IPL 2021: Rcb ಅಭಿಮಾನಿಗಳಿಗೆ ಗುಡ್​ ನ್ಯೂಸ್: ಸ್ಟಾರ್ ಆಟಗಾರರು ಮೊದಲ ಪಂದ್ಯಕ್ಕೆ ಲಭ್ಯ

IPL 2021: ಯುಎಇನಲ್ಲಿ ಕೊರೋನಾ ಕ್ವಾರಂಟೈನ್​ ನಿಯಮ ಜಾರಿಯಲಿದ್ದು, ಹೀಗಾಗಿ ವಿದೇಶದಿಂದ ಬರುವ ಆಟಗಾರರು 6 ದಿನಗಳ ಕಾಲ ಕ್ವಾರಂಟೈನ್​ಗೆ ಒಳಗಾಗಬೇಕು.

| Updated By: ಝಾಹಿರ್ ಯೂಸುಫ್

Updated on: Sep 15, 2021 | 4:49 PM

ಒಟ್ಟಿನಲ್ಲಿ ಐಪಿಎಲ್​ನಲ್ಲಿ 2011ರ ಬಳಿಕ ಮತ್ತೊಮ್ಮೆ 10 ತಂಡಗಳನ್ನು ಕಣಕ್ಕಿಳಿಯಲ್ಲಿದ್ದು, ಅದರಂತೆ ಯಾವ ಹೊಸ ತಂಡಗಳು ಸೇರ್ಪಡೆಯಾಗಲಿದೆ ಕಾದು ನೋಡಬೇಕಿದೆ.

ಒಟ್ಟಿನಲ್ಲಿ ಐಪಿಎಲ್​ನಲ್ಲಿ 2011ರ ಬಳಿಕ ಮತ್ತೊಮ್ಮೆ 10 ತಂಡಗಳನ್ನು ಕಣಕ್ಕಿಳಿಯಲ್ಲಿದ್ದು, ಅದರಂತೆ ಯಾವ ಹೊಸ ತಂಡಗಳು ಸೇರ್ಪಡೆಯಾಗಲಿದೆ ಕಾದು ನೋಡಬೇಕಿದೆ.

1 / 5
ಆದರೆ ಈ ಪಂದ್ಯಕ್ಕೆ  ದುಷ್ಮಂತ್ ಚಮೀರಾ ಹಾಗೂ ವನಿಂದು ಹಸರಂಗ ಲಭ್ಯರಿರಲಿದ್ದಾರಾ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ. ಏಕೆಂದರೆ ಯುಎಇನಲ್ಲಿ ಕೊರೋನಾ ಕ್ವಾರಂಟೈನ್​ ನಿಯಮ ಜಾರಿಯಲಿದ್ದು, ಹೀಗಾಗಿ ವಿದೇಶದಿಂದ ಬರುವ ಆಟಗಾರರು 6 ದಿನಗಳ ಕಾಲ ಕ್ವಾರಂಟೈನ್​ಗೆ ಒಳಗಾಗಬೇಕು.

ಆದರೆ ಈ ಪಂದ್ಯಕ್ಕೆ ದುಷ್ಮಂತ್ ಚಮೀರಾ ಹಾಗೂ ವನಿಂದು ಹಸರಂಗ ಲಭ್ಯರಿರಲಿದ್ದಾರಾ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ. ಏಕೆಂದರೆ ಯುಎಇನಲ್ಲಿ ಕೊರೋನಾ ಕ್ವಾರಂಟೈನ್​ ನಿಯಮ ಜಾರಿಯಲಿದ್ದು, ಹೀಗಾಗಿ ವಿದೇಶದಿಂದ ಬರುವ ಆಟಗಾರರು 6 ದಿನಗಳ ಕಾಲ ಕ್ವಾರಂಟೈನ್​ಗೆ ಒಳಗಾಗಬೇಕು.

