಗಾಯದಿಂದ ಅಲಭ್ಯರಾದರೆ ತಂಡದ ಮೇಲೆ ಪರಿಣಾಮ ಬೀರಲಿದೆ.

ಏಕೆಂದರೆ ಎವಿನ್ ಲೂಯಿಸ್ ಗಾಯವು ಗಂಭೀರವಾದರೆ, ಅದು ರಾಜಸ್ಥಾನ ರಾಯಲ್ಸ್‌ ತಂಡಕ್ಕೆ ದೊಡ್ಡ ಹಿನ್ನಡೆಯಾಗಲಿದೆ. ಈಗಾಗಲೇ ಅನೇಕ ಅನುಭವಿ ಆಟಗಾರರನ್ನು ತಂಡದಿಂದ ಹೊರಗುಳಿದಿದ್ದು, ಪ್ರಸ್ತುತ ಫಾರ್ಮ್​ನಲ್ಲಿರುವ ಲೂಯಿಸ್ ಕೂಡ ಗಾಯದಿಂದ ಅಲಭ್ಯರಾದರೆ ತಂಡದ ಮೇಲೆ ಪರಿಣಾಮ ಬೀರಲಿದೆ.

4 / 5
ಹಾಗೆಯೇ ಕ್ರೀಡಾಸ್ಪೂರ್ತಿಯಿಂದ ಆಡಿದ ತಂಡಕ್ಕೆ ನೀಡುವ ಫೇರ್​ ಪ್ಲೇ ಅವಾರ್ಡ್​​- ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಲಭಿಸಿದೆ.

ಹಾಗೆಯೇ ಕ್ರೀಡಾಸ್ಪೂರ್ತಿಯಿಂದ ಆಡಿದ ತಂಡಕ್ಕೆ ನೀಡುವ ಫೇರ್​ ಪ್ಲೇ ಅವಾರ್ಡ್​​- ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಲಭಿಸಿದೆ.

5 / 5
Follow us
ಆಪರೇಷನ್ ಸಿಂಧೂರ್: ಯುದ್ಧವಾದರೆ ನಾವೂ ಸಿದ್ಧ ಎಂದ ಬಾಗಲಕೋಟೆ ಮಾಜಿ ಯೋಧರು
ಆಪರೇಷನ್ ಸಿಂಧೂರ್: ಯುದ್ಧವಾದರೆ ನಾವೂ ಸಿದ್ಧ ಎಂದ ಬಾಗಲಕೋಟೆ ಮಾಜಿ ಯೋಧರು
ಭಾರತೀಯ ಸೇನೆಯಿರುವಾಗ ನಮಗ್ಯಾವ ಭಯವೂ ಇಲ್ಲ: ಪ್ರವಾಸಿಗರು
ಭಾರತೀಯ ಸೇನೆಯಿರುವಾಗ ನಮಗ್ಯಾವ ಭಯವೂ ಇಲ್ಲ: ಪ್ರವಾಸಿಗರು
ಆಪರೇಷನ್ ಸಿಂಧೂರವನ್ನು ಹಣೆಗೆ ತಿಲಕ ಇಟ್ಟುಕೊಂಡೇ ಹೊಗಳಿದ ಸಿಎಂ ಸಿದ್ದರಾಮಯ್ಯ
ಆಪರೇಷನ್ ಸಿಂಧೂರವನ್ನು ಹಣೆಗೆ ತಿಲಕ ಇಟ್ಟುಕೊಂಡೇ ಹೊಗಳಿದ ಸಿಎಂ ಸಿದ್ದರಾಮಯ್ಯ
ಮನೆಮಾಳಿಗೆ ಮೇಲೆ ನಿಂತು ಧ್ವಂಸಗೊಂಡಿರುವ ಮಸೀದಿಯನ್ನು ವೀಕ್ಷಿಸಿದ ಜನ
ಮನೆಮಾಳಿಗೆ ಮೇಲೆ ನಿಂತು ಧ್ವಂಸಗೊಂಡಿರುವ ಮಸೀದಿಯನ್ನು ವೀಕ್ಷಿಸಿದ ಜನ
ಎಚ್ಚರಿಕೆಯನ್ನು ಹಗುರವಾಗಿ ತೆಗೆದುಕೊಂಡ ಪಾಕಿಸ್ತಾನಕ್ಕೆ ತಕ್ಕ ಶಾಸ್ತಿ!
ಎಚ್ಚರಿಕೆಯನ್ನು ಹಗುರವಾಗಿ ತೆಗೆದುಕೊಂಡ ಪಾಕಿಸ್ತಾನಕ್ಕೆ ತಕ್ಕ ಶಾಸ್ತಿ!
‘ಭಾಷೆ-ಸಂಸ್ಕೃತಿಗೆ ಗೌರವಿಸಬೇಕು’; ಸೋನು ನಿಗಮ್​ಗೆ ರಾಗಿಣಿ ಕಿವಿಮಾತು
‘ಭಾಷೆ-ಸಂಸ್ಕೃತಿಗೆ ಗೌರವಿಸಬೇಕು’; ಸೋನು ನಿಗಮ್​ಗೆ ರಾಗಿಣಿ ಕಿವಿಮಾತು
Live: ಆಪರೇಷನ್ ಸಿಂಧೂರ್ ಬೆನ್ನಲ್ಲೇ ಸೇನಾಧಿಕಾರಿಗಳಿಂದ ಸುದ್ದಿಗೋಷ್ಠಿ
Live: ಆಪರೇಷನ್ ಸಿಂಧೂರ್ ಬೆನ್ನಲ್ಲೇ ಸೇನಾಧಿಕಾರಿಗಳಿಂದ ಸುದ್ದಿಗೋಷ್ಠಿ
ಭಾರತದ ಬಲಿಷ್ಠ ಸೇನೆಯನ್ನು ತಡವಿರುವ ಪಾಕ್ ಪತರುಗುಟ್ಟಿದೆ: ಮಾಜಿ ಸೈನಿಕರು
ಭಾರತದ ಬಲಿಷ್ಠ ಸೇನೆಯನ್ನು ತಡವಿರುವ ಪಾಕ್ ಪತರುಗುಟ್ಟಿದೆ: ಮಾಜಿ ಸೈನಿಕರು
VIDEO: ಪವರ್​ಪ್ಲೇನಲ್ಲೇ 3 ಕ್ಯಾಚ್ ಕೈಚೆಲ್ಲಿದ ಗುಜರಾತ್ ಟೈಟಾನ್ಸ್
VIDEO: ಪವರ್​ಪ್ಲೇನಲ್ಲೇ 3 ಕ್ಯಾಚ್ ಕೈಚೆಲ್ಲಿದ ಗುಜರಾತ್ ಟೈಟಾನ್ಸ್
ಭಾರತೀಯ ಸೇನೆ ಕ್ಷಿಪಣಿ ದಾಳಿ, ಎದೆ ಝಲ್​ ಎನ್ನುವ ದೃಶ್ಯ ಇಲ್ಲಿದೆ
ಭಾರತೀಯ ಸೇನೆ ಕ್ಷಿಪಣಿ ದಾಳಿ, ಎದೆ ಝಲ್​ ಎನ್ನುವ ದೃಶ್ಯ ಇಲ್ಲಿದೆ