2 / 5
ಇನ್ನು ಸ್ಪಿನ್ ಆಲ್ ರೌಂಡರ್ ಆಗಿ ಶಹಬಾಜ್ ಅಹ್ಮದ್ ಮತ್ತು ನ್ಯೂಜಿಲ್ಯಾಂಡ್ ವೇಗಿ ಕೈಲ್ ಜೇಮೀಸನ್ ಅವರನ್ನು ಕ್ರಮವಾಗಿ ನಂ .6 ಮತ್ತು ನಂ .7 ರಲ್ಲಿ ಆಯ್ಕೆ ಮಾಡಿದ್ದಾರೆ. ಹಾಗೆಯೇ ಬೌಲರುಗಳಾಗಿ ಮೊಹಮ್ಮದ್ ಸಿರಾಜ್, ಯುಜ್ವೇಂದ್ರ ಚಹಲ್ ಹಾಗೂ ದುಷ್ಮಂತ ಚಮೀರಾಗೆ ಸ್ಥಾನ ನೀಡಿದ್ದಾರೆ. ಇದಾಗ್ಯೂ 11ನೇ ಆಟಗಾರ ಯಾರು ಎಂಬುದನ್ನು ಹೆಸರಿಸಲು ಚೋಪ್ರಾ ಮರೆತಿದ್ದು, ಹೀಗಾಗಿ ಟೀಮ್ ಇಂಡಿಯಾ ಮಾಜಿ ಆಟಗಾರರನ್ನು ಸೋಷಿಯಲ್ ಮೀಡಿಯಾದಲ್ಲಿ ಟ್ರೋಲ್ ಮಾಡಲಾಗುತ್ತಿದೆ.

ಇನ್ನು ಸ್ಪಿನ್ ಆಲ್ ರೌಂಡರ್ ಆಗಿ ಶಹಬಾಜ್ ಅಹ್ಮದ್ ಮತ್ತು ನ್ಯೂಜಿಲ್ಯಾಂಡ್ ವೇಗಿ ಕೈಲ್ ಜೇಮೀಸನ್ ಅವರನ್ನು ಕ್ರಮವಾಗಿ ನಂ .6 ಮತ್ತು ನಂ .7 ರಲ್ಲಿ ಆಯ್ಕೆ ಮಾಡಿದ್ದಾರೆ. ಹಾಗೆಯೇ ಬೌಲರುಗಳಾಗಿ ಮೊಹಮ್ಮದ್ ಸಿರಾಜ್, ಯುಜ್ವೇಂದ್ರ ಚಹಲ್ ಹಾಗೂ ದುಷ್ಮಂತ ಚಮೀರಾಗೆ ಸ್ಥಾನ ನೀಡಿದ್ದಾರೆ. ಇದಾಗ್ಯೂ 11ನೇ ಆಟಗಾರ ಯಾರು ಎಂಬುದನ್ನು ಹೆಸರಿಸಲು ಚೋಪ್ರಾ ಮರೆತಿದ್ದು, ಹೀಗಾಗಿ ಟೀಮ್ ಇಂಡಿಯಾ ಮಾಜಿ ಆಟಗಾರರನ್ನು ಸೋಷಿಯಲ್ ಮೀಡಿಯಾದಲ್ಲಿ ಟ್ರೋಲ್ ಮಾಡಲಾಗುತ್ತಿದೆ.

3 / 5
ಆದರೀಗ ಈ ಆಟಗಾರರಿಗೆ ಕೇವಲ 2 ದಿನಗಳ ಕ್ವಾರಂಟೈನ್ ಮಾತ್ರ ಇರಲಿದೆ ಎಂದು ತಿಳಿದು ಬಂದಿದೆ. ಬಯೋ ಬಬಲ್​ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ದದ ಸರಣಿ ಆಡಿದ್ದರಿಂದ ಈ ಆಟಗಾರರಿಗೆ ಕ್ವಾರಂಟೈನ್​ನಲ್ಲಿ ವಿನಾಯಿತಿ ಸಿಗಲಿದೆ. ಅದರಂತೆ ಎರಡು ದಿನಗಳ ಕಾಲ ಮಾತ್ರ ಕ್ವಾರಂಟೈನ್ ಇರಲಿದ್ದು, ಸೆಪ್ಟೆಂಬರ್ 17 ಅಥವಾ 18 ಕ್ಕೆ ತಂಡವನ್ನು ಕೂಡಿಕೊಳ್ಳಬಹುದು.

ಆದರೀಗ ಈ ಆಟಗಾರರಿಗೆ ಕೇವಲ 2 ದಿನಗಳ ಕ್ವಾರಂಟೈನ್ ಮಾತ್ರ ಇರಲಿದೆ ಎಂದು ತಿಳಿದು ಬಂದಿದೆ. ಬಯೋ ಬಬಲ್​ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ದದ ಸರಣಿ ಆಡಿದ್ದರಿಂದ ಈ ಆಟಗಾರರಿಗೆ ಕ್ವಾರಂಟೈನ್​ನಲ್ಲಿ ವಿನಾಯಿತಿ ಸಿಗಲಿದೆ. ಅದರಂತೆ ಎರಡು ದಿನಗಳ ಕಾಲ ಮಾತ್ರ ಕ್ವಾರಂಟೈನ್ ಇರಲಿದ್ದು, ಸೆಪ್ಟೆಂಬರ್ 17 ಅಥವಾ 18 ಕ್ಕೆ ತಂಡವನ್ನು ಕೂಡಿಕೊಳ್ಳಬಹುದು.

4 / 5
ಇದರೊಂದಿಗೆ ದುಷ್ಮಂತ್ ಚಮೀರಾ ಹಾಗೂ ವನಿಂದು ಹಸರಂಗ ಸೆಪ್ಟೆಂಬರ್ 20 ರಂದು ನಡೆಯಲಿರುವ ಕೆಕೆಆರ್​ ವಿರುದ್ದದ ಮೊದಲ ಪಂದ್ಯಕ್ಕೆ ಲಭ್ಯರಿರುವುದು ಬಹುತೇಕ ಖಚಿತ. ಇನ್ನು ಬಹುತೇಕ ಆರ್​ಸಿಬಿ ಆಟಗಾರರು ಯುಎಇಗೆ ಬಂದಿಳಿದಿದ್ದು, ಅದರಂತೆ ಮೊದಲ ಪಂದ್ಯದ ವೇಳೆ ಎಲ್ಲರೂ ಪ್ಲೇಯಿಂಗ್ ಇಲೆವೆನ್​ ಆಯ್ಕೆಗೆ ಲಭ್ಯರಿರಲಿದ್ದಾರೆ.

ಇದರೊಂದಿಗೆ ದುಷ್ಮಂತ್ ಚಮೀರಾ ಹಾಗೂ ವನಿಂದು ಹಸರಂಗ ಸೆಪ್ಟೆಂಬರ್ 20 ರಂದು ನಡೆಯಲಿರುವ ಕೆಕೆಆರ್​ ವಿರುದ್ದದ ಮೊದಲ ಪಂದ್ಯಕ್ಕೆ ಲಭ್ಯರಿರುವುದು ಬಹುತೇಕ ಖಚಿತ. ಇನ್ನು ಬಹುತೇಕ ಆರ್​ಸಿಬಿ ಆಟಗಾರರು ಯುಎಇಗೆ ಬಂದಿಳಿದಿದ್ದು, ಅದರಂತೆ ಮೊದಲ ಪಂದ್ಯದ ವೇಳೆ ಎಲ್ಲರೂ ಪ್ಲೇಯಿಂಗ್ ಇಲೆವೆನ್​ ಆಯ್ಕೆಗೆ ಲಭ್ಯರಿರಲಿದ್ದಾರೆ.

5 / 5
Follow us
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್